Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

Bengaluru City

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

Public TV
Last updated: January 26, 2018 8:02 am
Public TV
Share
2 Min Read
karnataka tableau republic day
SHARE

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ. ಈ ಬಾರಿ ಕರ್ನಾಟಕ ಟ್ಯಾಬ್ಲೋದಲ್ಲಿ ವನ್ಯಜೀವಿಗಳ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಕರ್ನಾಟಕ ಸ್ತಬ್ಧಚಿತ್ರದಲ್ಲಿ ಏನಿರಲಿದೆ?: ಪ್ರಾಕೃತಿಕವಾಗಿ ಅರಣ್ಯ ಮತ್ತು ವನ್ಯ ಸಂಪತ್ತಿನಿಂದ ಕೂಡಿರುವ ಕರ್ನಾಟಕವನ್ನು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಪ್ರತಿಬಿಂಬಿಸಲಾಗಿದೆ. ಈ ಬಾರಿ ಟ್ಯಾಬ್ಲೋದಲ್ಲಿ ಪ್ರಾಣಿಗಳ ಚಲನೆಯನ್ನು ಅಳವಡಿಸಲಾಗಿದೆ. ಇಡೀ ದೇಶದಲ್ಲಿರೋ ಹುಲಿಗಳ ಪೈಕಿ ಸುಮಾರು 408 ಹುಲಿ ಕರ್ನಾಟಕ ರಾಜ್ಯದಲ್ಲಿದೆ. ಸಿಂಗಳೀಕಗಳ ಸಂಖ್ಯೆಯಲ್ಲಿಯೂ ರಾಜ್ಯದಲ್ಲಿ ಹೆಚ್ಚಿದೆ. ಸುಮಾರು 6100ಕ್ಕೂ ಹೆಚ್ಚು ಆನೆಗಳಿಗೆ ರಾಜ್ಯವು ಆಶ್ರಯ ನೀಡಿದೆ. ದೇಶ ವಿದೇಶದಿಂದ ಇಲ್ಲಿಗೆ ಅನೇಕ ಪಕ್ಷಿಗಳು ವಲಸೆ ಬರುತ್ತವೆ. ಒಟ್ಟಿನಲ್ಲಿ ವೈವಿಧ್ಯಮಯ ಪ್ರಾಣಿ-ಪಕ್ಷಿಗಳ ಸಂಕುಲಗಳು ರಾಜ್ಯದಲ್ಲಿವೆ. ಹೀಗಾಗಿ ಇವುಗಳನ್ನು ಈ ಬಾರಿಯ ಟ್ಯಾಬ್ಲೋದಲ್ಲಿ ಪ್ರತಿನಿಧಿಸಲಾಗಿದೆ.

REPUBLIC DAY FB COVER

ಒಟ್ಟಿನಲ್ಲಿ ಇಡೀ ಸ್ತಬ್ಧಚಿತ್ರವನ್ನು ಪ್ರಮುಖವಾಗಿ ಮರ-ಗಿಡಗಳು ಹಾಗೂ ಪ್ರಾಣಿ-ಪಕ್ಷಿಗಳು ಆವರಿಸಿರುವಂತೆ ತೋರಿಸಿದೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ಕೋತಿಗಳು ಇದ್ದರೆ, ಹುಲಿಗಳ ರಾಜಧಾನಿ ಎನ್ನುವುದನ್ನು ತೋರಿಸುವ ಸಲುವಾಗಿ ಬಂಡೆಗಳ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಹುಲಿಯೊಂದನ್ನು ಪ್ರಧಾನವಾಗಿ ತೋರಿಸಲಾಗಿದೆ. ದಿಟ್ಟಿಸಿ ನೋಡುತ್ತಿರುವ ಕಾಡುಕೋಣದ ಪಕ್ಕದಲ್ಲಿ ಮುನ್ನುಗ್ಗಿ ಬರುತ್ತಿರುವ ಹುಲಿ, ಸೀಳುನಾಯಿಗಳನ್ನು ತೋರಿಸಲಾಗಿದೆ.

