Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ವಿರುದ್ದ ಸಿಡಿದೆದ್ದ ಸಿಎಂ ಕುಮಾರಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಧಾನಿ ಮೋದಿ ವಿರುದ್ದ ಸಿಡಿದೆದ್ದ ಸಿಎಂ ಕುಮಾರಣ್ಣ

Bengaluru City

ಪ್ರಧಾನಿ ಮೋದಿ ವಿರುದ್ದ ಸಿಡಿದೆದ್ದ ಸಿಎಂ ಕುಮಾರಣ್ಣ

Public TV
Last updated: August 26, 2018 11:02 am
Public TV
Share
3 Min Read
hdk modi
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿಡಿದೆದಿದ್ದಾರೆ. ಕೆಲವು ದಿನಗಳ ಹಿಂದೆ ಕುಮಾರಸ್ವಾಮಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಖರ್ಚಿನ ವಿವಾದಕ್ಕೆ ಟಾಂಗ್ ಕೊಡಲು ಸಿಎಂ ಸಿದ್ಧರಾಗುತ್ತಿದ್ದಾರೆ.

ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದ ಖರ್ಚಿನ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಜೆಡಿಎಸ್ ಐಟಿ ಸೆಲ್ ಈಗಾಗಲೇ ಪ್ರಧಾನಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ದೇಶದ ಗಣ್ಯರು ಸೇರಿದಂತೆ ವಿದೇಶದ ರಾಜಕೀಯ ನಾಯಕರು ಸಹ ಆಗಮಿಸಿದ್ದರು. ಈ ಸಂಬಂಧ ಆರ್ ಟಿಐ ಮೂಲಕ ಮಾಹಿತಿ ಪಡೆದುಕೊಂಡು ಸಿಎಂ ಬಿಜೆಪಿಗೆ ತಿರುಗೇಟು ನೀಡಲು ಸಜ್ಜಾಗುತ್ತಿದ್ದಾರೆ.

ಆರ್ ಟಿಐ ಅರ್ಜಿಯ ಮಾಹಿತಿ ಅಂಶಗಳು:
* ಪ್ರಮಾಣ ವಚನಕ್ಕೆ ಬಂದ ಗಣ್ಯರು ಉಳಿದ ಕೊಂಡಿದ್ದ ಹೋಟೆಲ್ ಯಾವವು? ಹೋಟೆಲ್‍ಗೆ ಖರ್ಚಾದ ಹಣ ಎಷ್ಟು? (ಎಲ್ಲಾ ಗಣ್ಯರ ಪ್ರತ್ಯೇಕ ಮಾಹಿತಿ ಊಟ ಇನ್ನಿತರ ಖರ್ಚು ಸೇರಿ)
* ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹೂವಿನ ಬೊಕ್ಕೆಗೆ ಖರ್ಚಾದ ಹಣ ಎಷ್ಟು.?
* ಮೋದಿ ಪ್ರಮಾಣ ವಚನದ ಖರ್ಚು ಭರಿಸಿದ್ದು ಯಾರು?
* ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಳಸಿದ ಕಾರುಗಳು ಎಷ್ಟು? ಯಾವ ಯಾವ ಕಾರುಗಳನ್ನ ಬಳಸಲಾಗಿದೆ.? ಇದಕ್ಕೆ ಖರ್ಚಾದ ಹಣ ಎಷ್ಟು?
* ಪ್ರಮಾಣ ವಚನ ಕಾರ್ಯಕ್ರಮದ ಭದ್ರತೆಗೆ ಎಷ್ಟು ಹಣ ಖರ್ಚು ಮಾಡಲಾಗಿದೆ.?
* ಪ್ರಮಾಣ ವಚನ ಕಾರ್ಯಕ್ರಮ ಪ್ರಸಾರಕ್ಕೆ ಖರ್ಚಾದ ಹಣ ಎಷ್ಟು? (ಎಲ್ ಡಿ ಪರದೆ, ಧ್ವನಿ ವರ್ಧಕ ಇನ್ನಿತರ ಮಾಹಿತಿ)

685783 kumaraswamy oath reuters

ಮೇ 23ರಂದು ವಿಧಾನಸೌಧದ ಮುಂಭಾಗದಲ್ಲಿ ನಡೆದಿದ್ದ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಜಿ.ಪರಮೇಶ್ವರ್ 7 ನಿಮಿಷದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರೋಬ್ಬರಿ 42 ಲಕ್ಷ ರೂ. ಖರ್ಚಾಗಿದೆ ಎಂಬ ಮಾಹಿತಿ ಆರ್‍ಟಿಐ ನಲ್ಲಿ ಹೊರ ಬಂದಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡಿದ್ದ ವಿರೋಧ ಪಕ್ಷದ ನಾಯಕರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದರು.

