Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗ್ಗೇಶ್ ಗೆದ್ದರೆ ಹಿಂದು ಗೆದ್ದಂತೆ ಟ್ವೀಟ್ – ವಿಡಿಯೋ ಮೂಲಕ ಯುವತಿಯಿಂದ ಜಗ್ಗೇಶ್‍ಗೆ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಗ್ಗೇಶ್ ಗೆದ್ದರೆ ಹಿಂದು ಗೆದ್ದಂತೆ ಟ್ವೀಟ್ – ವಿಡಿಯೋ ಮೂಲಕ ಯುವತಿಯಿಂದ ಜಗ್ಗೇಶ್‍ಗೆ ತರಾಟೆ

Bengaluru City

ಜಗ್ಗೇಶ್ ಗೆದ್ದರೆ ಹಿಂದು ಗೆದ್ದಂತೆ ಟ್ವೀಟ್ – ವಿಡಿಯೋ ಮೂಲಕ ಯುವತಿಯಿಂದ ಜಗ್ಗೇಶ್‍ಗೆ ತರಾಟೆ

Public TV
Last updated: April 30, 2018 3:37 pm
Public TV
Share
3 Min Read
JAGGESH TWEET COLLAGE
SHARE

ಬೆಂಗಳೂರು: ಜಗ್ಗೇಶ್ ಗೆದ್ದರೆ ಹಿಂದು ಗೆದ್ದಂತೆ ಟ್ವೀಟ್ ಹಿನ್ನೆಲ್ಲೆಯಲ್ಲಿ ವಿಡಿಯೋ ಮೂಲಕ ಯುವತಿಯೊಬ್ಬಳು ಜಗ್ಗೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಸ್ತುತ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗ್ಗೇಶ್ ಅವರು, ಜಗ್ಗೇಶ್ ಗೆದ್ದರೆ ಅದು ಮೋದಿಜೀ ಗೆಲುವು, ಜಗ್ಗೇಶ್ ಗೆದ್ದರೆ ಮೋದಿಯವರ ಪರಿಕಲ್ಪನೆಗೆ ಗೆಲುವು, ಜಗ್ಗೇಶ್ ಗೆದ್ದರೆ ಅದು ಹಿಂದುವಿನ ಗೆಲುವು, ಜಗ್ಗೇಶ್ ಗೆದ್ದರೆ ಪಾಂಡವರ ಗೆಲುವು, ಕೌರವನ ಅಳಿವು ಜೈಹಿಂದ್ ಎಂದು ಬರೆದು ಏಪ್ರಿಲ್ 27 ರಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ವ್ಯಾಪಕ ಪರ, ವಿರೋಧ ಪ್ರತಿಕ್ರಿಯೆಗಳು ಬಂದಿವೆ. ಇದರಲ್ಲಿ ಯುವತಿಯೊಬ್ಬರು ಪ್ರಶ್ನಿಸಿ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಜಗ್ಗೇಶ್ ಗೆದ್ದರೆ ಅದು ಮೋದಿಜೀ ಗೆಲುವು..
ಜಗ್ಗೇಶ್ ಗೆದ್ದರೆ ಮೋದಿಯವರ ಪರಿಕಲ್ಪನೆಗೆ ಗೆಲುವು..
ಜಗ್ಗೇಶ್ ಗೆದ್ದರೆ ಅದು ಹಿಂದುವಿನ ಗೆಲುವು..
ಜಗ್ಗೇಶ್ ಗೆದ್ದರೆ ಪಾಂಡವರ ಗೆಲುವು
ಕೌರವನ ಅಳಿವು..ಜೈಹಿಂದ್.. https://t.co/VSDkaIo2tC

— ನವರಸನಾಯಕ ಜಗ್ಗೇಶ್ (@Jaggesh2) April 27, 2018

ಯುವತಿ ಹೇಳಿದ್ದು ಏನು?
ಜಗ್ಗೇಶ್ ನೀವು ರಾಜಕಾರಣಿಯಾಗುವುದಕ್ಕೆ ಮೊದಲು ಚಿತ್ರ ನಟರಾಗಿದ್ದೀರಿ. ನಿಮ್ಮ ಚಿತ್ರಗಳನ್ನು ಬರೀ ಹಿಂದುಗಳು ಮಾತ್ರ ನೋಡಿಲ್ಲ. ಮುಸ್ಲಿಮರು, ಕ್ರೈಸ್ತರು ಎಲ್ಲರೂ ಚಿತ್ರ ನೋಡಿ ನಿಮ್ಮನ್ನು ಬೆಳೆಸಿದ್ದಾರೆ. ಇದೆಲ್ಲಾ ಆದ ಬಳಿಕ ನೀವು ರಾಜಕಾರಣಿ ಆಗಿದ್ದೀರಿ.

