Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

Bengaluru City

ಯಡಿಯೂರಪ್ಪ ಪ್ರಮಾಣವಚನಕ್ಕಿಲ್ಲ ತಡೆ- ಸುಪ್ರೀಂಕೋರ್ಟ್ ನಲ್ಲೂ ಕಾಂಗ್ರೆಸ್, ಜೆಡಿಎಸ್‍ಗೆ ಹಿನ್ನಡೆ

Public TV
Last updated: May 17, 2018 7:14 am
Public TV
Share
2 Min Read
bsy
SHARE

ಬೆಂಗಳೂರು: ಎಲೆಕ್ಷನ್ ಮುಗಿದು ರಿಸಲ್ಟ್ ಬಂದ್ರು ಕರ್ನಾಟಕ ಕುರುಕ್ಷೇತ್ರದಲ್ಲಿ ಯುದ್ಧ ಮಾತ್ರ ಮುಗಿದಂತೆ ಕಾಣ್ತಿಲ್ಲ. ರಾತ್ರೋರಾತ್ರಿ ರಾಜ್ಯ ರಾಜಕಾರಣದ ಹೈಡ್ರಾಮಾ ಸುಪ್ರೀಂಕೋರ್ಟ್ ಮುಂದೆಯೂ ನಡೆಯಿತು. ಬಿಎಸ್ ಯಡಿಯೂರಪ್ಪ ಪ್ರಮಾಣ ವಚನಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ರಾತ್ರೋರಾತ್ರಿ ವಿಚಾರಣೆಗೆ ಸಮ್ಮತಿಸಿತು.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಎ.ಕೆಎಸ್.ಸಿಕ್ರಿ, ಅಶೋಕ್ ಭೂಷಣ್, ಎಸ್.ಎ.ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇನ್ನು ಕಾಂಗ್ರೆಸ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದ್ರೆ ಕೇಂದ್ರದ ಪರ ಅಟಾರ್ನಿ ಜನರಲ್ ವೇಣುಗೋಪಾಲ್ ವಾದ ಮಂಡಿಸಿದ್ರು

ಹಾಗಾದ್ರೆ ಕೋರ್ಟ್ ಒಳಗೆ ನಡೆದ ಬಿರುಸಿನ ವಾದ ಪ್ರತಿವಾದದ ಡೀಟೈಲ್ಸ್ ಇಲ್ಲಿದೆ.

ಸಿಂಘ್ವಿ- ನ್ಯಾಯಮೂರ್ತಿಗಳ ವಾದ ಪ್ರತಿವಾದ

ಅಭಿಷೇಕ್ ಮನು ಸಿಂಘ್ವಿ- ಮೇ 15ರಂದು 3 ಗಂಟೆಗೆ ಕೆಪಿಸಿಸಿ ಅಧ್ಯಕ್ಷರು ಬೆಂಬಲ ಪತ್ರ ಬರೆದಿದ್ದಾರೆ. ಅಂದೇ 6 ಗಂಟೆಗೆ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಹಾಗಾಗಿ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು. 104 ಶಾಸಕರನ್ನು ಹೊಂದಿರುವ ಬಿಜೆಪಿಗೆ ಅವಕಾಶ ಕೊಟ್ಟಿದ್ದು ತಪ್ಪು. ಹೆಚ್ಚು ಕಾಲಾವಕಾಶ ನೀಡಿರುವುದರಿಂದ ಶಾಸಕರ ವ್ಯಾಪರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದರೂ ಬೆಂಬಲಕ್ಕೆ ಬೇರೆ ಶಾಸಕರಿಲ್ಲ.
ನ್ಯಾಯಮೂರ್ತಿ- ಯಡಿಯೂರಪ್ಪ ಅವರಿಗೆ ಬೆಂಬಲ ಇಲ್ಲ ಅಂತಾ ನಿಮಗೆ ಹೇಗೆ ಗೊತ್ತು..?

ಅಭಿಷೇಕ್ ಮನು ಸಿಂಘ್ವಿ- ಬೇರೆ ಶಾಸಕರ ಬೆಂಬಲ ಇದೆ ಅಂತಾ ಬಿಜೆಪಿ ಹೇಳಿಲ್ಲ. ಯಾವುದೇ ಶಾಸಕರ ಹೆಸರು ಮತ್ತು ಸಹಿಯನ್ನು ರಾಜ್ಯಪಾಲರಿಗೆ ನೀಡಿಲ್ಲ. ಹಾಗಾಗಿ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಿ.
ನ್ಯಾಯಮೂರ್ತಿ- ರಾಜ್ಯಪಾಲರ ಆದೇಶಕ್ಕೆ ತಡೆ ನೀಡಿದರೆ ಆಡಳಿತ ಯಂತ್ರವೇ ಇಲ್ಲದಂತೆ ಆಗುವುದಿಲ್ಲವೇ..? ರಾಜ್ಯದಲ್ಲಿ ಈಗ ಯಾರ ಸರ್ಕಾರ ಇದೆ ..?

