Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಘಟನೆ ನಮಗೆ ಪಾಠ, ಮುಂದೆ ಈ ಘಟನೆ ನೋಡಿಕೊಂಡೆ ಟಿಕೆಟ್ ಹಂಚಿಕೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರ ಘಟನೆ ನಮಗೆ ಪಾಠ, ಮುಂದೆ ಈ ಘಟನೆ ನೋಡಿಕೊಂಡೆ ಟಿಕೆಟ್ ಹಂಚಿಕೆ: ಈಶ್ವರಪ್ಪ

Districts

ರಾಮನಗರ ಘಟನೆ ನಮಗೆ ಪಾಠ, ಮುಂದೆ ಈ ಘಟನೆ ನೋಡಿಕೊಂಡೆ ಟಿಕೆಟ್ ಹಂಚಿಕೆ: ಈಶ್ವರಪ್ಪ

Public TV
Last updated: November 2, 2018 4:12 pm
Public TV
Share
2 Min Read
ESHWARAPPA
SHARE

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಕೆ.ಎಸ್ ಈಶ್ವರಪ್ಪ ಅವರು ಮನೆ ಮನೆಗಳಿಗೆ ತೆರಳಿ ಅವರ ಪರವಾಗಿ ಇಂದು ಪ್ರಚಾರವನ್ನು ನಡೆಸಿದ್ದಾರೆ.

ರಾಮನಗರದಲ್ಲಿ ಪಕ್ಷಕ್ಕೆ ಕೈ ಕೊಟ್ಟ ಚಂದ್ರಶೇಖರ್ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುತಂತ್ರ ರಾಜಕಾರಣ ಮಾಡಿ ಚಂದ್ರಶೇಖರ್ ಪಕ್ಷ ತೊರೆದಿದ್ದಾರೆ. ಇದು ನಮಗೆ ಪಾಠ. ಮುಂದೆ ನಾವು ಅಭ್ಯರ್ಥಿಗಳನ್ನು ಸ್ಪರ್ಧಿಸಲು ನಿರ್ಧರಿಸುವಾಗ ಈ ಘಟನೆ ಮುಂದೆ ಇಟ್ಟುಕೊಟ್ಟು ಮುಂದಿನ ದಿನಗಳಲ್ಲಿ ಟಿಕೆಟ್ ಹಂಚಲಾಗುವುದು ಎಂದು ತಿಳಿಸಿದರು.

vlcsnap 2018 11 02 16h04m12s346

ಕಾಂಗ್ರೆಸ್ ಪಕ್ಷವೇ ಅವರನ್ನ ಕಳುಹಿಸಿ ಪುನಃ ಅವರನ್ನ ವಾಪಾಸ್ ಕರೆಸಿಕೊಂಡಿದ್ದು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಒಳ್ಳೆಯದಲ್ಲ. ರಾಮನಗರದಲ್ಲಿ ಬಿಜೆಪಿ ಶಕ್ತಿ ಕಡಿಮೆ, ಡಿಕೆ ಬ್ರದರ್ಸ್ ಅವರೇ ಬಿಜೆಪಿಗೆ ಚಂದ್ರಶೇಖರ್ ನ ಕಳುಹಿಸಿ ಮತ್ತೆ ತಮ್ಮ ಪಕ್ಷಕ್ಕೆ ಕರೆಸಿಕೊಂಡಿದ್ದಾರೆ. ಅವರು ಕುತಂತ್ರ ರಾಜಕಾರಣ ನಡೆಸುತ್ತಿದ್ದಾರ ಎನ್ನುವ ಅನುಮಾನ ಬರುತ್ತಿದೆ. ಮತದಾರರು ಯಾರಿಗೆ ಮತದಾನ ಮಾಡಬೇಕು ಎಂಬ ಗೊಂದಲ ಕೂಡಾ ರಾಮನಗರದಲ್ಲಿ ಕಾಡುತ್ತಿದೆ ಎಂದರು.

