Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ

Public TV
Last updated: December 27, 2017 1:20 pm
Public TV
Share
3 Min Read
hbl protest
SHARE

-10 ರೂ.ಗೆ ಮೋದಿ, ಬಿಎಸ್‍ವೈ, ಅಮಿತ್ ಶಾ, ಪರಿಕ್ಕರ್ ಹರಾಜು ಹಾಕಿ ಆಕ್ರೋಶ

ಹುಬ್ಬಳ್ಳಿ: ಮಹದಾಯಿ ಹೋರಾಟದ ಹಿನ್ನೆಲೆಯಲ್ಲಿ ಇಂದು ಉತ್ತರ ಕರ್ನಾಟಕದಲ್ಲಿ ಬಂದ್ ಆಚರಿಸಲಾಗ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ ಮಾಡಿದ್ದಾರೆ.

hbl protest 9

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹೋರಾಟಗಾರು ಸಕಲ ವಿಧಿವಿಧಾನದ ಪ್ರಕಾರ ನಡುರಸ್ತೆಯಲ್ಲಿ ಹೋಮ ನೆರವೇರಿಸಿದ್ರು. ರಾಜಕೀಯ ಪಕ್ಷದ ನಾಯಕರು ರಾಜಕೀಯ ಬಿಟ್ಟು ನೀರು ಕೊಡಲು ಮುಂದಾಗಲಿ ಎಂದು ಹೋಮ ಹವನ ಮಾಡಿದ್ರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿದ ಪ್ರತಿಭಟನಾಕಾರರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು.

hbl protest 26

ಪ್ರತಿಭಟನಾಕಾರರು ನರೇಂದ್ರ ಮೋದಿ, ಬಿಎಸ್‍ವೈ, ಅಮಿತ್ ಶಾ ಹಾಗೂ ಪರಿಕ್ಕರ್ ಅವರನ್ನು ಕೇವಲ ಹತ್ತು ರೂಪಾಯಿಗೆ ಹರಾಜು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ರು. ಹುಬ್ಬಳ್ಳಿ ಹೊಸೂರಿನ ಬಳಿ ಕಾಂಕ್ರೀಟ್ ಮಿಕ್ಸರ್ ವಾಹನ ತಡೆದು ಪ್ರತಿಭಟನೆ ನಡೆಸಲಾಯ್ತು. ಲಾರಿ ಮೇಲೇರಿ ಮಹದಾಯಿ ಹೋರಾಟಗಾರರು ಘೋಷಣೆ ಕೂಗಿದ್ರು. ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಧ್ಯೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಕಾರಣ ಡಿಸಿಪಿ ರೇಣುಕಾ ಸುಕುಮಾರ ಸ್ಥಳಕ್ಕೆ ದೌಡಾಯಿಸಿ ಹೋರಾಟಗಾರರನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ರು.

hbl protest 24

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ರು. ಹುಬ್ಬಳ್ಳಿಯ ರೈಲು ನಿಲ್ದಾಣದ ಮುಂದೆ ಕನ್ನಡಪರ ಸಂಘನೆಗಳು ಹೋರಾಟ ನಡೆಸಿದವು. ರೈಲ್ವೆ ನಿಲ್ದಾಣದೆದರು ಸಂಗ್ರಾಮ ಸೇನೆಯಿಂದ ಪ್ರತಿಭಟನೆ ನಡೆಯಿತು. ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಹೋರಾಟಗಾರರಿಗೆ ಪೊಲೀಸರು ಅಡ್ಡಿಪಡಿಸಿದ್ರು.

hbl protest 2

ರಕ್ತ ಹರಿಸಿ ಪ್ರತಿಭಟನೆ: ರೈಲು ಬಂದ್ ಮಾಡಲು ಹೊರಟಿದ್ದ ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಹೋರಾಟಗಾರರು ಪೆÇಲೀಸ್ ವಾಹನದ ಮುಂದೆ ಕುಳಿದು ಪ್ರತಿಭಟನೆ ಮಾಡಿದ್ರು. ಈ ಮಧ್ಯೆ ಕೆಲವು ಹೋರಾಟಗಾರರು ಪೊಲೀಸರ ವರ್ತನೆ ಖಂಡಿಸಿ ಬ್ಲೇಡ್ ನಿಂದ ಕೈ ಕುಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ರು. ರಕ್ತ ಚೆಲ್ಲುತ್ತೇವೆ, ಹೋರಾಟ ನಿಲ್ಲಿಸೋದಿಲ್ಲ ಎಂಬ ಘೋಷಣೆ ಕೂಗಿದ್ರು.

