Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ನವೀನ್ ಕೊಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಡುಪಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ನವೀನ್ ಕೊಲೆ

Districts

ಉಡುಪಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ನವೀನ್ ಕೊಲೆ

Public TV
Last updated: March 1, 2018 8:31 pm
Public TV
Share
2 Min Read
UDP MURDER
SHARE

ಉಡುಪಿ: ರೌಡಿ ಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನಡೆದಿದೆ.

ಪಡುಬಿದ್ರೆಯಲ್ಲಿ ನವೀನ್ ಡಿಸೋಜಾ ಕೊಲೆಯಾದ ರೌಡಿಶೀಟರ್. ಪಡುಬಿದ್ರೆ ಸಮೀಪದ ಇನ್ನಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ಲೋರಿಯಾ ಬಾರ್ ನ ಹೊರಗೆ ನವೀನ್ ಡಿಸೋಜಾನ ಮೇಲೆ ದಾಳಿ ನಡೆದಿದ್ದು, ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ufp

ಬುಧವಾರ ರಾತ್ರಿ ಸುಮಾರು 8 ಗಂಟೆಗೆ ನವೀನ್ ಬಾರ್ ಗೆ ಬಂದಿದ್ದನು. ಎಂದಿನಂತೆ ಮದ್ಯ ಸೇವಿಸಿದ್ದನು. ನಂತರ ಹೊರ ಬಂದಿದ್ದಾನೆ. ಆದರೆ ನವೀನ್ ಹೊರಗೆ ಬರುವುದನ್ನೇ ಮೂರ್ನಾಲ್ಕು ಜನರ ತಂಡ ಹೊಂಚು ಹಾಕಿ ಕುಳಿತ್ತಿತ್ತು ಎಂಬ ಮಾಹಿತಿ ಪೊಲೀಸರಿಂದ ಸಿಕ್ಕಿದೆ. ನಂತರ ಏಕಾಏಕಿ ಎಲ್ಲರೂ ಹರಿತವಾದ ಆಯುಧಗಳಿಂದ ದಾಳಿ ನಡೆಸಿದ್ದಾರೆ. ಪರಿಣಾಮ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

UDP MURDER 3

ನವೀನ್ ಡಿಸೋಜಾ ಮೇಲೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಹೊಡೆದಾಟ, ಬೆದರಿಕೆ ಸೇರಿದಂತೆ ಹಲವಾರು ಪ್ರಕರಣಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದು, ಎಸ್.ಪಿ. ಲಕ್ಷ್ಮಣ್ ನಿಂಬರ್ಗಿ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ಈ ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇಲ್ನೋಟಕ್ಕೆ ಹಿಂದಿನ ದ್ವೇಷದ ಕೊಲೆ ಎನ್ನಲಾಗುತ್ತಿದೆ. ನವೀನ್ ಡಿಸೋಜಾ ವಿರೋಧಿಗಳು ಯಾರು? ಎಂಬ ಬಗ್ಗೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಸ್ಥಳದಲ್ಲಿದ್ದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಅಪ್‍ಡೇಟ್ ಸುದ್ದಿ
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಪಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಆರೋಪಿಗಳ ಮಹತ್ವದ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಪಡುಬಿದ್ರೆ ಸಮೀಪದ ಇನ್ನಾ ಗ್ರಾಮದಲ್ಲಿರುವ ಗ್ಲೋರಿಯಾ ಬಾರಿನಲ್ಲಿ ನವೀನ್ ಡಿಸೋಜಾ, ಗಿರೀಶ್ ಮತ್ತು ನಾಗೇಶ್ ಡ್ರಿಂಕ್ಸ್ ಮಾಡೋದಕ್ಕೆ ಸಂಜೆಯೇ ಬಂದಿದ್ದರು. ಮದ್ಯಪಾನ ಮಾಡಿ ಮಧ್ಯರಾತ್ರಿ ಹೊರಬಂದ ಮೂರು ಜನ ಬೈಕ್ ಏರಿ ಮನೆಗೆ ಹೊರಟಿದ್ದರು. ಈ ಸಂದರ್ಭ ಕಾರಿನಲ್ಲಿ ಬಂದು ಹೊಂಚು ಹಾಕುತ್ತಿದ್ದ ದುಷ್ಕರ್ಮಿಗಳು ಬೈಕಿಗೆ ಡಿಕ್ಕಿ ಹೊಡೆಸಿದ್ದಾರೆ. ಮೂರು ಜನ ನೆಲಕ್ಕುರುಳಿದ್ದಾರೆ.