7 ನಿಮಿಷಕ್ಕೆ 42 ಲಕ್ಷ ಖರ್ಚು:
ತಾಜ್‍ವೆಸ್ಟೆಂಡ್, ಶಾಂಗ್ರಿ ಹೋಟೆಲ್ ನಲ್ಲಿ ಮೇ 23, 24ರಂದು ಅತಿಥಿಗಳ ವಾಸ್ತವ್ಯ ಕಲ್ಪಿಸಲಾಗಿತ್ತು. ಊಟ, ಕಾಫಿ-ತಿಂಡಿಗೆ ಒಟ್ಟು 37,53,536 ರೂ. ಖರ್ಚು ಆಗಿದ್ದರೆ, ಸಂಜೆ ಟೀ, ಸ್ನಾಕ್ಸ್ ಪಾರ್ಟಿಗೆ 4,35,001 ರೂ. ಖರ್ಚಾಗಿದೆ. ಪ್ರಮಾಣವಚನ ಹೂಗುಚ್ಚಕ್ಕೆ 65 ಸಾವಿರ ರೂ. ಖರ್ಚಾಗಿತ್ತು.

ಯಾರಿಗೆ ಎಷ್ಟು ಖರ್ಚು?
* ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶ ಸಿಎಂ- 8,72,493 ರೂ.
* ಅರವಿಂದ್ ಕೇಜ್ರಿವಾಲ್, ದೆಹಲಿ ಸಿಎಂ – 1,85,287 ರೂ.
* ಶರದ್ ಯಾದವ್, ಲೋಕತಾಂತ್ರಿಕ ಜನತಾದಳ ಪಾರ್ಟಿ – 1,67,457 ರೂ.
* ಮಾಯಾವತಿ, ಬಿಎಸ್ ಪಿ ಅಧ್ಯಕ್ಷೆ – 1,41,443 ರೂ.

* ಪಿಣರಾಯಿ ವಿಜಯನ್, ಕೇರಳ ಸಿಎಂ – 1,02,400 ರೂ.
* ಅಖಿಲೇಶ್ ಯಾದವ್, ಎಸ್‍ಪಿ ಅಧ್ಯಕ್ಷ – 1,02,000 ರೂ.
* ಅಶೋಕ್ ಗೆಹ್ಲೋಟ್, ರಾಜಸ್ತಾನ ಮಾಜಿ ಸಿಎಂ – 1,02,400 ರೂ.
* ತೇಜಸ್ವಿ ಯಾದವ್, ಆರ್ ಜೆಡಿ ನಾಯಕ – 1,02,400 ರೂ.
* ಕಮಲ್ ಹಾಸನ್, ಎಂಎನ್‍ಎಂ ಸಂಸ್ಥಾಪಕ – 1,02,040 ರೂ
* ಶರದ್ ಪವಾರ್, ಎನ್‍ಸಿಪಿ ಅಧ್ಯಕ್ಷ – 64,000 ರೂ.

hdk soniya rahul maya mamata rjd tmc third front

* ಸೀತಾರಾಂ ಯೆಚೂರಿ, ಸಿಪಿಎಂ – 64,000 ರೂ.
* ಬಾಬುಲಾಲ್ ಮರಾಂಡಿ, ಜಾರ್ಖಂಡ್ ಮಾಜಿ ಸಿಎಂ – 45,952 ರೂ.
* ಹೇಮಂತ್ ಸೊರೇನ್, ಜಾರ್ಖಂಡ್ ಮಾಜಿ ಸಿಎಂ – 38,400 ರೂ.
* ಅಸಾದುದ್ದೀನಿ ಓವೈಸಿ, ಎಐಎಂಐಎಂ ಅಧ್ಯಕ್ಷ – 38,400 ರೂ.
* ಮಮತಾ ಬ್ಯಾನರ್ಜಿ ಖರ್ಚಿನ ಬಗ್ಗೆ ವಸತಿ ಇಲಾಖೆ ಮಾಹಿತಿ ಕೊಟ್ಟಿಲ್ಲ ( ಕುಮಾರಕೃಪಾ ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಂಡಿದ್ದರು.)

2013ರ ಮೇ 13 ರಂದು ನಡೆದ ಸಿದ್ದರಾಮಯ್ಯ ಪ್ರಮಾಣವಚನಕ್ಕೂ, ಈ ವರ್ಷದ ಮೇ 17 ರಂದು ನಡೆದ ಯಡಿಯೂರಪ್ಪ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದಿದ್ದ ಅತಿಥಿಗಳ ವಸತಿಗೆ ನಯಾಪೈಸೆಯನ್ನೂ ಖರ್ಚು ಮಾಡಿಲ್ಲ ಎಂದು ವಸತಿ ಇಲಾಖೆ ತಿಳಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bjpjdsKumaraswamymodiprogramPublic TVrtiಆರ್ ಟಿಐಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಪ್ರಮಾಣ ವಚನ ಕಾರ್ಯಕ್ರಮಬಿಜೆಪಿಮೋದಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 minute ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
23 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
26 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
26 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?