Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಜನಾರ್ದನ ರೆಡ್ಡಿ ಹೇಳಿಕೆಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಆಕ್ಷೇಪ

Public TV
Last updated: October 31, 2018 6:36 am
Public TV
Share
1 Min Read
BJP MLA Suresh Kumar Janardhan Reddys statement
SHARE

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರನ ಸಾವಿನ ಕುರಿತು ಹೇಳಿಕೆ ನೀಡಿದ್ದ ಜನಾರ್ದನ ರೆಡ್ಡಿ ವಿರುದ್ಧ ಬಿಜೆಪಿಯ ಶಾಸಕ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿರೋಧಿ ಬಣದ ನಾಯಕರ ಮಗನ ಸಾವು ಚುನಾವಣಾ ಸಂದರ್ಭದಲ್ಲಿ ಪ್ರಚಾರದ ಸರಕಾಗಿರುವುದು ಅತ್ಯಂತ ಅಮಾನವೀಯ. ಮಗನನ್ನು ಕಳೆದುಕೊಂಡ ಆ ಸಂಕಟ ಯಾರಿಗೂ ಬರದಿರಲಿ. ನಾವು ಮನುಷ್ಯತ್ವ ಕಳೆದುಕೊಳ್ಳದಿರೋಣ ಎಂದು ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ವಿರೋಧಿ ಬಣದ ನಾಯಕರ ಮಗನ ಸಾವೂ ಚುನಾವಣಾ ಸಂದರ್ಭದಲ್ಲಿ ಪ್ರಚಾರದ ಸರಕಾಗಿರುವುದು ಅತ್ಯಂತ ಅಮಾನವೀಯ.
ಮಗನನ್ನು ಕಳೆದುಕೊಂಡ ಆ ಸಂಕಟ ಯಾರಿಗೂ ಬರದಿರಲಿ.‌
ಮನುಷ್ಯತ್ವ ಕಳೆದುಕೊಳ್ಳದಿರೋಣ.

— S.Suresh Kumar (@nimmasuresh) October 30, 2018

ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ ಶಾಸಕರು, ಕರ್ನಾಟಕ ಚುನಾವಣಾ ರಾಜಕೀಯದ ಸಂವಾದ ಇನ್ನಷ್ಟು ಕೆಳಮಟ್ಟಕ್ಕೆ ಇಳಿಯುವ ಮೊದಲು ಸಂಬಂಧಪಟ್ಟವರೆಲ್ಲರೂ ಎಚ್ಚರಗೊಳ್ಳುವುದು ಈ ಕ್ಷಣದ ಅಗತ್ಯವಾಗಿದೆ. ಇಲ್ಲದಿದ್ದರೆ ಇನ್ನಷ್ಟು ಅಪಾಯಕಾರಿ ಪದಗಳ ವಿಜೃಂಭಣೆಯ ಕಾಣಲಿದ್ದೇವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಕರ್ನಾಟಕದ (ಚುನಾವಣಾ) ರಾಜಕೀಯದ ಸಂವಾದ ಇನ್ನಷ್ಟು ಕೆಳಮಟ್ಟಕ್ಕೆ ಇಳಿಯುವ ಮೊದಲು ಸಂಬಂಧಪಟ್ಟವರೆಲ್ಲರೂ ಎಚ್ಚರಗೊಳ್ಳುವುದು ಈ ಕ್ಷಣದ ಅಗತ್ಯ.‌ ಇಲ್ಲದಿದ್ದರೆ ಇನ್ನಷ್ಟು ಅಪಾಯಕರ ಪದಗಳ ವಿಜೃಂಭಣೆಯ ಕಾಣಲಿದ್ದೇವೆ!

— S.Suresh Kumar (@nimmasuresh) October 30, 2018

ಆಗಿದ್ದೇನು?: ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ನನ್ನನ್ನು ನನ್ನ ಮಕ್ಕಳಿಂದ ಸಿದ್ದರಾಮಯ್ಯ 4 ವರ್ಷ ದೂರ ಇರುವಂತೆ ಮಾಡಿದ್ದಾರೆ. ಶ್ರವಣ ಕುಮಾರ ಕೊಂದಾಗ ಆದ ಪುತ್ರನ ಅಗಲಿಕೆ ನೋವು ಗೊತ್ತಾಗಲಿ ಅಂತ ಹೆತ್ತವರು ಶಾಪ ಕೊಟ್ಟಿಟ್ರು. ನನ್ನನ್ನ ನನ್ನ ಮಕ್ಕಳಿಂದ ದೂರ ಮಾಡಿದ ಎಲ್ಲರೂ ಅನುಭವಿಸ್ತಾರೆ. ಕೆಟ್ಟವರಿಗೆ ಭಗವಂತ ಬುದ್ಧಿ ಕಲಿಸ್ತಾನೆ. ಅದೇ ರೀತಿ ಸಿದ್ದರಾಮಯ್ಯಗೆ ದೇವರು ಸರಿಯಾಗಿ ಬುದ್ಧಿ ಕಲಿಸಿದ್ದಾನೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ, ನೀವು ಮಾಡಿರುವ ಪಾಪಗಳಿಗಾಗಿ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ ಅಂತ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಗಾಲಿ ಜನಾರ್ದನ ರೆಡ್ಡಿ, ಹಿಂದೂ ವಿರೋಧಿ ಮತ್ತು ನಾಸ್ತಿಕರಾಗಿದ್ದ ನೀವು ಇತ್ತೀಚಿನ ದಿನಗಳಲ್ಲಿ ದೇವರನ್ನು ನಂಬುತ್ತಿರುವುದು ನನಗೆ ಬಹಳ ಖುಷಿಕೊಟ್ಟಿದೆ. ನಿಮಗೆ ಸದ್ಬುದ್ಧಿ ಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಕಾರಣವಾಗಿತ್ತು.

ಶಿವಮೊಗ್ಗ ಹೋರಾಟದ ನೆಲ, ಇಲ್ಲಿನ ಮಣ್ಣಿನಲ್ಲಿ, ಇಲ್ಲಿನ ಜನರ ರಕ್ತದಲ್ಲಿ ಅಂತಹ ಹೋರಾಟದ ಕೆಚ್ಚು ಇದೆ. ಇದು ಕೇವಲ ಒಂದು ಲೋಕಸಭಾ ಕ್ಷೇತ್ರದ ಚುನಾವಣೆ ಎಂದು ತಿಳಿದುಕೊಳ್ಳಬೇಡಿ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯನ್ನು ಕಿತ್ತೊಗೆಯುವ ಹೋರಾಟ ಶಿವಮೊಗ್ಗದ ನೆಲದಿಂದಲೇ ಪ್ರಾರಂಭಗೊಳ್ಳಲಿ.@INCKarnataka

— Siddaramaiah (@siddaramaiah) October 30, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:ಉಪಚುನಾವಣೆಜನಾರ್ದನ ರೆಡ್ಡಿಟ್ವಿಟ್ಟರ್ಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯಶಾಸಕ ಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
14 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
31 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
9 minutes ago
01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
30 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
35 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
46 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
1 hour ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?