Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ

Bengaluru City

ನೀಚ ಸಿಎಂ ಬೆಳೆಸಿ ನಾನು ಮಹಾ ಅಪರಾಧ ಮಾಡಿದೆ: ಕನ್ನಡಿಗರಲ್ಲಿ ಕ್ಷಮೆ ಕೇಳಿದ ಎಚ್‍ಡಿಡಿ

Public TV
Last updated: February 10, 2018 5:34 pm
Public TV
Share
2 Min Read
hd devegowda and siddaramaiah
SHARE

ಬೆಂಗಳೂರು: ಸಿದ್ದರಾಮಯ್ಯ ನಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿ ನಾನು ಜೀವನದಲ್ಲಿ ಮಹಾ ಅಪರಾಧವನ್ನು ಮಾಡಿದೆ. ಸಿದ್ದರಾಮಯ್ಯನವರನ್ನು ಬೆಳೆಸಿದ್ದಕ್ಕೆ ನಾನು ಅಂದಿನ 5 ಕೋಟಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

ಕೆಂಗೇರಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಅಧಿಕಾರ ಎಷ್ಟು ದಿವಸ ಇರುತ್ತೆ ಅಂತ ನಾನು ನೋಡ್ತೀನಿ. ನೀವು ಏನೇನು ಮಾಡಿದ್ದೀರಾ ಎಂಬುವುದನ್ನು ಅಂಕಿ ಅಂಶ ಸಮೇತ ಕೊಟ್ಟು ಮಾತನಾಡುತ್ತೇನೆ. ಖಜಾನೆಯನ್ನು ಲೂಟಿ ಮಾಡ್ತಾ ಇದ್ದೀರಿ. ಇನ್ನೇನು ನಿಮ್ಮ ಟೈಂ ಮುಗೀತಾ ಬಂತು. ನಿಮಗೆ ಕೇವಲ 120 ದಿನಗಳು ಮಾತ್ರ ಉಳಿದಿದೆ ಎಂದು ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು.

ಈ ರಾಜ್ಯದಲ್ಲಿ ಏನೂ ನೀವು ಒಬ್ಬರೇ ದೊಡ್ಡ ಸತ್ಯವಂತರ ಸಿದ್ದರಾಮಯ್ಯನವರೇ? ಏನ್ ಇವರ ಮನೆ ಪಕ್ಕನೇ ಸತ್ಯ ಹರಿಶ್ಚಂದ್ರ ಹಾದು ಹೋಗುತ್ತಿದ್ದಾರೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯನವರನ್ನು ಮಾಜಿ ಪ್ರಧಾನಿ ಗೇಲಿ ಮಾಡಿದರು.

devegowda and siddaramaiah 2

ಬೆಂಗಳೂರಿನ ಅಭಿವೃದ್ಧಿಗೆ ನಾನು ಸಹ ದುಡಿದಿದ್ದೇನೆ. ಮುಖ್ಯ ಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಯಾಗಿ ಮಾಡಿರುವ ಕೆಲಸಗಳ ಪಟ್ಟಿಯನ್ನು ಬಿಡಿ ಬಿಡಿಯಾಗಿ ವಿವರಿಸಿದ ದೇವೇಗೌಡರು, ಕಾವೇರಿ ನೀರು ತರಲು 1400 ಕೋಟಿ ರೂ. ಮತ್ತು ಕೃಷ್ಣ ನದಿಗೆ 1000 ಕೋಟಿ ರೂ. ಕೊಟ್ಟಿದ್ದೇನೆ. ವೀರಪ್ಪ ಮೊಯಿಲಿ ಅವರು ಬಿಟ್ಟು ಹೋಗಿದ್ದ 120 ಕೋಟಿ ರೂ. ಸಾಲವನ್ನು ತೀರಿಸಿದ್ದೇನೆ. ಬೆಂಗಳೂರಿನಲ್ಲಿ ಹೊರ ವರ್ತುಲ ರಸ್ತೆಗಳು, ಮೇಲ್ಸೇತುವೆಗಳು, ಐಟಿ-ಬಿಟಿಗೆ ನೆರವುಗಳನ್ನು ಕೊಟ್ಟಿದೇನೆ ಎಂದು ಹೇಳಿದರು.

