Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಾಜಪೇಯಿ ದಿನಚರಿ ಹೀಗಿರುತ್ತಿತ್ತು..!

Public TV
Last updated: August 16, 2018 6:53 pm
Public TV
Share
2 Min Read
atal3 46 0
SHARE

ಅಟಲ್ ಬಿಹಾರಿ ವಾಜಪೇಯಿ ಅವರು ಶಿಸ್ತಿನ ಸಿಪಾಯಿ, ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ ಸಾಕಷ್ಟು ದೂರದವರೆಗೆ ಕಾಲ್ನಡಿಗೆಯಲ್ಲಿ ಸುತ್ತಾಡಿ ಬರುವುದು ಅವರ ದೈನಂದಿನ ಕ್ರಮವಾಗಿತ್ತು. ಅವರ ಸಾಕು ನಾಯಿಗಳ ಜೊತೆಗೂಡಿ ಸುತ್ತಾಡುವುದು ಒಂದು ವಿಶೇಷ. ಸುತ್ತಾಟದ ಅವಧಿಯಲ್ಲಿ ಯಾರೊಂದಿಗೂ ಮಾತನಾಡದೇ ಇರುವುದು ಅವರು ಅನುಸರಿಸಿಕೊಂಡು ಬಂದ ಕ್ರಮ. (ಪ್ರಧಾನಿಯಾದ ಮೇಲೆ ಬೆಳಗಿನ ವಾಯು ಸಂಚಾರ, ಅವರ ಬಂಗಲೆಯ ಸುತ್ತಮುತ್ತಲಿನ ಆವರಣದಲ್ಲಿ ಮಾತ್ರ ಮಾಡುತ್ತಿದ್ದರು).

ಬೆಳಗಿನ ಸುತ್ತಾಟದ ನಂತರ ವಾರ್ತಾ ಪತ್ರಿಕೆಗಳನ್ನು ಓದುವುದು ಮತ್ತು ವ್ಯಂಗ್ಯ ಚಿತ್ರಗಳನ್ನು ಆಸಕ್ತಿಯಿಂದ ನೋಡುವುದು ಅವರ ನಿತ್ಯ ಪದ್ಧತಿಯಾಗಿತ್ತು. ಮನರಂಜನೆಗಾಗಿ ಸಂಗೀತ ಕೇಳುವುದು, ಉತ್ತಮ ಚಲನಚಿತ್ರಗಳನ್ನು ನೋಡಿ ಆನಂದಿಸುವುದು ಅವರ ಅಭ್ಯಾಸ. ಓದುವ ಚಟ ಅವರಿಗೆ ಬಹಳ. ಎಲ್ಲರೂ ಈ ಚಟ ಬೆಳೆಸಿಕೊಳ್ಳಬೇಕೆಂಬುದೇ ಅವರ ಆಶಯ, ಗ್ವಾಲಿಯರ್ ನ ಸ್ವಂತ ಮನೆಯಲ್ಲಿ ಸಾರ್ವಜನಿಕ ವಾಚನಾಲಯ ಪ್ರಾರಂಭಿಸುವ ಉದ್ದೇಶವೂ ಅವರಿಗಿತ್ತು..

dogg

ಒಂಟಿಯಾಗಿ ಕುಳಿತು ಕವನ ರಚಿಸುವುದೆಂದರೆ ಅಟರ್‍ರವರಿಗೆ ಬಹಳ ಸಂತಸ. ತಾವು ಬರೆದ ಕವನಗಳನ್ನು ಅವರು ಯಾರಿಗೂ ತೋರಿಸುತ್ತಿರಲಿಲ್ಲ. ಆದರೆ ಅವರು ತಮ್ಮ ಹುಟ್ಟುಹಬ್ಬದಂದು ಮನೆ ಮಂದಿಗೆ ತಾವು ಬರೆದ ಕವನವನ್ನು ಕೊಡುಗೆಯಾಗಿ ನೀಡುವುದನ್ನು ಒಂದು ಸಂಪ್ರದಾಯವಾಗಿ ಮಾಡಿಕೊಂಡಿದ್ದರು. ಕವನ ಬರೆಯಲಿ, ಸ್ವಯಂಸೇವಕನಾಗಿ ದುಡಿಯಲಿ, ರಾಜಕಾರಣದಲ್ಲಿ ತೊಡಗಲಿ, ಪ್ರಧಾನಿಯ ಪಟ್ಟಕ್ಕೇರಲಿ, ಇವುಗಳೆಲ್ಲವುಗಳಿಗಿಂತ ಪ್ರಮಾಣಿಕತೆಯೇ ಮುಖ್ಯ ಎನ್ನುತ್ತಾರೆ.

