Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೇತನ್ ಯಾರು – ಸಾರಾ ಗೋವಿಂದು ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಚೇತನ್ ಯಾರು – ಸಾರಾ ಗೋವಿಂದು ಗರಂ

Cinema

ಚೇತನ್ ಯಾರು – ಸಾರಾ ಗೋವಿಂದು ಗರಂ

Public TV
Last updated: October 22, 2018 8:38 pm
Public TV
Share
3 Min Read
sa ra govindu chetan
SHARE

ಬೆಂಗಳೂರು: ನಟಿ ಶೃತಿ ಹರಿಹರನ್ ಅವರಿಗೆ ಯಾವುದೇ ಅನ್ಯಾಯವಾಗಿದ್ದರೆ ನಾವು ಬೆಂಬಲಿಸುತ್ತೇವೆ. ಆದರೆ ಅದಕ್ಕೆ ಒಂದು ರೀತಿ ನೀತಿ ಎನ್ನುವುದು ಇದೆ. ಅದನ್ನು ಬಿಟ್ಟು ಪ್ರಶ್ನೆ ಮಾಡಲು ನಟ ಚೇತನ್ ಯಾರು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಪ್ರಶ್ನೆ ಮಾಡಿದ್ದಾರೆ.

ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಕೇಳಿ ಬಂದಿರುವ ಮೀಟೂ ಆರೋಪದ ಕುರಿತು ಇಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಲಾಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಾ ಗೋವಿಂದು ಅವರು, ಚಿತ್ರರಂಗದಲ್ಲಿ ಶೂಟಿಂಗ್ ಮುನ್ನ ರಿಹರ್ಸಲ್ ಮಾಡುವುದು ನಿನ್ನೆ ಮೊನ್ನೆಯಾದಲ್ಲ. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಡಾ. ರಾಜ್ ಕುಮಾರ್ ಅವರೂ ಕೂಡ ಹದಿಮೂರು ಟೇಕ್ ಮಾಡಿರುವ ಉದಾಹರಣೆ ಇದೆ. ಅದಕ್ಕೂ ಮುನ್ನ ರಿಹರ್ಸಲ್ ಮಾಡಿರುವ ಉದಾಹರಣೆಗಳು ಸಾಕಷ್ಟಿದೆ. ಇದೆಲ್ಲವೂ ಸಿನಿಮಾಗಾಗಿ ಅಷ್ಟೇ. ಆದರೆ ನಟಿ ಶೃತಿ ಹರಿಹರನ್ ಅವರಿಗೆ ಯಾವುದೇ ಅನ್ಯಾಯವಾಗಿದ್ದರೆ ನಾವು ಬೆಂಬಲಿಸುತ್ತೇವೆ. ಆದರೆ ಅದಕ್ಕೆ ಒಂದು ರೀತಿ ನೀತಿ ಎಂಬುವುದು ಇದೆ. ಅದನ್ನು ಹಗುರವಾಗಿ ಮಾತನಾಡುವುದು ಒಳ್ಳೆಯ ಲಕ್ಷಣ ಅಲ್ಲ ಎಂದು ಗರಂ ಆದರು.