ನವರಸನಾಯಕ ಜಗ್ಗೇಶ್ ಈಗಷ್ಟೇ ನಿಮ್ಮ ಟ್ವೀಟ್ ನೋಡಿದೆ. ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ. ಜಗ್ಗೇಶ್ ಗೆದ್ದರೆ ಮೋದಿ ಅವರ ಪರಿಕಲ್ಪನೆ ಗೆದ್ದಂತೆ. ನಿಮ್ಮ ನಾಯಕರು ನಿಮ್ಮ ಇಷ್ಟ. ನೀವು ಗೆದ್ದರೆ ಅವರು ಗೆದ್ದಂತೆ, ಅವರು ಗೆದ್ದರೆ ನೀವು ಗೆದ್ದಂತೆ ಇದು ಸರಿ. ಆದರೆ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ ಎಂದು ನೀವು ಹೇಳಿದ್ದು ಯಾಕೆ? ನಾನು ಹಿಂದುನೇ, ಆದರೆ ಕರ್ನಾಟಕದಲ್ಲಿ ಹಿಂದುಗಳೇ ಮಾತ್ರ ಇಲ್ಲ. ನೀವು ಈ ಮಟ್ಟಕ್ಕೆ ಬರೋಕೆ ಹಿಂದುಗಳು ಮಾತ್ರ ಕಾರಣವಲ್ಲ. ನಿಮ್ಮ ಸಿನಿಮಾವನ್ನು ಹಿಂದುಗಳು ಮಾತ್ರವಲ್ಲದೇ ಕ್ರೈಸ್ತರು, ಮುಸ್ಲಿಮರು, ಜೈನರು ಜಾತಿ, ಮತ ಎಲ್ಲ ಬಿಟ್ಟು ನಿಮ್ಮ ಚಿತ್ರಗಳನ್ನು ನೋಡಿ ನಿಮ್ಮನ್ನು ಈ ಮಟ್ಟಕ್ಕೆ ತಂದಿದ್ದಾರೆ. ಅದನ್ನು ದಯವಿಟ್ಟು ಮರಿಬೇಡಿ. ಬೇರೆ ರಾಜಕಾರಣಿಗಳಂತೆ ಆಡಬೇಡಿ. ಏಕೆಂದರೆ ನೀವು ಒಂದು ರಾಜಕಾರಣಿ ಆಗುವ ಮೊದಲು ಕಲಾವಿದರು ಎನ್ನುವುದನ್ನು ಮರೆಯಬೇಡಿ.

ಅದ್ಯಾವ ಸೀಮೆಯ ಹಿಂದೂ ಅಂತ ಮಾತಾಡ್ತಿರೋ ಗೊತ್ತಿಲ್ಲ, ಸ್ವಾಭಿಮಾನ ಇದ್ರೆ ಇವತ್ತೇ ಮಾಧ್ಯಮದ ಮುಂದೆ ಬಂದು ಹೇಳಿ ನನ್ನ ಸಿನೆಮಾಗಳು, ರಿಯಾಲಿಟಿ ಶೋ…ಗಳು ಬರಿ ಹಿಂದೂ ಗಳೇ ನೋಡಿದ್ದು ನಾನು ಈ ಮಟ್ಟಕ್ಕೆ ಬೆಳದಿದ್ದು ಈಗಲೂ ಕೂಡಾ ನಾನು ಯಶ್ವ0ತಪುರದಲ್ಲಿ ಬರೀ ಹಿಂದೂಗಳ ಮತಗಳನ್ನು ಬಯಸುತ್ತೇನೆ.. ಅಂತ..👺👺

— Ramesh Nirgudi (@NirgudiRamesh) April 29, 2018

ಕಲಾವಿದರಿಗೆ ಜಾತಿ ಅಡ್ಡ ಬರಬಾರದು. ಈಗ ನೀವು ಪೂರ್ಣ ಪ್ರಮಾಣದ ರಾಜಕಾರಣಿ ಆಗಿದ್ದೀರಿ. ಆದರೆ ನಿಮ್ಮ ಬಾಯಿಂದ ಧರ್ಮದ ವಿಷಯವಾಗಿ ಈ ರೀತಿಯ ಮಾತುಗಳು ಬರಬಾರದು. ಏಕೆಂದರೆ ನೀವು ಇಂದು ಈ ಮಟ್ಟಕ್ಕೆ ಬರಬೇಕೆಂದರೆ ಹಿಂದುಗಳು ಮಾತ್ರ ಕಾರಣರಲ್ಲ ಎಲ್ಲ ಧರ್ಮದವರು ಕಾರಣರಾಗಿದ್ದಾರೆ. ಎಲ್ಲರನ್ನು ಒಂದೇ ದೃಷ್ಟಿಯಿಂದ, ಮಾನವೀಯತೆ ದೃಷ್ಟಿಯಿಂದ ನೋಡುವುದನ್ನು ಕಲಿಯಿರಿ. ಹಿಂದು ಗೆದ್ದಂತೆ ಯಾಕೆ? ಕರ್ನಾಟಕದಲ್ಲಿ ಹಿಂದುಗಳು ಮಾತ್ರ ಇದ್ದಾರಾ ಗೆಲ್ಲೊದ್ದಕ್ಕೆ. ಮುಸಲ್ಮಾನರು ಬದಕುವುದಕ್ಕೆ ಅವಕಾಶ ಇಲ್ಲವೇ? ಕೈಸ್ತರು ಬದುಕಬೇಡವೇ? ಒಂದು ದೇಶ ಉದ್ದಾರವಾಗಬೇಕೆಂದರೆ ಅಲ್ಲಿರುವ ಜನರು ಉದ್ದಾರವಾಗಬೇಕು ಬರೀ ಒಂದು ಧರ್ಮ ಉದ್ದಾರವಾಗುವುದ್ದಲ್ಲ.

