Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕರ್ನಾಟಕ ಚುನಾವಣೆಯಲ್ಲಿ ಯಾರಿಗೂ ಬಹುಮತ ಸಿಗಲ್ಲ, ಸಮ್ಮಿಶ್ರ ಸರ್ಕಾರ ವರ್ಷದೊಳಗೆ ಬಿದ್ದೋಗುತ್ತೆ: ಉಡುಪಿ ಜ್ಯೋತಿಷಿ

Public TV
Last updated: December 29, 2017 1:35 pm
Public TV
Share
3 Min Read
UDP JYOTISHI 1 1
SHARE

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೂ ಬಹುಮತ ಇಲ್ಲ. ಎರಡು ಪಕ್ಷಗಳು ಒಂದಾದ್ರೆ ವರ್ಷದೊಳಗೆ ದೋಸ್ತಿ ಕಡಿದು ಬೀಳುವುದು ಖಂಡಿತ. ಹೇವಿಳಂಬಿ ಸಂವತ್ಸರದಲ್ಲಿ ಕರ್ನಾಟಕ ಮತ್ತೊಂದು ಗೋದ್ರಾವಾಗುತ್ತೆ, ನಾಯಕರೆಲ್ಲ ಸೈಲೆಂಟಾಗಿದ್ರೆ ಬಚಾವ್. ಇನ್ನು ಏಳು ವರ್ಷ ನರೇಂದ್ರ ಮೋದಿಯನ್ನು ಮುಟ್ಟೋದಕ್ಕೂ ಆಗೋದಿಲ್ಲ. ರಾಹುಲ್ ಗಾಂಧಿ ಪ್ರಧಾನಿಯಾಗೋ ಕನಸು ಕಾಣೋದನ್ನು ಬಿಟ್ಟು ಬಿಡಿ ಎಂದು ಗುಜರತಾ ಫಲಿತಾಂಶ ಪ್ರಕಟವಾಘುವ ಮುನ್ನ ನಿಖರ ಭವಿಷ್ಯ ನುಡಿದಿದ್ದ ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ ನುಡಿದಿದ್ದಾರೆ.

ಸಿಎಂ ಮತ್ತು ಬಿಜೆಪಿಯ ಜಟಾಪಟಿಗಳ ಬಗ್ಗೆ ಶಾಸ್ತ್ರದ ಪ್ರಕಾರ ಮಾತನಾಡಿದ್ದಾರೆ. ಜೆಡಿಎಸ್ ಪಾತ್ರ ಬಿಚ್ಚಿಟ್ಟಿದ್ದಾರೆ. ಮೋದಿಯನ್ನು 7 ವರ್ಷ ಅಲುಗಾಡಿಸಲು ಅಸಾಧ್ಯ. ಮಣ್ಣಿನ ವಾಸನೆಗೆ ವಿರುದ್ಧವಾದ ಪಕ್ಷ ಮತ್ತೊಂದು ರೈತರ ಪರವಾದ ಪಕ್ಷ ರಾಜ್ಯದಲ್ಲಿ ಸಮ್ಮಿಶ್ರವಾಗಿ ಸರ್ಕಾರ ರಚಿಸುತ್ತದೆ. ಆದರೆ ಆ ಸರ್ಕಾರ ವರ್ಷದೊಳಗೆ ಕುಸಿದು ಬೀಳುತ್ತದೆ. ಭಾರತದಲ್ಲಿ ಹಿಂದುತ್ವಕ್ಕೆ ಬೆಲೆಕೊಡುವ ಪಕ್ಷಕ್ಕೆ ಭವಿಷ್ಯವಿದೆ. ರಾಜಕೀಯ ವಿಶ್ಲೇಷಕರು ರಾಜಕಾರಣಿಗಳಿಗೆ ಕಿವಿಮಾತು ಹೇಳಬೇಕು. ಹಿಂದೂಸ್ಥಾನದಲ್ಲಿ ಹಿಂದೂಗಳಿಗೆ ಬೆಲೆ ಸಿಗದಿದ್ದರೆ ಬಹುಸಂಖ್ಯಾತರು ಒಂದಲ್ಲ ಒಂದು ದಿನ ತಿರುಗಿ ಬೀಳದೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ.

