Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತಿಯಾದ ಚಳಿಗೆ ತತ್ತರಿಸಿದ ಮಗು ಸಾವು – ಕರ್ನಾಟಕದ ಸೋಮಾಲಿಯಾವಾದ ನಿರಾಶ್ರಿತರ ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಅತಿಯಾದ ಚಳಿಗೆ ತತ್ತರಿಸಿದ ಮಗು ಸಾವು – ಕರ್ನಾಟಕದ ಸೋಮಾಲಿಯಾವಾದ ನಿರಾಶ್ರಿತರ ಕೇಂದ್ರ

Chikkaballapur

ಅತಿಯಾದ ಚಳಿಗೆ ತತ್ತರಿಸಿದ ಮಗು ಸಾವು – ಕರ್ನಾಟಕದ ಸೋಮಾಲಿಯಾವಾದ ನಿರಾಶ್ರಿತರ ಕೇಂದ್ರ

Public TV
Last updated: December 30, 2017 7:35 pm
Public TV
Share
2 Min Read
CKB CHILD DEATH 14
SHARE

ಚಿಕ್ಕಬಳ್ಳಾಪುರ: ಭೀಕರ ಬರಗಾಲಕ್ಕೆ ಸೋಮಾಲಿಯಾ ದೇಶದಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡ ವರದಿ ಇಡೀ ಜಗತ್ತನೇ ನಡುಗಿಸಿತ್ತು. ಆದರೆ ಸೋಮಾಲಿಯಾ ದೇಶದ ರೂಪದಲ್ಲೆ ಜಿಲ್ಲೆಯಲ್ಲಿರುವ ನಿರಾಶ್ರಿತರ ಕೇಂದ್ರ ರೂಪುಗೊಂಡಿದ್ದು, ಹಾಲುಗಲ್ಲದ ಕಂದಮ್ಮಗಳ ಹಾಗೂ ವಯೋವೃದ್ಧರ ಸಾವಿನ ಕೇಂದ್ರವಾಗಿ ಮಾರ್ಪಡಾಗಿದೆ.

ಕಳೆದ ಒಂದು ವಾರದಿಂದ ತೀವ್ರ ಚಳಿಯಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಒಂದು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಕಂದವಾರ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ನಡೆದಿದೆ. ಅಲ್ಲದೇ ನಿರಾಶ್ರಿತರ ಕೇಂದ್ರದಲ್ಲಿ ಋತುಮಾನಕ್ಕೆ ತಕ್ಕಂತೆ ಮಕ್ಕಳ ಸಾವು ಸಂಭವಿಸುತ್ತಿದೆ. ಇದಕ್ಕೆಲ್ಲಾ ಕಾರಣ ನಿರಾಶ್ರಿತ ಕೇಂದ್ರದಲ್ಲಿ ವಾಸಿಸುತ್ತಿರುವ ಹಲವು ಕುಟುಂಬಗಳಿಗೆ ಕನಿಷ್ಟ ಬದುಕಲು ಬೇಕಾದ ಸಣ್ಣ ಮನೆಯೂ ಇಲ್ಲ.

CKB CHILD DEATH 4

ನಿರಾಶ್ರಿತ ಕೇಂದ್ರದಲ್ಲಿ ವಾಸಿಸುತ್ತಿರುವ ಸಯ್ಯದಾನಿ ಬಿ ಹಾಗೂ ಖಾದರ್ ಪಾಷಾ ದಂಪತಿಯ ಒಂದು ವರ್ಷದ ಮಗು ಬಾನು ಮೃತ ಮಗುವಾಗಿದ್ದು. ಅತಿಯಾದ ಚಳಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ. ಕಳೆದ ಒಂದು ವಾರದಿಂದ ನೆಗೆಡಿ, ಕೆಮ್ಮ ಶೀತದಿಂದ ಬಳಲುತ್ತಿದ್ದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಟ್ಟಾಗ ಮಾತ್ರ ಗುಣಮುಖವಾಗುತ್ತಿತ್ತು. ಆದರೆ ವಾತಾವರಣದಲ್ಲಿ ಉಂಟಾದ ಬದಲಾವಣೆಗೆ ಸೂಕ್ತ ರಕ್ಷಣೆ ಇಲ್ಲದೇ ಮತ್ತೆ ಮತ್ತೆ ಅನಾರೋಗ್ಯಕ್ಕೆ ಒಳಗಾಗಿ ಮಗು ಮೃತಪಟ್ಟಿದೆ.

ನಿರಾಶ್ರಿತ ಕೇಂದ್ರದ ಹಿನ್ನೆಲೆ: ಚಿಕ್ಕಬಳ್ಳಾಪುರ ನಗರದ ಬಸಪ್ಪನ ಛತ್ರದಲ್ಲಿ ವಾಸವಾಗಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ಅಭಿವೃದ್ಧಿಯ ನೆಪದಲ್ಲಿ ಓಕ್ಕಲೆಬ್ಬಿಸಿದ ಜಿಲ್ಲಾಡಳಿತ ಕಂದವಾರ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಈ ಕುಟುಂಬಗಳಿಗೆ ಕಳೆದ 8 ವರ್ಷಗಳ ಹಿಂದೆ ಪುರ್ನವಸತಿ ಕಲ್ಪಿಸಿತ್ತು.

