Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ

Bengaluru City

ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ

Public TV
Last updated: November 2, 2017 3:41 pm
Public TV
Share
3 Min Read
CM VS RALLY
SHARE

ಬೆಂಗಳೂರು: ಬಿಜಿಪಿಯವರದ್ದು ಪರಿವರ್ತನಾ ರ‍್ಯಾಲಿಯಲ್ಲ, ಅದು ನಾಟಕ ರ‍್ಯಾಲಿ ಎಂದು ಕಮಲ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಮಾಡಿದ ಪಾಪವನ್ನು ಪಶ್ಚಾತ್ತಾಪ ಮಾಡಿಕೊಳ್ಳಲು ರ‍್ಯಾಲಿ ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಬಿಜೆಪಿ ಅವರು ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಸಮಾಜದಲ್ಲಿ ನೆಮ್ಮದಿ, ಶಾಂತಿ ಕೆಡಿಸುತ್ತಿದ್ದಾರೆ. ಹೀಗಾಗಿ ಮೊದಲು ಅವರ ಪರಿವರ್ತನೆ ಆಗಬೇಕು ಎಂಂದು ಕಿಡಿಕಾರಿದರು.

ರಾಜ್ಯದ ಜನರು ಪ್ರಬುದ್ಧರಾಗಿದ್ದಾರೆ, ಅವರು ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಜನರ ದೃಷ್ಟಿಯಿಂದ ಈ ರ‍್ಯಾಲಿ ಅನಗತ್ಯ. ರಾಜ್ಯದ ಜನ ಕಾಂಗ್ರೆಸ್ ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದಾರೆ. ನಾನು 30 ವರ್ಷಗಳಿಂದ ರಾಜ್ಯವನ್ನು ಸುತ್ತಿದ್ದೇನೆ. ಜನರ ನಾಡಿ ಮಿಡಿತ ನನಗೆ ಗೊತ್ತು. ಜನರು ಬಿಜೆಪಿ ಅವರಿಗೆ ಒಂದು ಬಾರಿ ಅಧಿಕಾರಕೊಟ್ಟಿದ್ದರು. ಅಧಿಕಾರ ಪಡೆದ ಬಿಜೆಪಿ ಹಗರಣ, ಅನೀತಿ, ಅನ್ಯಾಯ, ಅಕ್ರಮವನ್ನು ಜನ ಇನ್ನೂ ಮರೆತಿಲ್ಲ ಎಂದರು.

ಬಿಜೆಪಿಯ ಮೂರು ಮುಖ್ಯಮಂತ್ರಿಗಳು ಮಾಡಿದ್ದು ಏನೂ ಇಲ್ಲ. ರೆಡ್ಡಿಗಳ ಭ್ರಷ್ಟಾಚಾರ, ಯಡಿಯೂರಪ್ಪ ಹಣಕ್ಕೆ ಆಸೆಗೆ ಬಿದ್ದು ಅವರನ್ನು ಫ್ರೀ ಬಿಟ್ರು. ಸಂತೋಷ್ ಹೆಗ್ಡೆ ಬಳ್ಳಾರಿ ರಿಪಬ್ಲಿಕ್ ಅಂತ ವರದಿ ನೀಡಿದ್ರು. ಗಣಿ ಲೂಟಿ ಹೊಡೆದ ರೆಡ್ಡಿ ಬ್ರದರ್ಸ್ ಗೆ ಯಡಿಯೂರಪ್ಪ ಬೆಂಬಲ ನೀಡಿದರು ಎಂದು ಆರೋಪಿಸಿದರು.