UDP JYOTISHI 5 1

ರಾಜ್ಯದಲ್ಲಿ ಸಣ್ಣ ಘಟನೆಗಳು ಆದಾಗ ಅದಕ್ಕೆ ಸರ್ಕಾರ ಒಂದು ಕೋಮಿಗೆ ಬೆಂಬಲ ಕೊಡುತ್ತದೆ. ಇದೇ ದೊಡ್ಡಮಟ್ಟದ ಗಲಾಟೆಗೆ ಕಾರಣವಾಗುತ್ತದೆ. ರಾಜ್ಯ ಸರ್ಕಾರ ಮಾಡಿದ ಕೆಲಸವನ್ನು ನನ್ನ ಕಾಲಾವಧಿಯಲ್ಲಿ ಆಯ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡು ಬೀಗುತಿದ್ದಾರೆ. ಒಂದು ಧರ್ಮದ ಬಗ್ಗೆ ತುಷ್ಟೀಕರಣ ಮಾಡುತ್ತಿದ್ದಾರೆ. ಪ್ರೀತಿಸುವ- ಗೆಳೆತನದಿಂದ ಇರುವ ಮುಸ್ಲಿಮರನ್ನು ದ್ವೇಷಿಸುವ ಮಟ್ಟಿಗೆ ತಂದಿದ್ದು ಸಿಎಂ ಸಿದ್ದರಾಮಯ್ಯ. ಅವರಿಂದಲೇ ಸಮಾಜದ ವಿಭಜನೆ ಆಗುತ್ತಿದೆ. ಕರ್ನಾಟಕ ಮತ್ತೊಂದು ಗೋದ್ರಾ ಆದ್ರೆ ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‍ಡಿಡಿ ವಿರುದ್ಧ ರಫ್&ಟಫ್ ವರ್ತನೆ ಬೇಡ- ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ

ಮಹಾದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ಇಲ್ವಾ? ಮಹಾದಾಯಿ ವಿಚಾರದಲ್ಲಿ ಬಿಜೆಪಿ ಅವಸರ ಮಾಡಿದೆ. ಒಳ್ಳೆಯ ವಾತಾವರಣವನ್ನು ಯಡಿಯೂರಪ್ಪ ಹಾಳು ಮಾಡಿಕೊಂಡಿದ್ದಾರೆ. ಈ ಎಲ್ಲಾ ರಾಜಕೀಯ ಏರುಪೇರುಗಳಿಗೆ ಕಾರಣ ವಿಳಂಬಿ ಸಂವತ್ಸರ. ಎಲ್ಲಾ ರಾಜಕೀಯ ನಾಯಕರು ಚುನಾವಣೆಗಾಗಿ- ಅಧಿಕಾರಕ್ಕಾಗಿ ಪರಿಸ್ಥಿತಿಯನ್ನು ಉಪಯೋಗ ಮಾಡಿಕೊಳ್ಳಬಾರದು. ಅದರಿಂದ ದುಷ್ಪರಿಣಾಮವೇ ಹೆಚ್ಚು. ಜನ ಬುದ್ಧಿವಂತರು ಅಂತಾ ಅಂದ್ರು. ಇದನ್ನೂ ಓದಿ: ಗುಜರಾತ್ ಭವಿಷ್ಯ 20 ಗಂಟೆ ಮೊದಲೇ ಬರೆದಿದ್ದ ಉಡುಪಿ ಜ್ಯೋತಿಷಿ

UDP JYOTISHI 4 1

ರಾಜಕೀಯ ಪಕ್ಷಗಳು ನಮ್ಮ ರಾಜ್ಯವನ್ನು ಮೂರು ವಿಭಾಗ ಮಾಡಿ ಜನರನ್ನು ಒಲಿಸಲು ಪ್ರಯತ್ನ ಮಾಡಬೇಕು. ಕರಾವಳಿ ಹಿಂದುತ್ವ ವಿರುದ್ಧ ಹೋಗದೆ ಸಮಸ್ಯೆಗಳ ಪರಿಹಾರ ಮಾಡಬೇಕು. ಉತ್ತರ ಕರ್ನಾಟಕದ ಲಿಂಗಾಯತ- ಮಹಾದಾಯಿ- ಗಡಿ ಸಮಸ್ಯೆ ಬಗ್ಗೆ, ಮಧ್ಯೆ ಕರ್ನಾಟಕದ ಕನ್ನಡ ಪ್ರೇಮಿಗಳು. ರೈತರು ಸ್ವಾಭಿಮಾನಿಗಳು ಹೀಗಾಗಿ ಆಯಾಯ ಭಾಗಕ್ಕೆ ತಕ್ಕುದಾದಂತೆ ಸಮಸ್ಯೆ ಬಗೆಹರಿಸಿದರೆ ಜನ ಹರಸುತ್ತಾರೆ. ಅದಕ್ಕೆ ವಿರುದ್ಧವಾಗಿ ನಡೆದರೆ ತಕ್ಕ ಪಾಠಕಲಿಸುತ್ತಾರೆ ಅಂತಾ ತಿಳಿಸಿದ್ದಾರೆ.

