Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಕ್ಸ್ ಹಗರಣದಲ್ಲಿ ಸಿಲುಕಿದ್ದ ಕಲ್ಮಠ ಸ್ವಾಮಿ ಅಂದು ನಾನವನಲ್ಲ..ನಾನವನಲ್ಲ-ಇಂದು ನಾನೇ.. ನಾನೇ.. ಅಂದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೆಕ್ಸ್ ಹಗರಣದಲ್ಲಿ ಸಿಲುಕಿದ್ದ ಕಲ್ಮಠ ಸ್ವಾಮಿ ಅಂದು ನಾನವನಲ್ಲ..ನಾನವನಲ್ಲ-ಇಂದು ನಾನೇ.. ನಾನೇ.. ಅಂದ

Districts

ಸೆಕ್ಸ್ ಹಗರಣದಲ್ಲಿ ಸಿಲುಕಿದ್ದ ಕಲ್ಮಠ ಸ್ವಾಮಿ ಅಂದು ನಾನವನಲ್ಲ..ನಾನವನಲ್ಲ-ಇಂದು ನಾನೇ.. ನಾನೇ.. ಅಂದ

Public TV
Last updated: January 24, 2018 11:20 am
Public TV
Share
3 Min Read
KPL SWAMIJI
SHARE

ಕೊಪ್ಪಳ: ಸೆಕ್ಸ್ ಹಗರಣದಲ್ಲಿ ಸಿಕ್ಕಿಬಿದ್ದಿದ್ದ ಗಂಗಾವತಿ ಕಲ್ಮಠದ ಕೊಟ್ಟೂರು ಸ್ವಾಮೀಜಿ ತಾನು ಹೊಂದಿದ್ದ ಪರಸ್ತ್ರಿ ಸಂಗದ ಬಗ್ಗೆ ಒಪ್ಪಿಕೊಂಡಿದ್ದಾನೆ.

ನಾನವನಲ್ಲ ನಾನವನಲ್ಲ ಅಂತಿದ್ದ ಸ್ವಾಮೀಜಿ ಇದೀಗ ನಾನು ಅವಳ ಜೊತೆ ಸಂಬಂಧ ಹೊಂದಿದ್ದೇನೆ ಏನ್ ಮಾಡ್ತಿಯಾ ಮಾಡ್ಕೋ ಹೋಗು ಎಂದು ತನ್ನ ಕಾರು ಚಾಲಕನಿಗೆ ಅವಾಜ್ ಹಾಕಿದ್ದಾನೆ. ಇನ್ನು ಈ ಕಾಮಿಸ್ವಾಮಿ ಬಾಯಿಬಿಟ್ಟರೆ ಬರೀ ಅಸಭ್ಯ ಭಾಷೆಯನ್ನೇ ಮಾತನಾಡಿದ್ದಾನೆ.

ಕೊಟ್ಟೂರು ಸ್ವಾಮೀಜಿ ಮತ್ತು ಕಾರು ಚಾಲಕ ನಡುವಿನ ಸಂಭಾಷಣೆಯನ್ನು ಇಲ್ಲಿ ನೀಡಲಾಗಿದೆ.