ನವೀನ್ ಮತ್ತು ಗೆಳೆಯರು ಕೆಳಕ್ಕೆ ಬಿದ್ದೊಡನೆ ಕಾರಿನಿಂದ ಇಳಿದ ದುಷ್ಕರ್ಮಿಗಳು ತಲವಾರಿಂದ ದಾಳಿ ನಡೆಸಿದ್ದಾರೆ. ಭಯಗೊಂಡ ಗಿರೀಶ್ – ನಾಗೇಶ್ ಸ್ಥಳದಿಂದ ಭಯಗೊಂಡು ಓಡಿದ್ದಾರೆ. ನವೀನ್ ಡಿಸೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಡುಪಿ ಎಸ್‍ಪಿ ಲಕ್ಷ್ಮಣ್ ನಿಂಬರ್ಗಿ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ತಕ್ಷಣ ಮೂರು ತಂಡಗಳನ್ನು ರಚನೆ ಮಾಡಿ ತನಿಖೆ ನಡೆಸಲಾಗುತ್ತಿದೆ.

ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ನವೀನ್ ಡಿಸೋಜಾ ಭಾಗಿಯಾಗಿದ್ದು ಹಲವು ಪ್ರಕರಣಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಕೆಲ ಸಾಕ್ಷ್ಯಗಳು ದೊರೆತಿದ್ದು ಶೀಘ್ರ ಬಂಧಿಸುವುದಾಗಿ ಎಸ್ ಪಿ ಲಕ್ಷ್ಮಣ್ ನಿಂಬರ್ಗಿ ಹೇಳಿದ್ದಾರೆ.

ಬಿಳಿ ಸ್ವಿಫ್ಟ್ ಕಾರಿನಲ್ಲಿ ದುಷ್ಕರ್ಮಿಗಳು ಬಂದಿದ್ದರು. ಬೈಕ್ ಹತ್ತಿ ಯು ಟರ್ನ್ ಮಾಡಿ ಹೊರಟಾಗ ಕಣ್ಣಿಗೆ ಲೈಟ್ ಹಾಕಿದ್ದಾರೆ. ಕಾರನ್ನು ಬೈಕಿಗೆ ಗುದ್ದಿ ಬೀಳಿಸಿದ್ದಾರೆ. ತಲ್ವಾರ್ ಬಳಸಿಕೊಂಡು ಹಲ್ಲೆ ಮಾಡಿದ್ದಾರೆ. ಹೊಡೆತದಿಂದ ತಪ್ಪಿಸಿಕೊಳ್ಳಲು ನವೀನ್ ಎರಡು ಕೈಗಳನ್ನು ಮುಂದೆ ತಂದಾಗ ಆದಂತಹ ಗಾಯಗಳು ದೇಹದ ಮೇಲೆ ಇದೆ. ತಲೆಗೆ ಗಂಭೀರ ಗಾಯವಾಗಿದೆ. ಮಣಿಪಾಲ ಕೆಎಂಸಿಯಲ್ಲಿ ಶವ ಪರೀಕ್ಷೆ ನಡೆಸಲಾಗಿದೆ. ಆರೋಪಿಗಳನ್ನು ಕೂಡಲೇ ಪತ್ತೆ ಮಾಡುತ್ತೇವೆ ಎಂದು ಎಸ್‍ಪಿ ಲಕ್ಷ್ಮಣ್ ನಿಂಬರ್ಗಿ ತಿಳಿಸಿದರು.

UDP MURDER 2

UDP MURDER 5

UDP MURDER 7

UDP MURDER 9

TAGGED:MurderpolicePublic TVrowdy sheeterudupiಉಡುಪಿಕೊಲೆಪಬ್ಲಿಕ್ ಟಿವಿಪೊಲೀಸ್ರೌಡಿ ಶೀಟರ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
26 minutes ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
45 minutes ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
1 hour ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
2 hours ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
2 hours ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?