Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ನಾಗರಹಾವು’ ಸಿನಿಮಾ ರೀ ರಿಲೀಸ್- ಅಭಿಮಾನಿಗಳಿಂದ ವಿಷ್ಣುದಾದಾಗೆ ಭರ್ಜರಿ ಸ್ವಾಗತ!

Public TV
Last updated: July 20, 2018 3:50 pm
Public TV
Share
2 Min Read
NAGARA HAAVU
SHARE

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರ ಇಂದು ಮತ್ತೆ ತೆರೆಗೆ ಬಂದಿದೆ. ಧ್ವನಿ ವಿನ್ಯಾಸ, ಸಿನಿಮಾ ಸ್ಕೋಪ್ ಮೂಲಕ ಚಿತ್ರ ರೀ- ರಿಲೀಸ್ ಆಗಿದೆ. ರಾಜ್ಯಾದ್ಯಂತ ವಿಷ್ಣುವರ್ಧನ್ ಅಭಿಮಾನಿಗಳು ಭರ್ಜರಿಯಿಂದ ಚಿತ್ರವನ್ನು ಸ್ವಾಗತಿಸಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಲೇ ಸ್ಟಾರ್ ಆಗಿಯೂ ರೂಪಿಸಿದ ಚಿತ್ರ ನಾಗರಹಾವು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಚಿತ್ರವನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಸಹೋದರ ಬಾಲಾಜಿ ನವೀನ ತಂತ್ರಜ್ಞಾನದೊಂದಿಗೆ ತೆರೆಗೆ ತಂದಿದ್ದಾರೆ.

ನಾಗರಹಾವು ಚಿತ್ರ ಮರು ಬಿಡುಗಡೆ ಹಿನ್ನೆಲೆಯಲ್ಲಿ ಬಾಗಲಕೋಟೆಯ ಕೃಷ್ಣಾ ಥೇಟರ್ ಆವರಣದಲ್ಲಿ ವಿಷ್ಣು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಚಿತ್ರಮಂದಿರದಲ್ಲಿ ಸಂಭ್ರಮ ಮನೆ ಮಾಡಿದೆ. 70ರ ದಶಕದಲ್ಲಿ ನಾಗರ ಹಾವು ಚಿತ್ರ ತೆರೆಕಂಡಿತ್ತು. ಈಗ ಡಾ. ವಿಷ್ಣು ಸೇನಾ ಕಾರ್ಯಕರ್ತರ ಸಂಭ್ರಮಾಚರಣೆ ಮಾಡುತ್ತಿದ್ದು, ದಿವಗಂತ ವಿಷ್ಣುವರ್ಧನ ಅವರ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ. ಅಲ್ಲದೇ ವಿಷ್ಣು ಭಾವಚಿತ್ರವಿರುವ ಕೇಕ್ ಕಟ್ ಮಾಡಿ, ಸಿಹಿ ಹಂಚಿ ರಾಮಾಚಾರಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

NAGARAHAVU 5

ದಾವಣಗೆರೆಯಲ್ಲೂ ವಿಷ್ಟು ಅಭಿಮಾನಿಗಳ ಸಂಭ್ರಮ ಮನೆ ಮಾಡಿದೆ. ನಗರದ ಪುಷ್ಪಾಂಜಲಿ ಚಿತ್ರಮಂದಿರದಲ್ಲಿ ರಿಲೀಸ್ ಆಗಿದೆ. ಅಭಿಮಾನಿಗಳು 20 ಅಡಿ ಎತ್ತರದ ವಿಷ್ಣು ಕಟೌಟ್ ಗೆ ಹೂವಿನ ಹಾರ ಹಾಕಿ ಜೈಕಾರ ಕೂಗಿದ್ರು. ಕಟೌಟ್ ಗೆ ಕೊಡಗಳಲ್ಲಿ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ವಿಷ್ಣುವರ್ಧನ್ ಅಭಿಮಾನಿಯೊಬ್ಬ ಆಕರ್ಷಕ ಉಡುಗೆ ತೊಟ್ಟು ಅಭಿಮಾನಿಗಳನ್ನು ರಂಜಿಸಿದ್ರು. ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಡೈಲಾಗ್ ಹೇಳಿ ನಾಗರಹಾವು ಚಿತ್ರ ನೂರು ದಿನಗಳು ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ರಾಯಚೂರಿನಲ್ಲೂ ಆಧುನಿಕ ತಂತ್ರಜ್ಞಾನದ ಮೆರಗಿನೊಂದಿಗೆ ಬಿಡುಗಡೆಯಾದ ಡಾ.ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ನಾಗರಹಾವುಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ. ನಗರದ ಎಸ್ ಎನ್ ಟಿ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡಯಾಗಿದ್ದು, ಚಿತ್ರದ ಪೋಸ್ಟರ್ ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ವಿಷ್ಣುವರ್ಧನ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಿನಿಮಾ ಮರು ಬಿಡುಗಡೆಯಾಗಿದ್ದಕ್ಕೆ ಸಂಭ್ರಮಿಸಿದ್ದಾರೆ. ತೆಂಗಿನಕಾಯಿ ಹೊಡೆಯುವ ಮೂಲಕ ಸಿನಿಮಾ ಶತದಿನ ಆಚರಿಸಬೇಕು ಎಂದು ಹಾರೈಸಿದ್ದಾರೆ.

