Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರ ಉತ್ತರಾಧಿಕಾರಿ ಯತೀಂದ್ರ ಅಲ್ಲ – ಕುರುಬ ಸಮುದಾಯದ ಯುವ ನಾಯಕನ ಮೇಲೆ ಮಾಜಿ ಸಿಎಂ ಕಣ್ಣು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯನವರ ಉತ್ತರಾಧಿಕಾರಿ ಯತೀಂದ್ರ ಅಲ್ಲ – ಕುರುಬ ಸಮುದಾಯದ ಯುವ ನಾಯಕನ ಮೇಲೆ ಮಾಜಿ ಸಿಎಂ ಕಣ್ಣು!

Bengaluru City

ಸಿದ್ದರಾಮಯ್ಯನವರ ಉತ್ತರಾಧಿಕಾರಿ ಯತೀಂದ್ರ ಅಲ್ಲ – ಕುರುಬ ಸಮುದಾಯದ ಯುವ ನಾಯಕನ ಮೇಲೆ ಮಾಜಿ ಸಿಎಂ ಕಣ್ಣು!

Public TV
Last updated: June 16, 2018 1:42 pm
Public TV
Share
2 Min Read
yatindra siddaramaiah e
SHARE

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಲ್ಲಿ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಅವರ ಪುತ್ರ ಯತೀಂದ್ರ ಎಂದು ಸುಲಭವಾಗಿ ಉತ್ತರಿಸಬಹುದು. ಆದರೆ ಮಾಜಿ ಸಿಎಂ ನನ್ನ ಉತ್ತರಾಧಿಕಾರಿ ಯತೀಂದ್ರ ಅಲ್ಲ ಎನ್ನುವ ಸಂದೇಶವನ್ನು ನೀಡುತ್ತಿದ್ದಾರೆ.

ಹೌದು. ಸಾಮಾನ್ಯವಾಗಿ ತಂದೆ ಸಕ್ರೀಯ ರಾಜಕಾರಣದಲ್ಲಿದ್ದರೆ ಅವರ ಮಗ ಉತ್ತರಾಧಿಕಾರಿ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಸಿಎಂ ತನ್ನ ಮಗನ ಬಗ್ಗೆ ಹೆಚ್ಚು ಒಲವು ತೋರಿಸದೇ ಬೆಂಗಳೂರಿನ ಕುರುಬ ಸಮುದಾಯ ಶಾಸಕರೊಬ್ಬರನ್ನು ಸದ್ದಿಲ್ಲದೇ ಪ್ರಚಾರಕ್ಕೆ ತರಲು ಮುಂದಾಗುತ್ತಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಪುತ್ರನಿಗಿಂತ ಹೆಚ್ಚಾಗಿ ಪ್ರೀತಿ ತೋರಿಸಿ ಯುವ ಶಾಸಕರೊಬ್ಬರನ್ನು ಬೆಳೆಸುತ್ತಿದ್ದಾರೆ. ಅವರೇ ಸಿದ್ದರಾಮಯ್ಯ ನಂತರದ ಉತ್ತರಾಧಿಕಾರಿ ಅಂತಾ ಹೇಳಲಾಗುತ್ತಿದೆ. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ತಮ್ಮ ಮಗನಿಗೆ ಮಂತ್ರಿಗಿರಿ ಕೊಡಿಸುವಂತೆ ಒತ್ತಡ ಹೇರುತ್ತಿಲ್ಲ. ಬದಲಾಗಿ ನೀಲಿ ಕಣ್ಗಳ ಯುವ ನಾಯಕನಿಗೆ ಮಂತ್ರಿಗಿರಿ ನೀಡಬೇಕು ಅಂತಾ ಸ್ವತಃ ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಾಯ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

