Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆಗೆ ರಾಜ್ಯ ನಾಯಕರಿಗೆ ಮೋದಿ, ಶಾ ’23’ ಅಂಶಗಳ ಟಾಸ್ಕ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಸಭಾ ಚುನಾವಣೆಗೆ ರಾಜ್ಯ ನಾಯಕರಿಗೆ ಮೋದಿ, ಶಾ ’23’ ಅಂಶಗಳ ಟಾಸ್ಕ್!

Bengaluru City

ಲೋಕಸಭಾ ಚುನಾವಣೆಗೆ ರಾಜ್ಯ ನಾಯಕರಿಗೆ ಮೋದಿ, ಶಾ ’23’ ಅಂಶಗಳ ಟಾಸ್ಕ್!

Public TV
Last updated: July 17, 2018 2:47 pm
Public TV
Share
2 Min Read
Modi Plan 1
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ರಚಿತವಾಗಿದ್ದರೆ ಇತ್ತ ಬಿಜೆಪಿ ಮಾತ್ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಚುನಾವಣಾ ಪ್ರಚಾರದ ರೂಪುರೇಷಗಳು ಹೇಗಿರಬೇಕು ಎಂಬುದರ ಬಗ್ಗೆ ಹೈಕಮಾಂಡ್ ನಾಯಕರ ರಾಜ್ಯ ಬಿಜೆಪಿ ನಾಯಕರು ಸಮಾಲೋಚನೆ ನಡೆಸುತ್ತಿದ್ದಾರೆ.

ಇದೇ ತಿಂಗಳ ಅಂತ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಸಿ ಲೋಕಸಭಾ ಚುನಾವಣೆ ಸಿದ್ಧತೆಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

Modi AmitShah

ವಿಧಾನಸಭಾ ಚುನಾವಣೆ ವೇಳೆ ಅಮಿತ್ ಶಾ ರಾಜ್ಯ ನಾಯಕರಿಗೆ 19 ಅಂಶಗಳ ಟಾಸ್ಕ್ (ನಿಯಮ)ಗಳನ್ನು ನೀಡಿ, ಅವುಗಳನ್ನು ಕ್ರಮಬದ್ಧವಾಗಿ ಪಾಲಿಸುವಂತೆ ಅದೇಶಿಸಿದ್ದರು. ಈಗ ಅದೇ 19 ಟಾಸ್ಕ್ ಗಳಿಗೆ ಹೆಚ್ಚುವರಿಯಾಗಿ 4 ಟಾಸ್ಕ್ ಸೇರಿಸಿದ್ದಾರೆ. ಈ ಮೊದಲು 19 ಟಾಸ್ಕ್ ಗಳ ಪ್ರತಿಫಲ, ನಿರಂತರ ಸಭೆ, ಸಮಾವೇಶಗಳಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕನಿಷ್ಠ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕೆಂಬ ಗುರಿಯನ್ನು ಅಮಿತ್ ಶಾ ಹೊಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಿದ 19 ಟಾಸ್ಕ್ ಗಳ ಜೊತೆಗೆ ಹೆಚ್ಚುವರಿಯಾಗಿ 4 ಟಾಸ್ಕ್ ನೀಡಿ ಒಟ್ಟು 23 ಅಂಶಗಳ ಸೂತ್ರಕ್ಕೆ ಪ್ಲಾನ್ ನಡೆದಿದೆ.

ಅಮಿತ್ ಶಾ ರ 23 ಸೂತ್ರಗಳು ಏನು?
1. ವಾರದಲ್ಲಿ ವಾಸ್ತವ್ಯ ಸಹಿತ ಎರಡು ದಿನ ಪ್ರವಾಸ.
2. ಪ್ರತಿ ಮತಗಟ್ಟೆಗೆ ಶಕ್ತಿಕೇಂದ್ರದ ಪ್ರಮುಖರ ನೇಮಕ.
3. ಮಂಡಳದ ವಿಸ್ತೃತ ಸಭೆ ನಡೆಸಲು ಸೂಚನೆ.
4. ಶಕ್ತಿ ಕೇಂದ್ರದ ಪ್ರಮುಖರು ವಾರದಲ್ಲಿ ಎರಡು ದಿನ ಪ್ರವಾಸ ಕಡ್ಡಾಯ
5. ಕಳೆದ ಎರಡು ಲೋಕಸಭೆ ಚುನಾವಣೆ ಆಧಾರದ ಮೇಲೆ ಮತಗಟ್ಟೆಗಳ ಎ, ಬಿ, ಸಿ ಎಂದು ವರ್ಗಿಕರಸಿಬೇಕು.

