Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತ್ಯಕ್ರಿಯೆಗೆ ಹಣವಿಲ್ಲದೆ 3 ದಿನ ನಾಲ್ಕು ಮೃತದೇಹಗಳ ಪಕ್ಕದಲ್ಲೇ ಮಲಗಿದ ಕುಟುಂಬ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಂತ್ಯಕ್ರಿಯೆಗೆ ಹಣವಿಲ್ಲದೆ 3 ದಿನ ನಾಲ್ಕು ಮೃತದೇಹಗಳ ಪಕ್ಕದಲ್ಲೇ ಮಲಗಿದ ಕುಟುಂಬ

Public TV
Last updated: January 3, 2018 2:41 pm
Public TV
Share
2 Min Read
deadbody cremation
SHARE

ಜಲಂಧರ್: ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಕುಟುಂಬಸ್ಥರು ಮೃತದೇಹದ ಪಕ್ಕದಲ್ಲೇ 3 ದಿನಗಳ ಕಾಲ ಮಲಗಿದ್ದ ಹೃದಯ ವಿದ್ರಾವಕ ಘಟನೆ ಪಂಜಾಬ್‍ನಲ್ಲಿ ನಡೆದಿದೆ.

ಮಹಿಳೆಯೊಬ್ಬರು ಗಂಡನ ಶವದ ಪಕ್ಕದಲ್ಲೇ ಮಲಗಿಕೊಂಡು ಮೂರು ದಿನ ಕಳೆದಿದ್ದಾರೆ. ಡಿಸೆಂಬರ್ 31ರಂದು ಜಲಂಧರ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಲಿಪ್ ಸಿಂಗ್(40) ಸಾವನ್ನಪ್ಪಿದ್ದರು. ಜೊತೆಗೆ ಮೂರು ತಿಂಗಳ ಮಗಳಾದ ಅಂಜಲಿ ಕೂಡ ಸಾವನ್ನಪ್ಪಿದ್ದು, ಅವರ ಶವಗಳನ್ನ ಮೂರು ದಿನಗಳಾದ್ರೂ ಅಂತ್ಯಸಂಸ್ಕಾರ ಮಾಡಿರಲಿಲ್ಲ. ದಲಿಪ್ ಸಿಂಗ್ ಪತ್ನಿ ಪಲಮ್‍ಗೆ ಕಾಲು ಮೂಳೆ ಮುರಿದಿದ್ದು, ಪತಿಯ ಶವದ ಪಕ್ಕದಲ್ಲೇ ಮೂರು ದಿನ ಮಲಗಿದ್ದಾರೆ.

ಅಂತ್ಯಸಂಸ್ಕಾರ ನೆರವೇರಿಸಲು ನನ್ನ ಬಳಿ ಹಣವಿಲ್ಲ ಎಂದು ಪಲಮ್ ಮಂಗಳವಾರದಂದು ಪತ್ರಿಕೆಯೊಂದಕ್ಕೆ ಹೇಳಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿ ಎದುರಿಸಿದ್ದು ಪಲಮ್ ಒಬ್ಬರೇ ಅಲ್ಲ. ಅಪಘಾತ ನಡೆದ ವೇಳೆ ನಾನು ನನ್ನ ಗಂಡನ ಜೊತೆ ಇರಬೇಕಿತ್ತು ಎಂದು ಮತ್ತೊಬ್ಬ ಮೃತ ವ್ಯಕ್ತಿ ಮೋಹಿಂದರ್(23) ಪತ್ನಿಯಾದ 7 ತಿಂಗಳ ಗರ್ಭಿಣಿ ನೀಲಮ್(21) ಹೇಳಿದ್ದಾರೆ. ನನ್ನ ಕಣ್ಣ ಮುಂದೆಯೇ ಅವರ ಮೃತದೇಹ ಇದೆ. ಆದ್ರೆ ಅವರ ಅಂತ್ಯಸಂಸ್ಕಾರ ನೆರವೇರಿಸಲು ಸಾಧ್ಯವಾಗದೇ ಅಸಹಾಯಕಳಾಗಿದ್ದೀನಿ ಎಂದಿದ್ದಾರೆ.

