Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯ ಇಟ್ಟುಕೊಳ್ಳಲು ಮಠ ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ: ಶಿರೂರು ಶ್ರೀ ಬೆನ್ನಿಗೆ ನಿಂತ ಬಾರ್ಕೂರು ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮದ್ಯ ಇಟ್ಟುಕೊಳ್ಳಲು ಮಠ ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ: ಶಿರೂರು ಶ್ರೀ ಬೆನ್ನಿಗೆ ನಿಂತ ಬಾರ್ಕೂರು ಶ್ರೀ

Districts

ಮದ್ಯ ಇಟ್ಟುಕೊಳ್ಳಲು ಮಠ ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ: ಶಿರೂರು ಶ್ರೀ ಬೆನ್ನಿಗೆ ನಿಂತ ಬಾರ್ಕೂರು ಶ್ರೀ

Public TV
Last updated: August 11, 2018 1:22 pm
Public TV
Share
2 Min Read
BARKURR MUTT
SHARE

ಕಾರವಾರ: ಉಡುಪಿಯ ಶಿರೂರು ಶ್ರೀ ಮೃತಪಟ್ಟ ಐದು ದಿನಗಳಲ್ಲಿ ಮಠದಲ್ಲಿ ನಾಲ್ಕೂವರೆ ಲಕ್ಷ ರೂ. ಮದ್ಯ ಸಿಕ್ಕಿದೆ ಎಂಬುದು ಅಸಂಬದ್ಧ. ನಾಲ್ಕೂವರೆ ಲಕ್ಷದಷ್ಟು ಮದ್ಯ ಇಟ್ಟುಕೊಳ್ಳಲು ಅದೇನು ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ. ಇದು ಸಾಧ್ಯವೇ ಇಲ್ಲ ಅಂತ ಬಾರ್ಕೂರು ಮಠದ ಪೀಠಾಧಿಪತಿ ಸಂತೋಷ್ ಗುರೂಜಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಅಂಕೋಲದ ಬಾಸ್ಗೋಡಿನಲ್ಲಿ ಪಹರೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಡುಪಿಯ ಶಿರೂರು ಶ್ರೀ ವಿಧಿವಶರಾದ ಮೇಲೆ ಅವರ ಮೇಲೆ ಇರುವ ಹಗೆತನ ಕಡಿಮೆಯಾಗಿಲ್ಲ. ಶ್ರೀಗಳು ಸತ್ತಮೇಲೂ ಆರೋಪ ನಡೆಯುತ್ತಿದೆ ಎಂದರೆ ಅವರು ಸಾಯುವ ಮುಂಚೆ ಬೇರೆ ಶಕ್ತಿ ಕೆಲಸ ಮಾಡಿದೆ. ಯಾವ ಮಠದವರೂ ಮಾಡಿದ್ದಾರೋ ಅಥವಾ ಬೇರೆಯವರು ಮಾಡಿದ್ದಾರೋ ಗೊತ್ತಿಲ್ಲ. ಒಂದು ಸಮುದಾಯದವರಿಗೆ ಗುರುಗಳಾಗಿರುವ ಸ್ವಾಮೀಜಿ ಅವರ ಹತ್ಯೆಯಾಗಿದೆ. ಪೊಲೀಸರಿಗೆ ಅಷ್ಟ ಮಠಗಳು ಸಹಕಾರ ನೀಡಬೇಕೇ ವಿನಾಃ ಬೇರೆ ರೀತಿ ಮಾಡಬಾರದು ಅಂತ ಹಳಿದ್ರು.

