Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಮರ್ ಖಾಲಿದ್ ಮೇಲೆ ಶೂಟೌಟ್ ಕೇಸ್- ಕೊಲೆಗೆ ಮುಂದಾಗಿದ್ದ ಯುವಕರ ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಉಮರ್ ಖಾಲಿದ್ ಮೇಲೆ ಶೂಟೌಟ್ ಕೇಸ್- ಕೊಲೆಗೆ ಮುಂದಾಗಿದ್ದ ಯುವಕರ ವಿಡಿಯೋ ವೈರಲ್

Crime

ಉಮರ್ ಖಾಲಿದ್ ಮೇಲೆ ಶೂಟೌಟ್ ಕೇಸ್- ಕೊಲೆಗೆ ಮುಂದಾಗಿದ್ದ ಯುವಕರ ವಿಡಿಯೋ ವೈರಲ್

Public TV
Last updated: August 17, 2018 2:07 pm
Public TV
Share
2 Min Read
umar khalid Shoot Case
SHARE

ನವದೆಹಲಿ: ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‍ಯು) ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಮೇಲೆ ಗುಂಡು ಹಾರಿಸಿ, ಕೊಲೆಗೆ ಯತ್ನಿಸಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಆರೋಪಿಗಳು ಸೆಲ್ಫಿ ವಿಡಿಯೋ ಮಾಡಿಕೊಂಡು, ತಾವೇ ಕೊಲೆಗೆ ಯತ್ನಿಸಿದ್ದು, ಕೊಲೆ ಮಾಡಿದ್ದು ಏಕೆ ಎನ್ನುವುದನ್ನು ತೆರೆದಿಟ್ಟಿದ್ದಾರೆ.

ದರ್ವೇಶ್ ಶಾಪುರ್ ಹಾಗೂ ನವೀನ್ ದಲಾಲ್ ಎಂಬವರು ಪ್ರಕರಣದ ಹೊಣೆ ಹೊತ್ತಿದ್ದು, ಒಟ್ಟು 4 ನಿಮಿಷ 31 ಸೆಕೆಂಡ್ ಇರುವ ವಿಡಿಯೋದಲ್ಲಿ ಆರೋಪಿಗಳು ತಮ್ಮ ಹೆಸರನ್ನು ಹೇಳಿಕೊಂಡಿದ್ದಾರೆ. ಉಮರ್ ಖಾಲಿದ್ ಕೊಲೆ ಮಾಡಿ ಸ್ವಾತಂತ್ರ್ಯ ದಿನಾಚರಣೆಗೆ ಗಿಫ್ಟ್ ನೀಡುವ ಉದ್ದೇಶವಿತ್ತು ಎಂದು ತಿಳಿಸಿದ್ದಾರೆ.

ಜೆಎನ್‍ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಮೇಲೆ ದೆಹಲಿಯ ಸಂಸತ್ ಬಳಿಯಿರುವ ಸಂವಿಧಾನದ ಭವನದ ಹತ್ತಿರ ಆಗಸ್ಟ್ 13 ರಂದು ಗುಂಡಿನ ದಾಳಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವ್ಯಕ್ತಿಯೊಬ್ಬ ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿತ್ತು. ಆರೋಪಿಗಳ ಬಂಧನಕ್ಕೆ ಚುರುಕು ಕಾರ್ಯಾಚರಣೆ ನಡೆಸಿದ್ದ ಪೊಲೀಸರಿಗೆ ವಿಡಿಯೋ ಮತ್ತಷ್ಟು ಶಾಕ್ ನೀಡಿದೆ.

