Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಂದಿನಿಂದ ಮೋದಿ ಉಪವಾಸ- 9 ದಿನಗಳ ವ್ರತದ ಹಿಂದಿನ ರಹಸ್ಯ ಇಲ್ಲಿದೆ

Public TV
Last updated: October 10, 2018 11:31 am
Public TV
Share
3 Min Read
MODI
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ ಎರಡು ಬಾರಿ ನವರಾತ್ರಿ ಉಪವಾಸ ಮಾಡ್ತಾರೆ. ಇದಾದ ಬಳಿಕ ಮಹತ್ವದ ಹೆಜ್ಜೆ ಇಡ್ತಾರೆ. ಈ ಬಾರಿ ಕೂಡ ಅಷ್ಟೇ ಪಂಚ ಸವಾಲುಗಳನ್ನ ಎದುರಿಸೋಕು ಮೊದಲೇ ನವರಾತ್ರಿ ಉಪವಾಸ ನಡೆಸ್ತಿದ್ದಾರೆ.

ಈ ವರ್ಷದ ಶರದ್ ನವರಾತ್ರಿ ಇಂದಿನಿಂದ (ಅಕ್ಟೋಬರ್ 10)ರಿಂದ ಆರಂಭವಾಗಲಿದ್ದು, ಅ.18ರ ವರೆಗೆ ಅಂದರೆ 9 ದಿನಗಳ ಕಾಲ ಮೋದಿಜೀ ಕಟ್ಟುನಿಟ್ಟಿನ ಉಪವಾಸದಲ್ಲಿರಲಿದ್ದಾರೆ. ಇಡೀ ದಿನದಲ್ಲಿ ಬಿಸಿನೀರು, ಸ್ವಲ್ಪ ಫಲಾಹಾರ ಸೇವಿಸುವ ಪ್ರಧಾನಿ, ಸಂಜೆ ಒಂದು ಲೋಟ ನಿಂಬೆಹಣ್ಣಿನ ರಸ ಬೆರೆಸಿದ ನೀರನ್ನು ಮಾತ್ರ ಕುಡಿಯುವರು. ಕಳೆದ 36 ವರ್ಷಗಳಿಂದ ನವರಾತ್ರಿ ವ್ರತವನ್ನು ಆಚರಿಸುತ್ತಿರುವ ಮೋದಿಯವರು ಇದೇ ವರ್ಷ ಚೈತ್ರ ನವರಾತ್ರಿಯನ್ನೂ ಸಹ ಶ್ರದ್ಧೆಯಿಂದ ಆಚರಿಸಿದ್ದರು. ಈಗ ಶರದ್ ನವರಾತ್ರಿ ಆಚರಿಸ್ತಿದ್ದಾರೆ.

MODI 2

ವ್ರತ ಹಿಂದಿನ ರಹಸ್ಯವೇನು?
ಮೋದಿಯವರು ನವರಾತ್ರಿಯನ್ನು ಈ ವಯಸ್ಸಿನಲ್ಲೂ ಕಠಿಣ ರೀತಿಯಲ್ಲಿ ಆಚರಿಸುವುದರ ಹಿಂದೆ ಒಂದು ರಹಸ್ಯವಿದೆ. ನವರಾತ್ರಿ ವ್ರತ ಕೈಗೊಳ್ಳುವುದಕ್ಕೂ ಮುನ್ನ ಮೋದಿಯವರು ಒಂದು ಅತ್ಯಂತ ಪ್ರಮುಖ ನಿರ್ಣಯದ ಸಾಫಲ್ಯತೆಗಾಗಿ ಅಂಬಾದೇವಿಯಲ್ಲಿ ಬೇಡುವರಂತೆ. ನವರಾತ್ರಿಯ ವ್ರತವನ್ನು ಪರಿಪೂರ್ಣವಾಗಿ ನಡೆಸಿ, ತನ್ನ ಬೇಡಿಕೆ ಸಫಲಗೊಳ್ಳುವಂತೆ ಬೇಡಿದ್ರೆ ಆ ದುರ್ಗಾಮಾತೆ ಕರುಣಿಸದೆ ಇರೋದಿಲ್ಲ ಅಂತ ಭಾವಿಸಲಾಗುತ್ತದೆ. ಅಂತೆಯೇ ಚೈತ್ರ ನವರಾತ್ರಿ ವ್ರತದ ಬಳಿಕವೇ ಮೋದಿ ಜಿಎಸ್‍ಟಿ ಜಾರಿಗೆ ತಂದಿದ್ದರು. ಈಗ ಪಂಚ ರಾಜ್ಯಗಳ ಚುನವಾಣೆ ಇದ್ದು ಯಶಸ್ಸಿಗಾಗಿ ಬೇಡಲಿದ್ದಾರೆ.