BARKUR 2

ರಮ್ಯ ಶಟ್ಟಿಯನ್ನು ಅಪರಾಧಿ ಎಂದು ಬಿಂಬಿತ ಮಾಡಲಾಗಿದೆ. ಆಕೆ ಆರೀತಿ ಇಲ್ಲ. ಆಕೆ ಒಂದು ಹೆಣ್ಣುಮಗಳಾಗಿ ಹೇಳಬೇಕೆಂದರೆ ಚಿನ್ನದ ಮೊಟ್ಟೆ ಇಡುವ ಕೋಳಿಯನ್ನ ಕುತ್ತಿಗೆ ಕೊಯ್ದು ಹಾಕುವಷ್ಟು ದಡ್ಡಿಯಲ್ಲ. ಮಠದಲ್ಲಿ ನಾಲ್ಕೂವರೆ ಲಕ್ಷದಷ್ಟು ಮದ್ಯ ಇಟ್ಟುಕೊಳ್ಳಲು ಅದೇನು ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ. ಇದು ಸಾಧ್ಯವೇ ಇಲ್ಲ. ಗಡಿಬಿಡಿಯಲ್ಲಿ ಎಲ್ಲರೂ ತಂದು ಅಲ್ಲಿ ಇಟ್ಟಿದ್ದಾರೆ. ಎಲ್ಲರೂ ಅಲ್ಲಿ ಬಾಟಲಿ ಇಡಲು ಹೋಗಿ ಅಸಂಬದ್ಧವಾಗಿದೆ. ಮಠದಲ್ಲಿ ತುಳಸಿದಳ ಬೀಳಿಸುವುದಕ್ಕಿಂತ ಹೆಚ್ಚಾಗಿ ಬಾಟಲಿ ಬೀಳಿಸಿದ್ದು, ಅವರನ್ನು ದೂಷಣೆ ಮಾಡುವುದಕ್ಕಿಂತ ಹೆಚ್ಚಾಗಿ ಹಿಂದೂ ಧರ್ಮದ ಮೇಲೆ ಬಿದ್ದಿರುವ ಆಘಾತ ಎಂದು ಟೀಕಿಸಿದ್ರು.

ಪೇಜಾವರ ಶ್ರೀ ವಿರುದ್ಧ ಕಿಡಿ:
ಪೇಜಾವರ ಶ್ರೀಗಳು ಶಿರೂರು ಶ್ರೀಗಳನ್ನು ಸ್ವಾಮಿಗಳೇ ಅಲ್ಲ ಎಂದಿದ್ದಾರೆ. ಮೊನ್ನೆ ನಡೆದ ಪರ್ಯಾಯದಲ್ಲಿ ಅವರನ್ನು ಯಾಕೆ ಕೂರಿಸಿದ್ದರು? 43 ವರ್ಷ ಪೀಠದಲ್ಲಿ ಶಿರೂರು ಶ್ರೀಗಳಿದ್ದರು ಇಲ್ಲಿವರೆಗೆ ಯಾಕೆ ಪೇಜಾವರ ಶ್ರೀಗಳು ಹೇಳಲಿಲ್ಲ. ಎಲ್ಲರೂ ಒಂದಲ್ಲ ಒಂದು ದಿನ ತಪ್ಪು ಮಾಡಿರಬಹುದು. ಆದರೇ ವಿಧಿವಶರಾದ ಮೇಲೆ ಎತ್ತಿ ಆಡುವುದು ಸೌಜನ್ಯವಲ್ಲ. ಶಿರೂರು ಶ್ರೀಗಳನ್ನು ಮುಂಚೆಯೇ ಸರಿಮಾಡಬೇಕಿತ್ತು. ಪೀಠದಿಂದ ಇಳಿಸಬೇಕಿತ್ತು. ಒತ್ತಡ ಹೇರಬೇಕಿತ್ತು. ಆಜ್ಞೆ ಹೊರಡಿಸಬಹುದಿತ್ತು. ಆದರೇ ಈಗ ಸನ್ಯಾಸಿಯಲ್ಲ ಎನ್ನುವುದು ಸರಿಯಲ್ಲ ಅಂದು ಪೇಜಾವರ ಶ್ರೀ ವಿರುದ್ಧ ಕಿಡಿಕಾರಿದ್ರು.

