Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ತ್ರಿಮೂರ್ತಿಗಳಿಂದಾಗಿ ನನ್ನ ರಾಜಕೀಯ ಜೀವನ ಹಾಳಾಯ್ತು: ಆತ್ಮಚರಿತ್ರೆಯಲ್ಲಿ ಕೈ ನಾಯಕರ ಬಗ್ಗೆ ಬಿ.ಎ.ಮೊಯಿದ್ದೀನ್ ಅಸಮಾಧಾನ

Public TV
Last updated: July 12, 2018 4:08 pm
Public TV
Share
2 Min Read
B A MOIDDEEN 1
SHARE

ಮಂಗಳೂರು: ಮಾಜಿ ಸಚಿವ ಬಿ.ಎ.ಮೊಯ್ದೀನ್ ಮೊನ್ನೆಯಷ್ಟೆ ನಿಧನರಾಗಿದ್ದಾರೆ. ಆದರೆ, ಅದಕ್ಕೂ ಮುನ್ನ ಮೊಯಿದ್ದೀನ್ ಬರೆದಿಟ್ಟ ಆತ್ಮಚರಿತ್ರೆ ಕಾಂಗ್ರೆಸ್ ರಾಜಕೀಯ ವಲಯದಲ್ಲಿ ಸದ್ದು ಮಾಡುವ ಲಕ್ಷಣ ಕಂಡುಬಂದಿದೆ.

ತನ್ನನ್ನು ರಾಜಕೀಯದಲ್ಲಿ ಮೇಲೆ ಬರದಂತೆ ತುಳಿದು ಹಿಂಡಿ ಹಿಪ್ಪೆ ಮಾಡಿದ್ದು ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಮತ್ತು ವೀರಪ್ಪ ಮೊಯ್ಲಿ. ಈ ಮೂವರು ತ್ರಿಮೂರ್ತಿಗಳಿಂದಾಗಿ ನನ್ನ ರಾಜಕೀಯ ಜೀವನ ಹಾಳಾಗಿ ಹೋಯ್ತು ಎಂದು ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

MNG MOIDIN BOOK 1

ಆತ್ಮಕಥೆಯಾದ `ನನ್ನೊಳಗಿನ ನಾನು’ ಎಂಬ ಪುಸ್ತಕದಲ್ಲಿ ಕೈ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಪಾಲಿಗೆ ನಾಲ್ಕಾಣೆ ಸದಸ್ಯನೂ ಅಲ್ಲದ ಜನಾರ್ದನ ಪೂಜಾರಿಯನ್ನು ರಾಜಕೀಯಕ್ಕೆ ಕರೆತಂದಿದ್ದು ವೀರಪ್ಪ ಮೊಯ್ಲಿ. ಆಗಿನ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕೆ.ಕೆ. ಶೆಟ್ಟಿ ಜೊತೆಗಿನ ವೈಮನಸ್ಸಿನಿಂದಾಗಿ ಜಸ್ಟ್ ಒಬ್ಬ ವಕೀಲನಾಗಿದ್ದ ಜನಾರ್ದನ ಪೂಜಾರಿಯನ್ನು ಇಂದಿರಾ ಗಾಂಧಿಗೆ ಪರಿಚಯಿಸಿ, 1977ರಲ್ಲಿ ನೇರವಾಗಿ ಲೋಕಸಭೆ ಚುನಾವಣೆಯ ಟಿಕೆಟ್ ಕೊಡಿಸಿದ್ದರು. ಆಗ ಅವರ ಹೆಸರು ಜನಾರ್ದನ ಅಷ್ಟೇ ಆಗಿತ್ತು, ಆದರೆ ಬಿಲ್ಲವ ಜನರನ್ನು ಓಲೈಸಲು ದೃಷ್ಟಿಯಿಂದ ಜನಾರ್ದನ ಹೆಸರಿನ ಜೊತೆಗೆ ಪೂಜಾರಿ ಎಂದು ಸೇರಿಸಿ ಜನಾರ್ದನ ಪೂಜಾರಿ ಎಂದು ನಾಮಕರಣ ಮಾಡಿದ್ದು ವೀರಪ್ಪ ಮೊಯ್ಲಿ ಎಂದು ಬರೆದಿದ್ದಾರೆ.