MODI 3

2014ರಲ್ಲಿ ಅಮೆರಿಕ ಪ್ರವಾಸ ಕೈಗೊಂಡಿದ್ದಾಗ್ಲೂ ಮೋದಿ ತಮ್ಮ ನವರಾತ್ರಿ ಉಪವಾಸಕ್ಕೆ ಭಂಗ ತಂದುಕೊಳ್ಳಲಿಲ್ಲ. ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮೋದಿಯವ್ರಿಗಾಗಿ ವಿಶೇಷ ಔತಣಕೂಟ ಏರ್ಪಡಿಸಿದ್ದಾಗ್ಲೂ ಮೋದಿ ಕೇವಲ ನಿಂಬೆ ಪಾನೀಯ ಸ್ವೀಕರಿಸಿ ತಮ್ಮ ವ್ರತ ಪಾಲಿಸಿದ್ದರು. ಕಳೆದ ವರ್ಷ ನವರಾತ್ರಿ ಸಂದರ್ಭ ಮೋದಿಯವರು ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದರು. ತಮ್ಮ ಗೆಲುವಿನ ಅಭಿಯಾನಕ್ಕೆ ಪ್ರಥಮ ಭಾಷ್ಯ ಬರೆದ ಪುಣ್ಯಕ್ಷೇತ್ರದಲ್ಲಿ ಸಮಯ ಕಳೆದಿದ್ದರು.

MODI 5

ಈ ಬಾರಿ ಐದು ರಾಜ್ಯಗಳ ಚುನಾವಣೆ ಇರೋದ್ರಿಂದ ನವರಾತ್ರಿ ಉಪವಾಸ ಬಹಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಅದರಲ್ಲೂ ನವರಾತ್ರಿಯ 2ನೇ ದಿನ ಮಾತೆ ದುರ್ಗಿಯನ್ನು, ಪ್ರೀತಿ, ನಿಷ್ಠೆ ಮತ್ತು ಜ್ಞಾನದ ಧ್ಯೋತಕವಾದ ಬ್ರಹ್ಮಚಾರಿಣಿ ಸ್ವರೂಪದಲ್ಲಿ ಆರಾಧಿಸಲಾಗುತ್ತದೆ. ತಾಯಿ ಬ್ರಹ್ಮಚಾರಣಿಯು ಅಪಾರ ಭಾವನಾತ್ಮಕ ಶಕ್ತಿಯನ್ನು ಕೊಡುವಳಂತೆ. ಒಬ್ಬ ವ್ಯಕ್ತಿಯ ಬ್ರಹ್ಮಚರ್ಯದ ಕಾಲವನ್ನು ಪ್ರತಿನಿಧಿಸುವ ಆಕೆ ಅತ್ಯಂತ ಕಷ್ಟಕರ ಸನ್ನಿವೇಶಗಳಲ್ಲೂ ಮನೋಸ್ಥೈರ್ಯ ಕುಗ್ಗದಂತೆ ಕಾಪಾಡುತ್ತಾಳೆ ಅನ್ನೋದು ಮೋದಿ ನಂಬಿಕೆ. ಇಂಥ ಬ್ರಹ್ಮಾಚಾರಣಿ ಅವತಾರದ ದುರ್ಗಿಯನ್ನು ಆರಾಧಿಸುವ ತಾಯಿ ಬ್ರಹ್ಮಚಾರಣಿಯ ಕೃಪೆಗೆ ಪಾತ್ರರಾಗಲು ಸಜ್ಜಾಗಿದ್ದಾರೆ. ಪ್ರತಿಸಲ ನವರಾತ್ರಿ ಆಚರಿಸಿದಾಗ್ಲೂ ಮೋದಿಯವ್ರಿಗೆ ಒಳಿತಾಗಿದೆ ಅಂತ ಹೇಳಲಾಗುತ್ತಿದ್ದು, ಈ ಬಾರಿ ಮೋದಿಯವರ ಮುಂದೆ ಅತಿ ಕಠಿಣ ಸವಾಲೇ ಇದೆ.

