Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದುಕು, ಜೀವನದ ಬಗ್ಗೆ ಶ್ರೀಗಳು ಆತಂಕ ವ್ಯಕ್ತಪಡಿಸಿದ್ದರು- ಸ್ವಾಮೀಜಿ ಪರ ನ್ಯಾಯವಾದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬದುಕು, ಜೀವನದ ಬಗ್ಗೆ ಶ್ರೀಗಳು ಆತಂಕ ವ್ಯಕ್ತಪಡಿಸಿದ್ದರು- ಸ್ವಾಮೀಜಿ ಪರ ನ್ಯಾಯವಾದಿ

Districts

ಬದುಕು, ಜೀವನದ ಬಗ್ಗೆ ಶ್ರೀಗಳು ಆತಂಕ ವ್ಯಕ್ತಪಡಿಸಿದ್ದರು- ಸ್ವಾಮೀಜಿ ಪರ ನ್ಯಾಯವಾದಿ

Public TV
Last updated: July 19, 2018 1:20 pm
Public TV
Share
2 Min Read
UDP LAWYER
SHARE

ಉಡುಪಿ: ಶಿರೂರು ಮಠದ ಲಕ್ಷ್ಮಿವರ ತೀರ್ಥ ಸ್ವಾಮೀಜಿಯವರು ಅವರ ಬದುಕಿನ ಹಾಗೂ ಜೀವನದ ಬಗ್ಗೆ ಬಹಳ ಆತಂಕ ವ್ಯಕ್ತಪಡಿಸುತ್ತಿದ್ದರು. ತನಗೆ ಏನೂ ಕೂಡ ಆಗಬಹುದೆಂಬ ಶಂಕೆ ಕೂಡ ಈ ಹಿಂದೆ ವ್ಯಕ್ತಪಡಿಸಿದ್ದರು ಅಂತ ಸ್ವಾಮೀಜಿ ಪರ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪಟ್ಟದ ದೇವರಾದ ವಿಠಲ ಮತ್ತು ಇನ್ನಿತರ ಮೂರ್ತಿಗಳನ್ನು ಅವರು ಅನಾರೋಗ್ಯದಲ್ಲಿದ್ದ ಸಂದರ್ಭದಲ್ಲಿ ಕೃಷ್ಣ ಮಠದಲ್ಲಿ ಇಟ್ಟಿದ್ದರು. ಅದನ್ನು ವಾಪಸ್ ಪಡೆಯುವ ಬಗ್ಗೆ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಸ್ವಾಮೀಜಿಯವರು ಬಯಸಿದ್ದರು. ಅದರಂತೆ ನಾನು ಬುಧವಾರ(ನಿನ್ನೆ) ದಾಖಲು ಮಾಡಬೇಕೆನ್ನುವ ಉದ್ದೇಶದಿಂದ ಫಿರ್ಯಾದಿಯನ್ನು ಕೂಡ ತಯಾರು ಮಾಡಿಟ್ಟಿದ್ದೆ. ಆದ್ರೆ ದುರಾದೃಷ್ಟವಶಾತ್ ಬರಸಿಡಿಲಿನಂತೆ ಸ್ವಾಮೀಜಿಯವರ ನಿಧನದ ಸುದ್ದಿ ಬಂದಿದೆ ಅಂತ ಅವರು ವಿಷಾದ ವ್ಯಕ್ತಪಡಿಸಿದ್ರು. ಇದನ್ನೂ ಓದಿ:  ಪಟ್ಟದ ದೇವರನ್ನು ಕೊಡದಿದ್ದರೆ ಕ್ರಿಮಿನಲ್ ಕೇಸ್ ಹಾಕ್ತೀನಿ- ಶಿರೂರು ಶ್ರೀ

ಪಟ್ಟದ ದೇವರ ವಿಚಾರವಾಗಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ವಾಮೀಜಿಯವರು ಬದುಕಿನ ಹಾಗೂ ಜೀವನದ ಬಗ್ಗೆ ಬಹಳ ಆತಂಕಗೊಂಡಿದ್ದರು. ಅಲ್ಲದೇ ತನಗೆ ಯಾವ ಸಂದರ್ಭದಲ್ಲೂ ಏನೂ ಕೂಡ ಆಗಬಹುದೆಂಬ ಶಂಕೆ ಕೂಡ ವ್ಯಕ್ತಪಡಿಸಿದ್ದರು ಅಂತ ಅವರು ಹೇಳಿದ್ರು. ಇದನ್ನೂ ಓದಿ: ಅಷ್ಟಮಠಗಳ ಶ್ರೀಗಳ ವಿರುದ್ಧ ಕೇವಿಯಟ್ ತಂದ ಶೀರೂರು ಶ್ರೀ

