Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

Latest

ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?

Public TV
Last updated: August 15, 2018 8:20 pm
Public TV
Share
2 Min Read
Modi Ayushman Bharat main
SHARE

ನವದೆಹಲಿ: 72ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿದೊಡ್ಡ ಗಿಫ್ಟ್ ನೀಡಿದೆ. ಜಗತ್ತಿನ ಅತೀ ದೊಡ್ಡ ಆರೋಗ್ಯ ರಕ್ಷಾ ಯೋಜನೆ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಪ್ರಕಟಿಸಿದೆ.

ದೆಹಲಿಯ ಕೆಂಪುಕೋಟೆ ಆವರಣದಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದೇಶದ 50 ಕೋಟಿ ಮಂದಿಗೆ ಅನುಕೂಲವಾಗುವ ಆರೋಗ್ಯ ಯೋಜನೆಯನ್ನು ಘೋಷಿಸಿದ್ದಾರೆ.

ayushman bharat main

ಪಂಡಿತ್ ದೀನ್ ದಯಾಳು ಉಪಾಧ್ಯಾಯರ ಜನ್ಮದಿನವಾದ ಸೆಷ್ಟೆಂಬರ್ 25ರಂದು ಈ ಯೋಜನೆ ಆರಂಭವಾಗಲಿದ್ದು, ಕುಟುಂಬವೊಂದಕ್ಕೆ ವಾರ್ಷಿಕ ಐದು ಲಕ್ಷ ರೂಪಾಯಿಗಳ ಆರೋಗ್ಯ ಸೇವಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ.

ಆದರೆ ಮೊದಲ ಹಂತದಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಹಾಗೂ ನವದೆಹಲಿ ರಾಜ್ಯಗಳು ಈ ಯೋಜನೆಗೆ ಒಳಪಡುವುದಿಲ್ಲ. ತದನಂತರ ಈ ರಾಜ್ಯಗಳು ಒಳಪಡಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ayushman bharat 2

ಏನಿದು ಆಯುಷ್ಮಾನ್ ಭಾರತ್ ಯೋಜನೆ?
10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಕುಟುಂಬವೊಂದಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ಖರ್ಚು ಭರಿಸಲಾಗುತ್ತದೆ. ಮೊದಲ ಹಂತದಲ್ಲಿ ಛತ್ತೀಸ್‍ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ 70-80 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಈ ಆರೋಗ್ಯ ಯೋಜನೆಯಲ್ಲಿ 100 ಆಸ್ಪತ್ರೆಗಳಿರುತ್ತವೆ. ಮೊದಲಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆ ಸಿಗುತ್ತದೆ. ವಿಮೆ ಪಡೆದ ದಿನದಿಂದಲೇ ಎಲ್ಲಾ ಪೂರ್ವ ನಿರ್ಧಾರಿತ ಕಾಯಿಲೆಗಳಿಗೂ ಚಿಕಿತ್ಸೆ ಸಿಗಲಿದೆ.

ayushman bharat 6

ಯಾರಿಗೆ ವಿಮೆ ಸೌಲಭ್ಯ ಸಿಗಲಿದೆ?
ಯೋಜನೆಯ ಸೌಲಭ್ಯಕ್ಕಾಗಿ ಪಡಿತರ ಚೀಟಿ ಇದ್ದರೆ ಸಾಕಾಗುತ್ತದೆ. ಈ ಯೋಜನೆಗೆ ಆಧಾರ್ ಕಾರ್ಡ್ ಕಡ್ಡಾಯ ಅಲ್ಲ. ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಚೀಟಿ ಇದ್ದರೂ ಸಾಕಾಗುತ್ತದೆ. ಕುಟುಂಬದ ಗಾತ್ರ ಮತ್ತು ವಯಸ್ಸಿಗೆ ಯಾವುದೇ ಮಿತಿ ಹೇರಿಲ್ಲ. ಖಾಸಗಿ ಅಥವಾ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಸೇವೆ. ಫಲಾನುಭವಿಗಳಿಗೆ ಆಸ್ಪತ್ರೆಗೆ ಸಂಚರಿಸಲು ನಿಗದಿತ ಪ್ರಯಾಣ ಭತ್ಯೆಯೂ ಒಳಗೊಂಡಿದೆ.

ayushman bharat 1

`ಆಯಷ್ಮಾನ್ ಭಾರತ’ ಯಾರಿಗೆ ಅನ್ವಯ..?
* ಜಾತಿ ಗಣತಿ/ಪಡಿತರ ಚೀಟಿ ಆಧಾರದ ಮೇಲೆ ಚಿಕಿತ್ಸೆ
* ಒಂದು ಕೊಠಡಿಯಲ್ಲಿ ವಾಸಿಸುವ ಕುಟುಂಬಗಳು
* ಎಸ್‍ಸಿ/ಎಸ್‍ಟಿ, ಬುಡಕಟ್ಟು ಸಮುದಾಯದವರು
* ನಿರ್ವಸಿತರು, ಕೂಲಿ ಕಾರ್ಮಿಕರು, ಜೀತ ವಿಮುಕ್ತರು
* ರದ್ದಿ ಆಯುವವರು, ಭಿಕ್ಷುಕರು, ಪೌರಕಾರ್ಮಿಕರು
* ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕುಸುರಿ ಕೆಲಸಗಾರರು
* ಟೈಲರ್, ಪ್ಲಂಬರ್, ಸಾರಿಗೆ ನೌಕರರು, ರಿಕ್ಷಾವಾಲಾಗಳು
* ಎಲೆಕ್ಟ್ರಿಷಿಯನ್, ಮೆಕಾನಿಕ್, ಹೆಲ್ಪರ್‍ಗಳು
* ಚಿಕಿತ್ಸೆಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ
* 10 ಕೋಟಿ ಕುಟುಂಬಗಳ 50 ಕೋಟಿ ಮಂದಿಗೆ ಪ್ರಯೋಜನ

ayushman bharat 4

ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
* ಧೀರ್ಘಕಾಲಿನ ರೋಗಗಳು
* ಹೃದಯದ ಬೈಪಾಸ್ ಸರ್ಜರಿ
* ಮಂಡಿ ಚಿಪ್ಪು ಅಳವಡಿಕೆ
* ಆಸ್ಪತ್ರೆ ಸೇರುವ ಮೊದಲು/ನಂತರದ ವೆಚ್ಚ
* ಕನಿಷ್ಟ 25 ಸಾವಿರ ರೂ. ಕ್ಲೈಂ
* ಒಮ್ಮೆ ನೋಂದಣಿ ಮಾಡಿಕೊಂಡರೆ ದೇಶದ ಯಾವುದೇ ಚಿಕಿತ್ಸೆ ಪಡೆಯಬಹುದು

ayushman bharat 3

ಈಗಾಗಲೇ ವೆಬ್‍ಸೈಟ್ ಆರಂಭಿಸಲಾಗಿದ್ದು ಮಾಹಿತಿಗಳು ಲಭ್ಯವಾಗಿಲ್ಲ. ಶೀಘ್ರವೇ ಈ ಯೋಜನೆಗೆ ಸಂಬಂಧಿಸಿದ ವಿವರಗಳನ್ನು ಪ್ರಕಟಿಸಲಾಗುವುದು ಬರೆಯಲಾಗಿದೆ:  www.abnhpm.gov.in/coming-soon

ayushman bharat 5

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Ayushman BharatCentral Governmentprime minister narendra modiPublic TVಆಯುಷ್ಮಾನ್ ಭಾರತ್ಕೇಂದ್ರ ಸರ್ಕಾರಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
2 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
9 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
22 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
49 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
55 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?