ಆದರೆ ಅಂದಿನಿಂದ ಇಂದಿನವರೆಗೂ ಅದೇ ಕಬ್ಬಿಣದ ತಗಡಿನ ಮನೆಗಳಲ್ಲೇ ವಾಸ ಮಾಡುತ್ತಿರುವ ಬಡಪಾಯಿ ಜೀವಗಳು ವರ್ಷವೀಡಿ ಒಂದಲ್ಲ ಒಂದು ಸಮಸ್ಯೆಯಿಂದ ನರಳಾಡುತ್ತಾ ಜೀವನ ಸಾಗಿಸುವಂತಾಗಿದೆ. ಚಳಿಗಾಲದಲ್ಲಿ ಅತಿಯಾದ ಚಳಿಗೆ ತತ್ತರಿಸಿ ಹೋದರೆ. ಬೇಸಿಗೆಯಲ್ಲಿ ರಣ ಬಿಸಿಲಿಗೆ ಬೆಂದು ಹೋಗುತ್ತಾರೆ. ಇನ್ನೂ ಮಳೆಗಾಲದಲ್ಲಂತೂ ಮಳೆಯ ಅಬ್ಬರಕ್ಕೂ ನಲುಗಿ ಹೋಗುತ್ತಾರೆ ಇಲ್ಲಿನ ನಿರಾಶ್ರಿತರು.

CKB CHILD DEATH 5

ಹೀಗಾಗಿ ಪ್ರತಿ ವರ್ಷವೂ ಪುರ್ನವಸತಿ ನಿರಾಶ್ರಿತರ ತಾಣದಲ್ಲಿ ಒಬ್ಬರು, ಇಬ್ಬರು ಹಾಲುಗಲ್ಲದ ಹಸುಗೂಸು ಕಂದಮ್ಮಗಳು ಹಾಗೂ ವಯೋವೃದ್ಧರು ಸಾವನ್ನಪ್ಪುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಬಡಜನರನ್ನು ಓಕ್ಕಲೆಬ್ಬಿಸಿದ ಜಿಲ್ಲಾಡಳಿತ ಕೊಟ್ಟ ಭರವಸೆಯನ್ನು ಮರೆತಿದೆ. ಇನ್ನು ಚುನಾವಣೆಯ ವೇಳೆಯಲ್ಲಿ ಮತ ಪಡೆಯಲು ಮಾತ್ರ ಆಗಮಿಸುವ ರಾಜಕೀಯ ನಾಯಕರು ಇವರನ್ನು ಮರೆತ್ತಿದ್ದಾರೆ.

ಕಂದವಾರ ನಿರಾಶ್ರಿತರ ಕೇಂದ್ರದಲ್ಲಿ ವಾಸಿಸುತ್ತಿರುವ ಕುಟುಂಬಗಳು ವೃತ್ತಿಯಲ್ಲಿ ಚಿಂದಿ ಆಯುವ ಕಾರ್ಯದಲ್ಲಿ ತೊಡಗಿದ್ದು, ಬಂದ ಹಣದಲ್ಲಿ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ಇಂತಹ ನಿರಾಶ್ರಿತರ ಬದುಕಿಗೆ ಬೆಳಕು ಮೂಡಿಸಬೇಕಾದ ಅಧಿಕಾರಿಗಳು ಸದ್ಯ ನಿವೇಶನಗಳನ್ನ ಮಂಜೂರು ಮಾಡಲು 8 ವರ್ಷ ಕಾಲ ಕಳೆದಿದ್ದಾರೆ. ಇನ್ನೂ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಿಕೊಡೋಕೆ ಅದೆಷ್ಟು ವರ್ಷಗವಾಗುತ್ತದೆ ಎಂಬ ಪ್ರಶ್ನೆ ಮೂಡಿದೆ.

https://www.youtube.com/watch?v=KQ53Kj-_LwQ

CKB CHILD DEATH 2

CKB CHILD DEATH 3

CKB CHILD DEATH 6

CKB CHILD DEATH 7

CKB CHILD DEATH 8

CKB CHILD DEATH 9

CKB CHILD DEATH 10

CKB CHILD DEATH 11

CKB CHILD DEATH 12

CKB CHILD DEATH 13

CKB CHILD DEATH 1

TAGGED:ChikkaballapurachildcolddeathPublic TVಚಳಿಚಿಕ್ಕಬಳ್ಳಾಪುರಪಬ್ಲಿಕ್ ಟಿವಿಮಗುಸಾವು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
5 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
5 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
6 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?