Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಕಿರುಕುಳ ಆರೋಪ-ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಕಿರುಕುಳ ಆರೋಪ-ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

Districts

ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಕಿರುಕುಳ ಆರೋಪ-ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

Public TV
Last updated: April 11, 2018 11:07 am
Public TV
Share
2 Min Read
MND SUICIDE VIDEO COLLAGE
SHARE

ಮಂಡ್ಯ: ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ ವಿರುದ್ಧ ಕಿರುಕುಳ ಆರೋಪವೊಂದು ಕೇಳಿ ಬಂದಿದೆ.

ಮಾಜಿ ಶಾಸಕರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಶ್ರೀನಿವಾಸಪುರ ಗೇಟ್ ನಲ್ಲಿ ನಡೆದಿದೆ.

ರವಿಕುಮಾರ್(55), ವಿಜಿಯಮ್ಮ(45) ಹಾಗೂ ರತನ್ ಗೌಡ(35) ಅಸ್ವಸ್ಥರು. ಈ ಮೂವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ವಿಷ ಸೇವಿಸೋ ಮುನ್ನ ರತನ್ ಸೆಲ್ಫೀ ವಿಡಿಯೋ ಮಾಡಿ ರಾಜಕೀಯ ಮುಖಂಡರೊಬ್ಬರ ಹೆಸರನ್ನು ಹೇಳಿದ್ದಾರೆ.

MND SUICIDE VIDEO 2

ವಿಡಿಯೋದಲ್ಲಿ ಏನಿದೆ?
ಹುಡುಗರನ್ನ ಹುಡುಗಿಯರು ಯಾವ ಯಾವ ರೀತಿ ಮೋಸ ಮಾಡುತ್ತಾರೆ ಎನ್ನುವುದಕ್ಕೆ ನನ್ನ ಪತ್ನಿ ವಿದ್ಯಾ ಉದಾಹರಣೆ. ನನ್ನ ಪತ್ನಿ ವಿದ್ಯಾ ತುಂಬಾ ತೊಂದರೆ ಕೋಡುತ್ತಿದ್ದಳು. ಆಕೆಗೆ ತುಂಬ ಹವ್ಯಾಸಗಳಿತ್ತು. ನನ್ನ ತಂದೆ-ತಾಯಿಗೆ ವಿಷ ಹಾಕಿಸಿ ಸಾಯಿಸಿ ಎಂದು ಹೇಳಿದ್ದಳು. ಆಗ ನಾನು ಈ ವಿಷಯದ ಬಗ್ಗೆ ಆಕೆಯೊಂದಿಗೆ ಮಾತನಾಡಿದೆ. ಇದು ನನ್ನ ಫೋನಿನಲ್ಲಿ ರೆಕಾರ್ಡ್ ಆಗಿತ್ತು. ಆದ್ರೆ ಇದೀಗ ಅದನ್ನು ಡಿಲೀಟ್ ಮಾಡಲು ಎತ್ಕೊಂಡು ಹೋಗಿದ್ದಾರೆ. ಬೇರೊಂದು ಮದುವೆಯಾದೆ. ಹೀಗಾಗಿ ನಮ್ಮ ಮನೆಯತ್ರ ಬಂದು ಗಲಾಟೆ ಮಾಡಿ ನೈತಿಕ ಪೊಲೀಸ್ ಥರ ಹೊಡೆದು ನನ್ನ ಮಾನಮಮಾರ್ಯದೆ ತೆಗೆದಿದ್ದಾರೆ. ಇದಕ್ಕೆಲ್ಲ ಜೆಡಿಎಸ್ ಶಾಸಕ ಎಂ. ಶ್ರೀನಿವಾಸ್ ಹಾಗೂ ಆತನ ಬೆಂಬಲಿಗರಾದ ಕಸ್ತೂರಿ, ವಿನೋದ್, ವಿದ್ಯಾಶ್ರೀ, ಅವರ ಮಾವಂದಿರು, ಅವರ ಅಜ್ಜಿ ಭಾಗ್ಯಮ್ಮ, ರಮೇಶ್, ಹರಿಪ್ರಸಾದ್, ಅಲಮೇಲಮ್ಮ, ನಾಗರಾಜು ಅವರ ಮಗ ಚಂದ್ರ ಹಾಗೂ ತುಪ್ಪ ಶಶಿಯವೇ ಕಾರಣ. ಇದರ ಸಮಸ್ತ ಪ್ರತಿಯೊಂದು ದಾಖಲೆಗಳನ್ನು ಪೇಪರ್ ನಲ್ಲಿ ಬರೆದಿದ್ದೇನೆ. ಅಷ್ಟೇ ಅಲ್ಲದೇ ನಮ್ಮ ಮನೆಯಲ್ಲಿದ್ದ ಹಣ, ಚಿನ್ನಾಭರಣ ಹಾಗೂ ಕೀಗಳನ್ನು ತೆಗೆದುಕೊಂಡು ಹೋಗಿದ್ದಾರೆ.