ಜಗ್ಗೇಶ್ ರವರ ಅರ್ಥಪೂರ್ಣ ಮಾತುಗಳನ್ನು ಅರ್ಥ ಮಾಡಿಕೊಳ್ಳಿ. ಯೋಚಿಸದೆ ಕನ್ನಡಿಗ, ಹಿಂದೂ ಎಂಬ ಪದಗಳನ್ನು ಅನರ್ಥದಲ್ಲಿ ನೋಡಬೇಡಿ.

— M N RAGHOTHAMA THEER (@NRaghothama) April 29, 2018

ಈ ದೇಶ ಒಂದು ಒಕ್ಕೂಟ ರಾಷ್ಟ್ರ. ಎಲ್ಲ ಜಾತಿ ಧರ್ಮದವರಿಗೂ ಅವಕಾಶವಿದೆ. ದಯವಿಟ್ಟು ಅದನ್ನು ಅರ್ಥ ಮಾಡಿಕೊಂಡು ಧರ್ಮ ರಾಜಕಾರಣವನ್ನು ಬಿಟ್ಟು ನೀವು ಕಲಾವಿದರಾಗಿ ಎಲ್ಲೋ ಇದ್ದೀರಾ ಅದ್ದನ್ನು ದಯವಿಟ್ಟು ಉಳಿಸಿಕೊಳ್ಳಿ. ನಿಮ್ಮ ಹೆಸರನ್ನು ನೀವು ಹಾಳು ಮಾಡಿಕೊಳ್ಳಬೇಡಿ. ರಾಜಕೀಯ ಬಿಟ್ಟು ಕಲಾವಿದರಾಗಿ ನಾನು ನಿಮ್ಮನ್ನು ತುಂಬಾ ಇಷ್ಟಪಡುತ್ತೇನೆ. ಹಾಗಾಗಿ ಅದಕ್ಕೆ ತಕ್ಕಂತೆ ನೀವು ನಡೆದುಕೊಳ್ಳಿ. ಏಕೆಂದರೆ ನಿಮ್ಮನ್ನು ಇಷ್ಟಪಡುವವರು ಹಿಂದುಗಳು ಮಾತ್ರವಲ್ಲ. ಎಲ್ಲ ಧರ್ಮದವರು ನಿಮ್ಮನ್ನು ಈಗಲೂ ಇಷ್ಟಪಡುತ್ತಾರೆ. ಅಂತಹ ಪ್ರೀತಿಯನ್ನು ನೀವು ದಯವಿಟ್ಟು ಈ ರೀತಿಯ ಟ್ವೀಟ್ ಗಳನ್ನು ಮಾಡಿ ಅದನ್ನು ಹಾಳು ಮಾಡಿಕೊಳ್ಳಬೇಡಿ ಇದು ನನ್ನ ಮನವಿ.

ಮಿಶ್ರ ಪ್ರತಿಕ್ರಿಯೆ: ಜಗ್ಗೇಶ್ ರವರ ಅರ್ಥಪೂರ್ಣ ಮಾತುಗಳನ್ನು ಅರ್ಥ ಮಾಡಿಕೊಳ್ಳಿ. ಯೋಚಿಸದೆ ಕನ್ನಡಿಗ, ದು ಎಂಬ ಪದಗಳನ್ನು ಅನರ್ಥದಲ್ಲಿ ನೋಡಬೇಡಿ ಎಂದು ಒಬ್ಬರು ಟ್ವೀಟ್ ಮಾಡಿದ್ದರೆ, ಇನ್ನೊಬ್ಬರು ನೀವು ಒಬ್ಬ ರಾಜಕಾರಣಿ ಆಗುವ ಮುಂಚೆ ಒಬ್ಬ ಕಲಾವಿದ. ಕಲಾವಿದರಿಗೆ ಜಾತಿ ಧರ್ಮ ಭೇದವಿಲ್ಲ ನಿಮ್ಮನ್ನು ಎತ್ತರಕ್ಕೆ ಬೆಳೆಸುವಲ್ಲಿ ಎಲ್ಲ ಸರ್ವಧರ್ಮದ ಜನರ ಪಾತ್ರವಿದೆ ಎಂದು ಟ್ವೀಟ್ ಮಾಡಿದ್ದಾರೆ.

TAGGED:bengalurugirljaggeshPublic TVsandalwoodtweetvideoಜಗ್ಗೇಶ್ಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಯುವತಿವಿಡಿಯೋಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
5 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
5 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
5 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?