ಒಟ್ಟು ಐವರು ಮೃತರಲ್ಲಿ ನಾಲ್ವರ ಅಂತ್ಯಸಂಸ್ಕಾರ ನೆರವೇರಿರರಿಲ್ಲ. ವಿಷಯ ತಿಳಿದ ನಂತರ ರೆಡ್ ಕ್ರಾಸ್ ಸಂಸ್ಥೆ ಅಂತ್ಯಸಂಸ್ಕಾರಕ್ಕಾಗಿ ತಲಾ 4 ಸಾವಿರ ರೂ. ನೀಡಿದೆ.

dead man

ಬೀದಿ ನಾಯಿಗಳು ಶವಗಳಿಗೆ ಹಾನಿ ಮಾಡಬಾರದೆಂಬ ಕಾರಣಕ್ಕೆ ಮೂರು ದಿನಗಳಿಂದ ನಾವು ಸಂಬಂಧಿಕರ ಮೃತದೇಹಗಳ ಜೊತೆಯಲ್ಲೇ ಮಲಗುತ್ತಿದ್ದೇವೆ. ನಾವು ತುಂಬಾ ಬಡವರು, ಅಂತ್ಯಕ್ರಿಯೆ ನೆರವೇರಿಸಲು ಹಣವಿಲ್ಲ ಎಂದು ಸಹೋದರನನ್ನು ಕಳೆದುಕೊಂಡಿರೋ ಭೋಲಾ ಹೇಳಿದ್ದಾರೆ.

ಈ ಕಾರ್ಮಿಕ ಕುಟುಂಬ ಇಲ್ಲಿನ ಲಾಂಬ್ರಾ ಗ್ರಾಮದಲ್ಲಿ ಗುಡಿಸಲು ಹಾಕಿಕೊಂಡು ವಾಸವಿದ್ದರು. ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಇಲ್ಲಿನ ಸ್ಥಳೀಯ ಚರ್ಚ್‍ಗೆ ಹೋಗಿದ್ದರು. ಅಲ್ಲಿಂದ ಆಟೋ ರಿಕ್ಷಾದಲ್ಲಿ ಹಿಂದಿರುಗುವಾಗ ಮತ್ತೊಂದು ವಾಹನಕ್ಕೆ ಆಟೋ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಆಟೋ ಚಾಲಕ ಕೂಡ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಆದ್ರೆ ಉಳಿದವರಾದ ಮೋಹಿಂದರ್, ಧರಮ್ ದೇವಿ, ದಲಿಪ್ ಹಾಗೂ ಮಗಳಾದ ಅಂಜಲಿಯ ಅಂತ್ಯಕ್ರಿಯೆ ನರವೇರಿರಲಿಲ್ಲ.

ಘಟನೆಯಲ್ಲಿ ಗಾಯಗೊಂಡ 6 ಜನ ಕೂಡ ಯಾವುದೇ ಚಿಕಿತ್ಸೆ ಪಡೆದಿಲ್ಲ. ತಲೆಗೆ ತೀವ್ರವಾಗಿ ಗಾಯವಾಗಿದ್ದ ಜೋಹಿಲ್ ಎಂಬವರು ಮಾತ್ರ ಸ್ಥಳಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ ಅವರ ಚಿಕಿತ್ಸೆಗೂ ಕೂಡ ಕುಟುಂಬದ ಬಳಿ ಹಣವಿಲ್ಲ. ಕಳೆದ ಮೂರು ದಿನಗಳಿಂದ ಚರ್ಚ್ ಮ್ಯಾನೇಜ್‍ಮೆಂಟ್ ಹಾಗೂ ಕೆಲವು ಗ್ರಾಮಸ್ಥರು ಇವರಿಗೆ ಊಟ ನೀಡಿದ್ದಾರೆ.