6. ಮತಗಟ್ಟೆ ಸಶಕ್ತೀಕರಣ ಪೂರ್ಣಗೊಳಿಸಬೇಕು.
7. ಎಸ್‍ಸಿ, ಎಸ್‍ಟಿ, ಓಬಿಸಿ ಸಮುದಾಯದ ಕನಿಷ್ಠ 10 ಮಂದಿಯನ್ನು ಹೊಸ ಸದಸ್ಯತ್ವ ಮಾಡಬೇಕು.
8. ಸಹಕಾರಿ ನಿರ್ದೇಶಕರ ಮತ್ತು ಸ್ವಸಹಾಯ ಸಂಘಗಳ ಸದಸ್ಯರ ಪಟ್ಟಿ ಸಿದ್ಧಪಡಿಸಬೇಕು.
9. ಮಂದಿರ, ಮಠ, ಸಾಧು-ಸಂತರ ಪಟ್ಟಿ ಸಿದ್ದಪಡಿಸಿ ಚರ್ಚಿಸಬೇಕು.
10. ಪಂಚಾಯಿತಿ ಚುನಾವಣೆ ಸೋತವರ ಪಟ್ಟಿ ಸಿದ್ಧಪಡಿಸಬೇಕು, ಪಕ್ಷಕ್ಕೆ ಸೇರ್ಪಡಿಸಿಕೊಳ್ಳಬೇಕು.

amit shah modi

11. ಸ್ಮಾರ್ಟ್ ಫೋನ್ ಇರುವವರ ಪಟ್ಟಿ ತಯಾರಿಸಬೇಕು.
12. ಮೋಟರ್ ಬೈಕ್ ಇರುವವರ ಪಟ್ಟಿ ಸಿದ್ಧಪಡಿಸಬೇಕು.
13. ಪ್ರತಿಮತಗಟ್ಟೆಯಲ್ಲಿ ಈ ಭಾರಿ ಬಿಜೆಪಿ ಸರ್ಕಾರ ಎಂಬ ಘೋಷಣೆಯುಳ್ಳ ಗೋಡೆಬರಹ 5 ಸ್ಥಳದಲ್ಲಿ ಬರೆಯಬೇಕು.
14. ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರ ಪ್ರತಿನಿಧಿಸುವ ಕ್ಷೇತ್ರದ ಚಾರ್ಜ್ ಶೀಟ್ ತಯಾರಿಸಬೇಕು.
15.ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 8-10 ಪ್ರಮುಖರ ಕೋರ್ ಕಮಿಟಿ ರಚನೆ.

16. ಮತಗಟ್ಟೆಯ ಪ್ರತಿ ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜಾರೋಹಣ.
17. ನವಶಕ್ತಿ ಸಮಾವೇಶ ಕಡ್ಡಾಯವಾಗಿ ಆಯೋಜಿಸಬೇಕು.
18. ಸಾಮಾಜಿಕ ಜಾಲತಾಣ ಕಾರ್ಯಾಗಾರ ನಡೆಸಬೇಕು.
19. ಪ್ರಣಾಳಿಕೆ ಮತ್ತು ಚಾರ್ಜ್ ಶೀಟ್ ಕಾರ್ಯಾಗಾರ ಮಾಡಬೇಕು.
20. ವಾಟ್ಸಪ್ ಗ್ರುಪ್ ಗಳ ರಚನೆ.

21. ಚುನಾವಣೆ ವಿಸ್ತಾರಕರ ಜೊತೆ ವಿಚಾರ ವಿನಿಮಯ ಮಾಡಿಕೊಳ್ಳಬೇಕು.
22. ಹೊರ ರಾಜ್ಯದ ಕ್ಷೇತ್ರ ಸಂಯೋಜಕರ ಜೊತೆ ಕಾರ್ಯ ವಿಭಜನೆ ಮಾಡಿಕೊಳ್ಳಬೇಕು.
23. ಪೇಜ್ ಪ್ರಮುಖರ ನೇಮಕಾತಿಗೆ ಚಾಲನೆ ಕೊಡಬೇಕು.

https://youtu.be/GnXEHOwe1Rw

TAGGED:Amit ShahbjpElection 2019Lok Sabha electionmodiPublic TVಅಮಿತ್ ಶಾಚುನಾವಣೆ 2019ಪಬ್ಲಿಕ್ ಟಿವಿಬಿಜೆಪಿಮೋದಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

sabarimala kerala karnataka
Chikkamagaluru

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
11 minutes ago
armed robbery gang in chikkamagaluru
Chikkamagaluru

ಚಿಕ್ಕಮಗಳೂರಲ್ಲಿ ರಾತ್ರಿ ವೇಳೆ ಮಚ್ಚು, ರಾಡ್ ಹಿಡಿದು ಓಡಾಡ್ತಿದೆ ರಾಬರಿ ಗ್ಯಾಂಗ್‌!

Public TV
By Public TV
12 minutes ago
iran protests
Latest

ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; 2,000 ಮಂದಿ ಸಾವು

Public TV
By Public TV
18 minutes ago
Raichuru Social Welfare Dept
Districts

ವಸತಿ ನಿಲಯಗಳ ಆಹಾರ ಪದಾರ್ಥದ 2 ಕೋಟಿ ಬಿಲ್ ಬಾಕಿ – ರಾಯಚೂರು ಸಮಾಜ ಕಲ್ಯಾಣ ಇಲಾಖೆಯ ವಸ್ತುಗಳು ಜಪ್ತಿ

Public TV
By Public TV
25 minutes ago
supreme Court 1
Court

ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲ – ಸುಪ್ರೀಂ ಅಸಮಾಧಾನ

Public TV
By Public TV
38 minutes ago
Congress BJP
Bengaluru City

ಜ.20, 21ರಂದು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ: ಬಿಜೆಪಿ-ಕಾಂಗ್ರೆಸ್ ನಡುವೆ ರಣರಂಗ?

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?