Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋಟಾರು ವಾಹನ ಮಸೂದೆ ವಿರುದ್ಧ ಮುಷ್ಕರ- ರಾಜ್ಯಾದ್ಯಂತ ಬಂದ್‍ಗೆ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋಟಾರು ವಾಹನ ಮಸೂದೆ ವಿರುದ್ಧ ಮುಷ್ಕರ- ರಾಜ್ಯಾದ್ಯಂತ ಬಂದ್‍ಗೆ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

Bengaluru City

ಮೋಟಾರು ವಾಹನ ಮಸೂದೆ ವಿರುದ್ಧ ಮುಷ್ಕರ- ರಾಜ್ಯಾದ್ಯಂತ ಬಂದ್‍ಗೆ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

Public TV
Last updated: August 7, 2018 9:28 am
Public TV
Share
3 Min Read
District Bandh Overall Collage
SHARE

ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಮಸೂದೆ ವಿರುದ್ಧ ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆಗೆ ಮುಷ್ಕರದ ಬಿಸಿ ತಟ್ಟಿಲ್ಲ. ಅಲ್ಲದೇ ನಗರದಲ್ಲೂ ಬಿಎಂಟಿಸಿ, ಕೆಎಸ್‍ಆರ್ ಟಿಸಿ, ಮೆಟ್ರೋ ಟ್ರೈನ್ ಬೆಳಗ್ಗೆ ಎಂದಿನಂತೆ ಸಂಚಾರ ಶುರು ಮಾಡಿವೆ.

ಹೊಸ ಮೋಟಾರು ಕಾಯ್ದೆ ವಿರೋಧಿಸಿ ಸಾರಿಗೆ ಬಂದ್ ಕರೆ ಹಿನ್ನಲೆಯಲ್ಲಿ ಗದಗ ನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ದೊರೆತಿದ್ದು, ಬಂದ್ ಗೆ ಯಾವುದೇ ಬೆಂಬಲವಿಲ್ಲ. ಎಂದಿನಂತೆ ಸಾರಿಗೆ ಬಸ್, ಆಟೋ, ಟ್ಯಾಕ್ಸಿ, ಲಾರಿಗಳು ಕಾರ್ಯ ಸಂಚರಿಸುತ್ತಿದೆ. ಗದಗ ಜಿಲ್ಲೆನಲ್ಲಿ ಯಾವುದೇ ಸಂಘಟನೆಗಳಿಂದ ಬಂದ್ ಕರೆಗೆ ಬೆಂಬಲ ವ್ಯಕ್ತವಾಗಿಲ್ಲ. ಅಲ್ಲದೇ ಎಂದಿನಂತೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಆರಂಭವಾಗಿದೆ.

BANDH 2

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಾರಿಗೆ ಮುಷ್ಕರ ಬಿಸಿ ತಟ್ಟಿಲ್ಲ. ಎಂದಿನಂತೆ ಸಿಟಿ ಬಸ್ ಹಾಗೂ ಸರ್ವಿಸ್ ಬಸ್‍ಗಳು ರಸ್ತೆಗಿಳಿದಿದೆ. ಆಟೋ, ಟ್ಯಾಕ್ಸಿಗಳ ಸಂಚಾರಕ್ಕೂ ಮುಷ್ಕರ ಘೋಷಣೆ ಅಡ್ಡಿಯಾಗುತ್ತಿಲ್ಲ. ದೈನಂದಿನ ಕಾರ್ಯಗಳಿಗೆ ಬಸ್ ಮೂಲಕ ಪ್ರಯಾಣಿಕರು ತೆರಳುತ್ತಿದ್ದಾರೆ. ಹುಬ್ಬಳ್ಳಿ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಿತ್ಯದಂತೆ ಬಸ್ ಸಂಚಾರ ಮುಂದುವರಿದಿದೆ. ಸಾರಿಗೆ ಕಾರ್ಮಿಕರ ಮುಷ್ಕರಕ್ಕೆ ಆಟೋ, ಖಾಸಗಿ ವಾಹನ ಬಸ್ ಸಂಘಗಳ ಬೆಂಬಲ ದೊರೆಯುತ್ತಿಲ್ಲ.

ಕೊಡಗಿನಲ್ಲಿ ಕೂಡ ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು, ಸಾರಿಗೆ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ. ಎಂದಿನಂತೆ ಸರ್ಕಾರಿ ಬಸ್ ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಿಲ್ಲ. ಖಾಸಗಿ ಬಸ್, ಆಟೋ, ಟ್ಯಾಕ್ಸಿ ವಾಹನ ಕೂಡ ಎಂದಿನಂತೆ ಸಂಚಾರ ಆರಂಭವಾಗಿದೆ. ಇನ್ನು ಬಾಗಲಕೋಟೆಯಲ್ಲೂ ಬಂದ್ ಬಿಸಿ ತಟ್ಟಿಲ್ಲ. ಜಿಲ್ಲೆಯಲ್ಲಿ ಎಂದಿನಂತೆ ಸಂಚಾರ ಶುರುವಾಗಿದೆ. ಬೆಳಗ್ಗಿನಿಂದಲೇ ಸಾರಿಗೆ ಬಸ್ ಗಳು ಸಂಚರಿಸುತ್ತಿದೆ. ಅಲ್ಲದೇ ಬಸ್ ಸಂಚಾರದಲ್ಲಿ ಯಾವುದೇ ವ್ಯತಯ ಇಲ್ಲ. ಹಾಗಾಗಿ ಸುಗಮವಾಗಿ ಆಟೋ, ಖಾಸಗಿ ವಾಹನಗಳ ಸಂಚಾರ ಆರಂಭವಾಗಿದೆ.