MNG MOIDIN BOOK 2

ಪೂಜಾರಿ ಅಧಿಕಾರ ಪಡೆದ ಬಳಿಕ ತನ್ನ ಏಳ್ಗೆಗೆ ಕಾರಣರಾದವರನ್ನೆಲ್ಲ ತುಳಿದರು. ಗ್ರಾಮ ಪಂಚಾಯ್ತಿ ಸದಸ್ಯನಿಂದ ಹಿಡಿದು ಮೇಯರ್, ಶಾಸಕ ಯಾರಾಗಬೇಕು ಅನ್ನೋದು ತಾನು ಹೇಳಿದಂತೆ ನಡೆಯುವಂತೆ ನೋಡಿಕೊಂಡರು. ಆಸ್ಕರ್ ಅನ್ನು ಉಡುಪಿಗೆ ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿಸಿ, 1980 ರಲ್ಲಿ ಲೋಕಸಭೆ ಟಿಕೆಟ್ ಸಿಗುವಂತೆ ಮಾಡಿದ್ದೆ. ಆದರೆ 1978ರಿಂದ ಬಂಟ್ವಾಳ ಶಾಸಕನಾಗಿದ್ದ ತನಗೆ 1983ರ ಚುನಾವಣೆಯಲ್ಲಿ ಪೂಜಾರಿ, ಮೊಯ್ಲಿ, ಆಸ್ಕರ್ ಸೇರಿ ಟಿಕೆಟ್ ಸಿಗದಂತೆ ಮಾಡಿದ್ದರು. ನನ್ನನ್ನು ಮೂಲೆಗುಂಪು ಮಾಡಿ, ರಮಾನಾಥ ರೈಗೆ ಟಿಕೆಟ್ ಕೊಡಿಸಿದ್ದರು. 1980ರಲ್ಲಿ ಕಾಂಗ್ರೆಸ್ ವಿಭಜನೆಯಾದಾಗ ದೇವರಾಜ ಅರಸು ಜೊತೆಗಿದ್ದ ಕಾರಣಕ್ಕೆ ನನ್ನ ಮೇಲೆ ಹಗೆ ತೀರಿಸಿಕೊಂಡರು. ಈ ಮೂವರಿಗೆ ನಾನೂ ಎಷ್ಟೇ ಅಂಗಲಾಚಿದರೂ ನನ್ನನ್ನು ರಾಜಕೀಯವಾಗಿ ತುಳಿದುಬಿಟ್ಟರು. ಬಳಿಕ ನನಗೆ 1989ರಲ್ಲಿ ರಾಜಕೀಯ ಪುನರ್ಜನ್ಮ ನೀಡಿದ್ದು ರಾಮಕೃಷ್ಣ ಹೆಗಡೆ ಅಂತಾ ಬರೆದುಕೊಂಡಿದ್ದಾರೆ.

ಮೊಯಿದ್ದೀನ್ ರವರ ಆತ್ಮಚರಿತ್ರೆ ನನ್ನೊಳಗಿನ ನಾನು ಜುಲೈ 20 ರಂದು ಬಿಡುಗಡೆಯಾಗಲಿದೆ.

MNG MOIDIN BOOK 3

TAGGED:autobiographyB.A .MoiddeencongressMangaluruPublic TVಆತ್ಮಚರಿತ್ರೆಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎ.ಮೊಯಿದ್ದೀನ್ಮಂಗಳೂರು
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
12 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
21 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
2 days ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
6 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
6 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
7 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
6 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
6 hours ago
03 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-3

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?