Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive ಎಸಿಬಿ ಎಸ್‍ಪಿ ಪವಾರ್ ಹೆಸರಲ್ಲಿ ಬಿಡಿಎಯಲ್ಲಿ ನಡೆಯುತ್ತಿದೆ ಕೋಟಿ, ಕೋಟಿ ಡೀಲ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive ಎಸಿಬಿ ಎಸ್‍ಪಿ ಪವಾರ್ ಹೆಸರಲ್ಲಿ ಬಿಡಿಎಯಲ್ಲಿ ನಡೆಯುತ್ತಿದೆ ಕೋಟಿ, ಕೋಟಿ ಡೀಲ್!

Bengaluru City

Exclusive ಎಸಿಬಿ ಎಸ್‍ಪಿ ಪವಾರ್ ಹೆಸರಲ್ಲಿ ಬಿಡಿಎಯಲ್ಲಿ ನಡೆಯುತ್ತಿದೆ ಕೋಟಿ, ಕೋಟಿ ಡೀಲ್!

Public TV
Last updated: November 11, 2017 12:01 pm
Public TV
Share
3 Min Read
BDA CHANDRASHEKAR RAO 1
SHARE

– ಲಂಚ ಕೊಡದಿದ್ರೆ ಬೀಳುತ್ತೆ ಎಸಿಬಿ ಕೇಸ್
– ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಿಡಿಎ ಲಂಚವತಾರ

ಸುನೀಲ್ ಗೋವಿನಕೋವಿ
ಬೆಂಗಳೂರು: ಬಿಡಿಎ ಭ್ರಷ್ಟಾಚಾರ ಡೆವಲೆಪ್‍ಮೆಂಟ್ ಅಥಾರಿಟಿ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಇಲ್ಲಿ ಬಿಡಿಎ ಹೆಸರಲ್ಲದೆ ಎಸಿಬಿ ಹೆಸರಿನಲ್ಲಿ ಅಧಿಕಾರಿಗಳು, ಅಧಿಕಾರಿಗಳ ಹತ್ತಿರವೇ ಹಣ ವಸೂಲಿ ಮಾಡುತ್ತಿದ್ದಾರೆ.

ಹೌದು. ಬಿಡಿಎನಲ್ಲಿ ಆರ್ ಟಿಐ ಸಮಾಲೋಚಕರ ಹುದ್ದೆಗೆ ಒಂದು ವರ್ಷದ ಅವಧಿಗೆ ನೇಮಕವಾಗಿದ್ದ ಚಂದ್ರಶೇಖರ್ ರಾವ್ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗ ಒಂದು ವರ್ಷ ಕಳೆದು ಅವಧಿ ಪೂರ್ಣಗೊಂಡಿದ್ದರೂ ಚಂದ್ರಶೇಖರ್ ರಾವ್ ತನ್ನ ಜಾಗವನ್ನು ಮಾತ್ರ ಬಿಡುತ್ತಿಲ್ಲ. ಅಷ್ಟೇ ಅಲ್ಲದೇ ಭ್ರಷ್ಟಾಚಾರ ನಿಗ್ರಹ ದಳದಲ್ಲಿ(ಎಸಿಬಿ) ಎಸ್‍ಪಿಯಾಗಿ ನನ್ನ ಶಿಷ್ಯ ಪವಾರ್ ಇದ್ದಾನೆ. ನಿಮ್ಮೆಲ್ಲರ ಕೇಸ್ ಆತನ ಬಳಿ ಇದೆ. ಅದನ್ನು ಕ್ಲಿಯರ್ ಮಾಡಬೇಕು ಅಂದ್ರೆ ಹಣ ಕೊಡಿ ಎಂದು ಬಿಡಿಎ ಅಧಿಕಾರಿಗಳ ಹತ್ರ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

Public Tv

ಚಂದ್ರಶೇಖರ್ ರಾವ್ ಹೇಗೆ ಬಿಡಿಎಯಲ್ಲಿ ಹೇಗೆ ಪವರ್ ಹೊಂದಿದ್ದಾರೆ ಎನ್ನುವುದಕ್ಕೆ ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್ ಮಾಡಿದ್ದು ಆ ಆಡಿಯೋದಲ್ಲಿ ಎಲ್ಲವೂ ಸೆರೆಯಾಗಿದೆ.

