Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ

Bengaluru City

ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ಕೇರಳ, ಕೊಡಗಿಗೆ ತಲಾ 10ಲಕ್ಷ ರೂ. ಪರಿಹಾರ

Public TV
Last updated: August 29, 2018 5:09 pm
Public TV
Share
2 Min Read
PEJAWARA
SHARE

– ಶಿರೂರು ಬಗ್ಗೆ ಬಹಳ ಪ್ರೀತಿಯಿತ್ತು

ಬೆಂಗಳೂರು: ಕೊಡಗು ಮತ್ತು ಕೇರಳ ರಾಜ್ಯಕ್ಕೆ ಪೇಜಾವರ ಅಧೋಕ್ಷಜ ಟ್ರಸ್ಟ್ ವತಿಯಿಂದ ತಲಾ 10 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಅಂತ ಪೇಜಾವರ ವಿಶ್ವೇಶ ತೀರ್ಥ ಶ್ರೀ ಘೋಷಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಶೀಘ್ರದಲ್ಲೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಾಗುವುದು ಅಂದ ಅವರು, ಸರ್ಕಾರ ಹಾಗೂ ರಾಜಕಾರಣಿಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ರು. ಪರಿಸರ ಕಾಳಜಿ ಇಲ್ಲದ ಸರ್ಕಾರದ ನಿರ್ಲಕ್ಷ್ಯದಿಂದಾಗಿಯೇ ಕೇರಳ, ಕೊಡಗಿನಲ್ಲಿ ಇಂತಹ ಅನಾಹುತಗಳು ಆಗಿದೆ. ಈ ಬಗ್ಗೆ ವಿಜ್ಞಾನಿಗಳ ಜೊತೆ ಚರ್ಚೆ ನಡೆಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕೆಂದು ಸಲಹೆಯಿತ್ತರು.

ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಉಡುಪಿಯ ಪಾಜಕದಲದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲಾಗ್ತಿದೆ. ಹುಬ್ಬಳ್ಳಿ, ರಾಯಚೂರು, ಕೊಪ್ಪಳ ವಿದ್ಯಾನಂದ ಗುರುಕುಲ ವಸತಿ ಶಾಲೆ ಕಾಲೇಜು ಆರಂಭಿಸಲಾಗುವುದು. ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಅಲ್ಲಿನ ಜನರ ಅಭಿಪ್ರಾಯ ಪಡೆಯಬೇಕು. ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಅಂದ್ರು.

ETTINAHOLE PROJECT

ಎತ್ತಿನ ಹೊಳೆ ಯೋಜನೆಯೇ ಕೊಡಗಿನ ಸ್ಥಿತಿಗೆ ಕಾರಣ ಅನ್ನುವ ಮಾತುಗಳು ಕೇಳಿ ಬರ್ತಿದೆ. ಈ ಬಗ್ಗೆ ನನಗೆ ಅಷ್ಟು ಗೊತ್ತಿಲ್ಲ, ನಾನು ವಿಜ್ಞಾನಿ ಅಲ್ಲ. ಎತ್ತಿನ ಹೊಳೆ ಯೋಜನೆಯಲ್ಲಿ ರಾಜಕೀಯ ಮಾಡಲಾಗ್ತಿದೆ. ನಾನು ಎತ್ತಿನ ಹೊಳೆ ಯೋಜನೆ ವಿರೋಧಿ ಅಲ್ಲ. ಎತ್ತಿನ ಹೊಳೆ ಯೋಜನೆ ಉತ್ತಮ ಯೋಜನೆಯಾಗಿದೆ. ಸರ್ಕಾರ ಪರಿಶೀಲಿಸಿ, ವಿಚಾರ ಮಾಡಿ ಯೋಜನೆ ಮುಂದುವರಿಸಿ. ನಾನು ಪರಿಸರ ಪ್ರೇಮಿ. ಎತ್ತಿನ ಹೊಳೆ ಯೋಜನೆ ಅನುಷ್ಠಾನದಲ್ಲಿ ವಿಜ್ಞಾನಿಗಳ ಜತೆ ಚರ್ಚಿಸಿ ಪರಿಶೀಲನೆ ನಡೆಸಿ, ಪಕ್ಷಾತೀತವಾಗಿ ಚರ್ಚೆ ನಡೆಸಿ, ನಂತರ ತೀರ್ಮಾನ ಕೈಗೊಳ್ಳಲಿ ಅಂತ ಹೇಳಿದ್ರು.