students suicide a5fe61de7d300c8f5169958120da8f1b

ಮಂಗಳವಾರದಂದು ಸಬ್- ಡಿವಿಷನಲ್ ಮ್ಯಾಜಿಸ್ಟ್ರೇಟ್ ಪರಮ್‍ವೀರ್ ಸಿಂಗ್ ಹಾಗೂ ಲಾಂಬ್ರಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಣಕಾಸಿನ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಡಿಸಿ ವಾರಿಂದರ್ ಕುಮಾರ್ ಶರ್ಮಾ ಈ ಬಗ್ಗೆ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆ ಮೃತರ ಕುಟುಂಬಕ್ಕೆ ತಲಾ 4 ಸಾವಿರ ರೂ. ನೀಡಿದೆ. ಅಂತ್ಯಸಂಸ್ಕಾರ ನೆರವೇರಿಸಲು ಒಪ್ಪಿದ್ದಾರೆ. ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೂ ಸರ್ಕಾರಿ ವೆಚ್ಚದಲ್ಲಿ ಎಲ್ಲಾ ಅಗತ್ಯ ಚಿಕಿತ್ಸೆ ಒದಗಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

Dead Body

Share This Article
Facebook Whatsapp Whatsapp Telegram
Previous Article CTD ACCIDENT COLLAGE small ಮರಕ್ಕೆ ಕ್ರೂಸರ್ ಡಿಕ್ಕಿ- ಪ್ರವಾಸಕ್ಕೆ ಹೋಗಿದ್ದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಗಂಭೀರ ಗಾಯ
Next Article KJ charge small ಡಿಕೆ ರವಿ, ಗಣಪತಿ ಕೇಸನ್ನು ಪರಿಗಣಿಸಿದ್ದು ಯಾಕೆ: ಪಬ್ಲಿಕ್ ಟಿವಿ ಸಮೀಕ್ಷೆಗೆ ಜಾರ್ಜ್ ಪ್ರಶ್ನೆ

Latest Cinema News

Manada Kadalu Boy Sumukh New Movie poster released
ಮನದ ಕಡಲು ಹುಡುಗನ ಹೊಸ ಸಿನಿಮಾ : ನೈಜ ಕಥೆಗೆ ಸುಮುಖ್ ಹೀರೋ
Cinema Latest Sandalwood Uncategorized
Darshan
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ
Bengaluru City Cinema Court Karnataka Latest Main Post
Kantara Chapter 1
ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ
Cinema Latest Sandalwood Top Stories World
urmila matondkar
ಮಿನಿ ಫ್ರಾಕ್ ಧರಿಸಿ ರಂಗೀಲಾರೆ ಎಂದು ಕುಣಿದ ಊರ್ಮಿಳಾ
Bollywood Cinema Latest Top Stories
Kavya Shastri G Parameshwar
`ಗೃಹಸಚಿವರ ಮಾತಿಗೆ ನಾಚಿಕೆಯಾಗ್ಬೇಕು’ ಎಂದ ನಟಿ ಕಾವ್ಯ ಶಾಸ್ತ್ರಿ
Cinema Latest Sandalwood Top Stories Uncategorized

You Might Also Like

K SUDHAKAR
Latest

ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

7 minutes ago
Pawan Kalyan 1
Dharwad

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

14 minutes ago
Maddur Bandh
Districts

ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್

34 minutes ago
Mangaluru Lady Death
Crime

ಮಂಗಳೂರು | ರಸ್ತೆ ಗುಂಡಿಗೆ ಬಿದ್ದ ಮಹಿಳೆ – ಕ್ಯಾಂಟರ್ ಲಾರಿ ಹರಿದು ಸಾವು

44 minutes ago
Mantralaya
Districts

ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ – ಅದ್ದೂರಿಯಾಗಿ ನಡೆದ ಸೀಮೋಲ್ಲಂಘನ

50 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?