Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ದರ್ಶನ್ ಗೆ ಚಿಕಿತ್ಸೆ ಮುಂದುವರಿಕೆ- ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ದರ್ಶನ್ ಗೆ ಚಿಕಿತ್ಸೆ ಮುಂದುವರಿಕೆ- ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ

Cinema

ನಟ ದರ್ಶನ್ ಗೆ ಚಿಕಿತ್ಸೆ ಮುಂದುವರಿಕೆ- ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ

Public TV
Last updated: September 25, 2018 12:51 pm
Public TV
Share
2 Min Read
DARSHAN 5
SHARE

ಮೈಸೂರು: ಕಾರ್ ಅಪಘಾತಕ್ಕೀಡಾಗಿ ಗಾಯಗೊಂಡಿರುವ ನಟ ದರ್ಶನ್ ಅವರಿಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದರ್ಶನ್ ಜೊತೆಗೆ ನಟ ದೇವರಾಜ್, ಪ್ರಜ್ವಲ್ ಹಾಗೂ ಅಂತೋನಿ ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಲ್ವರನ್ನು ಸ್ಪೇಷಲ್ ವಾರ್ಡ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದರ್ಶನ್, ದೇವರಾಜ್, ಅಂತೋನಿಯವರಿಗೆ ಸೋಮವಾರ ಶಸ್ತ್ರ ಚಿಕಿತ್ಸೆ ನಡೆದಿದೆ. ಇಂದು ಸಂಜೆಯೊಳಗೆ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಲಿದ್ದಾರೆ. ಆದ್ರೆ ದರ್ಶನ್ ಅವರು ಇನ್ನೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ವೈದ್ಯರಿಂದ ದರ್ಶನ್, ದೇವರಾಜ್ X-RAY ಬಿಡುಗಡೆ: ಎಲ್ಲೆಲ್ಲಿ ಗಾಯವಾಗಿದೆ?

DARSHAN DEVRAJ

ಗಾಯಾಳುಗಳನ್ನು ನೋಡಲು ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದೆ. ಸಿ.ಆರ್.ಪಿ.ಎಫ್ ತುಕಡಿ ಪೊಲೀಸ್ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ. ಇದನ್ನೂ ಓದಿ: ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್

ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.  ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

DARSHAN CAR copy 1

ದರ್ಶನ್ ಮನವಿಯೇನು?:
ದರ್ಶನ್ ಆಸ್ಪತ್ರೆ ಸೇರುತ್ತಿದ್ದಂತೆಯೇ ಇತ್ತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದರು, ಹೀಗಾಗಿ ದರ್ಶನ್ ಅವರು ಆಸ್ಪತ್ರೆಯಿಂದಲೇ ವಾಯ್ಸ್ ರೆಕಾರ್ಡ್ ಮಾಡಿ ಅದನ್ನು ವಾಟ್ಸಪ್ ನಲ್ಲಿ ಕಳುಹಿಸುವ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಅಪಘಾತವಾಗಿದ್ದ ಕಾರ್ ಮಿಸ್ಸಿಂಗ್ ಸ್ಟೋರಿಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

`ಎಲ್ಲರಿಗೂ ನಮಸ್ಕಾರಪ್ಪ.. ನನ್ನ ಅನ್ನದಾತರು, ಅಭಿಮಾನಿಗಳಲ್ಲಿ ನನ್ನದೊಂದು ರಿಕ್ವೆಸ್ಟ್.. ದಯವಿಟ್ಟು ನನಗೆ ಏನೂ ಆಗಿಲ್ಲ. ಆರಾಮಾಗಿರಿ.. ಇನ್ನು ಒಂದು ದಿನ ಆಸ್ಪತ್ರೆಯಲ್ಲಿದ್ದು, ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ. ಹೀಗಾಗಿ ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಇದೊಂದು ನನ್ನ ಮನವಿ ಅಂತಾನೇ ತಿಳಿದುಕೊಳ್ಳಿ. ಯಾಕಂದ್ರೆ ಬೇರೆ ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಅವರಿಗೆ ತೊಂದರೆಯಾಗುತ್ತದೆ ಎಂಬುದು ನನ್ನ ಭಾವನೆ. ಒಟ್ಟಿನಲ್ಲಿ ಎಲ್ಲರೂ ಆರಾಮಾಗಿರಿ. ನಿಮ್ಮ ದರ್ಶನ್ ಗೆ ಏನೂ ಆಗಿಲ್ಲ.. ಧನ್ಯವಾದ..’ ಅಂತ ತಿಳಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:anthonicar accidentdarshanmysuruPrajwal DevarajPublic TVsandalwoodಆಂತೋನಿಕಾರ್ ಅಪಘಾತದರ್ಶನ್ಪಬ್ಲಿಕ್ ಟಿವಿಪ್ರಜ್ವಲ್ ದೇವರಾಜ್ಮೈಸೂರುಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
5 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
28 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
2 hours ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?