Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ

Public TV
Last updated: June 18, 2018 2:02 pm
Public TV
Share
2 Min Read
PUTTASWAMY 1
SHARE

ಬೆಂಗಳೂರು: ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಬಿ.ಜೆ. ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಪ್ತ ಬಿ.ಜೆ. ಪುಟ್ಟಸ್ವಾಮಿ ಅಸಮಾಧಾನಗೊಂಡಿದ್ದು, ಯಡಿಯೂರಪ್ಪಗೆ ಬಹಿರಂಗವಾಗಿ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ.

ಪತ್ರದಲ್ಲಿ ಏನಿದೆ?
ತಮ್ಮಿಂದ ನನ್ನ ಸ್ವಂತ ಲಾಭಕ್ಕೆ ಯಾವುದೇ ಆಸೆ ಪಟ್ಟವನಲ್ಲ. ನಮ್ಮ ಜನಾಂಗಕ್ಕೆ ತಾವು ಮಾಡಿರುವ ಸಹಾಯಕ್ಕೆ ನಾನು ಮತ್ತು ನಮ್ಮ ಜನಾಂಗ ಚಿತ ಋಣಿಯಾಗಿದೆ. ಅದರಲ್ಲಿ ಯಾವುದೇ ಲೋಪವಿಲ್ಲದಂತೆ ಸಾರ್ವಜನಿಕ ಉಪಯೋಗಕ್ಕೆ ಬಳಸಿದ್ದೇನೆ.

ನಾನು ನಂಬಿದ್ದು ಪಕ್ಷದಲ್ಲಿ ಒಬ್ಬ ದೇವರನ್ನು ಮಾತ್ರ. ಪಕ್ಷದ ಹಿತದೃಷ್ಟಿಯಿಂದ ಯಾವುದೇ ಒಳ ಒಪ್ಪಂದವಿಲ್ಲದೇ ವಿರೋಧಿಗಳ ಹಲವು ಹಗರಣಗಳನ್ನು ಬಯಲಿಗೆ ಎಳೆದಿದ್ದೇನೆ. ಈಗ ನನ್ನ ರಕ್ಷಣೆಗೆ ಗತಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ. ತಾವು ಮಾಡಿದ ಸಹಾಯಕ್ಕೆ ಋಣ ಮುಕ್ತನಾಗಿ ನಡೆದುಕೊಂಡಿದ್ದೇನೆ.

PUTTASWAMY

ನಾನು ಒಂದು ಜಾತಿಯ ಪ್ರತಿನಿಧಿಯೂ ಹೌದು. ಮುಖ್ಯವಾಗಿ ಹಿಂದುಳಿದ ವರ್ಗಗಳನ್ನು ಪ್ರತಿನಿಧಿಸುವ ನಾಯಕನಾಗಿದ್ದೇನೆ. ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ನನ್ನ ಉಪಸ್ಥಿತಿ ವಿಧಾನ ಪರಿಷತ್ತಿನ ಒಳಗೆ ಹಾಗೂ ಹೊರಗೆ ಮತ್ತು ಹಿಂದುಳಿದ ವರ್ಗಗಳ ಮತ್ತಷ್ಟು ಹೆಚ್ಚಿನ ಸಂಘಟನೆಗೆ ಮತ್ತು ಲೋಕಸಭಾ ಚುನಾವಣೆಗೆ ಅತ್ಯಂತ ಪರಿಣಾಮಕಾರಿಯಾಗಿ ಸಹಕಾರಿಯಾಗುತ್ತಿತ್ತು ಎಂಬ ದೃಢ ನಂಬಿಕೆ ನನಗಿತ್ತು.

ಆದರೆ, ಯಾವ ಮಾನದಂಡ ಅನುಸರಿಸಿ ವಿಧಾನ ಪರಿಷತ್ತಿನ ಸದಸ್ಯತ್ವದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡದಿರುವುದು ನನಗಾಗಲೀ ಅಧವಾ ಕರ್ನಾಟಕದ ಜನತೆಗಾಗಲೀ ಅರ್ಥವಾಗುತ್ತಿಲ್ಲ. ತಾವು ವಿಧಾನ ಪರಿಷತ್ತಿನ ಸದಸ್ಯತ್ವವನ್ನು ಮುಂದುವರೆಸುವುದರ ಜೊತೆಗೆ ಪಕ್ಷವನ್ನು ಪರಿಣಾಮಕಾರಿಯಾಗಿ ಸಮರ್ಥಿಸಲು ವಿಪಕ್ಷ ನಾಯಕರನ್ನಾಗಿ ಮಾಡಲು ಇಚ್ಛೆಯನ್ನು ಸಹ ವ್ಯಕ್ತಪಡಿಸಿದ್ದೀರಿ. ಆ ಮಾತು ತಪ್ಪಿದ್ದಕ್ಕೆ ಕಾರಣ ತಿಳಿಯುತ್ತಿಲ್ಲ.

