Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾರ್ಜ್ ಮೇಲಿನ ಕ್ರಿಮಿನಲ್ ಆರೋಪವನ್ನು ಸಿಎಂ ಸಮರ್ಥಿಸಿಕೊಳ್ಳೋದು ಸರಿಯಲ್ಲ- ಎಚ್ ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಾರ್ಜ್ ಮೇಲಿನ ಕ್ರಿಮಿನಲ್ ಆರೋಪವನ್ನು ಸಿಎಂ ಸಮರ್ಥಿಸಿಕೊಳ್ಳೋದು ಸರಿಯಲ್ಲ- ಎಚ್ ವಿಶ್ವನಾಥ್

Districts

ಜಾರ್ಜ್ ಮೇಲಿನ ಕ್ರಿಮಿನಲ್ ಆರೋಪವನ್ನು ಸಿಎಂ ಸಮರ್ಥಿಸಿಕೊಳ್ಳೋದು ಸರಿಯಲ್ಲ- ಎಚ್ ವಿಶ್ವನಾಥ್

Public TV
Last updated: October 28, 2017 12:10 pm
Public TV
Share
2 Min Read
GEORGE CM VISHWANATH
SHARE

ಮೈಸೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ಮೇಲೆ ಇರುವುದು ಕ್ರಿಮಿನಲ್ ಆರೋಪ. ಇದನ್ನು ಬೇರೆ ಪ್ರಕರಣಕ್ಕೆ ತಳಕು ಹಾಕಿ ಹೋಲಿಕೆ ಮಾಡುವುದು ಸರಿಯಲ್ಲ ಅಂತ ಮಾಜಿ ಸಂಸದ ಎಚ್ ವಿಶ್ವನಾಥ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಜ್ ಮೇಲಿನ ಆರೋಪವನ್ನು ಈ ರೀತಿ ಸಮರ್ಥಿಸಿಕೊಳ್ಳುವುದು ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸರಿ ಇಲ್ಲ. ಅರಾಜಕತೆ ಸೃಷ್ಟಿಯಾಗಿದೆ ಎಂದರು.

ganapathi 2

ಇದೇ ವೇಳೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರ ಪ್ರಸ್ತಾಪಿಸಿದ ಅವರು, ಈ ಬಾರಿ ಅಲ್ಪಸಂಖ್ಯಾತರು ಮತ್ತು ಹಿಂದುಳಿದವರಿಗೆ ಎಷ್ಟು ಟಿಕೆಟ್ ಕೊಡ್ತೀರಾ ಅಂತಾ ಸಿಎಂ ಹೇಳಬೇಕು. ಇಲ್ಲದೆ ಇದ್ದರೆ ಅಹಿಂದ ಉದ್ಧಾರಕ ಅಂತ ಕರೆದುಕೊಳ್ಳಬೇಡಿ. ಮುಸ್ಲಿಮರು ಕುರುಡಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆ. ಅವರಿಗೆ ಏನು ಮಾಡಿದ್ದೀರಿ ಅಂತ ಪ್ರಶ್ನಿಸಿದ್ರು.

kalladka prabhakar

ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರ ಜೊತೆ ಸಿಎಂಗೆ ಒಳ ಒಪ್ಪಂದ ಇದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಭಾಷಣ ಮಾಡುವ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಅರೆಸ್ಟ್ ಮಾಡೋಕೆ ಸಾಧ್ಯವಾಗಿದೆಯಾ? ಕರ್ತವ್ಯನಿರತ ಪೊಲೀಸರ ಬಗ್ಗೆ ಹೀನಾಯವಾಗಿ ಮಾತನಾಡಿದ ಆರ್‍ಎಸ್‍ಎಸ್ ನ ಜಗದೀಶ್ ಕಾರಂತ್ ಅವರನ್ನು ಬಂಧಿಸಿದ್ದೀರಾ? ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ ಗೆ ಇಲ್ಲಿ ರಕ್ಷಣೆ ಕೊಟ್ಟಿಲ್ವಾ? ಇವುಗಳನ್ನೆಲ್ಲಾ ಗಮನಿಸಿದಾಗ ಸಿಎಂ ಗೆ ಆರ್‍ಎಸ್‍ಎಸ್ ಜೊತೆ ಒಳಒಪ್ಪಂದ ಇರೋದು ಸ್ಪಷ್ಟ. ಇದು ನಿಮ್ಮ ಹಿಡನ್ ಅಜೆಂಡಾ. ಈ ಹಿಡನ್ ಅಜೆಂಡಾ ವಿಚಾರದಲ್ಲಿ ನೀವು ಬಿಜೆಪಿ ಅವರ ಅಪ್ಪ ಅಂತ ಕಿಡಿ ಕಾರಿದ್ರು.