ಅಭಿಷೇಕ್ ಮನು ಸಿಂಘ್ವಿ- ಹಂಗಾಮಿ ಸರ್ಕಾರ ಇದೆ. ಬೇರೆಯವರ ಪ್ರಮಾಣವಚನ ಆಗುವವರೆಗೆ ಉಸ್ತುವಾರಿ ಸರ್ಕಾರವೇ ಇರಲಿದೆ. ಆದರೂ ಸುಪ್ರೀಂಕೋರ್ಟ್ ರಾಜ್ಯಪಾಲರ ಆದೇಶ ಪರಿಶೀಲಿಸಬಹುದು.
ನ್ಯಾಯಮೂರ್ತಿ- ನಮ್ಮ ಸಮಸ್ಯೆ ಆದೇಶ ಪರಿಶೀಲನೆ ನಡೆಸುವುದಲ್ಲ. ರಾಜ್ಯಪಾಲರ ಆದೇಶಕ್ಕೆ ತಡೆ ನೀಡುವುದೇ ತೊಡಕು.

ಅಭಿಷೇಕ್ ಮನು ಸಿಂಘ್ವಿ- ನ್ಯಾಯಾಂಗದ ಹಸ್ತಕ್ಷೇಪದಿಂದ ರಾಜ್ಯಪಾಲರ ಘನತೆಗೆ ಧಕ್ಕೆ ಆಗುವುದಿಲ್ಲ. ಮುಖ್ಯಮಂತ್ರಿಯ ಪ್ರಮಾಣ ವಚನಕ್ಕಾದರೂ 2 ದಿನಗಳ ಮಟ್ಟಿಗೆ ತಡೆ ನೀಡಿ.
ನ್ಯಾಯಮೂರ್ತಿ- ಬಿಜೆಪಿಗೆ ಸಂಖ್ಯಾಬಲ ಇದೆಯೇ..? ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪಟ್ಟಿ ನೀಡಿದೆ. ಆದರೂ ಯಡಿಯೂರಪ್ಪ ಬಹುಮತ ಪಡೆಯಲು ಹೇಗೆ ಸಾಧ್ಯ..?

ಅಟಾರ್ನಿ ಜನರಲ್- ಮೈತ್ರಿಕೂಟದ ಶಾಸಕರು ಹೆಸರನ್ನು ನೀಡಿರಬಹುದು. ಆದರೆ ಬಹುಮತ ಸಾಬೀತಾಗೋದು ವಿಧಾನಸಭೆಯಲ್ಲಿ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಎಲ್ಲಾ ಶಾಸಕರ ಸಹಿ ಅಸಲಿಯೇ..?
ನ್ಯಾಯಮೂರ್ತಿ- ಹಾಗಾದರೆ ವಿಧಾನಸಭೆಯಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸುತ್ತಾರಾ..?

ಅಟಾರ್ನಿ ಜನರಲ್- ಗೊತ್ತಿಲ್ಲ. ಬಹುಮತ ಸಾಬೀತು ಪಡಿಸದಿದ್ದರೆ ಮುಂದಿನ ನಡೆ ಕಡೆ ನೋಡಬಹುದು.
ನ್ಯಾಯಮೂರ್ತಿ- ಬಹುಮತ ಸಾಬೀತು ಪಡಿಸಲು 15 ದಿನ ಏಕೆ ಬೇಕು..? ರಾಜ್ಯಪಾಲರ ಆದೇಶವನ್ನು ಮಾರ್ಪಾಟು ಮಾಡಬಹುದಾ…?

ಅಟಾರ್ನಿ ಜನರಲ್- 7 ದಿನಗಳ ಒಳಗೆ ಬಹುಮತ ಸಾಬೀತು ಪಡಿಸಲು ನಾವು ಸಿದ್ಧ.
ಅಭಿಷೇಕ್ ಮನು ಸಿಂಘ್ವಿ- ನಾಳೆ ಸಂಜೆಗೆ ಪ್ರಮಾಣ ವಚನವನ್ನು ಸಂಜೆ 4.30ಕ್ಕೆ ಮುಂದೂಡಿ.
ನ್ಯಾಯಮೂರ್ತಿಗಳು- ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ. ಅವರ ಆದೇಶದ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಲ್ಲ. ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ನೀಡಲು ಸಾಧ್ಯವಿಲ್ಲ.

The moment that crores of Kannadigas are awaiting is here.

Sri @BSYBJP will take oath as Chief Minister of Karnataka tomorrow morning at 9.00 AM at Raj Bhavan.

The movement to build our Suvarna Karnataka has started. #CMBSY

— BJP Karnataka (@BJP4Karnataka) May 16, 2018

ನಾಳೆ ಗುರುವಾರದಂದು ಬೆಳಗ್ಗೆ 9 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ರಾಜಭವನದಲ್ಲಿ ಗೌರವಾನ್ವಿತ ರಾಜ್ಯಪಾಲ ಶ್ರೀ ವಜುಭಾಯಿ ವಾಲಾರವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ನಾಡಿನ ಸಮಸ್ತ ಜನತೆ ಶುಭಹಾರೈಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ.
ನಿಮ್ಮ ಆಶೀರ್ವಾದವೇ ನಮಗೆ ಶ್ರೀರಕ್ಷೆ.

— B.S.Yediyurappa (@BSYBJP) May 16, 2018

His Excellency the Governor of Karnataka has invited Sri @BSYBJP to form the government.

Sri @BSYBJP will take oath tomorrow as Chief Minister of Karnataka at 9 AM at Raj Bhavan. #CMBSY pic.twitter.com/DCSIx3APSZ

— BJP Karnataka (@BJP4Karnataka) May 16, 2018

TAGGED:bs yeddyurappacongressjdsKarnataka ElectionKarnataka Election 2018Namma ElectionsPublic TV
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
17 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
20 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
37 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
55 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
1 hour ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?