Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್

Cinema

ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್

Public TV
Last updated: October 22, 2018 9:18 pm
Public TV
Share
2 Min Read
Chetan
SHARE

ಬೆಂಗಳೂರು: ನನಗೆ ಕೆಟ್ಟ ಹೆಸರು ತರಲು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಟ ಚೇತನ್ ಹೇಳಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ಸೇಡು ತೀರಿಸಿಕೊಳ್ಳಲು ಶೃತಿ ಹರಿಹರನ್ ಪರವಾಗಿ ಚೇತನ್ ಮತಾನಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಕ್ಕಾಗಿ, ಸಮಾಜದ ಒಳಿತಿಗಾಗಿ ಮತ್ತು ಉತ್ತಮ ಚಿತ್ರರಂಗಕ್ಕಾಗಿ ಹೋರಾಡುವ ಚಳುವಳಿಯನ್ನು ನಿಲ್ಲಿಸುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ. 10 ಲಕ್ಷ ರೂ. ಹಣವನ್ನ ಮುಂಗಡವಾಗಿ ಪಡೆದಿರುವ ವಿಚಾರವನ್ನ ಕೆಲವರು ಟ್ವಿಸ್ಟ್ ಮಾಡಿ ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿ: ಚೇತನ್ ಯಾರು – ಸಾರಾ ಗೋವಿಂದು ಗರಂ

CHETHAN

ಅರ್ಜುನ್ ಸರ್ಜಾ ಅವರು ನನಗೆ ಕೆಲ ವರ್ಷಗಳಿಂದ ಪರಿಚಯ. ಅವರ ಜೊತೆ ನಾನು ಪ್ರೇಮ ಬರಹ ಚಿತ್ರವನ್ನ ಮಾಡಲು ಒಪ್ಪಿಕೊಂಡಿದ್ದು ನಿಜ. ಈ ಚಿತ್ರದ ಸಂಬಂಧ ಫೋಟೋ ಸೆಶನ್, ಪ್ರೀ ಶೂಟ್ ಸಹ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರೇಮ ಬರಹ ಸಿನಿಮಾವನ್ನ ನಾನು ಮಾಡಲಿಕ್ಕೆ ಆಗಲಿಲ್ಲ. ಅವತ್ತಿನಿಂದ ಇಲ್ಲಿಯವರೆಗೂ ಸರ್ಜಾ ಅವರ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ಶೂಟಿಂಗ್ ಸಮಯದಲ್ಲಿ ಸರ್ಜಾ ಅವರು ಬಹಳ ಪ್ರೊಫೆಶನಲ್ ಆಗಿ ನಡೆದುಕೊಂಡಿದ್ದಾರೆ. ಅವರ ಕುಟುಂಬದವರು ಸಹ ನನ್ನ ಜೊತೆ ಒಳ್ಳೆಯ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನು ಓದಿ:  ನನ್ನ ಜೊತೆ ಅರ್ಜುನ್ ಸರ್ಜಾ ಕೆಟ್ಟದಾಗಿ ನಡೆದುಕೊಂಡಿಲ್ಲ: ನಟಿ ತಾರಾ

ಅರ್ಜುನ್ ಸರ್ಜಾ ಅವರು ನನಗೆ ಯಾವತ್ತೂ ಹಣವನ್ನು ಹಿಂದಿರುಗಿಸುವಂತೆ ಇಲ್ಲಿಯವರೆಗೆ ಕೇಳಲಿಲ್ಲ. ಆದರೆ ಮುಂಬರುವ ಸಿನಿಮಾದಲ್ಲಿ ನಾವಿಬ್ಬರು ಕೆಲಸ ಮಾಡಲು ನಿರ್ಧರಿಸಿದ್ದೇವೆ. ಮುಂಗಡ ಹಣವನ್ನು ತೆಗೆದುಕೊಂಡ ತಕ್ಷಣವೇ ಯಾರು ಸಿನಿಮಾ ಮಾಡಲು ರೆಡಿಯಾಗಿರಲ್ಲ. ಕೆಲವೊಮ್ಮೆ ಹಣ ಪಡೆದು 6 ತಿಂಗಳ ಬಳಿಕವೂ ಕೆಲಸ ಮಾಡುತ್ತಾರೆ ಎಂದರು.