BARKUR 3

ಕುಡುಕ ಅಂದ ಇತಿಹಾಸವೇ ಇಲ್ಲ:
ಇಲ್ಲಿಯವರೆಗೆ ಅವರು ಬದುಕಿದ್ದಾಗ ಶಿರೂರು ಶ್ರೀ ಕುಡುಕ ಎಂದು ಹೇಳಿದ ಇತಿಹಾಸ ಉಡುಪಿಯಲ್ಲಿಲ್ಲ. ಶಿರೂರು ಶ್ರೀಗಳಿಗೆ ಆರೋಗ್ಯ ಸರಿಯಿಲ್ಲದ ಕಾರಣ ಪಟ್ಟದ ದೇವರನ್ನು ಬೇರೊಬ್ಬ ಸ್ವಾಮೀಜಿಗೆ ಕೊಟ್ಟದ್ದು ನಿಜ. ಆದರೇ ಮರಳಿ ನೀಡದ್ದಕ್ಕೆ ವಕೀಲ ರವಿ ಕಿರಣ್ ಮುರಡೇಶ್ವ ರನ್ನು ಭೇಟಿ ಮಾಡಿ ಕೇಸ್ ಹಾಕಲು ತೀರ್ಮಾನ ಆಗಿತ್ತು. ಅದು ಮಠಾಧೀಶರಿಗೆ ಸರಿಬರಲಿಲ್ಲ ಅಂತ ಹೇಳಿದ ಅವರು, ಶಿರೂರು ಮಠಕ್ಕೆ ಬಾಲ ಸನ್ಯಾಸಿಗಳನ್ನು ಪೀಠಾಧಿಪತಿ ಮಾಡುವ ಬದಲು ವಯಸ್ಕರನ್ನು ಪೀಠಾಧಿಪತಿ ಮಾಡುವ ಕುರಿತು ಪೇಜಾವರ ಶ್ರೀಗಳ ಮಾತಿಗೆ ಸಹಮತ ವ್ಯಕ್ತಪಡಿಸಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

TAGGED:alchoholbarkur srikarwarpejawara sriPublic TVRamya Shettyshiroor sriudupiಉಡುಪಿಕಾರವಾರಪಬ್ಲಿಕ್ ಟಿವಿಪೇಜಾವರ ಶ್ರೀಬಾರ್ಕೂರು ಶ್ರೀಮದ್ಯರಮ್ಯಾ ಶೆಟ್ಟಿಶಿರೂರು ಶ್ರೀ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

IMF
Latest

Iran-US-Israel War | ಮಧ್ಯಪ್ರಾಚ್ಯ ಯುದ್ಧಕ್ಕೆ 4.62 ಲಕ್ಷ ಕೋಟಿ ಡಾಲರ್‌ ನೆರವು ಅಗತ್ಯ: ಐಎಂಎಫ್‌

Public TV
By Public TV
12 minutes ago
lebanon
Latest

ಕದನ ವಿರಾಮವಿದ್ದರೂ ಲೆಬನಾನ್ ಮೇಲೆ ಭಯಾನಕ ದಾಳಿ – ಪಾಕ್ ಸಂಧಾನ ಸಭೆ ನಡೆಯೋದೇ ಡೌಟ್!

Public TV
By Public TV
36 minutes ago
Voting
Latest

Assembly Elections – ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92% & ಅಸ್ಸಾಂನಲ್ಲಿ 84.42% ಮತದಾನ

Public TV
By Public TV
47 minutes ago
baithkol port karwar
Latest

ಕಾರವಾರದಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧ

Public TV
By Public TV
57 minutes ago
By Poll
Bagalkot

ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Public TV
By Public TV
1 hour ago
Kota Srinivas Poojary
Latest

ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ RSS: ಕೋಟ ಶ್ರೀನಿವಾಸ ಪೂಜಾರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?