Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹಾಸ್ಯನಟನಿಂದ ರಾಜಕೀಯ ಅದೃಷ್ಟ ಪರೀಕ್ಷೆ: ಮುಂದಿನ ವರ್ಷ ತೆನೆ ಹೊರಲಿದ್ದಾರೆ ರಂಗಾಯಣ ರಘು!

Public TV
Last updated: November 26, 2017 12:39 pm
Public TV
Share
3 Min Read
RANGYANA RAGHU COLLAGE
SHARE

ಬೆಂಗಳೂರು: ಸ್ಯಾಂಡಲ್‍ ವುಡ್ ನಲ್ಲಿ ಮತ್ತೊಬ್ಬ ಖ್ಯಾತ ನಟ ರಾಜಕೀಯ ರಂಗದಲ್ಲಿ ತನ್ನ ರಂಗನ್ನು ಪಸರಿಸಲು ಮುಂದಾಗಿದ್ದಾರೆ. ಇಷ್ಟು ದಿನ ಫೇಮಸ್ ಹೀರೋ ಅಥವಾ ಹೀರೋಯಿನ್ಸ್ ಹೆಸರುಗಳು ಕೇಳಿ ಬರುತಿತ್ತು. ಆದರೆ ಈ ಬಾರಿ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟ ರಂಗಾಯಣ ರಘು ಅವರ ಹೆಸರು ಕೇಳಿ ಬರುತ್ತಿದೆ.

ತುಮಕೂರಿನ ಮಧುಗಿರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಂಗಾಯಣ ರಘು ನಿಲ್ಲುತ್ತಾರೆ ಎನ್ನುವ ಬಲವಾದ ಮಾತುಗಳು ಕೇಳಿ ಬರುತ್ತಿವೆ. ಮೂಲತಃ ತುಮಕೂರಿನ ಪಾವಗಡ ತಾಲೂಕಿನವರಾಗಿರುವ ರಂಗಾಯಣ ರಘು ಮಧುಗಿರಿ ಕ್ಷೇತ್ರದ ಜನರ ವಿಶ್ವಾಸ ಪಡೆದಿದ್ದಾರೆ. ಅಲ್ಲಿನ ಕೆಲ ಹಿರಿಯ ಮುಖಂಡರು ರಂಗಾಯಣ ರಘು ಅವರನ್ನು ಈ ಬಾರಿ ಎಲೆಕ್ಷನ್ ನಿಲ್ಲುವಂತೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.

Rangayana Raghu 2

ರಂಗಾಯಣ ಜೀವನ ಚರಿತ್ರೆ: ರಂಗಾಯಣ ರಘು ಎಂದೇ ಖ್ಯಾತಿ ಗಳಿಸಿರುವ ಕೊಟ್ಟೂರು ಚಿಕ್ಕರಂಗಪ್ಪ ರಘುನಾಥ್ ಇವರು ಚಿಕ್ಕರಂಗಯ್ಯ ಮತ್ತು ವೀರಮ್ಮ ದಂಪತಿಗಳ ಪುತ್ರನಾಗಿ 17 ಏಪ್ರಿಲ್ 1965 ರಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜನಿಸಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರ್ಣಗೊಳಿಸಿ ನಂತರ ಇವರು ಮೈಸೂರಿನಲ್ಲಿರುವ ರಂಗಾಯಣ ರಂಗಭೂಮಿಯಲ್ಲಿ ಕೆಲಸಕ್ಕೆ ಸೇರಿಕೊಂಡರು. ಆ ಸಮಯದಲ್ಲಿ ಇವರು ತಿಂಗಳಿಗೆ 800 ರೂ. ಗಳನ್ನು ಪಡೆದಕೊಂಡು ಜೀವನ ಸಾಗಿಸುತ್ತಿದ್ದರು.