ಈ ವಿಚಾರದ ಬಗ್ಗೆ ಎಸಿಬಿ ಎಸ್‍ಪಿ ಪವಾರ್ ಅವರನ್ನು ಪಬ್ಲಿಕ್ ಟಿವಿ ಸಂಪರ್ಕಿಸಿದಾಗ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ದೊಡ್ಡ ಹುದ್ದೆಯಲ್ಲಿರುವವರ ಈ ರೀತಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ನಾನು ಯಾರ ಹತ್ತಿರವೂ ಹಣವನ್ನು ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಹಲವರ ಬಳಿ ಲಕ್ಷ ಲಕ್ಷ ಹಣವನ್ನು ವಸೂಲಿ ಮಾಡಿರುವ ಆರೋಪ ಹೊತ್ತಿರುವ ಚಂದ್ರಶೇಖರ್ ರಾವ್ ಈಗ ಇನ್ನೊಂದು ಅವಧಿಗೆ ನನ್ನನ್ನೆ ನೇಮಕ ಮಾಡಿ ಎಂದು ಮತ್ತೊಮ್ಮೆ  ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಸ್ಟಿಂಗ್ ಆಡಿಯೋದಲ್ಲಿ ಏನಿದೆ?
ಚಂದ್ರಶೇಖರ್ – ಈ ಯಮ್ಮ ಹೇಳಿದ್ದಕ್ಕೇನೆ ಎಫ್‍ಐಆರ್ ಹಾಕೋದಿಲ್ಲ ಅಂದ್ರು
ಇಂಜಿನಿಯರ್ 1 – ಅದೇ ಸಾಹೇಬ್ರ ಹತ್ತಿರ ಹೇಳಿದ್ದೆ ಏನ್ ಮಾಡೋದು ಸಾರ್ ಅಮೌಂಟ್‍ಗೆ ಅಂತ. ಈಗ ಯಾವ್ದು ಇಲ್ವಲ್ಲ ಅಂತ
ಇಂಜಿನಿಯರ್ 2 – ನಾನ್ ಮೊನ್ನೆ ಅಂದೆ. ಮೊನ್ನೆ ಮಾತಾಡಿದ್ನಲ್ಲ ಸಾರ್ ಆ ಎಸಿಬಿನವರದ್ದು ತಂಟೆ ಬೇಡ ಫಸ್ಟ್ ಕ್ಲಿಯರ್ ಮಾಡ್ಕೋ ಮಾಡ್ಕೋ ಅಂತ
ಚಂದ್ರಶೇಖರ್ – ಹೇಳಿದ್ರು ಕೇಳಲ್ಲ ಅಲ್ಲಿಗೂ ನಾನೇನ್ ಮಾಡ್ದೆ ವ್ಯಕ್ತಿ ಓಳ್ಳೆಯವರು ಅಂತ ಕೈ ನಿಂದ ಕೊಟ್ಟಿದ್ದೀನಿ
ಇಂಜಿನಿಯರ್ 1 – ಹೇಳಿದ್ರು ಸರ್ ಹೇಳಿದ್ರು ಸರ್
ಇಂಜಿನಿಯರ್ 2 – ನೀವಂದ್ರಲ್ಲ ಸಾರ್ ಆವತ್ತು ನಾನ್ ಅಂದೆ ಸಾಹೆಬ್ರು ನೋಡಪ್ಪಾ ಕೈಯಿಂದ ಏನೋ ಕೊಟ್ಟಿದ್ದಾರಂತೆ ನೀ ಹಿಂಗೆಲ್ಲ ಮಾಡಬಾರದು ಅಂತ ಯಾಕಂದ್ರೆ ಯಾರನ್ನಾದರೂ ನಂಬಿ ಈ ಪೊಲೀಸ್ ನವರನ್ನ ನಂಬೇಡಿ ಅಂತ ಅದ್ರಲ್ಲೂ ಈ ಎಸಿಬಿನಲ್ಲಿ ಎಂಥವರು ಕೂತಿದ್ದಾರೆ ಅಂದ್ರೆ ಎಲ್ಲಾ
ಇಂಜಿನಿಯರ್ 1 – ಎಸಿಬಿನಲ್ಲಿ ಇವರಿಗೆ ಎಸ್‍ಪಿ ಸಾಹೇಬ್ರ ಪರಿಚಯ ಅಂತೆ ಸಾರ್
ಇಂಜಿನಿಯರ್ 2 – ಯಾರ್ ಸಾರ್
ಇಂಜಿನಿಯರ್ 1 – ಪವಾರ್ ಅಂತೆ ಸಾರ್
ಚಂದ್ರಶೇಖರ್ – ಹೌದ್ರಿ ಪವಾರ್ ಹೇ ಇದ್ರಲ್ಲಿ ಇರ್ಲಿಲ್ವೇನ್ರಿ ಅವನು ಕೆಪಿಎಲ್‍ನಲ್ಲಿ ಇರ್ಲಿಲ್ವೇನ್ರಿ ಅವನೇ ರ‍್ಯಾಂಕ್‌ ಹೋಲ್ಡರ್ ಅವನು ರಿಕ್ಯೂಟೆಡ್ ಅಲ್ಲ ಡೈರೆಕ್ಟ್ ಸೆಲೆಕ್ಷನ್ ಟ್ರಸ್ಟಿ ಅವನ ನಾದ್ನಿ ಬಂದು ಇದ್ರಲ್ಲಿ ಇದ್ದಾಳೆ ಲೀಗಲ್ ಮೆಟ್ರಾಲಜಿನಲ್ಲಿ ಚಿಕ್ಕಬಳ್ಳಾಪುರದಲ್ಲಿ
ಇಂಜಿನಿಯರ್ 1 – ಸಾಹೇಬ್ರಿಗೆ ಸ್ವಲ್ಪ ಟಚ್ ಇರೋದ್ರಿಂದ ಸ್ವಲ್ಪ ಹೋಲ್ಡ್ ಮಾಡಿ
ಇಂಜಿನಿಯರ್ 2 – ಸ್ವಲ್ಪ ಎಲ್ಲಾ ಕ್ಲಿಯರ್ ಮಾಡಿಕೊಟ್ಟುಬಿಡಿ ಸಾರ್

