10 ಕೋಟಿ ರೂ. ಕೊಡು, ಇಲ್ಲಾಂದ್ರೆ ಸಾಯಿಸ್ತೀವಿ – ಸಚಿವ ತನ್ವೀರ್ ಸೇಠ್‍ಗೆ ಭೂಗತ ಬೆದರಿಕೆ

Public TV
0 Min Read
tanveer sait

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಸಚಿವ ತನ್ವೀರ್ ಸೇಠ್ ಅವರಿಗೆ ಭೂಗತ ಪಾತಕಿಯಿಂದ ಬೆದರಿಕೆ ಸಂದೇಶ ಬಂದಿದೆ.

tanveer sait 1

10 ಕೋಟಿ ರೂಪಾಯಿ ಕೊಡು, ಇಲ್ಲಾಂದ್ರೆ ಗುಂಡಿಟ್ಟು ಸಾಯಿಸ್ತೀವಿ ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್‍ಗೆ ಬೆದರಿಕೆ ಬಂದಿದೆ. ನಾನು ಕಿಶೋರ್ ಪೂಜಾರಿ, ಆರ್‍ಪಿ ಗ್ರೂಪಿನವನು. 10 ಕೋಟಿ ರೂ. ಕೊಡಬೇಕು. ಇಲ್ಲವಾದ್ರೆ ಗುಂಡಿಟ್ಟು ಸಾಯಿಸ್ತೀವಿ ಎಂದು ಬೆದರಿಕೆ ಹಾಕಲಾಗಿದೆ.

tanveer sait threat 2

 

ಈ ಬಗ್ಗೆ ಸಚಿವ ಸೇಠ್ ಕೊಟ್ಟಿರುವ ದೂರು ಇದೀಗ ಸೈಬರ್ ಕ್ರೈಂ ವಿಭಾಗಕ್ಕೆ ವರ್ಗಾವಣೆ ಆಗಿದೆ. ಇಂಟರ್‍ನ್ಯಾಷನಲ್ ನಂಬರ್‍ನಿಂದ ಬೆದರಿಕೆ ಬಂದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ravi poojari

Share This Article
Leave a Comment

Leave a Reply

Your email address will not be published. Required fields are marked *