Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿಯಲ್ಲಿ ಧನಲಕ್ಷ್ಮೀ ಪೂಜೆ ಸಲ್ಲಿಸುವ ವಿಧಾನ ಹೇಗೆ? ಧನಲಕ್ಷ್ಮೀ ಚಕ್ರವನ್ನು ಯಾಕೆ ಬಳಕೆ ಮಾಡ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೀಪಾವಳಿಯಲ್ಲಿ ಧನಲಕ್ಷ್ಮೀ ಪೂಜೆ ಸಲ್ಲಿಸುವ ವಿಧಾನ ಹೇಗೆ? ಧನಲಕ್ಷ್ಮೀ ಚಕ್ರವನ್ನು ಯಾಕೆ ಬಳಕೆ ಮಾಡ್ತಾರೆ?

Bengaluru City

ದೀಪಾವಳಿಯಲ್ಲಿ ಧನಲಕ್ಷ್ಮೀ ಪೂಜೆ ಸಲ್ಲಿಸುವ ವಿಧಾನ ಹೇಗೆ? ಧನಲಕ್ಷ್ಮೀ ಚಕ್ರವನ್ನು ಯಾಕೆ ಬಳಕೆ ಮಾಡ್ತಾರೆ?

Public TV
Last updated: November 5, 2018 3:45 pm
Public TV
Share
2 Min Read
Dhanalkshmi
SHARE

ದೀಪಾವಳಿ ಅಶ್ವಯಜ ಮಾಸದ ಕೃಷ್ಣ ಪಕ್ಷದಲ್ಲಿ ಆರಂಭವಾಗಿ ಕಾರ್ತಿಕ ಮಾಸದ ಪಾಡ್ಯದಲ್ಲಿ ಕೊನೆಗೊಳ್ಳುತ್ತದೆ. ದೀಪಾವಳಿಯನ್ನು ಒಟ್ಟು ಮೂರು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಮೊದಲನೆಯ ದಿನ ನರಕ ಚತುರ್ದಶಿ, ಎರಡನೇ ದಿನ ಅಮವಾಸ್ಯೆ ಧನಲಕ್ಷ್ಮೀ ಪೂಜೆ ಮತ್ತು ಮೂರನೇಯ ದಿನ ಬಲಿಪಾಡ್ಯಮಿ ಬಲಿಯೇಂದ್ರನನ್ನು ಆರಾಧನೆ ಮಾಡುವ ಮೂಲಕ ದೀಪಾವಳಿ ಮುಗಿಯುತ್ತದೆ.

ಹೆಚ್ಚಿನ ಜನರು ಮನೆಯಲ್ಲಿ ಧನಲಕ್ಷ್ಮೀ ಪೂಜೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡುತ್ತಾರೆ. ನಾವೆಲ್ಲರು ಸಂಕಲ್ಪ ಮಾಡುವಾಗ ‘ಮಹಾಲಕ್ಷ್ಮೀ ಚಿರಕಾಲ ಸಂರಕ್ಷಣಾರ್ಥ’ ಎಂದು ಹೇಳುತ್ತೇವೆ. ಅಂದ್ರೆ ಮನೆಯಲ್ಲಿ ಇರುವಂತಹ ಮಹಾಲಕ್ಷ್ಮೀ ಚಿರಕಾಲ ಸಂರಕ್ಷಣೆ ಆಗಲಿ ಎಂಬರ್ಥ. ಹಾಗಾಗಿ ಧನಲಕ್ಷ್ಮಿ ಪೂಜೆಯನ್ನು ತುಂಬಾ ವ್ಯವಸ್ಥಿತವಾಗಿ ಮಾಡಬೇಕು.

ಪೂಜಾ ವಿಧಾನ:
ವ್ಯವಸ್ಥಿತವಾಗಿ ಧನಲಕ್ಷ್ಮೀಯ ಯಂತ್ರ ಅಥವಾ ಚಕ್ರವನ್ನಿಟ್ಟು ನಂತರ ಅದರ ಮೇಲೆ ಹಣ ಇಡಬೇಕು. ಆ ಹಣದ ಮೇಲೊಂದು ಕಲಶ ಸ್ಥಾಪಿಸಿ ವ್ಯವಸ್ಥಿತವಾಗಿ ಧನಲಕ್ಷ್ಮೀಯನ್ನು ಆವಾಹನೆ ಮಾಡಬೇಕು. “ಪದ್ಮಪ್ರಿಯೆ, ಪದ್ಮಿನಿ, ಪದ್ಮಹಸ್ತೆ, ಪದ್ಮಾಲಯೆ, ಪದ್ಮದಲಾಯತಾಕ್ಷೆ ವಿಶ್ವಪ್ರಿಯೆ ವಿಶ್ವಮನನುಕೂಲೆ ತದ್ವಾದ ಪದ್ಮಂ ಮಹಿಸನ್ನಿದತ್ವಂ” ಎಂದು ಹೇಳಿ ಮಹಾಲಕ್ಷ್ಮೀಯನ್ನು ಮನೆಗೆ ಬರುವಂತೆ ಕರೆಯಬೇಕು.

deepavali 2

ಯಾವ ಮನೆಯಲ್ಲಿ ಮಹಾಲಕ್ಷ್ಮಿ ನಿಲ್ಲಬೇಕೋ, ಅಲ್ಲಿ ಧನಲಕ್ಷ್ಮೀ ಮತ್ತು ಧಾನ್ಯ ಲಕ್ಷ್ಮೀಗೆ ಆದ್ಯತೆಯನ್ನು ಕೊಡಲೇಬೇಕು. ಕೆಲವರು ಮನೆಯಲ್ಲಿ ಹಣವನ್ನು ಎಸೆಯುತ್ತಿರುತ್ತಾರೆ. ಹಾಗೆಯೇ ಕೆಲವರು ಊಟ ಮಾಡುವ ಆಹಾರವನ್ನು ಅನಾವಶ್ಯಕವಾಗಿ ಚೆಲ್ಲುತ್ತಿರುತ್ತಾರೆ. ಅಂತಹವರ ಮನೆಗೆ ಮಹಾಲಕ್ಷ್ಮೀ ಬರಲು ಹಿಂದೇಟು ಹಾಕುತ್ತಾಳೆ ಎಂದು ಪುರಾಣಗಳಲ್ಲಿ ಹೇಳಲಾಗುತ್ತದೆ.

