Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಚಂದನ್ ಶೆಟ್ಟಿ ನನಗೆ ಯಾಕೆ ಸ್ಪೆಷಲ್ ಅಂತ ಹೇಳಿದ್ರು ಅರ್ಜುನ್ ಜನ್ಯ

Public TV
Last updated: January 30, 2018 1:43 pm
Public TV
Share
2 Min Read
CHANDAN SHETTY ARJUN JANYA COLLAGE
SHARE

ಬೆಂಗಳೂರು: ಬಿಗ್‍ಬಾಸ್ ಸೀಸನ್-5ರ ಟ್ರೋಫಿ ಮುಡಿಗೇರಿಸಿಕೊಂಡಿರೋ ರ‍್ಯಾಪ್ ಸಿಂಗರ್ ಚಂದನ್ ಶೆಟ್ಟಿ ಸೋಮವಾರ ರಾತ್ರಿ ಬಿಡದಿಯ ಫಿಲ್ಮ್ ಸಿಟಿಯಿಂದ ನಿರ್ಗಮಿಸಿದ್ದರು.

105ದಿನ ಬಿಗ್‍ಬಾಸ್ ಮನೆಯಲ್ಲಿ ಭರ್ಜರಿ ಮನರಂಜನೆ ನೀಡಿ ಜನರ ಮನ ಗೆದ್ದಿದ್ದ ಚಂದನ್ ಶೆಟ್ಟಿಯನ್ನು ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಮೆರವಣಿಗೆ ಮೂಲಕ ಸಾವಿರಾರು ಜನರೊಂದಿಗೆ ಆಗಮಿಸಿದ್ದರು. ಆಂಜನೇಯ ದೇವಸ್ಥಾನಕ್ಕೆ ತೆರಳಿ ಚಂದನ್ ಶೆಟ್ಟಿ ಪೂಜೆ ಸಲ್ಲಿಸಿ ಪಬ್ಲಿಕ್ ಟಿವಿಗೆ ಆಗಮಿಸಿದ್ದರು.

Chandan Shetty Arjun Janya

ಪಬ್ಲಿಕ್ ಟಿವಿಗೆ ಬಂದಿದ್ದ ಚಂದನ್ ಶೆಟ್ಟಿಗೆ ಅರ್ಜುನ್ ಜನ್ಯ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಚಂದು ನನಗೆ ತುಂಬಾನೇ ಖುಷಿಯಾಗಿದೆ. ನಾನು ನಿನ್ನನ್ನು ಮೊದಲಿನಿಂದ ನೋಡಿದ್ದೇನೆ. ನೀನು ಕಷ್ಟ ಪಟ್ಟಿದ್ದನ್ನು ಹಾಗೂ ಕನಸು ಕಂಡಿದ್ದರ ಬಗ್ಗೆ ನನಗೆ ತಿಳಿದಿದೆ. ಯಾರಾದರೂ ಕನಸು ಕಂಡು ಅದನ್ನು ಸಾಧಿಸಿದಾಗ ಆಗುವ ಖುಷಿ ನನಗೂ ತಿಳಿದಿದೆ. ನೀನು ಈ ಚಿಕ್ಕ ವಯಸ್ಸಿನಲ್ಲೇ ಒಬ್ಬನೇ ಕಷ್ಟಪಟ್ಟು ಒಬ್ಬನೇ ರ‍್ಯಾಪ್ ಮಾಡಿ ಅದನ್ನು ಹಾಡಿ ನಂತರ ಒಬ್ಬನೇ ವಿಡಿಯೋ ಮಾಡಿ ನಿನ್ನದೇ ಒಂದು ದಾರಿಯನ್ನು ಕಂಡುಕೊಂಡಿದ್ದೀಯ. ಅದು ನನಗೆ ಖುಷಿಯಾಗುತ್ತಿದೆ. ದೇವರು ನಿನಗೆ ಒಳ್ಳೆದು ಮಾಡಲಿ ಹಾಗೂ ನೀನು ಇನ್ನಷ್ಟು ಎತ್ತರಕ್ಕೆ ಬೆಳೆಯುವಂತಾಗಲಿ ಎಂದು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

