Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Automobile

ಓಲಾ-ಊಬರ್‌ನಲ್ಲಿ ಬುಕ್ಕಿಂಗ್ ಮಾಡಿದ್ಮೇಲೆ, ಬರಲ್ಲ ಅಂದ್ರೆ ಬೀಳುತ್ತೆ 25 ಸಾವಿರ ದಂಡ!

Public TV
Last updated: September 29, 2018 4:06 pm
Public TV
Share
2 Min Read
OLA UBER
SHARE

-ನೂತನ ವಾಹನ ನಿಯಮ ಜಾರಿಗೊಳಿಸಿದ ದೆಹಲಿ ಸರ್ಕಾರ

ನವದೆಹಲಿ: ಆ್ಯಪ್ ಆಧಾರಿದ ಟ್ಯಾಕ್ಸಿ ಸೇವೆಗಳಾದ ಓಲಾ ಮತ್ತು ಊಬರ್ ಗಳಲ್ಲಿ, ಪ್ರಯಾಣಿಕರು ಬುಕ್ಕಿಂಗ್ ಮಾಡಿದ ಮೇಲೆ ಚಾಲಕರು ಬರಲ್ಲ ಎಂದರೆ 25 ಸಾವಿರ ರೂಪಾಯಿ ದಂಡ ವಿಧಿಸುವ ನೂತನ ಯೋಜನೆಯನ್ನು ದೆಹಲಿ ಸರ್ಕಾರ ಜಾರಿಗೊಳಿಸಿದೆ.

ಹೌದು, ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳನ್ನು ನೀಡುತ್ತಿರುವ ಓಲಾ ಹಾಗೂ ಊಬರ್ ನಂತಹ ಖಾಸಗಿ ಕಂಪೆನಿಗಳ ಚಾಲಕರು, ಬುಕ್ಕಿಂಗ್ ಮಾಡಿದ ಬಳಿಕ, ಟ್ರಿಪ್‍ಗಳನ್ನು ರದ್ದು ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಅಲ್ಲದೇ ಪ್ರಯಾಣಿಕರು ನಿಗದಿಪಡಿಸಿರುವ ಸ್ಥಳಗಳಿಗೆ ಬರಲು ಚಾಲಕರು ನಿರಾಕರಿಸುತ್ತಿರುವ ದೂರುಗಳು ಸಾಕಷ್ಟು ಪ್ರಮಾಣದಲ್ಲಿ ಕೇಳಿ ಬಂದಿದೆ.

uber ola 01

ಪ್ರಯಾಣಿಕರಿಂದ ದಿನೇ ದಿನೇ ದೂರುಗಳು ದಾಖಲಾಗುತ್ತಿದ್ದರೂ, ಓಲಾ ಹಾಗೂ ಊಬರ್ ಕಂಪೆನಿಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಹೀಗಾಗಿ ಖಾಸಗಿ ಕಂಪೆನಿ ಹಾಗೂ ಚಾಲಕರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ದೆಹಲಿ ಸರ್ಕಾರ, ನೂತನ ಸಾರಿಗೆ ನಿಯಮವನ್ನು ಜಾರಿಗೆ ತಂದಿದೆ.

ದೆಹಲಿ ಸರ್ಕಾರ ಜಾರಿಗೆ ತಂದಿರುವ ನಿಯಮದ ಪ್ರಕಾರ, ಯಾವುದೇ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಾದ ಓಲಾ ಮತ್ತು ಊಬರ್ ಗಳಲ್ಲಿ, ಪ್ರಯಾಣಿಕರು ಬುಕ್ಕಿಂಗ್ ಮಾಡಿದ ಬಳಿಕ ಟ್ರಿಪ್‍ಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವಂತಿಲ್ಲ. ಅಲ್ಲದೇ ಪ್ರಯಾಣಿಕರು ನಿಗದಿಪಡಿಸಿದ ಸ್ಥಳಗಳಿಗೆ ತೆರಳಲು ಕೊನೆ ಸಮಯದಲ್ಲಿ ಚಾಲಕರು ನಿರಾಕರಿಸುವಂತಿಲ್ಲ ಎನ್ನುವ ಆದೇಶವನ್ನು ನೀಡಿದೆ. ಒಂದು ವೇಳೆ ಚಾಲಕರು ಅಥವಾ ಸಂಸ್ಥೆಗಳು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ರದ್ದುಗೊಳಿಸಿದರೆ, ಅಂತವರ ವಿರುದ್ಧ ಸುಮಾರು 25,000 ರೂಪಾಯಿ ದಂಡ ವಿಧಿಸುವ ನಿಯಂತ್ರಕ ನೀತಿಯನ್ನು ಜಾರಿಗೊಳಿಸಿದೆ.