https://www.facebook.com/naveen.dalal.9406/videos/2198919687054592/

ಆರೋಪಿಗಳು ಹೇಳಿದ್ದು ಏನು?
ನಾವು ದೇಶದ ಸುಪ್ರಿಂ ಕೋರ್ಟ್ ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೆಲವರು ದೇಶಕ್ಕೆ ಮಾರಕವಾಗಿ ಬೆಳೆಯುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಂವಿಧಾನದಲ್ಲಿ ಯಾವುದೇ ಅವಕಾಶಗಳಿಲ್ಲ. ಇಂತವರಿಗೆ ಸೂಕ್ತ ಶಿಕ್ಷೆ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುತ್ತಿದ್ದವೆ. ಜೆಎನ್‍ಯು ವಿದ್ಯಾರ್ಥಿ ಸಂಘಟನೆ ದೇಶಕ್ಕೆ ಮಾರಕವಾಗಿ ಬೆಳೆಯುತ್ತಿದೆ. ಅಲ್ಲದೆ ಇವರು ಸಂಘಟನೆಯನ್ನು ಹೆಚ್ಚಿಸಿ ಅನೇಕರನ್ನು ದೇಶ ವಿರೋಧಿಗಳಾಗಿ ಸೃಷ್ಟಿಸುತ್ತಿದ್ದಾರೆ. ಇಂತಹ ವ್ಯಕ್ತಿಗಳಿಗೆ ಶಿಕ್ಷೆ ನೀಡಬೇಕು ಎಂದು ಹರ್ಯಾಣದ ನಮ್ಮ ಹಿರಿಯರು ಹೇಳಿದ್ದರು ಎಂದು ದರ್ವೇಶ್ ಶಾಪುರ್ ಹೇಳಿದ್ದಾನೆ.

ನಮ್ಮನ್ನು ಬಂಧಿಸಲು ಯಾವುದೇ ಪರಿಶ್ರಮ ಪಡಬೇಕಾಗಿಲ್ಲ. ಆಗಸ್ಟ್ 17 ರಂದು ನಾವೇ ನಿಮಗೆ ಶರಣಾಗುತ್ತೇವೆ. ನೀವು ಒಂದು ವೇಳೆ ಬಂಧನಕ್ಕೆ ಮುಂದಾದರೆ ನಾವು ನಮ್ಮ ದಾರಿಯನ್ನು ಬರಲಿಸಬೇಕಾಗುತ್ತದೆ ಎಂದು ದರ್ಮೇಶ್, ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾನೆ.

ನವೀನ್ ದಲಾಲ್ ಮಾತನಾಡಿ, ನಮಗಾಗಿ ಈ ಕೃತ್ಯ ಎಸಗಿಲ್ಲ. ದೇಶದ ಜನತೆಗಾಗಿ ಹೀಗೆ ಮಾಡಿದ್ದೇವೆ. ಆತಂಕವಾದಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ. ಭಾರತದಲ್ಲಿ ಉಮರ್ ನಂತಹ ವ್ಯಕ್ತಿ ಇದ್ದರೆ ದೇಶ ಇಬ್ಬಾಗವಾಗುತ್ತದೆ. ಪಾಕಿಸ್ತಾನ ಜಿಂದಾಬಾದ್ ಎಂದು ಅವರು ಹೇಳುತ್ತಾರೆ. ಇದನ್ನು ನಾವು ಸಹಿಸುವುದಿಲ್ಲ ಎಂದಿದ್ದಾನೆ.

umar khalid Shoot Case 1

ಉಮರ್ ಪ್ರತಿಕ್ರಿಯೆ ಏನು?
ವಿಡಿಯೋದಲ್ಲಿ ಕೇಸರಿ ಬಣ್ಣದ ಬಟ್ಟೆ ಧರಿಸಿರುವ ವ್ಯಕ್ತಿಯೇ ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿದವನು. ಆತ ಈಗ ಕ್ಷೌರ ಮಾಡಿಸಿಕೊಂಡಿದ್ದಾನೆ ಅಷ್ಟೇ. ಪೊಲೀಸರು ಅವವನ್ನು ಹಿಡಿದು ತಂದರೆ ಆತನನ್ನು ಗುರುತಿಸುತ್ತೇನೆ ಎಂದು ಮೆಸೇಜ್ ಮೂಲಕ ಉಮರ್ ಖಾಲಿದ್ ಪೊಲೀಸರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗಳು ಹರಿಯಾಣ ಇಲ್ಲವೇ ಪಂಜಾಬ್ ಮೂಲದವರಾಗಿದ್ದು, ಅವರನ್ನು ಕೂಡಲೇ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:facebookJNUNew dehlipolicePublic TVshootVideo Viralಗುಂಡಿನ ದಾಳಿಜೆಎನ್‍ಯುನವದೆಹಲಿಪಬ್ಲಿಕ್ ಟಿವಿಪೊಲೀಸ್ಫೇಸ್ ಬುಕ್ವಿಡಿಯೋ ವೈರಲ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
13 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
13 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
15 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
32 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
48 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?