bhairati siddu

ಹೆಬ್ಬಾಳ ಶಾಸಕರಾಗಿರುವ ಭೈರತಿ ಸುರೇಶ್ ಅವರ ಪರವಾಗಿ ಸಿದ್ದರಾಮಯ್ಯ ಈಗ ಹೆಚ್ಚಿನ ಒಲವು ತೋರುತ್ತಿದ್ದಾರೆ ಎನ್ನುವ ಮಾತು ಕೈ ವಲಯದಲ್ಲಿ ಹರಿದಾಡುತ್ತಿದೆ. ಪಕ್ಷದ ಕಷ್ಟಕಾಲದಲ್ಲಿ ಸಹಾಯಕ್ಕೆ ಬಂದ ಭೈರತಿ ಸುರೇಶ್ ರನ್ನು ಸಚಿವರನ್ನಾಗಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಅವರೇ ಸಿದ್ದರಾಮಯ್ಯ ನಂತರದ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ ನ ಇನ್ನುಳಿದ ಕುರುಬ ಸಮುದಾಯದ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಈ ನಡೆಯಿಂದ ಹೆಚ್.ಎಂ.ರೇವಣ್ಣ, ಶಾಸಕರಾದ ಶಿವಳ್ಳಿ, ಎಂ.ಟಿ.ಬಿ.ನಾಗರಾಜ್ ಪಕ್ಷದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಭಯ ಪಡುವಂತಾಗಿದೆ. ಈ ಕಾರಣಕ್ಕೆ ಈಗ ಸಿದ್ದರಾಮಯ್ಯನವರೇ ನಮ್ಮ ಪಾಲಿಗೆ ವಿಲನ್ ಆಗಿದ್ದಾರೆ. ಮಂತ್ರಿ ಸ್ಥಾನಕ್ಕೆ ಸಿಎಂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಕುರುಬ ಸಮಾಜದ ಶಾಸಕರು ತಮ್ಮ ಆಪ್ತರ ಜೊತೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾಕೆ ನೀವು ಭೈರತಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯನವರನ್ನು ಕೇಳಿದ್ದಕ್ಕೆ ತಮ್ಮ ಆಪ್ತರ ಬಳಿ, ಭೈರತಿ ಸುರೇಶ್ ಸ ಸಾಮಥ್ರ್ಯದಿಂದಲೇ ಪರಿಷತ್ ಸದಸ್ಯರಾಗಿದ್ದಾರೆ. ಹೆಬ್ಬಾಳ ಉಪ ಚುನಾವಣೆಯಲ್ಲಿ ಟಿಕೆಟ್ ತಪ್ಪಿದರೂ ನಿಷ್ಟೆಯಿಂದಲೇ ಪಕ್ಷಕ್ಕಾಗಿ ದುಡಿದಿದ್ದಾರೆ. ಯಾವುದೇ ಅಪಸ್ವರ ಎತ್ತದೇ ಶಿಸ್ತಿನಿಂದ ಪಕ್ಷ ಕಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಕ್ಕಾಗ ಅವರಿಗೆ ಎಲ್ಲಾ ರೀತಿಯ ನೆರವು ನೀಡಿದ್ದಾರೆ. ಸಮುದಾಯದ ಉಳಿದ ಶಾಸಕರುಗಳು ಅವರವರ ಗೆಲುವಿಗಷ್ಟೆ ಸೀಮಿತರಾದರು. ಕಷ್ಟದಲ್ಲಿದ್ದಾಗ ಯಾರೂ ನೆರವಿಗೂ ಬರಲಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

ಭೈರತಿ ಸುರೇಶ್ ಗೆ ಮಂತ್ರಿ ಸ್ಥಾನ ನೀಡಬೇಕು ಅಂತಾ ಸ್ವತಃ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಕೂಡಾ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಪುತ್ರನಿಗಿಂತ ಹೆಚ್ಚು ಪ್ರೀತಿ ತೋರಿಸಿ ಭವಿಷ್ಯದ ಸಮುದಾಯದ ನಾಯಕನನ್ನಾಗಿಸುವ ಯತ್ನದಲ್ಲಿದ್ದಾರೆ ಎನ್ನುವ ಮಾತುಗಳು ಸಿದ್ದರಾಮಯ್ಯ ಆಪ್ತ ವಲಯದಲ್ಲೇ ಈಗ ಕೇಳಿ ಬರುತ್ತಿದೆ.

TAGGED:BangalorecongressHigh CommandPublic TVsiddaramaiahYatinda Siddaramaiahಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುಯತೀಂದ್ರ ಸಿದ್ಧರಾಮಯ್ಯಸಿದ್ಧರಾಮಯ್ಯಹೈಕಮಾಂಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
10 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
17 minutes ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
20 minutes ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
39 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
46 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?