ಭಾರತದ ಯಾವ ರಾಜಕೀಯ ನಾಯಕನಲ್ಲೂ ಇರದ ಮಹಾನ್ ಆದರ್ಶ ಗುಣಗಳು ಇವರಲ್ಲಿ ಮನೆ ಮಾಡಿತ್ತು. ವಾಜಪೇಯಿ ಅವರು ಯಾವುದೇ ಸ್ಥಳಕ್ಕೆ ಬಂದು ಭಾಷಣ ಮಾಡುತ್ತಾರೆಂದರೆ ಆ ಸ್ಥಳಕ್ಕೆ ಲಕ್ಷಾಂತರ ಜನ ಬಂದು ಸೇರುತ್ತಿದ್ದರು. ಅವರ ಭಾಷಣಗಳು, ಕಾವ್ಯಮಯ, ಭಾಷಣ ಅತಿಮಹತ್ವದಾಗಿ ಎದ್ದು ಕಾಣುತ್ತದೆ. ರಾಜಕೀಯ ನಾಯಕರಲ್ಲಿ ಸಾಹಿತ್ಯ ಅಡಗಿರುತ್ತದೆಂದರೆ ಅದು ವಾಜಪೇಯಿ ಅವರ ಮನದಲ್ಲಿ ಕರಗತವಾಗಿತ್ತು. ಯಾವ ಕವಿಗಿಂತಲೂ ಕಮ್ಮಿಯಿಲ್ಲ ಎನ್ನುವ ರೀತಿಯಲ್ಲಿ ಅರ್ಥಪೂರ್ಣವಾಗಿ ಸಾಹಿತ್ಯವನ್ನು, ನಮ್ಮ ಪರಂಪರೆಯನ್ನು ಗಟ್ಟಿಯಾಗಿ ಹೇಳುವ ಭರವಸೆಯ ಮುತ್ಸದ್ಧಿ ನಾಯಕರಾಗಿದ್ದರು ವಾಜಪೇಯಿ.

h21052003a

(ಮಾಹಿತಿ ಕೃಪೆ: ಬಿ.ಎಚ್.ನಿರಗುಡಿ ಅವರ 2006ರಲ್ಲಿ ಮುದ್ರಣವಾದ ‘ಮಹಾನ್ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿ’ ಕನ್ನಡ ಕೃತಿಯ ವಿವರ)

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari VajpayeeAtaljiformer Prime MinisterOwn daily lifePublic TVvajpayeeಅಜಾತ ಶತ್ರುಅಟಲ್ ದಿನಚರಿಅಟಲ್ ಬಿಹಾರಿ ವಾಜಪೇಯಿಅಟಲ್‍ಜೀಮಾಜಿ ಪ್ರಧಾನಿವಾಜಪೇಯಿವಾಜಪೇಯಿ ದಿನಚರಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
24 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
6 minutes ago
Akash Family
Crime

ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

Public TV
By Public TV
10 minutes ago
Maithili Patil
Latest

Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

Public TV
By Public TV
13 minutes ago
Ahmedabad Plane Crash Bhagavad Gita
Latest

ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

Public TV
By Public TV
34 minutes ago
Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
1 hour ago
Lone Survivor Ramesh
Latest

ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?