Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

Districts

ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

Public TV
Last updated: October 28, 2018 8:29 pm
Public TV
Share
2 Min Read
DEVEGOWDA 1
SHARE

ರಾಮನಗರ: ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಉಪಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಹಾಗೂ ಸೊಸೆ ಅನಿತಾ ಕುಮಾರಸ್ವಾಮಿ ಪರ ಹಳ್ಳಿಮಾಳ ಗ್ರಾಮದಲ್ಲಿ ದೇವೇಗೌಡರು ಬಹಿರಂಗ ಪ್ರಚಾರ ನಡೆಸಿದ್ದರು. ಇದೇ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ 38 ಸ್ಥಾನ ಮಾತ್ರ ಬಂದಿದ್ದರೂ ಸರ್ಕಾರ ಮಾಡಿದ್ದೇವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್‍ನವರು ಕೇಳಿದ್ದರು. ಎಚ್‍ಡಿಕೆ ಸಿಎಂ ಆಗೋದು ಅನಿವಾರ್ಯ ಆಗಿರಲಿಲ್ಲ. ಆದರೆ ದೇಶದ ಹಲವು ಪಕ್ಷಗಳು ಒಗ್ಗಟು ಪ್ರದರ್ಶನಕ್ಕಾಗಿ ನಾನು ಅನುಮತಿ ಕೊಟ್ಟೆ ಎಂದರು.

vlcsnap 2018 10 28 20h24m02s398

ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋತಿದ್ದರೂ, ಕಾಂಗ್ರೆಸ್ ಗೆಲ್ಲಲ್ಲು ಅಭ್ಯರ್ಥಿ ಹಾಕದಂತೆ ಎಚ್‍ಡಿಕೆಗೆ ಈ ಹಿಂದೆಯೇ ತಿಳಿಸಿದ್ದೆ. ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ. ಮಾಡಬೇಕಾದ ಕೆಲಸ ತುಂಬಾ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಆಗಿದೆ. ನಾವು ಅಧಿಕಾರಕ್ಕೆ ಬಂದಿದ್ದು ದೇವರ ಇಚ್ಛೆ. ನಮ್ಮ ನಡುವಿನ ವೈರತ್ವವನ್ನು ಮರೆಯೋದು ಹೇಗೆ ಎಂದು ಎಲ್ಲರೂ ಅಂದುಕೊಳ್ಳಬಹುದು, ಆದರೆ ನಾವು ಮರೆಯಬೇಕಿರುವುದು ನಮ್ಮ ಹಗೆತನವನ್ನು ಹಾಗೂ ಹೋರಾಟವನ್ನ, ಈ ಮೊದಲು ಹಳ್ಳಿಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದರು. ಆದರೆ ಈಗ ಎಲ್ಲವನ್ನೂ ಮರೆಯಬೇಕು. ಅದನ್ನು ಬಿಟ್ಟರೇ, ಬೇರೆ ದಾರಿಯಿಲ್ಲ. ನಾನು ಉದ್ವೇಗದ ಭಾಷಣ, ವ್ಯಕ್ತಿ ನಿಂದನೆ ಮಾಡಲು ಬಂದಿಲ್ಲ. ಕೇವಲ ದೋಸ್ತಿ ಸರ್ಕಾರದ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ರು.