Chandan Shetty Arjun Janya 2

ಅರ್ಜುನ್ ಮಾತಿಗೆ ಪ್ರತಿಕ್ರಿಯಿಸಿದ ಶೆಟ್ಟಿ, ಸರ್. ನಿಮ್ಮ ಆರ್ಶೀವಾದ ನನ್ನ ಮೇಲೆ ಯಾವಾಗಲೂ ಇದೆ. ನಿಮ್ಮ ಸ್ಟೂಡೆಂಟ್ ಎಂದು ಹೇಳಿಕೊಳ್ಳಲು ನನಗೆ ಬಹಳ ಹೆಮ್ಮೆಯಿದೆ. ನೀವು ಪ್ರತಿ ಸಲ ನನಗೆ ಸಿಕ್ಕಿದಾಗ ಎರಡು ಮಾತನ್ನು ಆಡುತ್ತಿದ್ದೀರಿ. ಆದರೆ ಆ ಮಾತಲ್ಲಿ ದೊಡ್ಡ ಅರ್ಥವಿರುತ್ತಿತ್ತು. ನಾನು ಆ ಮಾತಗಳನ್ನು ಪಾಲಿಸುತ್ತಿದ್ದೇನೆ. ನೀವು ಹೇಳಿದ ಪ್ರತಿಯೊಂದು ಮಾತನ್ನೂ ನಾನು ಈವರೆಗೂ ಪಾಲಿಸುತ್ತಾ ಬಂದಿದ್ದೀನಿ. ನಾನು ಒಬ್ಬ ಚಂದನ್ ಶೆಟ್ಟಿ ಆಗಿರುವುದೇ ನಿಮ್ಮಿಂದ. ನನ್ನಿಂದ ಏನಾದರೂ ತಪ್ಪು ಆಗಿದ್ದರೆ ಕ್ಷಮಿಸಿ ಸರ್ ಎಂದು ಹೇಳಿದ್ರು.

Chandan Shetty Arjun Janya 3 1

ನಿನ್ನ ಪರಿಶ್ರಮದಿಂದ ನೀನು ಚಂದನ್ ಶೆಟ್ಟಿ ಆಗಿದ್ದೀಯಾ? ನನಗೆ ನಿನ್ನ ಸ್ವಾಭಾವಿತ ನಡವಳಿಕೆ ನನಗೆ ಬಹಳ ಇಷ್ಟವಾಯಿತ್ತು. ಮನುಷ್ಯ ಎಷ್ಟೇ ಯಶಸ್ಸು ಕಂಡರೂ ಅವನಿಗೆ ಸ್ವಾಭಾವಿತ ನಡವಳಿಕೆಯಿರಬೇಕು. ಅದು ನಿನ್ನಲ್ಲಿ ಇದೆ. ಅದು ಇರೋವರೆಗೂ ನಿನ್ನನ್ನು ಯಾರೂ ಏನು ಮಾಡಲು ಆಗುವುದಿಲ್ಲ. ನಿನಗೆ ಯಾವುದೇ ಅಡಚನೆ ಕೂಡ ಇರುವುದಿಲ್ಲ. ಆ ಸ್ವಭಾವನ್ನು ನಾನು ಬಿಗ್‍ಬಾಸ್ ಮನೆಯಲ್ಲಿ ಕಂಡಿದ್ದೇನೆ. ಚಂದನ್ ಮೆಚ್ಯೂರಿಟಿಯನ್ನು ಕಂಡಿದ್ದಾನೆ ಎಂದು ಅನಿಸಿತ್ತು ಅಂತ ಅರ್ಜುನ್ ಜನ್ಯ ಹೇಳಿದ್ರು.