District Bandh Overall 2

ಕೊಪ್ಪಳದಲ್ಲಿ ಎಂದಿನಂತೆ ಸಾರಿಗೆ ಸಂಚಾರ ಸುಗಮವಾಗಿ ಸಾಗುತ್ತಿದೆ. ಸಾರಿಗೆ ಬಂದ್ ಗೆ ಸಾರಿಗೆ ಸಂಸ್ಥೆ ನೌಕರರು ಬೆಂಬಲ ನೀಡದ ಕಾರಣ ಬೆಳಗ್ಗಿನಿಂದಲೇ ಸಾರಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಇದರಿಂದಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಜೊತೆಗೆ ಆಟೋ, ಖಾಸಗಿ ವಾಹನಗಳ ಸಂಚಾರ ಸಹ ಯಾಥಾಸ್ಥಿತಿಯಲ್ಲಿದ್ದು ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಸಾರಿಗೆ ಬಂದ್ ಯಾವುದೇ ಸಂಘಟನೆಗಳು ಬೆಂಬಲ ನೀಡದ ಕಾರಣ ಕೊಪ್ಪಳದಲ್ಲಿ ಸಾರಿಗೆ ಸಂಚಾರ ಸುಗಮವಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

District Bandh Overall 4

ಮಂಡ್ಯದಲ್ಲೂ ಬಂದ್ ಬಿಸಿ ತಟ್ಟಿಲ್ಲ. ಎಂದಿನಂತಿರುವ ಸಂಚಾರ ವ್ಯವಸ್ಥೆ ಶುರುವಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್ಸುಗಳು ಸಂಚರಿಸುತ್ತಿದ್ದು, ಬೆಳಗ್ಗಿನಿಂದಲೇ ಸಾರಿಗೆ ಬಸ್ ಗಳು ರಸ್ತೆಗಿಳಿದಿವೆ. ಬಸ್ ಸಂಚಾರದಲ್ಲಿ ಯಾವುದೇ ವ್ಯತಯ ಇಲ್ಲದ ಕಾರಣ ಸುಗಮವಾಗಿ ಆಟೋ, ಖಾಸಗಿ ವಾಹನಗಳ ಸಂಚಾರ ಸಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಸಾರಿಗೇ ನೌಕರರು ಬಂದ್ ಗೆ ಬೆಂಬಲಿಸಿಲ್ಲ. ಸಾರಿಗೆ ಸಂಪರ್ಕ ಯಥಾ ಸ್ಥಿತಿಯಲ್ಲಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಗೆ ಎಂದಿನಂತೆ ಸರ್ಕಾರಿ ಸಾರಿಗೆ ವಾಹನಗಳು ಸಂಚರಿಸುತ್ತಿದೆ. ಅಲ್ಲದೇ ಆಟೋ, ಟ್ಯಾಕ್ಸಿಗಳು ಕೂಡ ಎಂದಿನಂತೆ ಸಂಚಾರ ಆರಂಭಿಸಿದೆ. ಗೋವಾ- ಕಾರವಾರ ಕದಂಬ ಗೋವಾ ಸಾರಿಗೆಯೂ ಎಂದಿನಂತೆ ಸಂಚಾರ ಆರಂಭಿಸಿದೆ. ಇನ್ನೂ ಚಾಮರಾಜನಗರ, ಆನೇಕಲ್, ತುಮಕೂರು, ಕಲಬುರಗಿ, ನೆಲಮಂಗಲ, ಮೈಸೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನದಲ್ಲೂ ಸಾರಿಗೆ ಸಂಪರ್ಕ ಯಥಾ ಸ್ಥಿತಿಯಲ್ಲಿದ್ದು, ಎಂದಿನಂತೆ ಸರ್ಕಾರಿ ವಾಹನಗಳು ಸಂಚರಿಸುತ್ತಿದೆ.

District Bandh Overall 3

ರಾಯಚೂರಿನಲ್ಲಿ ಕೇಂದ್ರದ ನೂತನ ಮೋಟಾರು ವಾಹನ ಕಾಯ್ದೆಗೆ ವಿರೋಧವಿದ್ದು, ಕಾರ್ಮಿಕ ಸಂಘಟನೆಗಳ ಮುಷ್ಕರ ಕರೆ ನೀಡಿದ ಹಿನ್ನೆಲೆಯಲ್ಲಿ ಸಾರಿಗೆ ವಾಹನಗಳ ಸಂಚಾರದಲ್ಲಿ ವ್ಯತ್ಯಯವಿಲ್ಲ. ಅಲ್ಲದೇ ಸಿಐಟಿಯು ಕಾರ್ಮಿಕರು ಮಾತ್ರ ಇಂದು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. ಎಐಟಿಯುಸಿ ಸಂಘಟನೆ ಮುಷ್ಕರ ಕ್ಕೆ ಬೆಂಬಲ ನೀಡಿಲ್ಲ. ಸದ್ಯ ಮಧ್ಯಾಹ್ನ ವೇಳೆ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

TAGGED:bandhbengaluruCentral GovernmentksrtcMotorPublic TVಕೆಎಸ್‍ಆರ್‍ ಟಿಸಿಕೇಂದ್ರ ಸರ್ಕಾರಪಬ್ಲಿಕ್ ಟಿವಿಬಂದ್ಬೆಂಗಳೂರುಮೋಟಾರ್ ಕಾಯ್ದೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
24 seconds ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
34 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
46 minutes ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
1 hour ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?