Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಜಾ ವಿರುದ್ಧ ಸೇಡಿಗಾಗಿ ಶೃತಿ ಹರಿಹರನ್ ಪರ ನಿಂತ್ರಾ ನಟ ಚೇತನ್?

Public TV
Last updated: October 22, 2018 1:32 pm
Public TV
Share
2 Min Read
CHETHAN
SHARE

ಬೆಂಗಳೂರು: ಎಲ್ಲಡೆ ನಟಿ ಶೃತಿ ಹರಿಹರನ್ ಮತ್ತು ನಟ ಅರ್ಜುನ್ ಸರ್ಜಾ ಅವರ ಮೀಟೂ ವಿವಾದ ಸುದ್ದಿಯಾಗುತ್ತಿದೆ. ಈಗ ನಟ ಚೇತನ್ ಹಣದ ಕಾರಣದಿಂದ ಶೃತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

10 ಲಕ್ಷ ರೂ. ಹಣದ ವಿಚಾರವಾಗಿ ನಟ ಚೇತನ್ ಅರ್ಜುನ್ ಶೃತಿ ಹರಿಹರನ್ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅರ್ಜುನ್ ಸರ್ಜಾ ಸ್ನೇಹಿತ ಪ್ರಶಾಂತ್ ಸಂಬರ್ಗಿ ಅವರು ಆರೋಪ ಮಾಡಿದ್ದಾರೆ.

SRUTHI

ಏನಿದು ಆರೋಪ?
ಅರ್ಜುನ್ ಸರ್ಜಾ ಪುತ್ರಿಯ ‘ಪ್ರೇಮಬರಹ’ ಚಿತ್ರಕ್ಕೆ ನಟ ಚೇತನ್ ಆಯ್ಕೆಯಾಗಿದ್ದರು. ಈ ವೇಳೆ ಮುಂಗಡವಾಗಿ 10 ಲಕ್ಷ ರೂ. ಹಣವನ್ನು ಕೂಡ ಪಡೆದುಕೊಂಡಿದ್ದರು. ಆದರೆ ವರ್ಕ್ ಶಾಪ್ ವೇಳೆ ಚೇತನ್ ನಟನೆ ಇಷ್ಟವಾಗದೇ ಇದ್ದಾಗ ಅರ್ಜುನ್ ಸರ್ಜಾ ಬೇರೆ ನಟನನ್ನು ಹಾಕಿಕೊಂಡು ಸಿನಿಮಾ ಮಾಡಿದ್ದರು. ಮುಂಗಡ ಹಣವನ್ನು ನೀಡುವಂತೆ ಅರ್ಜುನ್ ಸರ್ಜಾ ಕೇಳಿದ್ದರೂ ಚೇತನ್ ಹಣ ಮರು ಪಾವತಿ ಮಾಡಿರಲಿಲ್ಲ. ಹೀಗಾಗಿ 10 ಲಕ್ಷ ರೂ. ವಾಪಸ್ ಕೊಡುವಂತೆ ಲೀಗಲ್ ನೋಟಿಸ್ ಕೂಡ ರವಾನೆ ಮಾಡಲಾಗಿತ್ತು. ಈ ನೋಟಿಸ್‍ಗೆ ಪ್ರತೀಕಾರವಾಗಿ ಈಗ ಸೇಡು ತೀರಿಸಿಕೊಳ್ಳಲು 10 ಲಕ್ಷ ರೂ. ಹಣಕ್ಕಾಗಿ ನಟ ಅರ್ಜುನ್ ಸರ್ಜಾ ವಿರುದ್ಧ ಚೇತನ್ ನಿಂತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

