Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

Davanagere

ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

Public TV
Last updated: February 5, 2018 2:27 pm
Public TV
Share
3 Min Read
MESTHA
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ್ ಮೇಸ್ತಾ(19) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದು, ಈ ಹಿಂದೆ ಹೊನ್ನಾವರದ ಗುಡ್ ಲಕ್ ಹೋಟೆಲ್ ಮಾಲೀಕ ಆಜಾದ್ ಅಣ್ಣಿಗೇರಿಯನ್ನು ಮೊದಲು ಬಂಧಿಸಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಲೀಂ ಶೇಖ್ ಎಂಬವನನ್ನು ಇದೇ ಶುಕ್ರವಾರ ಬಂಧಿಸಿದ್ದು, ಇದೀಗ ಹೊನ್ನಾವರದ ಕಟ್ಟಿಗೆ ಡಿಪೋದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಆಸೀಫ್ ರಫೀಕ್ ನನ್ನು ಬಂಧಿಸಲಾಗಿದೆ. ಇದನ್ನೂ ಓದಿ:  Exclusive: ವಿಷವುಣಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ – ಪರೇಶ್ ಮೇಸ್ತಾ ತಂದೆ ಹೇಳಿಕೆ

paresh

ಇನ್ನು ಉಳಿದ ಆರೋಪಿಗಳಾದ ಮಹ್ಮದ್ ಫೈಸಲ್ ಅಣ್ಣಿಗೇರಿ, ಇಮ್ತಿಯಾಜ್ ಗನಿ ಎಂಬವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತಾ ಸಾವು: ವೈದ್ಯರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಸಿಬಿಐ ತನಿಖೆ ಪ್ರಾರಂಭವಾಗುವ ಮುನ್ನವೇ ಕಮಲಾಕರ್ ಮೇಸ್ತಾ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಪರೇಶ್ ಮೇಸ್ತಾ ಸಾವು ಸಹಜ ಸಾವಲ್ಲ. ಇದೊಂದು ಕೊಲೆ ಎನ್ನುವ ಆರೋಪಕ್ಕೆ ಹೆಚ್ಚಿನ ಮಹತ್ವ ಬಂದಿದ್ದು ಆರೋಪಿಗಳ ತನಿಖೆಯಲ್ಲಿ ಮತ್ತಷ್ಟು ವಿಷಯಗಳು ಹೊರಬರುವ ಸಾಧ್ಯತೆಯಿದೆ.

ಹೊನ್ನಾವರದಲ್ಲಿ ಡಿಸೆಂಬರ್ 6ರಂದು ನಾಪತ್ತೆಯಾಗಿದ್ದ ಪರೇಸ್ ಮೇಸ್ತಾ ನಗರದ ಶಟ್ಟಿಕೆರೆಯಲ್ಲಿ ಡಿಸೆಂಬರ್ 8 ರಂದು ಹೆಣವಾಗಿ ಪತ್ತೆಯಾಗಿದ್ದ. ನಿಗೂಢ ಸಾವಿನ ಕುರಿತು ತಂದೆ ಕಮಲಾಕರ್ ಮೇಸ್ತಾ ರವರು ಶವ ಪತ್ತೆಯಾದ ಡಿಸೆಂಬರ್ 8 ರಂದೇ ಐದು ಮಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು. ದೂರು ನೀಡಿದ ಬಳಿಕ ಐದು ಮಂದಿ ನಾಪತ್ತೆಯಾಗಿದ್ದರು. ಇದನ್ನೂ ಓದಿ:   ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

PARESH ACCUSED 2

ಪರೇಶ್ ಮೆಸ್ತಾ ಸಾವು ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದ್ದಲ್ಲದೇ ಹಲವು ಭಾಗದಲ್ಲಿ ಘರ್ಷಣೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ನೀಡಿತ್ತು. ಇದನ್ನೂ ಓದಿ: ಪರೇಶ್ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಈ ಕುರಿತು ಅಂದು ಪಬ್ಲಿಕ್ ಟಿವಿ ಜೊತೆಗೆ ಮಾತಾಡಿದ ತಂದೆ ಕಮಲಾಕರ್ ಮೇಸ್ತಾ, ನನ್ನ ಮಗನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ. ವಿಷವುಣಿಸಿ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಆದ್ರೆ ಕಾಲು ಜಾರಿ ಬಿದ್ದು ಸತ್ತಿದ್ದಾನೆಂಬ ಪೊಲೀಸರ ಹೇಳಿಕೆ ನೀಡಿದ್ದು, ಇದು ಸರಿಯಲ್ಲ. ನಮ್ಮ ಮಗನಿಗೆ ಈಜು ಬರುತ್ತಿತ್ತು ತಂದೆ ಹೇಳಿದ್ದರು.

PARESH ACCUSED 1

ನನ್ನ ಮಗ 6ನೇ ತಾರೀಖು ಕಾಣೆಯಾದ. ಎಲ್ಲಾ ಕಡೆ ಹುಡುಕಿ ನಂತರ ಪೊಲೀಸರಿಗೆ ದೂರು ಕೊಟ್ಟಿದ್ವಿ. ನಂತರ ಶನೀಶ್ವರ ದೇವಸ್ಥಾನದ ಹಿಂದೆ ಶೆಟ್ಟಿ ಕೆರೆಯಲ್ಲಿ ಮಗನ ಶವ ತೇಲುತ್ತಿತ್ತು. ಮುಖ ನೋಡಿದಾಗ ಕಪ್ಪಾಗಿದ್ದು, ಮುಖ ಜಜ್ಜಿತ್ತು, ಕಣ್ಣು ಗೆಡ್ಡೆ ಕಿತ್ತು ಬಂದಿತ್ತು. ಕಿಡ್ನಾಪ್ ಮಾಡಿ ಸಾಯಿಸಿರೋದು ನೂರಕ್ಕೆ ನೂರು ಸತ್ಯ. ಇದಕ್ಕೆ ಪೊಲೀಸ್ ಇಲಾಖೆಯ ಕುಮ್ಮಕ್ಕೂ ಇದೆ. ನನ್ನ ಮಗನಿಗೆ ನ್ಯಾಯ ಸಿಗಬೇಕು. ಪ್ರಕರಣದ ತನಿಖೆಯನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿದ್ದರು. ಇದನ್ನೂ ಓದಿ:ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ

ಪ್ರಕರಣದ ಸಾವಿನ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ನೀಡಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯ ಶಂಕರ್ ಒಕ್ಕಣ್ಣನವರ್ ಸುಳ್ಳು ವರದಿ ಕೊಟ್ಟಿದ್ದಾರೆಂದು ಅಸಮಾಧಾನ ವ್ಯಕ್ತವಾಗಿದ್ದು, ಹೀಗಾಗಿ ಅವರ ವಿರುದ್ಧ ಮೇಲೆ ಫೇಸ್ ಬುಕ್- ವಾಟ್ಸಪ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

 

https://www.youtube.com/watch?v=5XVX-SyTRAI

paresh mestha father

TAGGED:accusedarrestkarwarmysterious deathparesh mesthapublictvಆರೋಪಿಕಾರವಾರನಿಗೂಢ ಸಾವುಪಬ್ಲಿಕ್ ಟಿವಿಪರೇಶ್ ಮೇಸ್ತಾಬಂಧನ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
2 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
3 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
3 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
3 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?