GEORGE

ಸಿದ್ದರಾಮಯ್ಯ ನನಗೆ ಮಾತನಾಡದಂತೆ ಬೆದರಿಕೆ ಹಾಕಿಸಿದ್ದಾರೆ. ನನ್ನ ಹುಡುಗರನ್ನೇ ನನ್ನ ವಿರುದ್ಧ ಎತ್ತಿಕಟ್ಟುತಿದ್ದಾರೆ ಅಂತ ಆರೋಪಿಸಿದ ಅವರು, ಕುರುಬ ಸಮಾಜ ಅವರನ್ನ ಬೆಳೆಸಿದೆ. ಕುರುಬ ಸಮಾಜ ಸಿದ್ದರಾಮಯ್ಯಗಿಂತ ನನ್ನನ್ನು ಇಷ್ಟ ಪಟ್ಟಿದೆ. ಆದ್ರೆ ಸಿದ್ದರಾಮಯ್ಯ ಇದನ್ನ ಸಹಿಸೋಕೆ ಆಗದೆ ನನ್ನ ವಿರುದ್ಧ ಜನರನ್ನ ಎತ್ತಿಕಟ್ಟಿದ್ದಾರೆ. ಇವೆಲ್ಲವು ನಡೆಯೋಲ್ಲ, ಮುಂದಿನ ಚುನಾವಣೆಯಲ್ಲಿ ಎಲ್ಲಾ ಗೊತ್ತಾಗಲಿದೆ ಅಂತ ಹೇಳಿದ್ರು.

ಇನ್ನು ವಿಜಯಶಂಕರ್ ಪಕ್ಷ ತೊರೆಯುವ ವಿಚಾರದ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ವೈಯುಕ್ತಿಕವಾಗಿ ಒಳ್ಳೆಯ ವ್ಯಕ್ತಿ. ಮುಕ್ತ ಮನಸ್ಸಿನ ವ್ಯಕ್ತಿ. ಅವರ ಪಕ್ಷದಲ್ಲಿ ಸೋತ ಎಲ್ಲರಿಗೂ ಸ್ಥಾನಮಾನ ನೀಡಿದ್ದಾರೆ. ಬೆಂಕಿ ಮಹದೇವು, ಸೋಮಣ್ಣ ಸೇರಿ ವಿಜಯಶಂಕರ್ ಅವ್ರಿಗೂ ಸ್ಥಾನ ನೀಡಿದ್ರು. ಅವರು ಸೋತ್ರೂ ಸಹ ಅವ್ರಿಗೆ ಉನ್ನತ ಸ್ಥಾನ ನೀಡಿ ಗೌರವಿಸಿದ್ರು. ಇಷ್ಟೆಲ್ಲ ಇರುವಾಗ ಬಿಜೆಪಿ ಬಗ್ಗೆ ಟೀಕೆ ಸರಿಯಲ್ಲ ಅಂತ ವಿಜಯಶಂಕರ್‍ಗೆ ಸಲಹೆ ನೀಡಿದ್ರು.

H VISHWANATH

TAGGED:bjpcongressh vishwanathmysurupublictvsiddaramaiahyeddyurappaಎಚ್ ವಿಶ್ವನಾಥ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮೈಸೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
7 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
7 hours ago
01 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-1

Public TV
By Public TV
8 hours ago
02 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-2

Public TV
By Public TV
8 hours ago
03 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-3

Public TV
By Public TV
8 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?