arjun sarja

ಈ ಬಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಪ್ರಶಾಂತ್ ಸಂಬರ್ಗಿ ಅವರು, ಚೇತನ್ ನಟನೂ ಅಲ್ಲ, ರಾಜಕರಣೀಯೂ ಅಲ್ಲ ಮತ್ತು ಸಾಮಾಜಿಕ ಕಾರ್ಯಕರ್ತನೂ ಅಲ್ಲ. 2018 ರಲ್ಲಿ ಅರ್ಜುನ್ ಸರ್ಜಾ ಅವರ ಮಗಳ ಅಭಿನಯದ ಸಿನಿಮಾವಾದ ‘ಪ್ರೇಮಬರಹ’ ರಿಲೀಸ್ ಆಗಿತ್ತು. 2017ರಲ್ಲಿ ನಾಯಕ ನಟಗಾಗಿ ಹುಡುಕಾಟ ನಡೆಸುತ್ತಿದ್ದೇವು. ಆಗ ಚೇತನ್ ಆಡಿಷನ್ ಮಾಡಿ, ಬಳಿಕ ನಿಮಗೆ ತಿಳಿಸುತ್ತೇವೆ ಎಂದು ಹೇಳಿದೆವು. ಆ ಸಮಯದಲ್ಲಿ ಆರ್ಥಿಕ ಸಮಸ್ಯೆ ಇದೆ ಎಂದು ಹೇಳಿ ಮುಂಗಡವಾಗಿ ಹಣ ನೀಡಿ ಎಂದು ಚೇತನ್ ಕೇಳಿಕೊಂಡಿದ್ದರು. ಹೀಗಾಗಿ ಅರ್ಜುನ್ ಸರ್ಜಾ ಅವರು 10 ಲಕ್ಷ ರೂ. ನೀಡಿದ್ದರು. ಆದರೆ ಚಿತ್ರೀಕರಣ ವೇಳೆ ಚೇತನ್ ಗೆ ಡೈಲಾಗ್ ಸರಿಯಾಗಿ ಹೇಳುವುದಕ್ಕೆ ಬಾರದ ಕಾರಣ ಅವರನ್ನು ಕೈಬಿಟ್ಟಿದ್ದೇವು. ಬಳಿಕ ಅವರ ಬದಲಿಗೆ ನಟ ಚಂದನ್ ಅವರನ್ನು ಹಾಕಿಕೊಂಡು ಸಿನಿಮಾ ಮಾಡಲಾಯಿತು ಎಂದು ಹೇಳಿದ್ದಾರೆ.

vlcsnap 2018 10 22 11h57m44s66 e1540189794547

ಮೂರು ತಿಂಗಳಿಂದ ಹಣ ವಾಪಸ್ ಕೊಡುವಂತೆ ನೋಟಿಸ್ ಕಳುಹಿಸಿದ್ದೇವು. ಈ ವೇಳೆ ನನ್ನನ್ನು ಬಿಟ್ಟು ಸಿನಿಮಾ ಮಾಡಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಮೆಸೇಜ್ ಮಾಡಿದ್ದರು. ಇದೇ ಒಂದು ಕಾರಣ ಇಟ್ಟುಕೊಂಡು ಗಂಜಿ ಕೇಂದ್ರದ ಪ್ರಕಾಶ್ ರೈ ಸೇರಿದಂತೆ ಇನ್ನಿತರ ಜೊತೆ ಸೇರಿ ಅರ್ಜುನ್ ಸರ್ಜಾ ವಿರುದ್ಧ ಮಾತನಾಡಬೇಕು ಎಂದು ಅವರ ಗುಂಪಿಗೆ ಸೇರಿದ್ದಾರೆ ಎಂದು ಪ್ರಶಾಂತ್ ಸಂಬರ್ಗಿ ಅವರು ಆರೋಪ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Arjun SarjaBangaloreChetancinemamoneyPublic TVShruti Hariharanಅರ್ಜುನ್ ಸರ್ಜಾಚೇತನ್ಪಬ್ಲಿಕ್ ಟಿವಿಬೆಂಗಳೂರುಶೃತಿ ಹರಿಹರನ್ಸಿನಿಮಾಹಣ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
14 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
20 minutes ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
1 hour ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?