 

 

 

BDA

ACB

TAGGED:ACBBDAcameracorruptionpublic tv stingrtiಎಸಿಬಿಪಬ್ಲಿಕ್ ಟಿವಿ ಸ್ಟಿಂಗ್ಪವಾರ್ಬಿಡಿಎಬೆಂಗಳೂರುಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema news

Samudra Manthana
ಸಮುದ್ರ ಮಂಥನ ಶೂಟಿಂಗ್ ಮುಕ್ತಾಯ: ಸಚಿನ್ ಶೆಟ್ಟಿ ನಿರ್ದೇಶನದ ಚಿತ್ರ
Cinema Latest Sandalwood
Ranveer Singh
ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್
Bollywood Cinema Latest Sandalwood Top Stories
Kavya Rakshita Shetty
ಕಾವ್ಯ, ರಕ್ಷಿತಾ ಮಧ್ಯೆ ಭಾರೀ ಕಿತ್ತಾಟ – ಬೆನ್ನಿಗೆ ಚೂರಿ
Cinema Karnataka Latest Top Stories TV Shows
Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema

You Might Also Like

ಬೆಂಗಳೂರು ವಿಮಾನ ನಿಲ್ದಾಣ
Bengaluru City

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

Public TV
By Public TV
20 minutes ago
Jyotiraditya Scindia
Latest

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್‌ ಮಾಡಬಹುದು: ಸಿಂಧಿಯಾ ಸ್ಪಷ್ಟನೆ

Public TV
By Public TV
1 hour ago
Yediyurappa
Court

ಪೋಕ್ಸೋ ಕೇಸ್‌ – ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌

Public TV
By Public TV
1 hour ago
Chalavadi narayanaswamy
Chamarajanagar

ಸಂಪುಟ ಪುನಾರಚನೆ ಆದ್ರೆ ಮಹದೇವಪ್ಪ, ಪರಮೇಶ್ವರ್, ಮುನಿಯಪ್ಪಗೆ ಗೇಟ್‌ಪಾಸ್: ಛಲವಾದಿ ನಾರಾಯಣಸ್ವಾಮಿ

Public TV
By Public TV
1 hour ago
jnanabharathi police 2
Bengaluru City

ಲೈಂಗಿಕ ಸಮಸ್ಯೆ ಪರಿಹರಿಸೋದಾಗಿ ಟೆಕ್ಕಿಗೆ 48 ಲಕ್ಷ ವಂಚನೆ – ವಿನಯ್ ಗುರೂಜಿ ಅರೆಸ್ಟ್

Public TV
By Public TV
2 hours ago
Haveri Maize Fire
Crime

Haveri | ಆಕಸ್ಮಿಕ ಬೆಂಕಿ – 4 ಲಕ್ಷ ಮೌಲ್ಯದ ಮೆಕ್ಕೆಜೋಳದ ರಾಶಿ ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?