Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ ಅಪಘಾತದ ಬಳಿಕ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುಪ್ರಿಯ ಸ್ಪಷ್ಟನೆ ನೀಡಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರ್ ಅಪಘಾತದ ಬಳಿಕ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುಪ್ರಿಯ ಸ್ಪಷ್ಟನೆ ನೀಡಿದ್ದು ಹೀಗೆ

Bengaluru City

ಕಾರ್ ಅಪಘಾತದ ಬಳಿಕ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುಪ್ರಿಯ ಸ್ಪಷ್ಟನೆ ನೀಡಿದ್ದು ಹೀಗೆ

Public TV
Last updated: November 22, 2017 8:27 am
Public TV
Share
2 Min Read
GEETH VISHNU
SHARE

ಬೆಂಗಳೂರು: ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುಪ್ರಿಯ ಕೇಸ್ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ. ಅಪಘಾತ ನಡೆದು ಒಂದೂವರೆ ತಿಂಗಳ ಬಳಿಕ ಗೀತಾ ವಿಷ್ಣು ಘಟನೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

ನಾನು ಡ್ರಗ್ ಸೇವಿಸೋದಿಲ್ಲ. ನನ್ನ ಕಾರಿನಲ್ಲಿ ಗಾಂಜಾ ಹೇಗೆ ಬಂತು ಅಂತಾ ಗೊತ್ತಿಲ್ಲ. ಅಷ್ಟೇ ಅಲ್ಲದೇ ಅಪಘಾತ ನಡೆದಾಗ ನನ್ನ ಜೊತೆ ನಟರಾದ ದಿಗಂತ್ ಮತ್ತು ಪ್ರಜ್ವಲ್ ದೇವರಾಜ್ ಇರಲಿಲ್ಲ. ಸ್ನೇಹಿತನ ಕಾರು ಆಕ್ಸಿಡೆಂಟ್ ಆಗಿದೆಯಲ್ಲಾ ಅಂತಾ ಪ್ರಣವ್ ದೇವರಾಜ್ ಸ್ಥಳಕ್ಕೆ ಬಂದಿದ್ದು ನಿಜ ಅಂತಾ ಅವರು ಸ್ಪಷ್ಟನೆ ನೀಡಿದ್ದಾರೆ.

vlcsnap 2017 11 22 08h16m02s90

ಅಷ್ಟಕ್ಕೂ ನಾನು ಅವತ್ತು ಕಾರನ್ನು ಚಾಲಯಿಸುತ್ತಿರಲಿಲ್ಲ. ನನ್ನ ಡ್ರೈವರ್ ಕಾರನ್ನು ಓಡಿಸುತ್ತಿದ್ದ. ಸ್ಥಳದಲ್ಲಿ ಜಮಾಯಿಸಿದ ಕೆಲವು ಜನರು ನನ್ನ ಮೇಲೆ ಹಲ್ಲೆ ಮಾಡಿ, ನನ್ನ ಕಾರಿಗೆ ಬೆಂಕಿ ಹಚ್ಚಿದ್ದರು. ಇನ್ನು ಮಲ್ಯ ಆಸ್ಪತ್ರೆಯ ಐಸಿಯುನಿಂದ ನಾನು ಓಡಿಹೋಗಿಲ್ಲ. ನನ್ನ ಪಕ್ಕದ ಬೆಡ್‍ನ ವ್ಯಕ್ತಿ ಸತ್ತು ಹೋಗಿದ್ದರು. ಆದ್ದರಿಂದ ನಾನು ಸಹಜವಾಗಿ ಭಯಗೊಂಡು ಆಸ್ಪತ್ರೆಯಿಂದ ಹೊರಬಂದೆ. ನನ್ನ ಮತ್ತು ಕುಟುಂಬದ ಮೇಲೆ ಇಲ್ಲಸಲ್ಲದ ವರದಿಗಳನ್ನು ತೋರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಘಟನೆಯಿಂದ ನನಗೆ ನನ್ನ ಕುಟುಂಬಕ್ಕೆ ಡ್ಯಾಮೇಜ್ ಆಗಿರೋದು ಸತ್ಯವಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ನ್ಯಾಯಾಲಯದಲ್ಲಿ ನಾನು ಗೆದ್ದು ಬರುವ ವಿಶ್ವಾಸವಿದೆ ಅಂತಾ ಗೀತಾ ವಿಷ್ಣು ಹೇಳಿದ್ದಾರೆ.