ಸಮ್ಮಿಶ್ರ ಸರ್ಕಾರ ಕಾರ್ಯವೈಖರಿ ವಿಚಾರದ ಕುರಿತು ಮಾತನಾಡಿದ ಅವರು, ಸದ್ಯದ ರಾಜಕೀಯ ವಿದ್ಯಮಾನಗಳು ನನಗೆ ಬೇಸರ ತರಿಸಿದೆ. ಮೂರು ರಾಜಕೀಯ ಪಕ್ಷಗಳ ಬಗ್ಗೆ ಬೇಸರ ಇದೆ. ಒಬ್ಬರು ಮತ್ತೊಬ್ಬರನ್ನ ಟೀಕೆ ಮಾಡುವಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಮೂರು ಪಕ್ಷಗಳೂ ದ್ವೇಷ ಬಿಟ್ಟು ರಾಜ್ಯದ ಅಭಿವೃದ್ಧಿ ಕೈ ಜೋಡಿಸಲಿ ಎಂದು ಸಲಹೆ ನೀಡಿದ್ರು.

SHIROORU SHREE 2

ಶಿರೂರು ಬಗ್ಗೆ ಪ್ರೀತಿಯಿತ್ತು:
ಶಿರೂರು ಶ್ರೀಗಳ ಬಗ್ಗೆ ಬಹಳ ಪ್ರೀತಿ ಇತ್ತು. ನಾನು ಮರಣೋತ್ತರ ದಲ್ಲಿ ಟೀಕೆ ಮಾಡಿದ್ದೆ ಎಂದು ಬಿಂಬಿಸಲಾಗಿತ್ತು. ನಾನು ಹಾಗೆ ಮಾತನಾಡಲಿಲ್ಲ. ಮದ್ಯ, ಮಾನಿನಿ ಸಹವಾಸ ಇದ್ದ ಕಾರಣ ಪಟ್ಟದ ದೇವರನ್ನ ಕೊಟ್ಟಿಲ್ಲ. ನನಗೆ ಶಿರೂರು ಶ್ರೀಗಳ ಮೇಲೆ ವೈಯುಕ್ತಿಕ ದ್ವೇಷ ಇಲ್ಲ. ಅವರಿಗೆ ಎಷ್ಟೋ ಸಲ ತೊಂದರೆ ಆದಾಗ ನಾನೇ ಅವರನ್ನ ಕಾಪಾಡಿದ್ದೇನೆ. ನನ್ನ ಮೇಲೆ ಅನೈತಿಕ ಆರೋಪ ಮಾಡಲಾಗ್ತಿದೆ. ಇದು ನನಗೆ ಬೇಸರ ತರಿಸಿದೆ. ಒಟ್ಟಿನಲ್ಲಿ ಸತ್ಯ ಏನು ಅನ್ನೋದು ಎಲ್ಲರಿಗೂ ಗೊತ್ತು. ನಾನು ನನ್ನ ಬಗ್ಗೆ ಕೇಳಿ ಬಂದಿರುವ ಆರೋಪದ ಬಗ್ಗೆ ಮಾತ್ರ ಪ್ರತಿಕ್ರಿಯೆ ನೀಡ್ತಿನಿ. ಶಿರೂರುವ ಶ್ರೀಗಳ ವಿಚಾರದಲ್ಲಿ ಮೊದಲಿನಿಂದಲೂ ಟೀಕೆ ಮಾಡ್ತಿದ್ದೆ. ಈಗಲೂ ಅದನ್ನೇ ಮಾಡ್ತಾ ಇದ್ದೀನಿ ಅಂತ ತಿಳಿಸಿದ್ರು.

ಉತ್ತರ ಭಾರತದಲ್ಲಿ ಹಿಂದೂ ನ್ಯಾಯಾಲಯ ಆರಂಭಿಸುವ ವಿಚಾರದ ಕುರಿತು ಹೆಚ್ಚಿಗೆ ಮಾತನಾಡಲ್ಲ. ಗೋಕರ್ಣ ಮಠ ಸರ್ಕಾರ ಅಧೀನಕ್ಕೆ ಪಡೆಯುವ ವಿಚಾರದ ಕುರಿತೂ ಹೆಚ್ಚು ಮಾತನಾಡೋಲ್ಲ ಅಂದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruflooskeralaKodagupejawara sreePublic TVShiroor sreeudupiಉಡುಪಿಕೇರಳಕೊಡಗುಪಬ್ಲಿಕ್ ಟಿವಿಪೇಜಾವರ ಶ್ರೀಪ್ರವಾಹಬೆಂಗಳೂರುಶಿರೂರು ಶ್ರೀ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
46 minutes ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
1 hour ago
01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
1 hour ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
1 hour ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
1 hour ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?