ಸ್ವಾಮಿ : ನನ್ನ ಜೊತೆ ಅನುಸರಿಸಿಲ್ಲ ಅಂದ್ರೆ, ನನಗೆ ಬೇಡವಾದ ಮೇಲೆ ಏನಕ್ಕೆ ಬೇಕೋ…
ವ್ಯಕ್ತಿ : ಇಷ್ಟು ವರ್ಷ ನಾನು ಬೇಕಾಗಿತ್ತು ಈಗ ಬೇಡವಾದನಾ…. ಏತಕ್ಕಾಗಿ ಬೇಡ ಅಂತಿದ್ದೀರಾ… ನನ್ನಿಂದ ಎಲ್ಲಾ ರೀತಿ ಲಾಭ ಪಡೆದು ಈಗ ಬೇಡ ಅಲ್ವಾ…..
ಸ್ವಾಮಿ : ಅದು ನಿನಗೆ ಗೊತ್ತಿದೆ. ನನಗೂ ಗೊತ್ತಿದೆ. ನಿನ್ನದು  ಹೊಲಸು ಬಾಯಿ
ವ್ಯಕ್ತಿ : ನೀನು ಮಾಡಿದ್ದನೆಲ್ಲಾ. ನೋಡಿ ಕಣ್ಮುಚ್ಚಿ ಕೂತಿದ್ದೆ ನಾನು. ಅದಕ್ಕೆ ನಾನು ಈಗ ಬೇಡವಾದೆ ಅಲ್ವಾ.
ಸ್ವಾಮಿ : ನಾನು ಹೆಂಗಸರಿಗೆ ತಾನೇ ಮಾಡಿದ್ದೀನಿ. ಹೆಂಗಸರನ್ನ ಬಿಟ್ಟು ಬೇರೆಯವರಿಗೆ ಮಾಡಿದ್ದೀನಾ ಹೇಳು. ಇಲ್ಲ ಯಾರದಾದ್ರೂ ಆಸ್ತಿ ತಿಂದಿದ್ದೀನಾ ಹೇಳು. ನಾನು ಹೆಂಗಸರಿಗೆ ಮಾಡಿದ್ದೇನೆ, ಅದಕ್ಕಿಂತ ಹೆಚ್ಚಾಗಿ ಏನ್ ಆಡಿದ್ದೇನೆ ಬೋ.. ಮಗನೆ. ಬದ್ಮಾಶ್ ಸೂ.. ಮಗನೆ. ಹೆಂಗಸರನ್ನ ತಂದು ಇಟ್ಟುಕೊಂಡು ಕೂತಿರುವ ಬೋಳಿ ಮಗ. ನಾನ್ ಹೆಂಗಸರಿಗೆ ಮಾಡಿದ್ದೀನಿ ಯಾರಿಗೆ ಹೇಳಿಕೊಳ್ಳುತ್ತಿಯಾ ಹೇಳು ಹೋಗು. ನಿನ್ನ ಕೈಯಲ್ಲಿ ಏನ್ ಮಾಡಿಕೊಳ್ಳಲು ಆಗುತ್ತೋ ಮಾಡಿಕೋ ಹೋಗು. ನಾನು ಎಲ್ಲದಕ್ಕೂ ರೆಡಿ ಇದ್ದೀನಿ.
ವ್ಯಕ್ತಿ : ಹಾಗೇನಾದ್ರೂ ಮಾಡಬೇಕು ಅಂತ ಅನಿಸಿದ್ರೆ ನಾನು ಮಾಡುತ್ತಿದ್ದೆ.
ಸ್ವಾಮಿ : ಯಾರು ನಿನ್ನ ಬಾಯಿಗೆ ಬತ್ತಿ ಇಟ್ಟೋರು ಅಷ್ಟೊಂದು ಮಾತಾಡತೀಯಾ.

KPL GALATE COLLAGE

ಕಲ್ಮಠ ಸ್ವಾಮಿ ಕಾಮ ಪುರಾಣ ಬಯಲಿಗೆಳೆದ ಕಾರು ಚಾಲಕನಿಗೆ ಜೀವಬೆದರಿಕೆ ಕೂಡ ಹಾಕಲಾಗಿತ್ತು. ಸ್ವಾಮೀಜಿ ಆಪ್ತರಾದ ಶರಣಪ್ಪ ಹುನಗುಂದ, ಶರಣಪ್ಪ ಹೊಸೂರು, ನಾಗರಾಜ್, ಶಿವಾನಂದ ಹಾಗೂ ಗುರುಪಾದಯ್ಯ ಕಾರು ಚಾಲಕ ಮಲ್ಲಯ್ಯಸ್ವಾಮಿ ಮನೆಗೆ ನುಗ್ಗಿ ಕಲ್ಮಠ ಸ್ವಾಮೀಜಿ ವಿರುದ್ಧ ಕೊಟ್ಟಿರೋ ದೂರು ಹಿಂತೆಗೆದುಕೊಳ್ಳುವಂತೆ ಜೀವಬೆದರಿಕೆ ಹಾಕಿದ್ದು ಅಲ್ಲದೇ ಅವಾಚ್ಯ ಪದದಿಂದ ಬೈದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕುರಿತು ಮಲ್ಲಯ್ಯಸ್ವಾಮಿ ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐಪಿಸಿ ಸೆಕ್ಷನ್ 143, 147, 323, 504, 506, ಹಾಗೂ 149 ರಡಿ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್ನೊಂದೆಡೆ ಸ್ವಾಮೀಜಿ ವಿರುದ್ಧ ಪ್ರತಿಭಟನೆ ಮಾಡ್ತಿರೋ ಹೋರಾಟಗಾರರಿಗೆ ಹಣದ ಆಮಿಷವೊಡ್ಡುತ್ತಿದ್ದಾರೆ ಅನ್ನುವ ಆರೋಪ ಕೇಳಿಬಂದಿದೆ. ವೀರಶೈವ ಲಿಂಗಾಯತ ಸಮಾಜದ ಮುಖಂಡ ಮಹಾಬಳೇಶ ಹಾಸಿನಾಳರಿಗೆ ಹಣದ ಆಮಿಷವೊಡ್ಡಿದ್ದಾರೆ ಅಂತ ಬಹಿರಂಗಪಡಿಸಿದ್ದಾರೆ. ಸ್ವಾಮೀಜಿಯ ವಿರುದ್ಧ ಗಂಗಾವತಿಯ ವೀರಶೈವ ಮುಖಂಡರು ಕಲ್ಮಠಕ್ಕೆ ಮುತ್ತಿಗೆ ಹಾಕುವ ಪ್ರಯತ್ನವನ್ನು ನಡೆಸಿದ್ದರು.

