Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮತ್ತೊಂದು ಕಿರುಚಿತ್ರ ನಿರ್ದೇಶನ ಮಾಡಲಿದ್ದಾರೆ ಶೀತಲ್ ಶೆಟ್ಟಿ!

Public TV
Last updated: October 22, 2018 10:14 pm
Public TV
Share
2 Min Read
sheetal shetty car
SHARE

ಶೀತಲ್ ಶೆಟ್ಟಿ ಮತ್ತೊಂದು ಕನಸಿನ ಬೆನ್ನತ್ತಿದ್ದಾರೆ. ಪತಿಬೇಕು ಡಾಟ್ ಕಾಮ್ ಚಿತ್ರದ ಮೂಲಕ ಹೀರೋಯಿನ್ನಾಗಿಯೂ ಕಾಣಿಸಿಕೊಂಡಿರೋ ಅವರು ಅದರ ಬೆನ್ನಲ್ಲೇ ಕಿರುಚಿತ್ರವೊಂದರ ಮೂಲಕ ಗಮನ ಸೆಳೆದಿದ್ದರು. ಸಂಗಾತಿಯೆಂಬ ಕಿರುಚಿತ್ರದ ಮೂಲಕ ಗಹನವಾದೊಂದು ಸಂಗತಿಯನ್ನು ಹೇಳಿದ್ದ ಶೀತಲ್ ಇದೀಗ ಮತ್ತೊಂದು ಕಿರುಚಿತ್ರ ನಿರ್ದೇಶನ ಮಾಡಲು ತಯಾರಿ ನಡೆಸುತ್ತಿದ್ದಾರೆ!

ಸಂಗಾತಿ ಚಿತ್ರದ ಮೂಲಕವೇ ಸೂಕ್ಷ್ಮವಾಗಿ ಕಥೆ ಹೇಳೋ ಶೀತಲ್ ಶೆಟ್ಟಿ ಇದೀಗ ಬೇರೆಯದ್ದೇ ಬಗೆಯ ಕಥೆಯೊಂದನ್ನು `ಕಾರು’ ಎಂಬ ಕಿರು ಚಿತ್ರದ ಮೂಲಕ ಹೇಳ ಹೊರಟಿದ್ದಾರೆ.

sheetal shetty 1

ಯಾವುದೇ ಕೆಲಸವನ್ನಾದರೂ ನೀಟಾಗಿ ಮಾಡಬೇಕೆಂಬ ಮನಸ್ಥಿತಿಯ ಶೀತಲ್ ಸಂಪೂರ್ಣ ತಯಾರಿ ಮಾಡಿಕೊಂಡೇ ಈ ಕಿರು ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಇದರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಅವರೇ ವಹಿಸಿಕೊಂಡಿದ್ದಾರೆ. ನಡುವೆ ಅಂತರವಿರಲಿ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಯೋಗೀಶ್ವರ್ ಈ ಚಿತ್ರಕ್ಕೆ ಕ್ಯಾಮೆರಾ ಕಣ್ಣಾಗಲಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೂ ಸಂಕಲನಕಾರರಾಗಿದ್ದ ಪ್ರದೀಪ್ ರಾವ್ ಈ ಚಿತ್ರದ ಸಂಕಲನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಭಿಷೇಕ್ ಪೋಸ್ಟರ್ ಡಿಸೈನ್ ಕಾರ್ಯ ನೋಡಿಕೊಂಡರೆ, ಅನಂತ್ ಕಾಮತ್ ಮ್ಯೂಸಿಕ್ ಈ ಕಿರುಚಿತ್ರಕ್ಕಿರಲಿದೆ.

Sheethal Shetty

`ಕಾರು’ ಹನ್ನೆರಡದಿಂದ ಹದಿನೈದು ನಿಮಿಷದ ಕಿರುಚಿತ್ರ. ಒಳ್ಳೆ ಫೀಲ್ ಕೊಡೋದರ ಜೊತೆಗೆ, ಈ ಕಿರುಚಿತ್ರ ನೋಡಿದವರೆಲ್ಲರ ಮುಖದಲ್ಲಿಯೂ ತೃಪ್ತಿಯ ಮಂದಹಾಸ ಮೂಡುವಂತಾಗಬೇಕು ಎಂಬ ಉದ್ದೇಶದಿಂದಲೇ ಶೀತಲ್ ಈ ಚಿತ್ರಕ್ಕೆ ತಯಾರಾಗುತ್ತಿದ್ದಾರೆ. ಪುಟ್ಟ ವಯಸ್ಸಿನಲ್ಲಿ ಪ್ರತಿಯೊಬ್ಬರಿಗೂ ಏನೇನೋ ಕನಸಿರುತ್ತೆ. ಯಾವುದೋ ವಸ್ತು ಕನಸಾಗಿರುತ್ತೆ. ಅದರಲ್ಲಿ ಕೆಲವು ನಿಜವಾಗಿ ಮತ್ತೆ ಕೆಲವು ಸುಳ್ಳಾಗಲೂ ಬಹುದು. ಮತ್ತೆ ಕೆಲ ಕನಸುಗಳು ಭ್ರಮೆಯ ಕೂಸಾಗಿರಲೂಬಹುದು. ಇಂಥಾದ್ದೊಂದು ಹೊಳಹಿನೊಂದಿಗೇ ಸಿದ್ಧಗೊಂಡಿರೋ ಈ ಕಿರುಚಿತ್ರ ಪುಟ್ಟ ಹುಡುಗಿಯೊಬ್ಬಳ ಸುತ್ತ ತಿರುಗೋ ಕಥೆ.