hbl protest 1

ಗಬ್ಬೂರು ಬಳಿಯ ಟೋಲ್ ಗೇಟ್‍ನಲ್ಲಿ ಜಯ ಕರ್ನಾಟಕ ಸಂಘಟನೆಯ ನೂರಾರು ಕಾರ್ಯಕರ್ತರು ಟೋಲ್ ಮೂಲಕ ಬರುತ್ತಿದ್ದ ವಾಹನಗಳನ್ನ ತಡೆದು ಪ್ರತಿಭಟನೆ ನಡೆಸಿದ್ರು ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿಸಿದ ಹೋರಾಟಗಾರರು, ಮಾಲೀಕರಿಗೆ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ರು. ಹೋಟೆಲ್ ಗೆ ಮುತ್ತಿಗೆ ಹಾಕಿ, ಹೋಟೆಲ್‍ನಲ್ಲಿದ್ದ ತಿಂಡಿ ತಿನಿಸುಗಳನ್ನ ಹೊರಗಿಟ್ಟು, ಅದೇ ತಿಂಡಿ ತಿನಿಸುಗಳನ್ನ ಸಾರ್ವಜನಿಕರಿಗೆ ಕೊಟ್ಟು ಆಕ್ರೋಶ ಹೊರಹಾಕಿದ್ರು. ನಗರದಲ್ಲಿ ವಾಹನಗಳು ತಡೆದು ಬಂದ್ ಸಹಕಾರ ನೀಡುವಂತೆ ಮನವಿ ಮಾಡಿದ್ರು.

hbl protest 8

ಮಹದಾಯಿ ಹೋರಾಟಕ್ಕೆ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಸಾಥ್ ನೀಡಿದ್ದು, ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರ ಜೊತೆಯಲ್ಲಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು. ಈ ವೇಳೆ ಮಾತನಾಡಿದ ಅವರು, ಯಾವ ಪಕ್ಷದ ನಾಯಕರು ಮಹದಾಯಿ ವಿವಾದ ಬಗೆಹರಿಸಲು ಸಾಧ್ಯವಿಲ್ಲ. ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಕೂಡಲೇ ಮೋದಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು. ಕರ್ನಾಟಕ ಬೇರೆ ದೇಶದಲ್ಲಿ ಇಲ್ಲ. ನಮ್ಮ ರಾಜ್ಯ ಇದೇ ದೇಶದಲ್ಲಿ ಇದೆ. ಮಹದಾಯಿ ಸಮಸ್ಯೆ ಬಗೆಹರಿಸಿ ಅದರ ಶ್ರೇಯಸ್ಸು ಬೇಕಿದ್ದರೆ ಅವರೇ ತೆಗೆದುಕೊಳ್ಳಲಿ ಎಂದರು.

hbl protest 6

ಮಹದಾಯಿ ಬಂದ್ ಬಿಸಿ ಕಿಮ್ಸ್ ಆಸ್ಪತ್ರೆಗೂ ತಟ್ಟಿದೆ. ಹುಬ್ಬಳ್ಳಿ ನಗರ ಬೆಳಿಗ್ಗೆ 6 ಗಂಟೆಯಿಂದ ಬಂದ್ ಆಗಿರೋ ಪರಿಣಾಮ ಯಾವುದೇ ಬಸ್ ಇಲ್ಲದೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರ ಪರಿಣಾಮ ಆಸ್ಪತ್ರೆಯಿಂದ ಬಿಡುಗಡೆಯಾದ ರೋಗಿಗಳು ಮನೆ ಸೇರುವುದು ಹೇಗೆ ಎನ್ನುವ ಸ್ಥಿತಿ ಕಿಮ್ಸ್ ನಲ್ಲಿದೆ.

hbl protest 30

hbl protest 3

hbl protest 4

hbl protest 7

hbl protest 10

hbl protest 12

hbl protest 15

hbl protest 16

hbl protest 17

hbl protest 18

hbl protest 19

hbl protest 20

hbl protest 21

hbl protest 23

hbl protest 25

hbl protest 28

hbl protest 29

TAGGED:hublimahadayiprotestPublic TVuttara karnataka bandhಉತ್ತರ ಕರ್ನಾಟಕ ಬಂದ್ಪಬ್ಲಿಕ್ ಟಿವಿಬಂದ್ಮಹದಾಯಿಹರಾಜುಹುಬ್ಬಳ್ಳಿಹೋಮ
Share This Article
Facebook Whatsapp Whatsapp Telegram

Cinema Updates

Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
3 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
3 hours ago
Bro code ravi mohan
ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ
4 hours ago
Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
1 day ago

You Might Also Like

Vatal Nagaraj 1
Bengaluru City

ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

Public TV
By Public TV
4 minutes ago
Digital Arrest of Nigeria Engineer
Bengaluru City

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

Public TV
By Public TV
40 minutes ago
Boyfriend
Bengaluru City

ರಸ್ತೆಯಲ್ಲೇ ಮಹಿಳೆಯರನ್ನ ತಬ್ಬಿಕೊಂಡು ತುಟಿಗೆ ಚುಂಬಿಸ್ತಿದ್ದ – ಬೆಂಗಳೂರಿನ ಬೀದಿ ಕಾಮಣ್ಣ ಪೊಲೀಸ್‌ ವಶಕ್ಕೆ

Public TV
By Public TV
40 minutes ago
Sriramulu 1 1
Bellary

ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ಭಿಕ್ಷುಕರ ದೇಶ ಆಗಿತ್ತು: ಶ್ರೀರಾಮುಲು ವಿವಾದಾತ್ಮಕ ಹೇಳಿಕೆ

Public TV
By Public TV
40 minutes ago
Kalaburagi Murder copy
Crime

ಕಲಬುರಗಿ | ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ

Public TV
By Public TV
49 minutes ago
congress high command satish jarkiholi
Bengaluru City

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ- ಸತೀಶ್ ಜಾರಕಿಹೊಳಿಗೆ ತುರ್ತು ಬುಲಾವ್ ನೀಡಿದ್ಯಾಕೆ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?