MODI 4

ಹೀಗೆ ಅತಿದೊಡ್ಡ ಸವಾಲನ್ನ ಇಟ್ಕೊಂಡು ಮೋದಿ ಕಠಿಣ ಉಪವಾಸ ಶುರುಮಾಡ್ತಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಉಪವಾಸ ಶುರು. ಇನ್ನು ಮುಂದಿನ ಒಂಬತ್ತು ದಿನಗಳ ಕಾಲ ಮೋದಿಯವರದ್ದು ಶುದ್ಧ ಉಪವಾಸ ಕೈಗೊಳ್ತಾರೆ. ವ್ರತಾಚರಣೆ ಮಾಡೊ ಮೊದಲು ಕೆಲವೊಂದು ಸಂಕಲ್ಪಗಳನ್ನೂ ಮಾಡಲಾಗುತ್ತೆ. ಆ ಉದ್ದೇಶ ಈಡೇರಿಸುವಂತೆ ಆದಿಮಾಯೆಯಯಲ್ಲಿ ಬೇಡಿಕೊಳ್ಳೋದು ವಾಡಿಕೆ. ಅದೇ ರೀತಿ ಮೋದಿ ಕೂಡ ಆ ಕೆಲವೊಂದು ಉದ್ದೇಶ ಇಟ್ಕೊಂಡೇ ವ್ರತಾಚರಣೆ ಮಾಡ್ತಿದ್ದಾರೆ.

MODI 1

ಸದ್ಯ ನವರಾತ್ರಿ ಹಬ್ಬ ಆರಂಭವಾಗುತ್ತಿರಬೇಕಾದ್ರೆ ಇಡೀ ದೇಶವೇ ಆದಿಶಕ್ತಿಯ ಆರಾಧನೆಯಲ್ಲಿ ತೊಡಗಿದೆ. ಅದೇ ರೀತಿ ಮೋದಿ ಕೂಡ ವ್ರತಾಚರಣೆಯಲ್ಲಿ ತೊಡಗ್ತಿದ್ದಾರೆ. ಈ ಬಾರಿ ಮಾತ್ರ ತುಂಬಾ ವಿಶೇಷವಾದ ಉದ್ದೇಶ ಇಟ್ಟುಕೊಂಡೇ ಮೋದಿ ತಪ್ಪಸ್ಸು ನಡೆಸಲಿದ್ದಾರೆ. ಯಾಕಂದ್ರೆ ಮುಂಬರುವ ಪಂಚ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾದ ಅನಿವಾರ್ಯತೆ ಮೋದಿಗಿದೆ. ಹೀಗಾಗಿ ಇವೆಲ್ಲವನ್ನ ಮನಸ್ಸಲ್ಲಿಟ್ಟುಕೊಂಡೇ ಮೋದಿ ಈ ಬಾರಿ ಆದಿಶಕ್ತಿಯ ಆರಾಧನೆ ನಡೆಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengalurufastingmodinavratriPMPublic TVಉಪವಾಸನರೇಂದ್ರ ಮೋದಿನವರಾತ್ರಿಪಬ್ಲಿಕ್ ಟಿವಿಪ್ರಧಾನಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
2 hours ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
2 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
3 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
3 hours ago

You Might Also Like

Chalavadi Complaint To Governor
Bengaluru City

ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

Public TV
By Public TV
25 minutes ago
Madenur Manu 2
Bengaluru City

ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್‌ – ಅದು ರೇಪ್‌ ಅಲ್ಲ, ಒಪ್ಪಂದದ ಸಂಪರ್ಕ ಅಂದ ನಟ

Public TV
By Public TV
47 minutes ago
Tamanna Bhatia 1
Bengaluru City

ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ

Public TV
By Public TV
1 hour ago
NARENDRA MODI RAHUL GANDHI
Latest

ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ

Public TV
By Public TV
2 hours ago
SATYAPAL MALIK
Latest

2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
2 hours ago
Pakistan Spy
Crime

ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?