ಈ ರಾಜ್ಯದಲ್ಲಿ ಮತ್ತು ದೇಶದಲ್ಲಿ ಯಾರಾದರೂ ಒಬ್ಬ ಸಾಮಾಜಿಕ ನ್ಯಾಯ ಒದಗಿಸಿದ್ದರೇ ಅದು ನಿಮ್ಮ ದೇವೇಗೌಡ ಮಾತ್ರ. ಎಲ್ಲರಿಗೂ ನ್ಯಾಯ ಒದಗಿಸಬೇಕೆಂದು ಹಗಲಿರುಳು ದುಡಿದೆ. ದಯಮಾಡಿ ನಿಮ್ಮಲ್ಲಿ ಒಂದು ಮನವಿ ಮಾಡುತ್ತೇನೆ, ಈ ಬಾರಿ ನಿಮ್ಮ ಮನೆ ಮಗ ಜವರೇ ಗೌಡನನ್ನು ಗೆಲ್ಲಿಸಿ ಕೊಡಿ ಮತ್ತು ಕುಮಾರಣ್ಣನಿಗೆ ಶಕ್ತಿ ತುಂಬಿ ಎಂದು ಸಮಾವೇಶದಲ್ಲಿ ನೆರೆದವರ ಮುಂದೆ ಕೈ ಮುಗಿದು ಮನವಿ ಮಾಡಿಕೊಂಡರು.

CM 1

ಸಿದ್ದರಾಮಯ್ಯ ನಂತವರ ಕೀಳು ಮಟ್ಟದ ರಾಜಕಾರಣಿಯನ್ನು ಎಲ್ಲೂ ನೋಡಿಲ್ಲ. ಈ ಹಿಂದೆ ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ನಿಮಗೆ ಈ ದೇವೇಗೌಡ ಬೇಕಾಗಿದ್ದ. ಈಗ ಮುಖ್ಯಮಂತ್ರಿಯಾದ ಬಳಿಕ ಶ್ರವಣಬೆಳಗೊಳದ ಕಾರ್ಯಕ್ರಮದಲ್ಲಿ ನನಗೇ ಮಾತನಾಡುವುದಕ್ಕೆ ಅವಕಾಶವೇ ಕೊಡಲಿಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಕಾಂಗ್ರೆಸ್ ನಲ್ಲಿ ಈಗ ಸೋನಿಯಾ ಗಾಂಧಿಯವರ ಬಲ ಕುಗ್ಗಿ ಹೋಗಿದೆ. ಇದನ್ನೇ ನೆಪ ಮಾಡಿಕೊಂಡು ಇವತ್ತು ಕಾಂಗ್ರೆಸ್‍ನಲ್ಲಿ ಸಿಎಂ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ. ಯಾವ ಶಕ್ತಿ ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳ್ಳಿಸಿತ್ತೋ.  ಅದೇ ಶಕ್ತಿ ಇಂದು ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಎಸೆಯಲು ಪ್ರಯತ್ನಿಸುತ್ತಿದೆ. ನಿಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿಯೇ ತೀರೋದು ಎಂದು ಶಪಥ ಮಾಡಿದರು.

ಇದುವರೆಗೆ ಯಾರೂ ನನ್ನ ಮೇಲೆ ಭ್ರಷ್ಟಾಚಾರದ ಆರೋಪವನ್ನು ಮಾಡಿಲ್ಲ ಅಂತಾ ಬೀಗುವ ನಿಮಗೆ ಅರ್ಕಾವತಿ ಕೆಂಪಣ್ಣ ಆಯೋಗ ಏನಾಯಿತು? ಇತರಹ ಸುಳ್ಳು ಹೇಳುವುದಕ್ಕೆ ನಾಚಿಕೆ ಆಗಲ್ವಾ ನಿಮಗೆ ಎಂದು ಪ್ರಶ್ನಿಸಿ ದೇವೇಗೌಡರು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಎಚ್‍ಡಿಡಿಗೆ ವಿಭಿನ್ನವಾಗಿ ಜೈಕಾರ ಕೂಗಿದ ಅಭಿಮಾನಿ- ಮಾಜಿ ಪ್ರಧಾನಿ ಫುಲ್ ಖುಷ್

 

TAGGED:apologycm siddaramaiahcongressHD Deve Gowdajdsಕೆಂಗೇರಿಕ್ಷಮೆಜಿಡಿಎಸ್ದೇವೇಗೌಡಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

naval mines
Latest

ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?

Public TV
By Public TV
15 minutes ago
Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
2 hours ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
2 hours ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
2 hours ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
3 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?