vlcsnap 2018 10 21 17h50m25s455

ಮೋದಿ ವಿರೋಧಿಗಳು ಮತ್ತು ಎಡಪಂಥೀಯರು ಸೇರಿ ಶೃತಿ ಹರಿಹರನ್ ಪರವಾಗಿ ಮಾತನಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ, ನಾನು ಈ ವಿಚಾರದಲ್ಲಿ ರಾಜಕೀಯವಾಗಿ ಯಾವುದೇ ಕೆಲಸ ಮಾಡುತ್ತಿಲ್ಲ. ನಮ್ಮ ಸಂಘಟನೆಯಲ್ಲಿರುವ ವ್ಯಕ್ತಿಗಳೆಲ್ಲರಿಗೂ ಅವರದ್ದೇ ಆದ ಆಲೋಚನೆಗಳು ಮತ್ತು ಅಭಿಪ್ರಾಯಗಳು ಇರುತ್ತದೆ. ಆದರೆ ಎಲ್ಲರ ಗುರಿ ಸಮಾಜದಲ್ಲಿ ಉತ್ತಮ ಚಿತ್ರರಂಗವನ್ನು ಕಟ್ಟುವುದು ಮತ್ತು ಎಲ್ಲರ ಸಮಾನತೆಗಾಗಿ ಹೋರಾಟ ನಡೆಸುವುದು. ನಾವು ಕೇವಲ ಪುರುಷ ಪ್ರಧಾನ ವ್ಯವಸ್ಥೆ ವಿರುದ್ಧ, ಶೋಷಣೆಯ ವಿರುದ್ಧ ಮತ್ತು ನೊಂದವರ ಪರವಾಗಿ ಹೋರಾಟ ನಡೆಸುತ್ತೇವೆ. ಇದರಲ್ಲಿ ಸಮಸ್ಯೆ ಇದ್ದರೆ ನಮ್ಮ ಜೊತೆ ಚರ್ಚೆ ನಡೆಸಲಿ ಎಂದು ಚೇತನ್ ಹೇಳಿದರು.

shruthi hariharan collage 1 copy 1

ನಟಿ ಶೃತಿ ವಿಚಾರಕ್ಕೆ ಬಂದರೆ, ನಮ್ಮ ಫೈರ್ ಸಂಸ್ಥೆಯಿಂದ ಅವರಿಗೆ ನಾವು ಕಾನೂನುಬದ್ಧ ಬೆಂಬಲವನ್ನ ಕೊಟ್ಟಿದ್ದೇವೆ. ಆದರೆ ಈ ಸಂಬಂಧ ನಾವು ಯಾವುದೇ ವಿಚಾರಣೆಯನ್ನ ನಡೆಸುತ್ತಿಲ್ಲ. ಕೇಸ್ ದಾಖಲಿಸುವುದು ಬಿಡುವುದು ಅವರ ತೀರ್ಮಾನ ಎಂದರು. ಇದನ್ನು ಓದಿ:  ಸರ್ಜಾ ವಿರುದ್ಧ ಸೇಡಿಗಾಗಿ ಶೃತಿ ಹರಿಹರನ್ ಪರ ನಿಂತ್ರಾ ನಟ ಚೇತನ್?

sruthi hariharan

ನನ್ನ ವಿರುದ್ಧ ಫಿಲಂ ಚೇಂಬರ್ ನಲ್ಲಿ ದೂರು ದಾಖಲಾಗಿದೆ ಎನ್ನುವ ಸುದ್ದಿಯನ್ನು ನಾನು ಕೇಳಲ್ಪಟ್ಟೆ. ಆದರೆ ಇದೂವರೆಗೂ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನು ಓದಿ:  ಶೃತಿ ಹರಿಹರನ್ #MeToo ಹಿಂದಿನ ಅಸಲಿ ಕಹಾನಿ ಬಿಚ್ಚಿಟ್ಟ ಭಾಮಾ ಹರೀಶ್

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://youtu.be/h6ZAuzr4cXg

https://youtu.be/nOoBTT1xkpE

TAGGED:Arjun SarjabengaluruChetancinemaPublic TVsandalwoodShrutiಅಜುರ್ನ್ ಸರ್ಜಾಆರೋಪಚೇತನ್ಪಬ್ಲಿಕ್ ಟಿವಿಮೀಟೂಶೃತಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
11 minutes ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
20 minutes ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
40 minutes ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?