Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಾಜಪೇಯಿ ದಿನಚರಿ ಹೀಗಿರುತ್ತಿತ್ತು..!

Public TV
Last updated: August 16, 2018 6:53 pm
Public TV
Share
2 Min Read
atal3 46 0
SHARE

ಅಟಲ್ ಬಿಹಾರಿ ವಾಜಪೇಯಿ ಅವರು ಶಿಸ್ತಿನ ಸಿಪಾಯಿ, ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ ಸಾಕಷ್ಟು ದೂರದವರೆಗೆ ಕಾಲ್ನಡಿಗೆಯಲ್ಲಿ ಸುತ್ತಾಡಿ ಬರುವುದು ಅವರ ದೈನಂದಿನ ಕ್ರಮವಾಗಿತ್ತು. ಅವರ ಸಾಕು ನಾಯಿಗಳ ಜೊತೆಗೂಡಿ ಸುತ್ತಾಡುವುದು ಒಂದು ವಿಶೇಷ. ಸುತ್ತಾಟದ ಅವಧಿಯಲ್ಲಿ ಯಾರೊಂದಿಗೂ ಮಾತನಾಡದೇ ಇರುವುದು ಅವರು ಅನುಸರಿಸಿಕೊಂಡು ಬಂದ ಕ್ರಮ. (ಪ್ರಧಾನಿಯಾದ ಮೇಲೆ ಬೆಳಗಿನ ವಾಯು ಸಂಚಾರ, ಅವರ ಬಂಗಲೆಯ ಸುತ್ತಮುತ್ತಲಿನ ಆವರಣದಲ್ಲಿ ಮಾತ್ರ ಮಾಡುತ್ತಿದ್ದರು).

ಬೆಳಗಿನ ಸುತ್ತಾಟದ ನಂತರ ವಾರ್ತಾ ಪತ್ರಿಕೆಗಳನ್ನು ಓದುವುದು ಮತ್ತು ವ್ಯಂಗ್ಯ ಚಿತ್ರಗಳನ್ನು ಆಸಕ್ತಿಯಿಂದ ನೋಡುವುದು ಅವರ ನಿತ್ಯ ಪದ್ಧತಿಯಾಗಿತ್ತು. ಮನರಂಜನೆಗಾಗಿ ಸಂಗೀತ ಕೇಳುವುದು, ಉತ್ತಮ ಚಲನಚಿತ್ರಗಳನ್ನು ನೋಡಿ ಆನಂದಿಸುವುದು ಅವರ ಅಭ್ಯಾಸ. ಓದುವ ಚಟ ಅವರಿಗೆ ಬಹಳ. ಎಲ್ಲರೂ ಈ ಚಟ ಬೆಳೆಸಿಕೊಳ್ಳಬೇಕೆಂಬುದೇ ಅವರ ಆಶಯ, ಗ್ವಾಲಿಯರ್ ನ ಸ್ವಂತ ಮನೆಯಲ್ಲಿ ಸಾರ್ವಜನಿಕ ವಾಚನಾಲಯ ಪ್ರಾರಂಭಿಸುವ ಉದ್ದೇಶವೂ ಅವರಿಗಿತ್ತು..

dogg

ಒಂಟಿಯಾಗಿ ಕುಳಿತು ಕವನ ರಚಿಸುವುದೆಂದರೆ ಅಟರ್‍ರವರಿಗೆ ಬಹಳ ಸಂತಸ. ತಾವು ಬರೆದ ಕವನಗಳನ್ನು ಅವರು ಯಾರಿಗೂ ತೋರಿಸುತ್ತಿರಲಿಲ್ಲ. ಆದರೆ ಅವರು ತಮ್ಮ ಹುಟ್ಟುಹಬ್ಬದಂದು ಮನೆ ಮಂದಿಗೆ ತಾವು ಬರೆದ ಕವನವನ್ನು ಕೊಡುಗೆಯಾಗಿ ನೀಡುವುದನ್ನು ಒಂದು ಸಂಪ್ರದಾಯವಾಗಿ ಮಾಡಿಕೊಂಡಿದ್ದರು. ಕವನ ಬರೆಯಲಿ, ಸ್ವಯಂಸೇವಕನಾಗಿ ದುಡಿಯಲಿ, ರಾಜಕಾರಣದಲ್ಲಿ ತೊಡಗಲಿ, ಪ್ರಧಾನಿಯ ಪಟ್ಟಕ್ಕೇರಲಿ, ಇವುಗಳೆಲ್ಲವುಗಳಿಗಿಂತ ಪ್ರಮಾಣಿಕತೆಯೇ ಮುಖ್ಯ ಎನ್ನುತ್ತಾರೆ.

ಭಾರತದ ಯಾವ ರಾಜಕೀಯ ನಾಯಕನಲ್ಲೂ ಇರದ ಮಹಾನ್ ಆದರ್ಶ ಗುಣಗಳು ಇವರಲ್ಲಿ ಮನೆ ಮಾಡಿತ್ತು. ವಾಜಪೇಯಿ ಅವರು ಯಾವುದೇ ಸ್ಥಳಕ್ಕೆ ಬಂದು ಭಾಷಣ ಮಾಡುತ್ತಾರೆಂದರೆ ಆ ಸ್ಥಳಕ್ಕೆ ಲಕ್ಷಾಂತರ ಜನ ಬಂದು ಸೇರುತ್ತಿದ್ದರು. ಅವರ ಭಾಷಣಗಳು, ಕಾವ್ಯಮಯ, ಭಾಷಣ ಅತಿಮಹತ್ವದಾಗಿ ಎದ್ದು ಕಾಣುತ್ತದೆ. ರಾಜಕೀಯ ನಾಯಕರಲ್ಲಿ ಸಾಹಿತ್ಯ ಅಡಗಿರುತ್ತದೆಂದರೆ ಅದು ವಾಜಪೇಯಿ ಅವರ ಮನದಲ್ಲಿ ಕರಗತವಾಗಿತ್ತು. ಯಾವ ಕವಿಗಿಂತಲೂ ಕಮ್ಮಿಯಿಲ್ಲ ಎನ್ನುವ ರೀತಿಯಲ್ಲಿ ಅರ್ಥಪೂರ್ಣವಾಗಿ ಸಾಹಿತ್ಯವನ್ನು, ನಮ್ಮ ಪರಂಪರೆಯನ್ನು ಗಟ್ಟಿಯಾಗಿ ಹೇಳುವ ಭರವಸೆಯ ಮುತ್ಸದ್ಧಿ ನಾಯಕರಾಗಿದ್ದರು ವಾಜಪೇಯಿ.

h21052003a

(ಮಾಹಿತಿ ಕೃಪೆ: ಬಿ.ಎಚ್.ನಿರಗುಡಿ ಅವರ 2006ರಲ್ಲಿ ಮುದ್ರಣವಾದ ‘ಮಹಾನ್ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿ’ ಕನ್ನಡ ಕೃತಿಯ ವಿವರ)

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari VajpayeeAtaljiformer Prime MinisterOwn daily lifePublic TVvajpayeeಅಜಾತ ಶತ್ರುಅಟಲ್ ದಿನಚರಿಅಟಲ್ ಬಿಹಾರಿ ವಾಜಪೇಯಿಅಟಲ್‍ಜೀಮಾಜಿ ಪ್ರಧಾನಿವಾಜಪೇಯಿವಾಜಪೇಯಿ ದಿನಚರಿ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
14 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
23 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
2 days ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
8 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
8 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
9 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
8 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
8 hours ago
03 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-3

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?