ನನ್ನ ಅವಿರತ ಶ್ರಮ, ಬದ್ಧತೆ, ನಂಬಿಕೆ, ಪ್ರಾನವನ್ನು ಲೆಕ್ಕಿಸದೆ ಮಾಡಿದ ಸಮರ್ಥನೆ ಇವುಗಳೆಲ್ಲವೂ ಸೋತಿರುವುದಕ್ಕೆ ಅತೀವ ನೋವಾಗಿದೆ. ನನ್ನ ಜೀವನದ ಕೊನೆ ಹಂತದಲ್ಲಿ ಸಕ್ರಿಯ ರಾಜಕೀಯಕ್ಕೆ ತೆರೆ ಎಳೆದಿರುವುದು ಯಾವ ತಪ್ಪಿಗೆ ಎಂದು ತಿಳಿಯುತ್ತಿಲ್ಲ.

ಪಕ್ಷದ ಸಂಘಟನೆಯಲ್ಲಿ ನನ್ನ ಜೊತೆ ಎಲ್ಲಾ ವಿಧದಲ್ಲೂ ಸಹಕರಿಸಿದ ನನ್ನ ಸಹಪಾಠಿಗಳಿಗೆ ಮತ್ತು ಹಿಂದುಳಿದ ವರ್ಗಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ತಮ್ಮಗಳನ್ನು ರಾಜಕೀಯದಲ್ಲಿ ಸಾಧ್ಯವಾದಷ್ಟು ಗಟ್ಟಿ ಮಾಡುವ ಆಸೆ ನನ್ನದಾಗಿತ್ತು. ಅದು ಸಾಧ್ಯವಾಗದಿರುವುದಕ್ಕೆ ವಿಷಾಧಿಸುತ್ತೇನೆ.

ಮಾಧ್ಯಮಗಳಲ್ಲಿ ಮತ್ತು ಕನಾಟಕ ಜನತೆಯ ಮನಸ್ಸಿನಲ್ಲಿ ನನ್ನನ್ನು ತಮ್ಮ ಆಪ್ತನೆಂದು ಗುರುತಿಸಲಾಗಿದೆ. ಅದಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ನಿಷ್ಠೆಯಿಂದ ನಡೆದುಕೊಂಡಿದ್ದೇನೆ ಎಂದು ನನ್ನ ಆತ್ಮಸಾಕ್ಷಿಯಾಗಿ ಈ ಮೂಲಕ ಕರ್ನಾಟಕ ಜನತೆಯ ಮುಂದೆ ಪ್ರಮಾಣಿಕರಿಸುತ್ತೇನೆ. ಅದಕ್ಕಾಗಿ ಈ ವಿವರಣೆ.

ಈ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಮತ್ತೊಮ್ಮೆ ಕೋರುತ್ತೇನೆ.

TAGGED:BangalorePublic TVPuttaswamyResignationyeddyurappaಪಬ್ಲಿಕ್ ಟಿವಿಪುಟ್ಟಸ್ವಾಮಿಬೆಂಗಳೂರುಯಡಿಯೂರಪ್ಪರಾಜೀನಾಮೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
7 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
7 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
8 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
9 hours ago

You Might Also Like

Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
28 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
32 minutes ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
38 minutes ago
Air India crash in Ahmedabad Hours before crash flier on same Air India jet reported AC failure cabin issues
Latest

ಪತನಗೊಂಡ ವಿಮಾನ ಅವ್ಯವಸ್ಥೆಯಿಂದ ಕೂಡಿತ್ತು- 2 ಗಂಟೆ ಮೊದಲು ಪ್ರಯಾಣಿಸಿದ್ದ ಪ್ರಯಾಣಿಕನ ಆಕ್ರೋಶ

Public TV
By Public TV
1 hour ago
Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
2 hours ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?