Arjun Janya

ಚಂದನ್ ಶೆಟ್ಟಿ ಯಾಕೆ ಸ್ಪೆಷಲ್: ಚಂದನ್ ಶೆಟ್ಟಿ ಒಬ್ಬ ಕನಸುಗಾರ. ಕನಸು ಕಾಣದಲ್ಲದೇ ಅದನ್ನು ನನಸು ಮಾಡಲು ಪ್ರಯತ್ನಿಸುತ್ತಾನೆ. ಆ ಕನಸಿನ ಹಿಂದೆ ಹೋಗಿ ತನ್ನದೇ ಆದ ಒಂದು ದಾರಿಯನ್ನು ಮಾಡಿಕೊಳ್ಳುತ್ತಾನೆ. `ಮೂರೇ ಮೂರು ಪೆಗ್’ ಹಾಡು ವಿಶ್ವದಾದ್ಯಂತ ಜನಪ್ರಿಯವಾಗಿದೆ. ನಾನು ದುಬೈಗೆ ಹೋದರು ಅಲ್ಲಿನ ಜನರು ಆ ಹಾಡನ್ನು ಕೇಳುತ್ತಾರೆ. ಇದು ಕರ್ನಾಟಕದ ಹೆಮ್ಮಯ ವಿಷಯ. ಚಂದನ್ ಶೆಟ್ಟಿಗೆ ಯಾವ ಗಾಡ್ ಫಾದರ್ ಇಲ್ಲ. ಯಾವ ಮ್ಯೂಸಿಕ್ ಬ್ಯಾಗ್ರೌಂಡ್ ಕೂಡ ಇಲ್ಲದೆ ಈ ರೀತಿ ಹಾಡುಗಳನ್ನು ಮಾಡುತ್ತಾನೆಂದರೆ ಅದು ದೇವರ ಆರ್ಶಿವಾದ ಎಂದು ಅರ್ಜುನ್ ಜನ್ಯ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಅರ್ಜುನ್ ಜನ್ಯ ಅವರು ಚಂದನ್ ಶೆಟ್ಟಿಯಿಂದ ಒಂದು ಹಾಡನ್ನು ಕೂಡ ಹಾಡಿಸಿದ್ದಾರೆ. ಅರ್ಜುನ ಜನ್ಯಗೋಸ್ಕರ ಚಂದನ್ ನಿವೇದಿತಾ ಗೌಡಗೆ ಹಾಡಿದ ಗೊಂಬೆ.. ಗೊಂಬೆ.. ಹಾಡನ್ನು ಹಾಡಿದ್ದಾರೆ. ಇದನ್ನೂ ಓದಿ: ಬಿಗ್‍ಬಾಸ್ ವಿಜಯ ಪತಾಕೆ ಹಾರಿಸಿದ ಚಂದನ್ ಶೆಟ್ಟಿಗೆ ಅಮ್ಮನಿಂದ ಮುದ್ದಾದ ಉಡುಗೊರೆ

 

vlcsnap 2018 01 30 08h00m38s152

ARJUN JANYA

TAGGED:arjun janyaBigg bossChandan ShettyPublic TVsandalwoodSpecialಅರ್ಜುನ್ ಜನ್ಯಚಂದನ್ ಶೆಟ್ಟಿಪಬ್ಲಿಕ್ ಟಿವಿಬಿಗ್ ಬಾಸ್ಸ್ಪೆಶಲ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
12 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
15 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
16 hours ago

You Might Also Like

virat kohli 6
Cricket

18ನೇ ಐಪಿಎಲ್‌, 18ನೇ ಸಂಖ್ಯೆಗೆ ನಂಟು – 2013 ರಿಂದ ಆರ್‌ಸಿಬಿ ಪರ 18 ಟ್ರೆಂಡಿಂಗ್‌!

Public TV
By Public TV
2 minutes ago
Vijayapura Onion price
Districts

ವಿಜಯಪುರ| ದರ ಕುಸಿತ – ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಹೊರಳಾಡಿದ ರೈತ

Public TV
By Public TV
48 minutes ago
Nelamangala Youth Suicide
Bengaluru City

Nelamangala | ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

Public TV
By Public TV
1 hour ago
Shreyas Iyer 1
Cricket

ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

Public TV
By Public TV
1 hour ago
RCB vs PBKS
Cricket

ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

Public TV
By Public TV
2 hours ago
pub party
Bengaluru City

ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?