MND SUICIDE VIDEO

ನನ್ನ ಮೇಲೆ ಹಲ್ಲೆ ಕೂಡ ಮಾಡಿದ್ದರು. ಚಿಕಿತ್ಸೆ ತೆಗೆದುಕೊಳ್ಳಲು ನನ್ನ ಬಳಿ ಹಣವಿರಲಿಲ್ಲ. ಈ ಸಂಬಂಧ ಪೊಲೀಸರಿಗೆ ದೂರು ನೀಡಲು ಹೋದಾಗ ಅವರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ದಯವಿಟ್ಟು, ಈ ಜೆಡಿಎಸ್‍ಯಿಂದ ನನ್ನನ್ನು ಕಾಪಾಡಿ. ನನ್ನ ಸಾವಿಗೆ ನ್ಯಾಯ ಕೊಡಿಸಿ. ನಾನು ಮತ್ತೊಬ್ಬರನ್ನು ಮದುವೆಯಾಗಿದ್ದೀನಿ. ನನ್ನ ಪತ್ನಿ ಮಾಡಿದ ತಪ್ಪಿಗೆ ನಾನು ಕೈ ಮುಗಿದು ಕ್ಷಮೆ ಕೇಳುತ್ತೀನಿ. ಆ ಹುಡುಗಿಗೂ ರಕ್ಷಣೆ ನೀಡಿ. ಆ ಹುಡುಗಿದು ಯಾವುದೇ ತಪ್ಪಿಲ್ಲ. ಈ ಹುಡುಗಿ ಹುಚ್ಚಿ ತರಹ ಆಡಿ ನನ್ನ ಚೆಕ್‍ ಗೆ ನಕಲಿ ಸಹಿ ಮಾಡಿ ಹಣ ಪಡೆದಿರುವ ಬಗ್ಗೆ ಕೇಳಿದ್ದಕ್ಕೆ, ನನ್ನ ತಂದೆ-ತಾಯಿನ ಸಾಯಿಸು ಎಂದು ಕಿರುಕುಳ ನೀಡಿದ್ದಾಳೆ. ಅಷ್ಟೇ ಅಲ್ಲದೇ ನನ್ನ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸಿದ್ದಾಳೆ. ದಯವಿಟ್ಟು ಹುಡುಗರನ್ನ ರಕ್ಷಿಸಿ, ನನ್ನ ಸಾವಿನಿಂದ ಅವರಿಗೆ ನ್ಯಾಯ ಸಿಗಲಿ ಎಂದು ರತನ್ ಹೇಳಿದ್ದಾರೆ.

MND SUICIDE VIDEO 3

ಸಿದ್ದರಾಮಯ್ಯ ನೀವು ಎಲ್ಲ ಭಾಗ್ಯಗಳನ್ನು ನೀಡಿದ್ದೀರ. ಈಗ ಜೆಡಿಎಸ್ ಮುಕ್ತ ಭಾಗ್ಯವನ್ನು ನೀಡಿ. ಮಂಡ್ಯದಲ್ಲಿ ಎಂ. ಶ್ರೀನಿವಾಸ್ ಪುಂಡಾಟಿಕೆ ಆಟಗಳನ್ನು ನಿಲ್ಲಿಸಿ. ನನ್ನ ಸಾವಿಗೆ ರಕ್ಷಣೆ ನೀಡಿ. ರಮ್ಯಾ ಮೇಡಂ ನಾನು ನಿಮ್ಮ ಅಭಿಮಾನಿ. ದಯವಿಟ್ಟು ನನಗೆ ರಕ್ಷಣೆ ಕೊಡಿಸಿ, ಆ ಹುಡುಗಿಗೆ ಏನೂ ಆಗದಂತೆ ರಕ್ಷಣೆ ಕೊಡಿಸಿ ಎಂದು ರತನ್ ವಿಡಿಯೋದಲ್ಲಿ ತಿಳಿಸಿದ್ದಾರೆ.

TAGGED:attemptjdsmandyaMLAPublic TVsuicidetortureಆತ್ಮಹತ್ಯೆಕಿರುಕುಳಜೆಡಿಎಸ್ಪಬ್ಲಿಕ್ ಟಿವಿಮಂಡ್ಯಯತ್ನಶಾಸಕ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
23 minutes ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
26 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
27 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
1 hour ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?