ನಿಖರ ಭವಿಷ್ಯ ಹೇಳಿದ್ರು:
ನಾಳೆಯ ಗುಜರಾತಿನಲ್ಲಿ 7.17 ಕ್ಕೆ ಧನುರ್ಲಗ್ನದಲ್ಲಿ ಸೂರ್ಯೋದಯ ಆಗಲಿದೆ. ಲಗ್ನಾಧಿಪತಿ ಲಾಭಸ್ಥಾನದಲ್ಲಿ ಪಂಚಮಾಧಿಪತಿ ಜತೆಗೆ. ಆದರೆ ಲಗ್ನದಲ್ಲಿ ರವಿ ಶನಿ ಗ್ರಹ ಯುದ್ಧ ಸ್ಥಿತಿ. ಪರಿಣಾಮ- ಬಹಳ ಯುದ್ಧಸ್ಥಿತಿ ಸುಮಾರು ಹತ್ತುಗಂಟೆಯ ವರೆಗಿದೆ. ಬಿಜೆಪಿಯ ಹಿನ್ನಡೆಗಳೇ ಎದ್ದು ಕಾಣಬಹುದು. ಹತ್ತುಗಂಟೆ ನಂತರ ಎಲ್ಲಾ ಮಾಧ್ಯಮಗಳ ಲೆಕ್ಕಾಚಾರ ಬುಡಮೇಲಾಗಬಹುದು. ಪೊರಕೆಗಳಿಗೆ ಡಿಮಾಂಡ್ ಹೆಚ್ಚಾದೀತು. ಕೊನೆಗೆ ಬಿಜೆಪಿಗೆ ಗೆಲುವು ಸಿಗಲಿದೆ ಎಂದು ಬರೆದು ಡಿಸೆಂಬರ್ 17 ರ 7 ಗಂಟೆ 59 ನಿಮಿಷಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ರು.

https://youtu.be/c3mf0ZAIGVM

https://youtu.be/SJA_KziC9i4

UDP JYOTISHI 2 1

UDP JYOTISHI 3 1

UDP JYOTISHI 6 1

UDP JYOTISHI 7 1

TAGGED:AstrologerbjpcongressElection 2018jdsKarnatakudupiಉಡುಪಿಕರ್ನಾಟಕಕಾಂಗ್ರೆಸ್ಚುನಾವಣೆ 2018ಪಬ್ಲಿಕ್ ಟಿವಿಬಿಜೆಪಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Sydney Sweeney 4
I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!
10 minutes ago
Kamal Haasan Praveen Shetty Thug Life Movie
ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ
5 hours ago
kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
15 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
15 hours ago

You Might Also Like

shreyas iyer Rajat Patidar
Cricket

ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

Public TV
By Public TV
28 minutes ago
America Colorado Petrol Bomb Attack
Crime

America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

Public TV
By Public TV
45 minutes ago
Auto driver Bellanduru
Bengaluru City

ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

Public TV
By Public TV
52 minutes ago
Sindhanur Bandh
Districts

ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

Public TV
By Public TV
1 hour ago
G Parameshwar
Bengaluru City

ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

Public TV
By Public TV
1 hour ago
RCB Fan giving free chats
Bengaluru City

ಈ ಸಲ ಕಪ್ ನಮ್ದು, ಒನ್‌ ಡೇ ಪಾನಿಪುರಿ ನಿಮ್ದು..!- RCB ಅಭಿಮಾನಿಯಿಂದ ಫ್ರೀ ಚಾಟ್ಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?