ಲೂಟಿ ಸಾಧನೆ: ಅಮಿತ್ ಶಾ, ಯಡಿಯೂರಪ್ಪ ಇಬ್ಬರು ಜೈಲಿಗೆ ಹೋದವರು. ಅವರು ಎಂತಹ ಪರಿವರ್ತನೆ ಮಾಡುತ್ತಾರೆ ಎಂದು ಪ್ರಶ್ನಿಸಿದ ಅವರು ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಅಡ್ವಾಣಿ, ಜಗದೀಶ್ ಶೆಟ್ಟರ್, ಬಿಜೆಪಿ ನಾಯಕರ ವಿರುದ್ಧ ಏನ್ ಮಾತಾಡಿದ್ರು ಅಂತ ನೆನಪು ಮಾಡಿಕೊಳ್ಳಬೇಕು. ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಮಾಡಿದ್ದೇ ಅವರ ಸಾಧನೆ. ಕೃಷಿ ಬಜೆಟ್ ಮಂಡಿಸಿದ್ದೇ ಅಂತ ಯಡಿಯೂರಪ್ಪ ಹೇಳುತ್ತಾರೆ. ಕೃಷಿಗೆ ಯಾರು ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಅಂತ ಚರ್ಚೆಗೆ ಬರಲಿ. ರೈತರ ಸಾಲ ಮನ್ನಾ ಮಾಡಲು ವಿಧಾನಸೌಧ ಮುತ್ತಿಗೆ ಹಾಕ್ತೀನಿ ಅಂತಾರೆ. ಆದರ ಬದಲು ದೆಹಲಿಗೆ ಹೋಗಿ ಸಂಸತ್ ಮುತ್ತಿಗೆ ಹಾಕಿ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಸವಾಲ್ ಹಾಕಿದರು.

ಉತ್ತರ ಬಂದಿಲ್ಲ: ಮಹದಾಯಿ ವಿವಾದ ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡಲು ನ್ಯಾಯಾಲಯ ಸೂಚಿಸಿತು. ನಾನು ಪತ್ರ ಬರೆದಿದ್ದೇನೆ, ಆದರೆ ಅದಕ್ಕೆ ಗೋವಾ, ಮಹಾರಾಷ್ಟ್ರದಿಂದ ಯಾವುದೇ ಉತ್ತರ ಬಂದಿಲ್ಲ. ಬಿಜೆಪಿ ಪರಿವರ್ತನಾ ರ‍್ಯಾಲಿ ಮುಗಿಯೊಳಗೆ ಸಮಸ್ಯೆ ಬಗೆಹರಿಸುತ್ತೇನೆ ಎಂದು ಯಡಿಯೂರಪ್ಪ ಹೇಳ್ತಾರೆ. ಇದೆಲ್ಲ ಆಗದೇ ಇರೋ ಮಾತು. ಮೊದಲು ಅ ರಾಜ್ಯದ ಮುಖ್ಯಮಂತ್ರಿಗಳನ್ನ ಒಪ್ಪಿಸಲಿ. ಆಮೇಲೆ ನಾವು ವಿರೋಧ ಪಕ್ಷದವರನ್ನ ಒಪ್ಪಿಸುತ್ತೇವೆ. ಸುಮ್ಮನೆ ಬಿಜೆಪಿ ಅವರು ನಮ್ಮ ಮೇಲೆ ಆರೋಪ ಮಾಡ್ತಾರೆ ಅಷ್ಟೇ ಎಂದು ಹೇಳಿದರು.