SHIROORU SWAMIJI

ಶ್ರೀಗಳ ಸಾವಿನ ಬಗ್ಗೆ ತನಿಖೆಯಾಗಬೇಕು. ಸಾವಿನ ಸರಿಯಾದ ಕಾರಣ ತಿಳಿದುಕೊಳ್ಳಬೇಕು. ಯಾಕಂದ್ರೆ ಸಂದೇಹ ಇರುವುದು ಒಳ್ಳೆಯದಲ್ಲ. ಹೀಗಾಗಿ ಈ ಸಂದೇಹವನ್ನು ದೂರ ಮಾಡಿಕೊಳ್ಳಲು ನಮಗೆ ವೈಜ್ಞಾನಿಕವಾಗಿ ತನಿಖೆ ನಡೆಯಬೇಕು. ವೈದ್ಯರಿಂದ ಕೂಡ ಅದರ ಬಗ್ಗೆ ಸಮರ್ಪಕವಾದ ಮಾಹಿತಿ ಪಡೆದುಕೊಳ್ಳಬೇಕು. ಆ ಸಂದರ್ಭದಲ್ಲಿ ಮಾತ್ರ ಸ್ವಾಮೀಜಿಯವರ ಹೋರಾಟಕ್ಕೆ ಅರ್ಥ, ಬೆಲೆ ಅಥವಾ ಮೌಲ್ಯ ದೊರೆಯುತ್ತದೆ ಎಂದು ಅವರು ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ರು. ಇದನ್ನೂ ಓದಿ: ಶಿರೂರು ಶ್ರಿಗಳ ದೇಹದಲ್ಲಿ ವಿಷಕಾರಕ ಅಂಶ ಪತ್ತೆ- ಸಮಗ್ರ ತನಿಖೆಗೆ ಕೇಮಾರು ಶ್ರೀ ಆಗ್ರಹ

ಲಕ್ಷ್ಮೀವರ ಸ್ವಾಮೀಜಿಯವರು ಜೂನ್ 18ರಂದು ನಮ್ಮ ಕಚೇರಿಗೆ ಬಂದಿದ್ದರು. ಈ ವೇಳೆ ಸ್ವಾಮೀಜಿಗಳು ಮಠಾಧಿಪತಿಗಳೊಂದಿಗೆ ಇರುವ ಭಿನ್ನಾಭಿಪ್ರಾಯಗಳನ್ನು ವಿಸ್ತೃತವಾಗಿ ಸುಮಾರು 2 ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು. ಸ್ವಾಮೀಜಿಯವರು ಬಯಸಿದಂತೆ ಉಡುಪಿಯ ಕೃಷ್ಣ ಮಠದ ಆರು ಮಠಾಧಿಪತಿಗಳ ವಿರುದ್ಧ ನಾವು ಕೆವಿಯೆಟ್ ತಂದಿದ್ದೇವೆ. ಪುತ್ತಿಗೆ ಮಠದ ಸ್ವಾಮೀಜಿಯನ್ನು ಹೊರತುಪಡಿಸಿ ಇನ್ನಿತರ ಎಲ್ಲಾ ಮಠದ ಸ್ವಾಮೀಜಿಗಳ ಮೇಲೆ ಉಡುಪಿಯ ಸಿವಿಲ್ ಜಡ್ಜ್ ನಲ್ಲಿ ದಾಖಲು ಮಾಡಲಾಗಿತ್ತು ಅಂದ್ರು. ಇದನ್ನೂ ಓದಿ:  ಶಿರೂರು ಶ್ರೀಗಳಿಗೆ ವಿಷ ಪ್ರಾಶನ: ವೈದ್ಯರ ಶಂಕೆ

ಕೇವಿಯಟ್ ಎಂದರೇನು?
ನಮ್ಮ ಅಹವಾಲನ್ನು ಕೇಳದೇ ಯಾವುದೇ ಆದೇಶ ನೀಡಬೇಡಿ ಎಂದು ಕೋರ್ಟ್‍ಗೆ ಮನವಿ ಮಾಡುವುದನ್ನು ಕೇವಿಯಟ್ ಎನ್ನಲಾಗುತ್ತದೆ. ಒಂದು ವಿಚಾರದಲ್ಲಿ ಬೇರೊಬ್ಬರು ಅರ್ಜಿ ಸಲ್ಲಿಸಿದಾಕ್ಷಣ, ಅವರ ವಾದ ಕೇಳಿ ಯಾವ ಆದೇಶವನ್ನೂ ನೀಡಬಾರದು. ಅಲ್ಲದೇ ನಮ್ಮ ವಾದಕ್ಕೂ ಮನ್ನಣೆ ನೀಡಬೇಕು. ಆ ಬಳಿಕವಷ್ಟೇ ಆದೇಶ ಹೊರಡಿಸಿ ಎಂದು ಕೇಳಿಕೊಳ್ಳುವುದೇ ಕೇವಿಯಟ್ ಆಗಿದೆ.

TAGGED:lakshmivara theertha swamijilawyerPublic TVudupiಉಡುಪಿನಿಧನನ್ಯಾಯವಾದಿಪಬ್ಲಿಕ್ ಟಿವಿಲಕ್ಷ್ಮೀವರ ಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
18 minutes ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
1 hour ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
1 hour ago
Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
2 hours ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
2 hours ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?