vlcsnap 2018 10 22 20h26m39s319

70 ವರ್ಷ ಮಾತ್ರವಲ್ಲದೇ ಇಡೀ ಕನ್ನಡ ಚಿತ್ರರಂಗದಲ್ಲಿ ಹಲವು ನಟಿಯರು ಉದ್ಯಮವನ್ನು ಬೆಳೆಸಿದ್ದಾರೆ. ಹಾಗಾದರೆ ಅವರಿಗೆಲ್ಲ ನಾವು ಅವಮಾನ ಮಾಡಿದಂತೆ. ಅದ್ದರಿಂದ ಚೇತನ್ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಅವರ ಹೇಳಿಕೆಯನ್ನು ಬಹಿರಂಗವಾಗಿ ವಾಪಸ್ ತೆಗೆದುಕೊಳ್ಳಬೇಕು. ಸಮಾನತೆ ಎಂದರೆ ಏನು ಎನ್ನುದನ್ನು ನಾವು ಡಾ. ರಾಜ್ ಕುಮಾರ್ ಅವರಿಂದ ಕಲಿತು ಬಂದಿದ್ದೇವೆ. ಯಾರು ಸಮಸ್ಯೆ ಎದುರಿಸಿದರೂ ನಾವು ಪರಿಹಾರ ನೀಡುತ್ತೇವೆ. ನಾವು ಕೂಡ ಹೆಣ್ಣು ಮಕ್ಕಳ ಜೊತೆ ಬೆಳೆದಿದ್ದೇವೆ. ಮೂವತ್ತು ವರ್ಷ ನಾವು ರಾಜ್ ಕುಮಾರ್ ಅವರ ಜೊತೆ ಇದ್ದೇವೆ ಎಂದರು.  ಇದನ್ನು ಓದಿ: ನನ್ನ ಜೊತೆ ಅರ್ಜುನ್ ಸರ್ಜಾ ಕೆಟ್ಟದಾಗಿ ನಡೆದುಕೊಂಡಿಲ್ಲ: ನಟಿ ತಾರಾ

ಯಾವುದೇ ನಟಿಯಾದರು ನನ್ನನ್ನು ರೆಸಾರ್ಟ್, ಡಿನ್ನರ್ ಗೆ ಕರೆದಿದ್ದಾರೆ ಎಂದು ಹೇಳುವಾಗ ದಾಖಲೆ ಇರಬೇಕು ಅಥವಾ ಆ ಕೂಡಲೇ ಸಿನಿಮಾದಿಂದ ಹೊರ ಬರಬೇಕಾಗಿತ್ತು. ಆಗ ನೀವು ಒಬ್ಬ ಉತ್ತಮ ನಟಿ ಎಂದು ಯಾರು ಕೂಡ ಪ್ರಶ್ನೆ ಮಾಡುವಂತಹ ಸಂದರ್ಭವೇ ಬರುತ್ತಿರಲಿಲ್ಲ. ಅರ್ಜುನ್ ಸರ್ಜಾ ಅವರನ್ನು ಚಿಕ್ಕಂದಿನಿಂದ ನಾವು ನೋಡಿದ್ದೇವೆ. ಸಾಕಷ್ಟು ನಟಿಯರ ಜೊತೆ ಕೆಲಸ ಮಾಡಿದ್ದಾರೆ. ಅಲ್ಲದೇ ತಮಿಳು, ತೆಲುಗು ರಂಗದಲ್ಲಿ 150 ಕ್ಕೂ ಸಿನಿಮಾ ಮಾಡುವ ಅವಕಾಶ ಕನ್ನಡಿಗನಿಗೆ ಸುಮ್ಮನೆ ಬರಲ್ಲ. ಶೃತಿ ಅವರ ಆರೋಪಕ್ಕೆ ಒಂದು ಸಮಿತಿ ನೇಮಿಸಿ ಸಮಸ್ಯೆ ಬರೆಹರಿಸುವ ಕಾರ್ಯ ಮಾಡುತ್ತೇವೆ. ಆದರೆ ಅವರು ಕೋರ್ಟ್ ಗೆ ಹೋಗುವುದಾಗಿ ತಿಳಿಸಿದ್ದಾರೆ. ಒಂದೊಮ್ಮೆ ಕೋರ್ಟ್ ಹೋಗುವ ನಿರ್ಧರವಿದ್ದರೆ ಸುಮ್ಮನೆ ಮಾಧ್ಯಮಗಳನ್ನು ಕರೆದು ಸುದ್ದಿಗೋಷ್ಠಿ ನಡೆಸುವ ಅವಕಶ್ಯಕತೆ ಏನಿದೆ ಎಂದು ಪ್ರಶ್ನೆ ಮಾಡಿದರು. ಇದನ್ನು ಓದಿ: ಸರ್ಜಾ ವಿರುದ್ಧ ಸೇಡಿಗಾಗಿ ಶೃತಿ ಹರಿಹರನ್ ಪರ ನಿಂತ್ರಾ ನಟ ಚೇತನ್?

