Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಮ್ಮ ಬೆಂಗಳೂರು ಉಳಿಸುವುದು ನಮ್ಮ ಕರ್ತವ್ಯ: ವಿಜಯ್ ದೇವರಕೊಂಡ

Public TV
Last updated: October 4, 2018 10:32 pm
Public TV
Share
3 Min Read
Vijay Deverakonda
SHARE

ಬೆಂಗಳೂರು: ಟಾಲಿವುಡ್ ನಲ್ಲಿ ಸತತ ಯಶಸ್ವಿ ಚಿತ್ರಗಳ ಮೂಲಕ ಹೆಸರು ಪಡೆದಿರುವ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಬೆಂಗಳೂರು ಹಾಗೂ ಸ್ಯಾಂಡಲ್‍ವುಡ್ ಸ್ಟಾರ್ ನಟರೊಂದಿಗೆ ತಮಗಿರುವ ಆತ್ಮೀಯತೆಯನ್ನು ಬಿಚ್ಚಿಟ್ಟಿದ್ದಾರೆ.

ವಿಜಯ್ ತಮ್ಮ ಮುಂದಿನ ಸಿನಿಮಾ `ನೋಟಾ’ ಕುರಿತ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ್ದು, ನನ್ನ ಸಿನಿಮಾ ಕುರಿತು ಮೊದಲು ಮೆಗಾಸ್ಟಾರ್ ಚಿರಂಜೀವಿ, ಮಹೇಶ್ ಬಾಬು ಅವರು ಮಾತನಾಡಿದ ವೇಳೆ ಅಚ್ಚರಿ ಆಗಲಿಲ್ಲ. ಆದರೆ ಮೊದಲ ಬಾರಿಗೆ ಪುನೀತ್ ರಾಜ್‍ಕುಮಾರ್ ಸರ್ ಫೋನ್ ಮಾಡಿದ ವೇಳೆ ಅಚ್ಚರಿಗೊಂಡಿದೆ. ಅಲ್ಲದೇ ನನ್ನ ಭೇಟಿ ಮಾಡಲು ಶಿವರಾಜ್ ಕುಮಾರ್ ಅವರು ಇಷ್ಟಪಟ್ಟಿದ್ದು ಹೆಚ್ಚು ಖುಷಿ ಕೊಟ್ಟಿತ್ತು. ಅಲ್ಲದೇ ಸುದೀಪ್ ಸರ್ ಕೂಡ ನನಗೆ ಹೆಚ್ಚು ಪರಿಚಯ ಇದ್ದಾರೆ. ಬಿಗ್ ಬಾಸ್ ವೇಳೆ ನಾನು ಅವರನ್ನು ಭೇಟಿ ಮಾಡಿದ್ದೆ ಎಂದು ತಮ್ಮ ನೆನಪಿನ ಸರಣಿಯನ್ನು ತೆರೆದಿಟ್ಟರು.

vijay devarakonda nota

ಕಾಲೇಜು ಜೀವನದ ದಿನಗಳಲ್ಲೇ ತಾನು ಹೆಚ್ಚು ಬೆಂಗಳೂರಿಗೆ ಆಗಮಿಸುತ್ತಿದ್ದೆ. ನಾನು ಓದುತ್ತಿದ್ದ ಕಾಲೇಜಿನಿಂದ ಕೇವಲ 4 ಗಂಟೆಗಳ ಜರ್ನಿ. ಆದ್ದರಿಂದ ನಾನು ಹೆಚ್ಚು ಬಾರೀ ಇಲ್ಲಿಗೆ ಭೇಟಿ ನೀಡಿದ್ದೇನೆ. ಅಲ್ಲದೇ ನನ್ನ ಸ್ಮೇಹಿತರು ಹೆಚ್ಚು ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೇ ಅಲ್ಲಿಂದ ಹೆಬ್ಬಾಳ, ಜಾಲಹಳ್ಳಿ ಪ್ರದೇಶದಲ್ಲಿ ಹೆಚ್ಚು ಓಡಾಟ ನಡೆಸಿದ್ದೇನೆ. ಆದರೆ ಅಂದು ಮಾಡಿದಂತೆ ಇಂದು ಇರಲು ಸಾಧ್ಯವಾಗುತ್ತಾ ಎಂಬುವುದು ನನಗೆ ಗೊತ್ತಿಲ್ಲ ಎಂದರು.