ಇವುಗಳನ್ನು ಹೇಳಲಿ: ಅಚ್ಚೇ ದಿನ ಬಂದಿರೋದು ಅಂಬಾನಿ, ಅದಾನಿ, ಅಮಿತ್ ಶಾ ಆತನ ಮಗನಿಗೆ ಮಾತ್ರ. ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದ್ದೇವೆ ಅಂತ ಹೇಳಲಿ. ನೋಟ್ ಬ್ಯಾನ್ ನಿಂದ ಸಮಸ್ಯೆ ಆಗಿದೆ ಅಂತ ಹೇಳಲಿ. ಜಿಎಸ್‍ಟಿ ಗೊಂದಲ ಇನ್ನು ನಿವಾರಣೆ ಮಾಡಿಲ್ಲ ಇದೇ ಬಿಜೆಪಿಯ ಸಾಧನೆ. ಅತ್ಯಾಚಾರ ಮಾಡಿ ಜೈಲಿಗೆ ಹೋಗಿದ್ದು, ಬ್ಲೂ ಫಿಲ್ಮ್ ನೋಡಿ ಅಧಿಕಾರ ಕಳೆದುಕೊಂಡದ್ದು, ಗಣಿ ಹಣ ಲೂಟಿ ಹೊಡೆದಿದ್ದೇವೆ ಅಂತ ಜನರ ಮುಂದೆ ಹೋಗಿ ಹೇಳಲಿ. ತಮ್ಮ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. ರೈತರ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿಗೆ ಇಲ್ಲ. ರ್ಯಾಲಿಯಲ್ಲಿ ಬಿಜೆಪಿಯವರು ರೈತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಬಿಜೆಪಿಯಲ್ಲಿ ಯಾರು ಜೈಲಿಗೆ ಹೋಗಿಲ್ಲ ಎಂದು ಪ್ರಶ್ನಿಸಿದ ಅವರು ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಸುರೇಶ್ ಬಾಬು, ರೆಡ್ಡಿ, ನಾಗೇಂದ್ರ, ಅಮಿತ್ ಶಾ ಜೈಲಿಗೆ ಹೋಗಿ ಬಂದಿದ್ದಾರೆ. ನಮ್ಮಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ರಾಜ್ಯದ ಜನ ರಾಜಕೀಯವಾಗಿ ಪ್ರಜ್ಞಾವಂತ ಜನ. ಜಾತ್ಯಾತೀತತೆಯಲ್ಲಿ ಜನ ನಂಬಿಕೆ ಇಟ್ಟಿದ್ದಾರೆ. ಯಾರನ್ನ ಗೆಲ್ಲಿಸಬೇಕು ಅನ್ನೋದು ಅವರಿಗೆ ಗೊತ್ತು. ಪ್ರಧಾನಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಕರೆದುಕೊಂಡು ಬಂದ್ರು ಏನು ಆಗೊಲ್ಲ. ನಮ್ಮ ಕಾರ್ಯಕ್ರಮಗಳನ್ನ ಜನ ಮೆಚ್ಚಿದ್ದಾರೆ. ಜನ ಮತ್ತೆ ನಮಗೇ ಆಶೀರ್ವಾದ ಮಾಡೋಕೆ ನಿರ್ಧಾರ ಮಾಡಿದ್ದಾರೆ. ನಾವೇ 2018 ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ಬಹಿರಂಗ ಚರ್ಚೆಗೆ ಸಿದ್ದ: ನಮ್ಮ ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಚರ್ಚೆಗೆ ಬರಲಿ. ನಮ್ಮ ಅಭಿವೃದ್ಧಿ ಕೆಲಸ ಅವರ ಅವರ ಕೆಲಸಗಳ ಬಗ್ಗೆ ಚರ್ಚೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಬಹಿರಂಗವಾಗಿ ಸವಾಲ್ ಹಾಕಿದರು.

BJP RALLY 1 1

BJP RALLY 1 2

BJP RALLY 1 3

BJP RALLY 1 4

BJP RALLY 1 5

BJP RALLY 1 6

BJP RALLY 1 7

BJP RALLY 1 8

BJP RALLY 1 9

BJP RALLY 1 10

BJP RALLY 1 11

BJP RALLY 1 12

BJP RALLY 1 13

BJP RALLY 1 14

BJP RALLY 1 15

BJP RALLY 1 16

BJP RALLY 1 17

BJP RALLY 1 18

BJP RALLY 1 19

BSY CAR NUMBEM 2

BSY CAR NUMBEM 7

BSY CAR NUMBEM 6

BSY CAR NUMBEM 5

BSY RALLY

bjp rally 36

bjp rally 35

bjp rally 34

bjp rally 33

bjp rally 32

bjp rally 31

bjp rally 26

bjp rally 27

bjp rally 28

bjp rally 29

bjp rally 30

bjp rally 25

bjp rally 24

bjp rally 23

bjp rally 22

bjp rally 21

bjp rally 17

bjp rally 18

bjp rally 19

bjp rally 20

TAGGED:Amit Shahbjpcongressnarendra modiPublic TVsiddaramaiahyeddyurappaYogi Adityanathಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿಬೆಂಗಳೂರುಯಡಿಯೂರಪ್ಪಯೋಗಿ ಆದಿತ್ಯನಾಥ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
13 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
14 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
31 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
31 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
52 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?