NAGARAHAVU 4

ಹುಬ್ಬಳ್ಳಿಯ ರೂಪಂ ಚಿತ್ರಮಂದಿರದಲ್ಲಿ ನಾಗರಹಾವು ಚಿತ್ರ ತೆರೆಕಂಡಿದೆ. ಡಾ. ವಿಷ್ಣು ಸೇನಾ ಸಮಿತಿ ವತಿಯಿಂದ ಸಂಭ್ರಮಾಚರಣೆ ಮನೆ ಮಾಡಿದೆ. ದಿವಗಂತ ವಿಷ್ಣುವರ್ಧನ ಅವರ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅಲ್ಲದೇ ಡಾ. ವಿಷ್ಣುವರ್ಧನ್ ಕಟೌಟ್ ಗೆ ಬೃಹತ್ ಗಾತ್ರದ ಹಾರ ಹಾಕಿ ರಾಮಾಚಾರಿ ಶಿಷ್ಯಂದಿರು ಅಭಿಮಾನ ಮೆರೆದಿದ್ದಾರೆ. ಸ್ಟೇಷನ್ ರಸ್ತೆಯಲ್ಲಿರುವ ರೂಪಂ ಚಿತ್ರಮಂದಿರದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ಸಂಭ್ರಮ ಮಾಡುತ್ತಿದ್ದಾರೆ.

ತುಮಕೂರು ಜಿಲ್ಲೆಯಲ್ಲೂ ಕೂಡಾ ಡಾ. ವಿಷ್ಣುವರ್ದನ್ ಅಭಿನಯದ ನಾಗರಹಾವು ಸಿನಿಮಾ ಹೊಸ ತಂತ್ರಜ್ಞಾನದೊಂದಿಗೆ ಮರು ಬಿಡುಗೆಡೆಯಾಗಿದೆ. ತುಮಕೂರು ನಗರದ ಮಾರುತಿ ಚಿತ್ರಮಂದಿರದಲ್ಲಿ ನಾಗರಹಾವು ಬಿಡುಗಡೆಯಾಗಿದೆ. ವಿಷ್ಣು ಅಭಿಮಾನಿಗಳು ವರ್ಣಮಯ ಚಿತ್ರ ನೋಡಿ ಫುಲ್ ಖುಷ್ ಆಗಿದ್ದಾರೆ. ಸಾಹಸ ಸಿಂಹರ ಕಟೌಟ್ ತಯಾರಿಸಿ ಹೂವಿನ ಹಾರ ಹಾಕಿ ಪೂಜೆ ಮಾಡಿದ್ದಾರೆ. ಅಲ್ಲದೇ ಕ್ಷೀರಾಭಿಷೇಕ ಮಾಡಿ ಅನ್ನಸಂತರ್ಪಣೆ ನೇರವೇರಿಸಿ ವಿಷ್ಣು ಅಭಿಮಾನಿಗಳು ಸಂಭ್ರಮಿಸಿದ್ದಾರೆ.

TAGGED:bagalkotbengalurucinemanagarhavuPublic TVsandalwoodVishnuvardhanದಾವಣಗೆರೆನಾಗರಹಾವುಪಬ್ಲಿಕ್ ಟಿವಿಬಾಗಲಕೋಟೆಬೆಂಗಳೂರುರಾಯಚೂರುರೀ- ರಿಲೀಸ್ವಿಷ್ಣುವರ್ಧನ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
2 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

droupadi murmu rahul gandhi
Latest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ – ರಾಷ್ಟ್ರಪತಿ, ರಾಹುಲ್‌ ಗಾಂಧಿ ಸೇರಿ ಗಣ್ಯರ ಸಂತಾಪ

Public TV
By Public TV
18 minutes ago
Vijaya Mallya 1
Bengaluru City

ಆರ್‌ಸಿಬಿ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ ವಿಜಯ್‌ ಮಲ್ಯ

Public TV
By Public TV
21 minutes ago
siddaramaiah
Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
By Public TV
59 minutes ago
d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
2 hours ago
Narendra Modi 1
Bengaluru City

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Public TV
By Public TV
2 hours ago
Vidhasoudha RCB Honour
Bengaluru City

ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?