Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ದಿನ ಇಬ್ಬರು ಸಚಿವರು,ಇಬ್ಬರು ಕಾರ್ಯದರ್ಶಿಗಳ ಭೇಟಿ- ದೆಹಲಿಯಲ್ಲಿ ಮಧ್ವರಾಜ್ ರೌಂಡ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಒಂದೇ ದಿನ ಇಬ್ಬರು ಸಚಿವರು,ಇಬ್ಬರು ಕಾರ್ಯದರ್ಶಿಗಳ ಭೇಟಿ- ದೆಹಲಿಯಲ್ಲಿ ಮಧ್ವರಾಜ್ ರೌಂಡ್ಸ್

Districts

ಒಂದೇ ದಿನ ಇಬ್ಬರು ಸಚಿವರು,ಇಬ್ಬರು ಕಾರ್ಯದರ್ಶಿಗಳ ಭೇಟಿ- ದೆಹಲಿಯಲ್ಲಿ ಮಧ್ವರಾಜ್ ರೌಂಡ್ಸ್

Public TV
Last updated: February 25, 2018 1:28 pm
Public TV
Share
2 Min Read
pramod madhwaraj 13
SHARE

ಉಡುಪಿ: ರಾಜ್ಯ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸುತ್ತಿದ್ದಂತೆ ಮೀನುಗಾರಿಕಾ, ಕ್ರೀಡಾ, ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ದೆಹಲಿಗೆ ಹಾರಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ತನ್ನ ಇಲಾಖೆಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣಕ್ಕೆ ಸೂಕ್ತ ಸಲಹೆ ಪಡೆದಿದ್ದಾರೆ.

pramod madhwaraj 11

ಕೇಂದ್ರ ಕ್ರೀಡಾ ಸಚಿವರಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ರವರನ್ನು ದೆಹಲಿಯಲ್ಲಿರುವ ಅವರ ಕಚೇರಿಯಲ್ಲಿಂದು ಪ್ರಮೋದ್ ಮಧ್ವರಾಜ್ ಭೇಟಿ ಮಾಡಿದರು. ಕರ್ನಾಟಕದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರು. ಕೇಂದ್ರ ಬಿಡುಗಡೆಗೊಳಿಸಬೇಕಾದ ಅನುದಾನವನ್ನು ಸ್ಥಗಿತಗೊಳಿಸಿದ್ದು ಅವುಗಳನ್ನು ಬಿಡುಗಡೆಗೊಳಿಸಲು ಒತ್ತಾಯಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾ ಸವಲತ್ತುಗಳನ್ನು ಅಭಿವೃದ್ಧಿ ಮಾಡಲು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆಯೂ ಪ್ರಮೋದ್ ಮಧ್ವರಾಜ್ ಮನವಿ ಮಾಡಿದರು.

pramod madhwaraj 10

ಅಲ್ಲಿಂದ ಮಧ್ವರಾಜ್ ಕೇಂದ್ರದ ಕೃಷಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅವರನ್ನು ಭೇಟಿಯಾಗಲು ತೆರಳಿದರು. ರಾಜ್ಯ ಮತ್ತು ಕೇಂದ್ರ ಸಹಭಾಗಿತ್ವದ ಮೀನುಗಾರಿಕಾ ಇಲಾಖೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಮೀನುಗಾರರ ಕಲ್ಯಾಣ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದಿದೆ. ಕೇಂದ್ರ ಸರ್ಕಾರದ 80 ಕೋಟಿ ರೂ. ಬಾಕಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರದ ಪರವಾಗಿ ಮನವಿ ಮಾಡಲಾಯಿತು.

pramod madhwaraj 9

ಕೇಂದ್ರದ ಕ್ರೀಡಾ ಕಾರ್ಯದರ್ಶಿ ಮತ್ತು ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾಗಿರುವ ರಾಹುಲ್ ಭಟ್ನಾಗರ್ ರವರನ್ನು ಭೇಟಿ ಮಾಡಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕೇಂದ್ರ ಸರ್ಕಾರದ ಅನುದಾನವನ್ನು ಮಂಜೂರುಗೋಳಿಸುವಂತೆ ಹಾಗೂ ಇಲಾಖೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಮನವಿ ನೀಡಲಾಯಿತು

pramod madhwaraj 3

ಮೋದಿ ಸರ್ಕಾರದಲ್ಲಿ ಅಂಕಿ ಅಂಶ ಮತ್ತು ಕಾರ್ಯಕ್ರಮದ ಅನುಷ್ಠಾನ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಮೀನುಗಾರಿಕಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಲಾಗಿದೆ. ಸಂಬಂಧಪಟ್ಟವರನ್ನು ಭೇಟಿ ಮಾಡಿ ಮನವಿ ಮಾಡಿರುವುದನ್ನು ಮನವರಿಕೆ ಮಾಡಿದರು. ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದಿಂದ ಮಂಜೂರು ಮಾಡಿಸಲು ಸಹಕಾರ ನೀಡುವಂತೆ ಪ್ರಮೋದ್ ಮಧ್ಚರಾಜ್ ಡಿ.ವಿ ಸದಾನಂದ ಗೌಡರಲ್ಲಿ ಮನವಿ ಮಾಡಿದರು. ಈ ವೇಳೆ ರಾಜ್ಯ ಮತ್ತು ಕೇಂದ್ರ ರಾಜಕಾರಣ ಬಗ್ಗೆ ಚರ್ಚೆಗಳು ನಡೆದಿದೆ ಎನ್ನಲಾಗಿದೆ.

pramod madhwaraj 6

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ರಕ್ಷಣಾ ಖಾತೆ ಸಚಿವ ಎ.ಕೆ.ಆಂಟನಿಯವರನ್ನು ಇಂದು ಪ್ರಮೋದ್ ಮಧ್ವರಾಜ್ ಭೇಟಿ ಮಾಡಿ ಪಕ್ಷದ ಬೆಳವಣಿಗೆಗಳ ಬಗ್ಗೆ ವಿಚಾರ ವಿಮರ್ಶೆ ನಡೆಸಿ ಅವರಿಂದ ಮಾರ್ಗದರ್ಶನ ಪಡೆದರು.

ದೆಹಲಿ ಪ್ರವಾಸದಲ್ಲಿ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಇಲಾಖೆಗಳಿಗೆ ಶೀಘ್ರ ಅನುದಾನ ನೀಡುವಂತೆ ಪ್ರಮೋದ್ ಮಧ್ವರಾಜ್ ಒಂದೇ ದಿನ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

TAGGED:delhiPramod MadhwarajPublic TVunion ministersಕೇಂದ್ರ ಸಚಿವರುಪಬ್ಲಿಕ್ ಟಿವಿಪ್ರಮೋದ್ ಮಧ್ವರಾಜ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
5 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
6 minutes ago
Kolar SSLC Student Kusuma
Districts

ಸ್ಟ್ರೆಚರ್‌ನಲ್ಲಿ ಮಲಗಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಕುಸುಮಾ ಫಸ್ಟ್ ಕ್ಲಾಸ್‌ನಲ್ಲಿ ಪಾಸ್

Public TV
By Public TV
16 minutes ago
SIDDAPURA DEATH
Crime

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ – ನೇಣಿಗೆ ಶರಣಾದ ಯುವಕ

Public TV
By Public TV
18 minutes ago
hindi
Bengaluru City

ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್‌

Public TV
By Public TV
36 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?