vlcsnap 2018 11 02 16h04m58s128

ಕಾಂಗ್ರೆಸ್ ಇರಬಹುದು ಜೆಡಿಎಸ್ ಇರಬಹುದು ಮನೆ ಮನೆಗೆ ಹೋಗಿ ಪ್ರಚಾರ ಮಾಡುವುದನ್ನು ಮರೆತೆ ಬಿಟ್ಟಿದ್ದಾರೆ. ಬಿಜೆಪಿಯ ಕಾರ್ಯಕರ್ತರು ಪ್ರತಿ ಬೂತ್ ನಲ್ಲಿ ಕೂಡಾ ಎರಡು ಮೂರು ಬಾರಿ ಹೋಗಿ ಭೇಟಿ ಮಾಡಿ ನಮ್ಮ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ. ನಾಳೆ ದಿನ ಮತದಾರರು ಬಹಳ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾರರು ಮತದಾನವನ್ನು ಮಾಡಬೇಕು ಎಂದು ಪ್ರಾರ್ಥನೆ ಎಲ್ಲವನ್ನು ಮಾಡಿದ್ದೇವೆ. ಶಿವಮೊಗ್ಗ ನಗರದಲ್ಲಂತೂ ಹತ್ತು ಹತ್ತು ಮನೆಗಳಿಗೆ ಒಬ್ಬ ಪ್ರಮುಖರನ್ನು ಮಾಡಿಕೊಂಡು ಏನೇನೂ ಬೇಕೋ ಎಲ್ಲ ಪ್ರಯತ್ನಗಳನ್ನು ನಡೆಸಿದ್ದೇವೆ. ಒಟ್ಟಾರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರದಲ್ಲಿ ಸಾಕಷ್ಟು ಮುಂದೆ ಇದ್ದೇವೆ. ಈ ಬಾರಿ ಶಿವಮೊಗ್ಗದಲ್ಲಿ ಅತಿ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ ಎಂದರು.

vlcsnap 2018 11 02 16h04m47s992

ನಾನು 1989ರಲ್ಲಿ ಗೆದ್ದಾಗ ಕರ್ನಾಟಕ ರಾಜ್ಯದಲ್ಲಿ ನಾಲ್ಕೇ ಜನ ಎಂಎಲ್‍ಎಗಳಿದ್ದವೂ ಜೆಡಿಎಸ್‍ನಲ್ಲಿದ್ದವರೂ ಬಿಜೆಪಿ ಪರ ಬಂದಿದ್ದರು. ಈಗ ಬಿಜೆಪಿ ಸಂಘಟನೆಯೂ ಬೆಳೆದುಕೊಂಡಿದೆ. ಸಂಘಟನೆಯಲ್ಲಿ ಬೆಳೆದ ಕಾರ್ಯಕರ್ತರು ಸಾಕಷ್ಟು ಜನರಿದ್ದಾರೆ. ಬಿಜೆಪಿಗೆ ಹೊಸದಾಗಿಯೂ ಕೂಡ ಅನೇಕರು ಬಂದು ಕಾಂಗ್ರೆಸ್ ಜೆಡಿಎಸ್‍ನಿಂದ ಬಂದು ಸೇರಿಕೊಂಡಿದ್ದಾರೆ. 4 ರಿಂದ 104 ಹೇಗಾಯಿತು. ಬಿಜೆಪಿ ಒಂದು ಪ್ರಾಮಾಣಿಕ ಪಕ್ಷ. ಇಲ್ಲಿ ನರೇಂದ್ರ ಮೋದಿ ಅವರು ಇದ್ದಾರೆ. ಈ ಪಕ್ಷ ದೇಶವನ್ನು ಒಳ್ಳೆಯದು ಮಾಡುತ್ತೆ. ಈ ವಿಶ್ವಾಸದಿಂದಲೇ ಕಾಂಗ್ರೆಸ್ ಹಾಗೂ ಜೆಡಿಎಸ್‍ನಲ್ಲಿರುವವರೂ ಬಂದು ಬಿಜೆಪಿಯೊಂದಿಗೆ ಸೇರಿದ್ದಾರೆ. ಹಳೇ ಕಾರ್ಯಕರ್ತರಯ ಹೊಸ ಕಾರ್ಯಕರ್ತರು ಎಂಬ ಪ್ರಶ್ನೆಯೇ ಇಲ್ಲ. ಅನೇಕರು ಅಲ್ಲಿಂದ ಬಂದು ಶಾಸಕರು ಕೂಡ ಆಗಿದ್ದಾರೆ. ಈ ನಿಟ್ಟಿನಲ್ಲಿ ಚಂದ್ರಶೇಖರ್ ಅವರು ಸೇರಿಸಿಕೊಂಡೆವು. ಆದರೆ ಕುತಂತ್ರ ರಾಜಕಾರಣ ಮಾಡಿಕೊಂಡು ಹೋಗಿದ್ದು, ನಾವು ಗಮನಿಸಬೇಕಿದೆ ಎಂದು ಹೇಳಿದರು.

vlcsnap 2018 11 02 16h05m42s075

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bjpcampaignelectionks eshwarappaPublic TVshivamoggaಕೆ.ಎಸ್.ಈಶ್ವರಪ್ಪಚುನಾವಣೆಪಬ್ಲಿಕ್ ಟಿವಿಪ್ರಚಾರಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
7 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
7 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
8 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
9 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
9 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
10 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?