ನಮ್ಮ ಬೆಂಗಳೂರು ಉಳಿಸುವುದು ನಮ್ಮ ಕರ್ತವ್ಯ: ನನ್ನ ಹೆಚ್ಚಿನ ವಿರಾಮ ಸಮಯವನ್ನು ನಾನು ಇಲ್ಲಿಯೇ ಕಳೆಯುತ್ತಿದ್ದ ಕಾರಣದಿಂದ ನಾನು ಬೆಂಗಳೂರಿಗೆ ತುಂಬಾ ಸನಿಹನಾಗಿದ್ದೇನೆ. ಆದರೆ ಕೆಲ ಮಾಧ್ಯಮಗಳಲ್ಲಿ ಬೆಂಗಳೂರು 2020 ರ ವೇಳೆಗೆ ಹೆಚ್ಚಿನ ನೀರಿನ ಸಮಸ್ಯೆ ಉಂಟಾಗುತ್ತದೆ ಎಂದು ವರದಿಯಾಗಿದೆ. ಆದ್ದರಿಂದ ನಮ್ಮ ಬೆಂಗಳೂರು ರಕ್ಷಿಸಿಕೊಳ್ಳುವುದು ನಮ್ಮ ಕರ್ತವ್ಯ. ಇದಕ್ಕಾಗಿ ನಾವು ಕಾರ್ಯಪ್ರವೃತ್ತರಾಗಬೇಕು  ಎಂದರು.

vijay devarakonda 4

ನನ್ನ ತಾಯಿ ಕನ್ನಡ ಮೂಲದವರೇ ಆಗಿರುವುದರಿಂದ ಅವರು ಕನ್ನಡ ಸುಲಭವಾಗಿ ಮಾತನಾಡುತ್ತಾರೆ. ಆದರೆ ನಾನು ಒಂದೇ ಭಾಷೆಗೆ ಅಂಟಿಕೊಂಡಿದ್ದೇನೆ. ಶಿವರಾಜ್ ಕುಮಾರ್ ಅವರು 5 ಭಾಷೆ ಮಾತನಾಡಲು ಬರುತ್ತದೆ ಎಂದು ತಿಳಿಸಿದ ವೇಳೆ ನನಗೂ ಅಷ್ಟು ಭಾಷೆ ಬರುತ್ತಿದ್ದರೆ ಚೆನ್ನಾಗಿರುತ್ತಿತ್ತು ಎನಿಸಿತು. ಆದರೆ ಮುಂದಿನ ಬಾರಿ ಬೆಂಗಳೂರಿಗೆ ಬರುವ ವೇಳೆಗೆ ಖಂಡಿತ ಉತ್ತಮವಾಗಿ ಕನ್ನಡ ಮಾತನಾಡಲು ಕಲಿತು ಬರುತ್ತೇನೆ. ಎಲ್ಲಾ ಕನ್ನಡ ಅಭಿಮಾನಿಗಳಿಗೆ ನನ್ನ ಧನ್ಯವಾದ ಎಂದು ಕನ್ನಡದಲ್ಲೇ ಹೇಳಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.

ಇದೇ ವೇಳೆ ಕನ್ನಡದಲ್ಲಿ ಸಿನಿಮಾ ಮಾಡುವ ಕುರಿತು ಉತ್ತರಿಸಿದ ವಿಜಯ್ ದೇವರಕೊಂಡ, ಕನ್ನಡ ಹಲವು ಸ್ಟಾರ್ ನಟರು ಈಗಾಗಲೇ ತೆಲುಗು, ತಮಿಳು ಸೇರಿದಂತೆ ವಿವಿಧ ರಂಗಗಳಲ್ಲಿ ಅಭಿನಯಿಸಿ ಎಲ್ಲರ ಮನ ಗೆದ್ದಿದ್ದಾರೆ. ಆಗ ನಾವು ಏಕೆ ಕನ್ನಡ ಸಿನಿಮಾಗಳಲ್ಲಿ ಮಾಡಬಾರದು ಎನಿಸಿತು. ಅದ್ದರಿಂದ ನಾನು ಮೊದಲ ಪ್ರಯತ್ನವಾಗಿ ಕನ್ನಡದ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದೇನೆ. ಈ ಜಾಹಿರಾತುಗಳಿಗೆ ನಾನೇ ಕನ್ನಡದಲ್ಲಿ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಸ್ಟಾರ್ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ಸಿನಿಮಾ ಮಾಡುತ್ತಿದ್ದು, ಖಂಡಿತ ಕನ್ನಡ ಸಿನಿಮಾ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮಾತನಾಡಿ, ಕಮಲ್ ಹಾಸನ್ ಅವರ ಬಳಿಕ ನಾನು ಇಷ್ಟ ಪಟ್ಟ ನಟ ವಿಜಯ್. ನನ್ನ ಮಗಳು ಕೂಡ ವಿಜಯ್ ಅವರ ಅಭಿಮಾನಿ. ಅವರ ಕೆಲ ಸಿನಿಮಾಗಳನ್ನು ನೋಡಿದ್ದು, ತಮ್ಮದೇ ವಿಭಿನ್ನ ರೀತಿಯಲ್ಲಿ ನಟಿಸಿದ್ದಾರೆ. ಅವರ ಮುಂದಿನ `ನೋಟಾ’ ಸಿನಿಮಾ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:bengalurucinemasandalwoodVijay Deverakondaಬೆಂಗಳೂರುವಿಜಯ್ ದೇವರಕೊಂಡಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
2 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
3 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
3 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
3 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
3 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?