ಚಿರತೆ, ಕಿಂಗ್ ಫಿಶರ್(ಮಿಂಚುಳ್ಳಿ), ಕೊಕ್ಕರೆಗಳು ಸಹ ಗಮನ ಸೆಳೆಯುವಂತಿವೆ. ಸ್ತಬ್ಧ ಚಿತ್ರದ ಕೊನೆಯಲ್ಲಿ ಆನೆಗಳ ಹಿಂಡು ಮುನ್ನುಗಿ ಬರುತ್ತಿರುವಂತಿದೆ. ಇಷ್ಟು ಮಾತ್ರವಲ್ಲದೇ ಬಿದಿರುಗಳ ಮೇಲೆ ನೆರೆದಿರುವ ಕೊಕ್ಕರೆಗಳ ಹಿಂಡನ್ನು ಕೂಡ ತೋರಿಸಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಗಣರಾಜೋತ್ಸವದ ಸ್ತಬ್ಧಚಿತ್ರದಲ್ಲಿ ಕರ್ನಾಟಕದ ಟ್ಯಾಬ್ಲೋ ಎಲ್ಲರ ಗಮನಸೆಳೆಯುವಂತಿದೆ.

geetha chpra 2

ನೇತ್ರಾವತಿ ಚೌಹಾನ್ ಗೆ ಪ್ರಶಸ್ತಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವಡ್ಡರಹೊಸೂರು ಗ್ರಾಮದ ನೇತ್ರಾವತಿ ತನ್ನ ಪ್ರಾಣವನ್ನು ಲೆಕ್ಕಿಸದೆ ಮುಳುಗುತ್ತಿದ್ದ ಇಬ್ಬರ ಬಾಲಕರನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ್ದರು. ಇವರ ಈ ಧೈರ್ಯವನ್ನು ನೋಡಿ ನೇತ್ರಾವತಿ ಅವರಿಗೆ ಮರಣೋತ್ತರ ಗೀತಾ ಚೋಪ್ರಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

geetha chpra

ನೇತ್ರಾವತಿ ಚೌವಾನ್ ಅವರು 2017 ಮೇ 13ರಂದು ಕೆರೆ ಹತ್ತಿರ ಬಟ್ಟೆ ಒಗೆಯುತ್ತಿದ್ದರು. ಮಳೆಯಿದ್ದ ಕಾರಣ ಕೆರೆ ತುಂಬಿತ್ತು. ಈ ವೇಳೆ ಇಬ್ಬರು ಬಾಲಕರಾದ ಗಣೇಶ್(10) ಮತ್ತು ಮಾಂತೇಶ್(ಮುತ್ತು) (16) ಕೆರೆಯಲ್ಲಿ ಈಜಾಡಲು ಹೋಗಿದ್ದರು. ಈಜಾಡಲು ಹೋದ ಇಬ್ಬರು ಹುಡುಗರು ನೀರಿನಲ್ಲಿ ಮುಳುಗುತ್ತಿರುವುದನ್ನು ನೇತ್ರಾವತಿ ಗಮನಿಸಿದ್ದರು. ಆ ಸಂದರ್ಭದಲ್ಲಿ ಭಯಪಡದೆ ನೇತ್ರಾವತಿ 30 ಅಡಿ ಆಳದ ಕೆರೆಯಲ್ಲಿ ಧುಮುಕಿ ಬಾಲಕರನ್ನು ರಕ್ಷಿಸಲು ಹೋಗಿದ್ದಾರೆ. ನಂತರ 16 ವರ್ಷದ ಮುತ್ತುವನ್ನು ಸುರಕ್ಷಿತವಾಗಿ ರಕ್ಷಿಸಿ, ಆತನನ್ನು ದಡ ಸೇರಿಸಿದ್ದಾರೆ.

geetha chpra 3

ನೇತ್ರಾವತಿ ಅವರ ಧೈರ್ಯವನ್ನು ಸಹಿಷ್ಣುತೆ, ಪರಿಶ್ರಮ ಎಲ್ಲರಿಗೂ ಉದಾಹರಣೆಯಾಗಿದೆ. ಹೆದರದೆ ಮತ್ತೆ ಕೆರೆಗೆ ಹಾರಿ ಗಣೇಶ್ ನನ್ನು ರಕ್ಷಿಸಲು ಮುಂದಾದರು. ಆದರೆ ಕೆರೆಯಲ್ಲಿ ಮುಳುಗುತ್ತಿದ್ದ ಗಣೇಶ್ ಭಯಭೀತನಾಗಿದ್ದು, ರಕ್ಷಣೆಗೆ ಬಂದ ನೇತ್ರಾವತಿಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದುಕೊಂಡನು. ಇದರಿಂದ ಉಸಿರಾಡಲು ತೊಂದರೆಯಾಗಿ ಅಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಕೂಡ ಅಲ್ಲೇ ಸಾವನ್ನಪ್ಪಿದ್ದನು.

TAGGED:awardbengaluruboysgeetha choprakarnatakapublictvrepublic dayಕರ್ನಾಟಕಗೀತಾ ಚೋಪ್ರಾಪಬ್ಲಿಕ್ ಟಿವಿಪರೇಡ್ಪ್ರಶಸ್ತಿಬಾಲಕರುಬೆಂಗಳೂರುಸ್ತಬ್ಧಚಿತ್ರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
11 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
35 minutes ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
8 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?