vlcsnap 2018 10 22 19h32m23s071

ಈ ಹಿಂದೆಯೂ ಸಿನಿಮಾ ಕುರಿತು ಸಮಸ್ಯೆಗಳನ್ನು ನಮ್ಮಲ್ಲಿ ಚರ್ಚೆ ನಡೆಸಿ ಪರಿಹಾರ ನೀಡಿದ್ದೇವೆ. ಈ ಸಮಸ್ಯೆಯೂ ಕೂಡ ಚರ್ಚೆ ನಡೆಸಿ ಬರೆಹರಿಸುತ್ತೇವೆ. ಸಮಸ್ಯೆಯನ್ನು ಬಹಿರಂಗವಾಗಿ ಚರ್ಚೆ ಮಾಡುವುದು ಬೇಡ. ಯಾರು ಸಮಸ್ಯೆ ಎದರುಸಿದ್ದರೂ ನೇರ ಇಲ್ಲಿಗೆ ಬನ್ನಿ. ಸಮಸ್ಯೆ ಬಗ್ಗೆ ಚರ್ಚೆ ಮಾಡೋಣ. ಆದರೆ ಕೋರ್ಟ್ ನಲ್ಲಿ ದೂರು ದಾಖಲಿಸುವುದಾದರೆ ನಮಗೆ ತೊಂದರೆ ಇಲ್ಲ. ಆದರೆ ಸದ್ಯ ಅರ್ಜುನ್ ಸರ್ಜಾ ಅವರಿಂದ ದೂರು ಬಂದಿರುವುರಿಂದ ಇಲ್ಲಿ ಚರ್ಚೆ ನಡೆಸಿದ್ದೇವೆ ಎಂದರು.  ಇದನ್ನು ಓದಿ: ಶೃತಿ ಹರಿಹರನ್ #MeToo ಹಿಂದಿನ ಅಸಲಿ ಕಹಾನಿ ಬಿಚ್ಚಿಟ್ಟ ಭಾಮಾ ಹರೀಶ್

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Arjun SarjabengalurucinemaPublic TVSa.Ra GovindusandalwoodShruti Hariharanಅರ್ಜುನ್ ಸರ್ಜಾಪಬ್ಲಿಕ್ ಟಿವಿಬೆಂಗಳೂರುಶೃತಿ ಹರಿಹರನ್ಸಾರಾ ಗೋವಿಂದುಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Nadine de Klerks
Cricket

WPL 2026: ಬೌಲಿಂಗ್‌ನಲ್ಲಿ 4 ವಿಕೆಟ್‌, ಬ್ಯಾಟಿಂಗ್‌ನಲ್ಲಿ ಫಿಫ್ಟಿ- ಡಿ ಕ್ಲರ್ಕ್‌ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – RCB ಶುಭಾರಂಭ

Public TV
By Public TV
6 hours ago
01 7
Big Bulletin

ಬಿಗ್‌ ಬುಲೆಟಿನ್‌ 09 January 2026 ಭಾಗ-1

Public TV
By Public TV
6 hours ago
dandeli advocate ajit naik murder case
Court

ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

Public TV
By Public TV
6 hours ago
02 7
Big Bulletin

ಬಿಗ್‌ ಬುಲೆಟಿನ್‌ 09 January 2026 ಭಾಗ-2

Public TV
By Public TV
6 hours ago
03 7
Big Bulletin

ಬಿಗ್‌ ಬುಲೆಟಿನ್‌ 09 January 2026 ಭಾಗ-3

Public TV
By Public TV
6 hours ago
Sabarimala chief priest Kandararu Rajeev
Latest

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?