ಧನಲಕ್ಷ್ಮೀ ಚಕ್ರ:
ಧನಲಕ್ಷ್ಮೀ ಚಕ್ರವನ್ನು ಪಂಚಲೋಹದಿಂದ ಮಾಡಲಾಗಿರುತ್ತದೆ. ಚಕ್ರ ಬೀಜಕ್ಷರಗಳನ್ನು ಒಳಗೊಂಡಿರುತ್ತದೆ. ಶಂಕರಾಚಾರ್ಯರು ಸಹ ಬೀಜಕ್ಷರ ಮಂತ್ರಗಳಿಂದ ಸಿದ್ಧಿಯನ್ನು ಪಡೆದರು ಎಂಬ ಪ್ರತೀತಿ ಇದೆ. ಸಾಕಷ್ಟು ಪುರಾಣ ಇತಿಹಾಸವುಳ್ಳ ದೇವಸ್ಥಾನದಲ್ಲಿ ಶ್ರೀ ಚಕ್ರವನ್ನು ನಾವು ನೋಡಬಹುದು. ಅಂತಹ ದೇವಾಲಯದಲ್ಲಿ ಮಹಾಲಕ್ಷ್ಮೀ ಚಿರಕಾಲ ಸಂರಕ್ಷಣೆಯಾಗಿರುತ್ತಾಳೆ ಎಂಬುವುದನ್ನು ಸಾಕಷ್ಟು ಜನ ಒಪ್ಪಿಕೊಳ್ಳತ್ತಾರೆ. ಶ್ರೀ ಚಕ್ರವುಳ್ಳ ದೇವಸ್ಥಾನ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತಾ ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಧನಲಕ್ಷ್ಮೀ ಚಕ್ರವನ್ನು ಬಳಸಿದ್ರೆ ಒಳ್ಳೆಯದಾಗುತ್ತೆ ಎಂಬುವುದು ನಂಬಿಕೆ.

deepavali 1

ಮನೆಯೂ ಸಹ ಒಂದು ದೇವಾಲಯ. ಮನೆಯಲ್ಲಿಯೂ ದೇಗುಲ ಅಂತಾ ನಿರ್ಮಿಸಿ ಅಲ್ಲಿ ಪ್ರತಿನಿತ್ಯ ಪೂಜೆ ಸಲ್ಲಿಸಲಾಗುತ್ತದೆ. ಹಾಗಾಗಿ ಧನಲಕ್ಷ್ಮೀ ಚಕ್ರ ಬಳಸಿ ವ್ಯವಸ್ಥಿತವಾಗಿ ಪೂಜೆ ಸಲ್ಲಿಸಿದ್ರೆ ಶ್ರೇಯಸ್ಸು ಸಿಗಲಿದೆ.

ಪ್ರತಿ ವರ್ಷ ಧನಲಕ್ಷ್ಮೀ ಪೂಜೆಗಾಗಿ ಸಿದ್ಧಿಗೊಳಿಸಿರುವ ಚಕ್ರವನ್ನು ಬಳಸಬೇಕು. ಚಕ್ರವನ್ನು ವ್ಯವಸ್ಥಿತವಾಗಿ ಪ್ರತಿಷ್ಠಾಪನೆಗೊಳಿಸಿ ಶ್ರೀ ಸೂಕ್ತ ಅಥವಾ ಬೀಜಕ್ಷರ ಮಂತ್ರ ಒಳಗೊಂಡಿರುವ ಧನಲಕ್ಷ್ಮೀ ಚಕ್ರ ಬಳಸುವ ಮೂಲಕ ಮಹಾಲಕ್ಷ್ಮೀಯನ್ನು ಆವಾಹನೆಯನ್ನು ಮಾಡಬೇಕು. ಮಹಾಲಕ್ಷ್ಮೀಗೆ ಕುಂಕುಮಾರ್ಚನೆ ಮಾಡುವುದರ ಜೊತೆಗೆ ಶೋಡಷ ಉಪಾಚರಗಳನ್ನು ಮಾಡಬೇಕು. ನಿಂಬೆ ಹಣ್ಣಿನ ಪಾನಕ ಮತ್ತು ಹೆಸರು ಬೇಳೆ ಕೋಸಂಬರಿಯನ್ನು ನೈವೇದ್ಯವನ್ನಾಗಿ ಮಾಡಿ, ಸುಮಂಗಲಿಯರಿಗೆ ಅರಿಶಿಣ-ಕುಂಕುಮ ನೀಡಬೇಕು. ಈ ರೀತಿಯಾಗಿ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಿದ್ರೆ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎನ್ನುವ ನಂಂಬಿಕೆಯಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

deepavali 4

TAGGED:AmavasayeDhanalakshmi ChakraDhanalakshmi PoojaDiwalipoojaPublic TVಅಮವಾಸ್ಯೆದೀಪಾವಳಿಧನಲಕ್ಷ್ಮೀ ಚಕ್ರಧನಲಕ್ಷ್ಮೀ ಪೂಜೆಪಬ್ಲಿಕ್ ಟಿವಿಪೂಜೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
5 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
10 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
37 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?