KPL GALATE 11

ಕಲ್ಮಠದ ಕೊಟ್ಟೂರು ಸ್ವಾಮಿಯ ರಾಸಲೀಲೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆ ಮಠದಿಂದ ಕಾಲ್ಕಿತ್ತಿದ್ದ ಕೊಟ್ಟೂರು ಸ್ವಾಮಿ ಆನಂತರ ಸ್ಥಳೀಯ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರನ್ನ ಕರೆದುಕೊಂಡು ಮಠವನ್ನು ಪ್ರವೇಶ ಮಾಡಿದ್ದರು. ಇದೀಗ ಆಕ್ರೋಶಗೊಂಡ ವೀರಶೈವ ಸಮಾಜ ನಮ್ಮ ಸಮಾಜದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಹಸ್ತಕ್ಷೇಪ ಮಾಡಿರೋದು ಖಂಡನೀಯ ಒಬ್ಬ ಕಳ್ಳ ಕಾಮಿಸ್ವಾಮಿಯ ಬೆಂಬಲಕ್ಕೆ ನಿಂತಿರೋ ಶಾಸಕರು ತಮ್ಮ ಯೋಗ್ಯತೆ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಕೊಟ್ಟೂರು ಸ್ವಾಮಿಯ ಕಾಮಪುರಾಣ ಇಡೀ ದೇಶವೇ ನೋಡಿದೆ ಇಂತಹ ಸ್ವಾಮಿಜಿಯಿಂದ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ. ಯಾವುದೇ ಕಾರಣಕ್ಕೂ ಸ್ವಾಮಿ ಮಠದಲ್ಲಿ ಇರುವುದಕ್ಕೆ ಅವಕಾಶವಿಲ್ಲಾ ಕಳಂಕಿತರು ಈ ಕೂಡಲೇ ಪೀಠ ತ್ಯಾಗ ಮಾಡಿ ಮಠ ಬಿಟ್ಟು ಹೋಗಲೇಬೇಕು ಎಂದು ವೀರಶೈವ ಸಮಾಜ ಮತ್ತು ಗಂಗಾವತಿ ನಾಗರಿಕರು ವಿರುದ್ಧ ಆಗ್ರಹಿಸಿದ್ದರು.

https://www.youtube.com/watch?v=A8BjfkuWaLo

https://www.youtube.com/watch?v=utpp_AldyJw

https://www.youtube.com/watch?v=rhJalJHq9KM

https://www.youtube.com/watch?v=FVSC0QaAIt8

TAGGED:GangavatiKalmatha Kottur SwamiKoppalPublic TVಕಲ್ಮಠದ ಕೊಟ್ಟೂರು ಸ್ವಾಮಿಕಾಮಪುರಾಣಕೊಪ್ಪಳಗಂಗಾವತಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Fish 65
Food

ಥಟ್ ಅಂತಾ ಮಾಡಿ ಫಿಶ್ ಕಬಾಬ್!

Public TV
By Public TV
7 hours ago
Smriti Mandhana
Cricket

ಸೋಲೇ ಇಲ್ಲ ಗೆಲುವೇ ಎಲ್ಲಾ – ಆರ್‌ಸಿಬಿಗೆ ಸತತ 4ನೇ ಜಯ; ಮಂಧಾನಗೆ ಸೆಂಚುರಿ ಜಸ್ಟ್‌ ಮಿಸ್‌!

Public TV
By Public TV
8 hours ago
big bulletin 17 January 2026 part 1
Big Bulletin

ಬಿಗ್‌ ಬುಲೆಟಿನ್‌ 17 January 2026 ಭಾಗ-1

Public TV
By Public TV
8 hours ago
big bulletin 17 January 2026 part 2
Big Bulletin

ಬಿಗ್‌ ಬುಲೆಟಿನ್‌ 17 January 2026 ಭಾಗ-2

Public TV
By Public TV
8 hours ago
IndiGo
Latest

ವಿಮಾನ ಹಾರಾಟದಲ್ಲಿ ವ್ಯತ್ಯಯ ಪ್ರಕರಣ – ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22 ಕೋಟಿ ದಂಡ

Public TV
By Public TV
8 hours ago
Siddaramaiah 9
Bengaluru City

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಗುರಿ: ಸಿದ್ದರಾಮಯ್ಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?