ola cars

ಪ್ರಸ್ತುತ ಈ ನಿಯಮವು ದೆಹಲಿಯಲ್ಲಿ ಜಾರಿಯಾಗುತ್ತಿದೆ. ಅಲ್ಲದೇ ದೆಹಲಿ ಸರ್ಕಾರ ನೂತನ ಸಂಚಾರಿ ನಿಯಮಗಳನ್ನು ಸಾಕಷ್ಟು ಪರಿಷ್ಕರಣೆ ಮಾಡುತ್ತಿದೆ. ಇದಲ್ಲದೇ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿರುವ ಸರ್ಕಾರವು, ಪ್ರಯಾಣಿಕರ ಮೇಲೆ ದೌರ್ಜನ್ಯ ಅಥವಾ ಅವರೊಂದಿಗೆ ಅಸಭ್ಯವಾಗಿ ವರ್ತಿಸುವ ದೂರುಗಳು ದಾಖಲಾದರೆ, ಅಂತವರ ಮೇಲೆ 1 ಲಕ್ಷ ರೂಪಾಯಿ ವರೆಗಿನ ದಂಡ ವಸೂಲಾತಿಗೆ ನಿಯಮವನ್ನು ರೂಪಿಸಿದೆ.

ಇದಲ್ಲದೇ ದೆಹಲಿಯ ಲೋಕೋಪಯೋಗಿ ಸಚಿವ ಎಸ್.ಜೈನ್ ನೇತೃತ್ವದ ತಜ್ಞರ ಸಮಿತಿಯು 2017 ರ ಪರವಾನಗಿ ಹಾಗೂ ಆ್ಯಪ್ ಆಧಾರಿದ ಟ್ಯಾಕ್ಸಿ ಸೇವೆಗಳು ಮತ್ತು ಸಿಟಿ ಟ್ಯಾಕ್ಸಿ ನಿಯಮಗಳನ್ನು ಪುನರ್ ಪರಿಷ್ಕರಣೆ ನಡೆಸಿ, ನೂತನ ನಿಯಾಮಳಿಗಳನ್ನು ದಿಲ್ಲಿ ಸಂಪುಟಕ್ಕೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ola

ಕಡ್ಡಾಯವಾಗಿ ಟ್ಯಾಕ್ಸಿಗಳು ಪಾಲಿಸಬೇಕಾದ ನಿಯಮಗಳು:
1. ಆ್ಯಪ್ ಆಧಾರಿತ ಹಾಗೂ ಸಿಟಿ ಟ್ಯಾಕ್ಸಿ ಸೇವೆಗಳ ಕಾಲ್ ಸೆಂಟರ್ ಗಳನ್ನು ಕಡ್ಡಾಯವಾಗಿ 24 ಗಂಟೆ ಜಾರಿಯಲ್ಲಿಡುವುದು.
2. ಆದಾಯ ತೆರಿಗೆ ಇಲಾಖೆಯಿಂದ ಮಾನ್ಯತೆ ಪಡೆದ ಆ್ಯಪ್ ಆಧಾರಿತ ಸೇವೆಗಳನ್ನು ಬಳಸುವುದು.
3. ಕಡ್ಡಾಯವಾಗಿ ಸಂಚಾರಿ ಇಲಾಖೆಯಿಂದ ಪರವಾನಿಗೆ ಪಡೆಯುವುದು.
4. ಪ್ರತಿ ವಾಹನಗಳಿಗೂ ಕಡ್ಡಾಯವಾಗಿ ಜಿಪಿಎಸ್ ಸಾಧನಗಳನ್ನು ಅಳವಡಿಸುವುದು.
5. ತುರ್ತು ಸಂದರ್ಭಗಳಲ್ಲಿ ಸ್ಥಳೀಯ ಪೊಲೀಸರಿಗೆ ಸಂದೇಶ ರವಾನಿಸುವ ಪ್ಯಾನಿಕ್ ಬಟನ್‍ಗಳನ್ನು ಸ್ಥಾಪಿಸುವುದು.

