Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಕಾರಣಕ್ಕೂ ಅಖಂಡ ಕರ್ನಾಟಕ ವಿಭಜನೆಯಾಗ್ಬಾರದು- ಉಲ್ಟಾ ಹೊಡೆದ ಶ್ರೀರಾಮುಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವುದೇ ಕಾರಣಕ್ಕೂ ಅಖಂಡ ಕರ್ನಾಟಕ ವಿಭಜನೆಯಾಗ್ಬಾರದು- ಉಲ್ಟಾ ಹೊಡೆದ ಶ್ರೀರಾಮುಲು

Bengaluru City

ಯಾವುದೇ ಕಾರಣಕ್ಕೂ ಅಖಂಡ ಕರ್ನಾಟಕ ವಿಭಜನೆಯಾಗ್ಬಾರದು- ಉಲ್ಟಾ ಹೊಡೆದ ಶ್ರೀರಾಮುಲು

Public TV
Last updated: July 30, 2018 3:51 pm
Public TV
Share
2 Min Read
SRIRAMULU 1
SHARE

ಬೆಂಗಳೂರು: ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಿದ್ರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಾನೇ ಮುಂದಾಳತ್ವ ವಹಿಸುತ್ತೇನೆ ಅಂತ ಹೇಳಿದ್ದ ಬಿಜೆಪಿ ಶಾಸಕ ಶ್ರೀರಾಮುಲು ಇದೀಗ ಉಲ್ಟಾ ಹೊಡೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಅಖಂಡ ಕರ್ನಾಟಕವು ಯಾವುದೇ ಕಾರಣಕ್ಕೂ ವಿಭಜನೆಯಾಗಬಾರದು ಎನ್ನುವುದು ನನ್ನ ಸ್ಪಷ್ಟ ನಿಲುವು. ರಾಜ್ಯ ಒಡೆಯಲು ಕೆಲವು ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಅಂತ ಹೇಳಿದ್ದಾರೆ.

ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ನೀನು ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದಾಗ ಹೈದ್ರಾಬಾದ್ ಕರ್ನಾಟಕಕ್ಕೇ ಏನು ಮಾಡಿದ್ದೀಯಾ? ಉತ್ತರ ಕರ್ನಾಟಕವನ್ನು ನೀನು ನಿರ್ಲಕ್ಷಿಸಿದ್ದೀಯಾ ಎಂದು ಪ್ರಶ್ನಿಸಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಈಗಾಗಲೇ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ಇದೇ ರೀತಿ ತಾರತಮ್ಯ ಮಾಡಿದರೆ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗುತ್ತೆ. ನನಗೆ ಅಖಂಡ ಕರ್ನಾಟಕ ಬೇಕಾಗಿದೆ. ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಿದ್ರೆ ನಾನೇ ಪ್ರತ್ಯೇಕ ರಾಜ್ಯದ ಮುಂದಾಳತ್ವ ವಹಿಸುತ್ತೇವೆ ಎಂದು ಎಚ್ಚರಿಸಿದ್ದರು.

ಅಖಂಡ ಕರ್ನಾಟಕವು ಯಾವುದೇ ಕಾರಣಕ್ಕೂ ವಿಭಜನೆಯಾಗಬಾರದು ಎನ್ನುವುದು ನನ್ನ ಸ್ಪಷ್ಟ ನಿಲುವು. ರಾಜ್ಯ ಒಡೆಯಲು ಕೆಲವು ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. pic.twitter.com/64rVUv5idQ

— B Sriramulu (@sriramulubjp) July 30, 2018

ಇಷ್ಟು ಮಾತ್ರವಲ್ಲದೇ ಇತ್ತೀಚೆಗೆ ವಿಧಾನಸಭಾ ಕಲಾಪದಲ್ಲಿ ಹಾಗೂ ಇತ್ತೀಚೆಗೆ ಮಾಧ್ಯಮಗಳ ಮುಂದೆ ಪ್ರತ್ಯೇಕ ರಾಜ್ಯದ ಕುರಿತಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಶಾಸಕ ಶ್ರೀರಾಮುಲು ಪರ ಹಾಗೂ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿತ್ತು. ಕನ್ನಡವನ್ನೇ ಸರಿಯಾಗಿ ಮಾತನಾಡಲು ಬಾರದ, ಆಂಧ್ರ ಪ್ರದೇಶದಿಂದ ಈ ವ್ಯಕ್ತಿ ಕರ್ನಾಟಕ ಎರಡು ಭಾಗವಾಗಬೇಕು ಎಂದಿದ್ದಾರೆ. ಎಂತಹ ಸುವರ್ಣ ಕಾಲ ಬಂದು ನೋಡಿ ಕನ್ನಡಿಗರಿಗೆ ಎಂದು ಶ್ರೀರಾಮುಲು ಚಿತ್ರ ಬಳಕೆ ಮಾಡಿ, ಬರೆದು ಅಮರನಾಥ್ ಎಂಬವರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಶಾಸಕ ಬಿ.ಶ್ರೀರಾಮುಲು ಅವರು ಜೆಡಿಎಸ್ ಸೋತಿರುವ ಕ್ಷೇತ್ರಗಳ ಮೇಲೆ ಸೇಡನ್ನು ಬಜೆಟ್ ಮೂಲಕ ಸಿಎಂ ಎಚ್.ಡಿಕುಮಾರಸ್ವಾಮಿ ಅವರು ತೀರಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಹೋರಾಟವನ್ನು ಬೆಂಬಲಿಸುತ್ತೇನೆ ಅಂತ ಹೇಳಿದ್ದರು.

ಚರ್ಚೆ ಜೋರಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು, ನಾವೆಲ್ಲ ಒಂದೇ. ಆದರೆ ಉತ್ತರ ಕರ್ನಾಟಕ ಭಾಗಕ್ಕೆ ಆಗಿರುವ ಅನ್ಯಾಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮುಲು ಅವರು ಹಾಗೇ ಮಾತನಾಡಿದ್ದಾರೆ ಎಂದರು. ನಂತರ ರಾಜ್ಯ ವಿಭಜನೆಯ ಮಾತನ್ನು ಕಡತದಿಂದ ತೆಗೆಯುವಂತೆ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ ಮನವಿ ಮಾಡಿಕೊಂಡರು. ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಪರಿಸ್ಥಿತಿಯನ್ನು ಸುಧಾರಿಸುತ್ತಿದ್ದಂತೆ, ಶ್ರೀರಾಮುಲು ತಮಗೂ ರಾಜ್ಯ ವಿಭಜನೆ ಬೇಕಿಲ್ಲ ಎಂದು ಒಪ್ಪಿಕೊಂಡಿದ್ದರು.

TAGGED:Bangalorebjpnorth karnatakaParticular StatePublic TVSreeramuluಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರತ್ಯೇಖ ರಾಜ್ಯಬಿಜೆಪಿಬೆಂಗಳೂರುಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
17 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
39 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?