ಮೈಸೂರಿನ ರಂಗಾಯಣದಲ್ಲಿ ಕೆಲ ಪಾತ್ರಗಳಲ್ಲಿ ನಟಿಸಲು ಪ್ರಾರಂಭಿಸಿ ನಂತರ ಇವರಿಗೆ 1995 ರಲ್ಲಿ ತೆರೆ ಕಂಡ ಸುಗ್ಗಿ ಚಿತ್ರದಲ್ಲಿ ನಟಿಸುವ ಭಾಗ್ಯ ಇವರಿಗೆ ದೊರೆಯಿತು. ಇವರು ಮಾಡುತ್ತಿದ್ದ ಆಕ್ಟಿಂಗ್ ಗೆ ಕನ್ನಡ ಚಿತ್ರರಂಗದಲ್ಲಿ ನಟಿಸುವ ಅವಕಾಶಗಳು ದೊರೆತವು. 2007 ರಲ್ಲಿ ಬಿಡುಗಡೆಗೊಂಡಿರುವ ದುನಿಯಾ ಚಿತ್ರ ರಾಜ್ಯದಲ್ಲಿ ಅಭೂತ ಪೂರ್ವ ಯಶಸ್ಸು ಗಳಿಸಿತು. ಈ ಚಿತ್ರದಲ್ಲಿ ಇವರು ಸಹಾಯಕಪಾತ್ರದಲ್ಲಿ ಕಾಣಿಸಿಕೊಂಡು ವಿಭಿನ್ನ ರೀತಿಯಲ್ಲಿ ನಟಿಸಿ ಸೈ ಎನಿಸಿಕೊಂಡರು. ಈ ಚಿತ್ರ ಇವರಿಗೆ ಒಳ್ಳೆ ಇಮೇಜ್ ತಂದುಕೊಟ್ಟಿತು.

Rangayana Raghu 3

ದುನಿಯಾ ಯಶಸ್ಸಿನ ನಂತರ ಇವರಿಗೆ ಹಲವು ಚಿತ್ರಗಳಲ್ಲಿ ನಟಿಸುವ ಅವಕಾಶಗಳು ಸಿಕ್ಕವು. ಸಿಕ್ಕ ಅವಕಾಶಗಳನ್ನು ಬಳಸಿಕೊಂಡ ಇವರು ವಿವಿಧ ಪಾತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು.

ರಂಗಾಯಣ ರಘು ಅವರಿಗೆ ಲಭಿಸಿದ ಪ್ರಶಸ್ತಿಗಳು:-
* ಕರ್ನಾಟಕ ರಾಜ್ಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಮಣಿ(2003-04)
* ಕರ್ನಾಟಕ ರಾಜ್ಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ದುನಿಯಾ(2006-07).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ-2008.
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ-ರಾಮ್(2009).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ-ಮೊದಲ ಸಲ(2010).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಒಲವೇ ಮಂದಾರ(2011).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಜಯಮ್ಮನ ಮಗ(2013).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಖಳ ನಟ ಸಂಜು ವೆಡ್ಸ್ ಗೀತಾ(2011).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಪೋಷಕ ನಟ ರೋಮಿಯೊ(2012).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಹಾಸ್ಯ ನಟ-ಶಿವ(2012).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಹಾಸ್ಯ ನಟ-ಜಯಮ್ಮನ ಮಗ(2013).
* ಉದಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- 2010.
* ಉದಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಹಾಸ್ಯ ನಟ- ಮಿಸ್ಟರ್ 420(2012).
* ಸುವರ್ಣ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ದುನಿಯಾ(2007).
* ಸುವರ್ಣ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಮೊದಲ ಸಲ(2009).

Rangayana Raghu

TAGGED:bengalurujdspoliticsPublic TVRangayana Raghuಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುರಂಗಾಯಣ ರಘುರಾಜಕೀಯ
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
15 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
17 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
3 days ago

You Might Also Like

Mumbai Train
Latest

ಮುಂಬೈ| ರೈಲಿನಿಂದ ಹಳಿಗೆ ಬಿದ್ದು ಐವರು ಸಾವು ಶಂಕೆ

Public TV
By Public TV
25 minutes ago
Tumakuru Manoj Ajji Death
Districts

ಕಾಲ್ತುಳಿತಕ್ಕೆ ಮನೋಜ್ ಬಲಿ – ಮೊಮ್ಮಗನ ಅಗಲಿಕೆ ನೋವಲ್ಲೇ ಅಜ್ಜಿ ಕೊನೆಯುಸಿರು

Public TV
By Public TV
5 minutes ago
g parameshwara 2
Bengaluru City

ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

Public TV
By Public TV
15 minutes ago
pm modi
Latest

ಮೋದಿ 3.0 ಸರ್ಕಾರಕ್ಕೆ ಒಂದು ವರ್ಷ

Public TV
By Public TV
2 hours ago
Vijayapura Rain Death copy
Districts

ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

Public TV
By Public TV
3 hours ago
Indore Couple
Crime

ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?