taxi logo 20180149347

ಏನನ್ನು ಮಾಡಬಾರದು:
1. ಬುಕ್ಕಿಂಗ್ ಆಧಾರಿತ ಟ್ರಿಪ್ ಹಾಗೂ ಸರ್ವೀಸ್‍ಗಳನ್ನು ನಿರಾಕರಿಸುವಂತಿಲ್ಲ.
2. ಪ್ರಯಾಣಿಕರ ಲಿಂಗ, ಜಾತಿ, ಮತ, ಧರ್ಮ, ರಾಷ್ಟ್ರೀಯತೆ ಅಥವಾ ವೈಕಲ್ಯತೆಗಳ ಮೇಲೆ ತಾರತಮ್ಯ ಮಾಡುವಂತಿಲ್ಲ.
3. ಸಂಚಾರಿ ಇಲಾಖೆ ನಿಗದಿಪಡಿಸಿರುವ ನಿಗದಿತ ದರಕ್ಕಿಂತ ಅಧಿಕ ಮೊತ್ತ ಪಡೆಯುವಂತಿಲ್ಲ. ಒಂದು ವೇಳೆ ನಿಯಮವನ್ನು ಮೀರಿದರೆ ಪರವಾನಗಿ ರದ್ದುಪಡಿಸಲಾಗುತ್ತದೆ.
4. ಕುಡಿದು ವಾಹನಗಳನ್ನು ಚಲಾಯಿಸುವಂತಿಲ್ಲ.
5. ವಿಶೇಷವಾಗಿ ಮಹಿಳಾ ಪ್ರಯಾಣಿಕರು ಹಾಗೂ ಪ್ರಯಾಣಿಕರ ಜೊತೆ ಕೆಟ್ಟದಾಗಿ ನಡೆದುಕೊಳ್ಳುವಂತಿಲ್ಲ.

5749488 3x2 940x627

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Delhi GovernmentfineNew DelhiolaPublic TVtripuberಊಬರ್ಓಲಾಟ್ರಿಪ್ದಂಡದೆಹಲಿ ಸರ್ಕಾರನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

vasishta simha kamal haasan
ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
5 minutes ago
Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
46 minutes ago
Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
1 hour ago
sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
3 hours ago

You Might Also Like

Corona
Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

Public TV
By Public TV
19 minutes ago
virat kohli 1 1
Cricket

ದೇವಸ್ಥಾನದಲ್ಲಿ ಪ್ರಸಾದ ಹಂಚಲು ಕೊಹ್ಲಿ ಯಾವಾಗ ಹೋದ್ರು?- ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ ವೀಡಿಯೋ

Public TV
By Public TV
24 minutes ago
Dharwad Accident 1
Crime

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
37 minutes ago
H D Kumaraswamy
Bengaluru City

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಮೇಲೆ ಅಕ್ರಮವಾಗಿ ಎದ್ದಿರುವ ಬೃಹತ್ ಕಟ್ಟಡ ಯಾರದ್ದು?- ಹೆಚ್‌ಡಿಕೆ ಪ್ರಶ್ನೆ

Public TV
By Public TV
41 minutes ago
RCB 7
Cricket

ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

Public TV
By Public TV
49 minutes ago
Vaibhav Suryavanshi Narendra Modi IPL 2025
Cricket

ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?