dks hdk congress jds 1

ಅನಿತಾ ಕುಮಾರಸ್ವಾಮಿ ಮತ ಕೇಳಲು ಬಂದಾಗ ಕೆಲವು ಗ್ರಾಮಗಳಲ್ಲಿ ವಿರೋಧ ವ್ಯಕ್ತ ಆಗಿದ್ದನ್ನು, ನಾನು ಸಹ ಗಮನಿಸಿದ್ದೇನೆ. ಅದು ಸಹಜ, ಎರಡೂ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸೋಣ. ರಾಮನಗರ ಮತ್ತು ಚನ್ನಪಟ್ಟಣ ಎರಡೂ ಸಿಎಂ ಕುಮಾರಸ್ವಾಮಿ ಕಣ್ಣುಗಳಂತೆ. ಎರಡೂ ಕ್ಷೇತ್ರಗಳು ಬೆಳೆಯಬೇಕು. ಅಲ್ಲದೇ ಗ್ರಾಮಸ್ಥರು ಆರೋಪವನ್ನು ನಾನು ಸ್ವಾಗತಿಸುತ್ತೇನೆ. ರೇಷ್ಮೆ ಸೇರಿದಂತೆ ಕೆಲವು ಬೆಳೆಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಏರುಪೇರಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮತೆಗೆದುಕೊಳ್ಳುತ್ತದೆ. ಸಿಎಂ ಎಚ್‍ಡಿಕೆ ಯಾವುದೇ ಕಾರಣಕ್ಕೂ, ತಮ್ಮ ಕ್ಷೇತ್ರಗಳನ್ನು ಕೈ ಬಿಡುವುದಿಲ್ಲ. ಯಾರು ಏನೇ ಆರೋಪ ಮಾಡಿದರೂ, ನೀವು ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದ್ರು.

Anitha Kumaraswamy Road Show

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಜವಾಬ್ದಾರಿಯನ್ನು ಸಿಎಂ ಕುಮಾರಸ್ವಾಮಿಯವರ ಮೇಲಿದೆ. ಅವರೂ ಸಹ ತಮ್ಮ ಜವಾಬ್ದಾರಿಯನ್ನು ಎಲ್ಲಾ ನಾಯಕರ ಹೆಗಲಿಗೆ ಹಾಕಿದ್ದಾರೆ. ಕೋಮುವಾದಿ ಪಕ್ಷ ಅಧಿಕಾರದಲ್ಲಿ ಇರಬಾರದು. ಈ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ನೀವು ಬೆಂಬಲ ನೀಡಬೇಕು. ಬಿಜೆಪಿಯವರು ತಮ್ಮ 225 ಸ್ಥಾನಗಳಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ಕೊಟ್ಟಿಲ್ಲ. ಅವರ ಉದ್ದೇಶ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದು. ಹಾಗಾದರೆ ಮುಸ್ಲಿಂ ಬಾಂಧವರು ಎಲ್ಲಿ ಹೋಗಬೇಕು. ಹಿಂದೂ-ಮುಸ್ಲಿಂ ಒಗ್ಗಟ್ಟಾಗಿ ಇರಬೇಕು. ಹೀಗಾಗಿ ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲಾ ಒಂದಾಗಿದ್ದೇವೆ.

BJP 1

ಬಿಬಿಎಂಪಿ ಚುನಾವಣೆಯಲ್ಲಿ ನಾವು ಗೆದ್ದಿದ್ದು 14 ಸ್ಥಾನ ಮಾತ್ರ. ಆಗ ಮೇಯರ್ ಸ್ಥಾನವನ್ನು ನಿಮಗೆ ಕೊಡುತ್ತೀವಿ ಎಂದು ಬಿಜೆಪಿಯವರು ಬಂದಿದ್ದರು. ಬಿಜೆಪಿಯವರ ಪ್ರಸ್ತಾಪವನ್ನು ನಾನು ಒಪ್ಪಲಿಲ್ಲ. ನನಗೂ ಬದ್ಧತೆ ಇದೆ. ಇದೇ ತಿಂಗಳ 31 ಇಲ್ಲ, ನವೆಂಬರ್ 1 ರಂದು ದೊಡ್ಡ ಮಟ್ಟದ ಬಹಿರಂಗ ಸಭೆ ಮಾಡುವ ಆಸೆಯು ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bjpCM Kumaraswamycongressformer Prime MinisterHD DevegowdajdsPublic TVramangaraಎಚ್‍ಡಿ ದೇವೇಗೌಡಕಾಂಗ್ರೆಸ್ಜೆಡಿಸ್ಪಬ್ಲಿಕ್ ಟಿವಿಬಿಜೆಪಿಮಾಜಿ ಪ್ರಧಾನಿರಾಮನಗರಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
14 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
39 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
2 hours ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
3 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?