Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

Bengaluru City

ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

Public TV
Last updated: March 30, 2018 6:03 pm
Public TV
Share
3 Min Read
dishaank app fp
SHARE

ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ?
ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಮಾತ್ರವಲ್ಲದೇ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ.

dishaank app 1

ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್ ಸಹಕಾರಿಯಾಗಲಿದೆ. ಭೂ ಭಾಗದ ವಿವರ, ರಾಜಕಾಲುವೆ, ಕೆರೆ ಕುಂಟೆ ಸುತ್ತಲಿನ ಪ್ರದೇಶ ಹಾಗೂ ಆಸ್ತಿಯ ಆಸುಪಾಸಿನಲ್ಲಿರುವ ಇತರೇ ಭೂ ಭಾಗದ ಮಾಹಿತಿಯನ್ನು ನೀಡಲಿದೆ. ಇದರಿಂದ ಭೂ ಒತ್ತುವರಿಯನ್ನೂ ಸುಲಭವಾಗಿ ಪತ್ತೆಹಚ್ಚಬಹುದುದಾಗಿದೆ.

ಬಳಕೆ ಹೇಗೆ?
ಮೊಬೈಲ್ ಫೋನ್‍ಗಳಲ್ಲಿ ಈ ಆ್ಯಪ್ ಡೌನ್‍ಲೋಡ್ ಮಾಡಿ, ಲೊಕೇಷನ್ ವಿವರವನ್ನು ಅಪ್‍ಡೇಟ್ ಮಾಡಿಕೊಳ್ಳಬೇಕು. ಈ ವೇಳೆ ವ್ಯಕ್ತಿ ಯಾವ ಪ್ರದೇಶದಲ್ಲಿ ಇರುತ್ತಾರೆ ಆ ಸ್ಥಳದ ಯಾವ ಸರ್ವೆ ನಂಬರ್ ನಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇದರೊಂದಿಗ ಯಾವುದೇ ಆಸ್ತಿಯ ಸರ್ವೆ ನಂಬರ್ ನಮೂದಿದರೆ ಆ ನಿರ್ದಿಷ್ಟ ಜಾಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಆ ಜಾಗದಕ್ಕೆ ರಸ್ತೆ ಮಾರ್ಗ ಇದೆಯೇ ಎಂಬುದನ್ನೂ ತಿಳಿದುಕೊಳ್ಳಬಹುದಾಗಿದೆ.

ಕಾನೂನು ಬದ್ಧ ದಾಖಲೆ ಅಲ್ಲ:
ದಿಶಾಂಕ್ ಆ್ಯಪ್ ನೀಡುವ ಭೂಮಿಯ ವಿವರ ಕೇವಲ ಮಾಹಿತಿ ಆಗಿದೆ. ಇದನ್ನು ಕಾನೂನು ಬದ್ಧ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲ.

This is how it looks when u use the Dishaank app. Works for whole Karnataka. pic.twitter.com/XrliqFldTU

— D Roopa IPS (@D_Roopa_IPS) March 29, 2018

ಯಾರಿಗೆ ಉಪಯುಕ್ತ?
ರಾಜ್ಯದ ಎಲ್ಲಾ ಸಾರ್ವಜನಿಕರು, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿಂತೆ ಎಲ್ಲರೂ ಭೂಮಿಯ ವಿವರ ಪಡೆಯಲು ಆ್ಯಪ್ ಉಪಯುಕ್ತವಾಗಿದೆ. ಆಸ್ತಿ ವ್ಯವಹಾರ, ಹೊಸ ಭೂಮಿ ಖರೀದಿ ಹಾಗೂ ಮಾರಾಟ ವೇಳೆ ಮಾಹಿತಿಗಾಗಿ ಆ್ಯಪ್ ಬಳಕೆ ಮಾಡಬಹುದು. ಭೂಮಿಯ ಖಾತೆ ವಿವರದಲ್ಲಿ ನಮೂದಿಸಿರುವ ಸರ್ವೆ ನಂಬರ್ ಸರಿಯಾಗಿದೆಯೇ ಎಂಬುದನ್ನೂ ಪರಿಶೀಲಿಸಬಹುದಾಗಿದೆ. ಆದರೆ ಇದರಲ್ಲಿ ಆಸ್ತಿಗಳ ಆಥವಾ ನಿವೇಶನಗಳ ಮೂಲ ಭೌಗೋಳಿಕ ವಿವರಗಳನ್ನು ಲಭಿಸುವುದಿಲ್ಲ.