vlcsnap 2017 11 22 08h16m33s134

ಅಪಘಾತ ನಡೆದಿದ್ದು ಹೇಗೆ?: ಗೀತಾವಿಷ್ಣು ಅವರು ಜಯನಗರದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಘಟನೆ ನಡೆದ ದಿನ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದರು. ಹಾಗೆ ತೆರಳುವ ಹೊತ್ತಲ್ಲಿ ಅವರು ಹೋಗುವ ದಾರಿಯಲ್ಲಿ ಗ್ರೀನ್ ಸಿಗ್ನಲ್ ಇದ್ದುದರಿಂದ ಚಾಲಕರು ವಾಹನವನ್ನು ಮುನ್ನಡೆಸುತ್ತಿದ್ದರು. ಅದೇ ಹೊತ್ತಿಗೆ ಪಕ್ಕದ ರಸ್ತೆಯಿಂದ ರೆಡ್ ಸಿಗ್ನಲ್ ಇದ್ದಾಗಲ್ಲೂ ಮಾರುತಿ ಓಮ್ನಿ ವಾಹನ ವೇಗವಾಗಿ ಬಂದಿದ್ದರಿಂದ ಅಪಘಾತವನ್ನು ತಪ್ಪಿಸುವ ಸಲುವಾಗಿ ಚಾಲಕ ಕಾರನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ಹಾಗಿದ್ದರೂ ಅದು ಓಮ್ನಿಗೆ ಡಿಕ್ಕಿ ಹೊಡೆದಿದೆ. ನಂತರ ವಾಹನ ಫುಟ್ ಪಾತ್ ಮೇಲೆ ಏರಿ ಎರಡು ಕಂಬಗಳ ನಡುವೆ ನಿಂತಿದೆ.

vlcsnap 2017 11 22 08h15m54s4

ಅಪಘಾತದ ತೀವ್ರತೆ ತಪ್ಪಿಸುವ ಸಲುವಾಗಿ ಎಚ್ಚರಿಕೆಯಿಂದಲೂ ಚಾಕಚಕ್ಯತೆಯಿಂದಲೂ ವಾಹನ ಓಡಿಸುವ ಮೂಲಕ ಚಾಲಕನಿಗೆ ಆಗಬಹುದಾಗಿದ್ದ ಹಾನಿಯನ್ನು ತಪ್ಪಿಸಿದ್ದಾರೆ. ಅಪಘಾತದ ಸದ್ದು ಕೇಳುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಗಳಲ್ಲಿದ್ದ ಮೊಹಮ್ಮಡನ್ ಬ್ಲಾಕ್ ಮಂದಿ ಬಂದು ಗೀತಾವಿಷ್ಣು ಅವರಿಗೆ ಮಾತಾಡಲಿಕ್ಕೂ ಅವಕಾಶ ಕೊಡದೇ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಾಗೆಯೇ ಮತ್ತೆ ಕೆಲವರು ಗೀತಾವಿಷ್ಣು ತಪ್ಪಿಲ್ಲವೆಂದು ಹೇಳಿ ಅವರ ಪರವಾಗಿ ನಿಂತಿದ್ದಾರೆ ಚಾಲಕನ ಸಮಯ ಪ್ರಜ್ಞೆಯಿಂದ ಅಪಘಾತದ ತೀವ್ರತೆಯನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳಿ ಅವರನ್ನು ಒಳಗೆ ಕೂರಿಸಿ ಉಪಚರಿಸಿದ್ದಾರೆ. ಸರಿಯಾದ ಸಮಯಕ್ಕೆ ಆಗಮಿಸಿದ ಪೊಲೀಸರು ಹೆಚ್ಚಿನ ಘರ್ಷಣೆ ನಡೆಯುವ ಮೊದಲು ಬಂದೋಬಸ್ತ್ ಮಾಡಿ ಎರಡೂ ಕಡೆಯ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

https://www.youtube.com/watch?v=-qMErQzjP_U

Geetha Vishnu bail

vlcsnap 2017 09 28 08h56m04s164 1

vlcsnap 2017 09 28 08h56m15s21 1

vlcsnap 2017 09 28 08h56m19s59 1

vlcsnap 2017 09 28 08h57m05s2 1

vlcsnap 2017 09 28 08h55m47s253 1

TAGGED:accidentBangaloreGeeta VishnuPublic TVಅಪಘಾತಗೀತಾ ವಿಷ್ಣುಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
21 minutes ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
34 minutes ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
9 hours ago
CEASEFIRE New
Latest

ಮಾತಾಡಿದ್ರೆ ಬಗೆಹರಿಯದೇ ಇರೋದೇನಿದೆ? – ಜಗತ್ತಿನ ಪ್ರಮುಖ ಕದನ ವಿರಾಮಗಳು

Public TV
By Public TV
10 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
10 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?