ಹಳ್ಳಿಯೊಂದರಲ್ಲಿ ಘಟಿಸೋ ಈ ಕಥೆಯನ್ನು ಮಧುಗಿರಿಯ ಸುತ್ತಲ ವಾತಾವರಣದಲ್ಲಿ ಚಿತ್ರೀಕರಿಸಲು ಶೀತಲ್ ಯೋಜನೆ ಹಾಕಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಈ ಚಿತ್ರಕ್ಕೆ ಬೇಕಾದ ಪುಟಾಣಿಗಾಗಿ ಶೀತಲ್ ಆಡಿಷನ್ ಕರೆದಿದ್ದರು. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಸಿಕ್ಕಿದೆ. ಇನ್ನೂರಕ್ಕೂ ಹೆಚ್ಚು ಮಕ್ಕಳು ಸಂಪರ್ಕಿಸಿದ್ದಾರೆ. ಇದರಲ್ಲಿಬ್ಬರನ್ನು ಆರಿಸಿಕೊಂಡಿರೋ ಶೀತಲ್ ಇಷ್ಟರಲ್ಲೇ ಅದರಲ್ಲೊಬ್ಬರನ್ನು ಫೈನಲ್ ಮಾಡಲಿದ್ದಾರಂತೆ.

patibeku

ಇದೀಗ ಈ ಕಿರುಚಿತ್ರದ ತಯಾರಿ ಚಾಲ್ತಿಯಲ್ಲಿದೆ. ಸಂಗಾತಿ ಚಿತ್ರದಲ್ಲಿ ಗಹನವಾದೊಂದು ವಿಚಾರವನ್ನು ಹೇಳಿದ ಕಲಾತ್ಮಕ ಶೈಲಿಯಿಂದ ಗಮನ ಸೆಳೆದಿದ್ದ ಶೀತಲ್ ಅದರ ಕಾರಣದಿಂದಲೇ ತಾಂತ್ರಿಕವಾಗಿಯೂ ಅನುಭವ ಪಡೆದುಕೊಂಡಿದ್ದಾರೆ. ಆ ಕಿರುಚಿತ್ರದ ಫಲವಾಗಿಯೇ ಕಾರು ಚಿತ್ರಕ್ಕೂ ಹಣ ಹೂಡುವವರೂ ಸಿಕ್ಕಿದ್ದಾರೆ. ಇನ್ನೇನು ನವೆಂಬರ್ ತಿಂಗಳಲ್ಲಿ ಚಿತ್ರೀಕರಣ ನಡೆಸಿ, ಡಿಸೆಂಬರಿನಲ್ಲಿ ನಡೆಯಲಿರೋ ಗೋವಾ ಶಾರ್ಟ್ ಫಿಲಂ ಫೆಸ್ಟಿವಲ್‍ನಲ್ಲಿ ಈ ಕಿರುಚಿತ್ರವನ್ನು ಪ್ರದರ್ಶನ ಮಾಡಲು ಶೀತಲ್ ಯೋಜನೆ ಹಾಕಿಕೊಂಡಿದ್ದಾರೆ.

ಈ ಮೂಲಕ ಶೀತಲ್ ಶೆಟ್ಟಿ ನಿರ್ದೇಶಕಿಯಾಗಿ ನೆಲೆಗೊಳ್ಳುವ ಸೂಚನೆ ನೀಡಿದ್ದಾರೆ. ಕಾರು ಚಿತ್ರ ಪೂರ್ಣಗೊಂಡು ಬಿಡುಗಡೆಯಾದ ನಂತರ ಶೀತಲ್ ಮುಂದಿನ ನಡೆ ನಿಖರವಾಗಿ ಜಾಹೀರಾಗಬಹುದೇನೋ..?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:carpathi beku .comSangathiSheetal Shettyshort filmಕಾರುಕಿರುಚಿತ್ರಪತಿಬೇಕು.ಕಾಂಶಾರ್ಟ್ ಫಿಲ್ಮ್ಶೀತಲ್ ಶೆಟ್ಟಿಸಂಗಾತಿ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
15 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
20 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

siddaramaiah 11
Bengaluru City

ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

Public TV
By Public TV
47 minutes ago
H.D Kumaraswamy
Bengaluru City

ಗೋವಿಂದರಾಜ್ ವಿರುದ್ಧ ಕ್ರಮ – ಅಷ್ಟಾದ್ರೂ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ: ಹೆಚ್‍ಡಿಕೆ ವ್ಯಂಗ್ಯ

Public TV
By Public TV
49 minutes ago
Hassan 01
Districts

ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು – ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

Public TV
By Public TV
2 hours ago
Teens Body Found In Suitcase In Bengaluru 7 Arrested From Bihar
Bengaluru City

ಬೆಂಗಳೂರು | ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್‌

Public TV
By Public TV
2 hours ago
Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
3 hours ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?