ಆ್ಯಪ್ ಸಿದ್ಧಪಡಿಸಿದ್ದು ಯಾರು?
ದಿಶಾಂಕ್ ಆ್ಯಪ್ ಅನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಸತತ ಮೂರು ವರ್ಷಗಳಿಂದ ಪರಿಶ್ರಮವಹಿಸಿ ಸಿದ್ಧಪಡಿಸಿದೆ. ಇಲಾಖೆಯು 70 ಲಕ್ಷದಷ್ಟು ಸರ್ವೆನಂಬರ್‍ಗಳಿಗೆ ಸಂಬಂಧಿಸಿದ ವಿವರಗಳು ಇದರಲ್ಲಿ ಲಭ್ಯವಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲಿಯಾದರೂ ಭೂ ಮಾಹಿತಿ ಪಡೆಯುವವರ ನೆರವಿಗೆ ಬರಲು ಕಂದಾಯ ಇಲಾಖೆ `ದಿಶಾಂಕ್ ಆ್ಯಪ್’ ಬಿಡುಗಡೆಗೊಳಿಸಿದೆ.

ಆ್ಯಪ್ ಉದ್ದೇಶ ಏನು?
ಒಂದೇ ಆ್ಯಪ್‍ನಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದ ಎಲ್ಲ ಸೇವೆ ಸಿಗುವಂತೆ ಮಾಡುವುದು ಇಲಾಖೆಯ ಉದ್ದೇಶವಾಗಿದೆ. ದಿಶಾಂಕ್ ಆ್ಯಪ್ ತಯಾರಿಸಲು ಕಂದಾಯ ಇಲಾಖೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬಿಎಂಆರ್‍ಡಿಎ, ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವವನನ್ನು ಪಡೆದುಕೊಂಡಿದೆ. ಆ್ಯಪ್ ಮತ್ತಷ್ಟು ಜನ ಸ್ನೇಹಿಯಾಗಿ ಮಾಡಲು ಕಂದಾಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ಹಂತದಲ್ಲಿ ಆ್ಯಪ್‍ನಲ್ಲಿ ಆಸ್ತಿ ಮಾಲೀಕರಿಗೆ ಸಂಬಂಧಿಸಿದ ವಿವರಗಳನ್ನೂ ಜೋಡಿಸುವ ಮೂಲಕ ಮತ್ತಷ್ಟು ಉಪಯುಕ್ತ ಮಹಿತಿ ಕೇಂದ್ರವಾಗಿ ರೂಪಿಸಲು ಇಲಾಖೆ ಚಿತಿಂಸಿದೆ.

ಎಲ್ಲಿ ಸಿಗುತ್ತೆ?
ಗೂಗಲ್ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿ ಈ ಆ್ಯಪ್ ಲಭ್ಯವಿದ್ದು 10 ಸಾವಿರಕ್ಕೂ ಹೆಚ್ಚು ಮಂದಿ ಡೌನ್‍ಲೋಡ್ ಮಾಡಿದ್ದಾರೆ. ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದರೂ, ಮಾಹಿತಿ ಕೊರತೆಯಿಂದ ಹೆಚ್ಚಿನ ಜನರು ಇದನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ. ಆ್ಯಪ್ ಡೌನ್ ಲೋಡ್ ಮಾಡಲು ಕ್ಲಿಕ್ ಮಾಡಿ – ದಿಶಾಂಕ್ 

dishaank app 4

TAGGED:appbengaluruDishaank AppInformationmobilePublic TVRevenue DepartmentState Governmentಆ್ಯಪ್ಕಂದಾಯ ಇಲಾಖೆದಿಶಾಂಕ್ ಆ್ಯಪ್ಪಬ್ಲಿಕ್ ಟಿವಿಬೆಂಗಳೂರುಮಾಹಿತಿಮೊಬೈಲ್ರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
26 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
53 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?