Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಟಿಪ್ಪು ಸುಲ್ತಾನನ ಮೂಲ ಹೆಸರು ತಿಪ್ಪೇಸ್ವಾಮಿ: ಉಗ್ರಪ್ಪ

Public TV
Last updated: November 10, 2018 9:42 pm
Public TV
Share
2 Min Read
TIPPU UGRAPPA
SHARE

ಬಳ್ಳಾರಿ: ಟಿಪ್ಪು ಸುಲ್ತಾನನ ಮೂಲ ಹೆಸರು ತಿಪ್ಪೇಸ್ವಾಮಿಯಾಗಿದ್ದು ನಂತರದ ದಿನಗಳಲ್ಲಿ ಟಿಪ್ಪು ಸುಲ್ತಾನನೆಂದು ಬದಲಾವಣೆಯಾಗಿತ್ತೆಂದು ನೂತನ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ನಗರದ ಜೋಳದರಾಶಿ ದೊಡ್ಡನಗೌಡ ಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಟಿಪ್ಪು ಜಯಂತಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಚಳ್ಳಕೆರೆ ತಾಲೂಕಿನ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಕ್ಷೇತ್ರಕ್ಕೆ ತೆರಳಿದ್ದೆ. ಆಗ ಅಲ್ಲಿನ ಜನರು ಟಿಪ್ಪುವಿನ ಬಗ್ಗೆ ಮಾಹಿತಿ ನೀಡಿದ್ದರು. ತಿಪ್ಪೇರುದ್ರಸ್ವಾಮಿಯವರ ವರಪ್ರಸಾದದಿಂದ ಹುಟ್ಟಿದವರೇ ಟಿಪ್ಪು ಸುಲ್ತಾನ್, ಮೊದಲು ಅವರಿಗೆ ತಿಪ್ಪೇಸ್ವಾಮಿ ಎಂದು ಹೆಸರನ್ನು ಇಟ್ಟಿದ್ದರು. ನಂತರ ಅದು ಟಿಪ್ಪು ಸುಲ್ತಾನನಾಗಿ ಬದಲಾಯಿತು ಎಂದು ಈಗಲೂ ಆ ಭಾಗದ ಜನರು ಹೇಳುತ್ತಾರೆ ಎಂದು ಹೇಳಿದರು.

 vlcsnap 2018 11 10 21h39m55s410

ಈ ಹಿಂದೆ ಹೈದರ್ ಆಲಿ ಚಿತ್ರದುರ್ಗದ ಕೋಟೆಯನ್ನು ಮುತ್ತಿಗೆ ಹಾಕಲು ಬಂದಾಗ, ದಾರಿಯಲ್ಲಿ ಜೀವೈಕ್ಯ ಸಮಾಧಿ ಆಗಿದ್ದ ಸ್ವಾಮಿಯ ಬಳಿ ಮಕ್ಕಳಿಲ್ಲದ ಹೈದರ್ ಮಕ್ಕಳ ಭಾಗ್ಯವನ್ನು ನೀಡೆಂದು ಕೇಳಿಕೊಂಡಿದ್ದರು. ಅಲ್ಲದೇ ಮಗುವಾದರೇ ನಿಮ್ಮ ಹೆಸರನ್ನೇ ಇಟ್ಟು ಮಂದಿರವನ್ನು ಕಟ್ಟಿಸುತ್ತೇನೆ ಎಂದು ಬೇಡಿಕೊಂಡಿದ್ದರು. ಸ್ವಾಮಿಯ ಅನುಗ್ರಹದಿಂದ ಹುಟ್ಟಿದವರೇ ಟಿಪ್ಪು ಸುಲ್ತಾನ್. ಇದಕ್ಕೆ ಸಾಕ್ಷಿ ಎಂಬಂತೆ ತಿಪ್ಪೇರುದ್ರ ಸ್ವಾಮಿಯ ದೇವಾಲಯ ಹಿಂದೂ ಮತ್ತು ಮುಸ್ಲಿಂ ಶೈಲಿಯಲ್ಲಿದೆ. ಈ ಮಂದಿರಕ್ಕೆ ಎಲ್ಲಾ ಮುಸ್ಲಿಂ ಬಾಂಧವರು ಬರುತ್ತಾರೆ. ದೇವಾಲಯದ ತೀರ್ಥ ಕುಡಿದು, ಗಂಧವನ್ನು ಹಚ್ಚುತ್ತಾರೆ. ಪ್ರತಿಯೊಬ್ಬ ಮುಸ್ಲಿಮರ ಮನೆಯಲ್ಲಿ ಸ್ವಾಮಿಯ ಫೋಟೋ ಇಟ್ಟು ಪೂಜೆ ಸಲ್ಲಿಸುತ್ತಾರೆ ಎಂದು ತಿಳಿಸಿದರು.

vlcsnap 2018 11 10 21h40m21s937

ಯಾರೂ ಸಹ ಯಾವ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ರಾಮಾಯಣದಲ್ಲಿ ಸೀತೆ ಯಾವ ಜಾತಿ ಯಾರಿಗಾದರೂ ಗೊತ್ತಾ? ಸ್ವತಃ ಸೀತೆ ತಂದೆ ಜನಕ ಮಹರಾಜರಿಗೂ ಗೊತ್ತಿಲ್ಲ. ಯಾರಿಗೂ ಆಕೆಯ ಕುಲಾ-ಗೋತ್ರ ಗೊತ್ತಿಲ್ಲ. ಆದರೂ ಅವರ ಸದ್ಗುಣಗಳು ನಮಗೆಲ್ಲ ಆದರ್ಶವಾಗಿದೆ. ಟಿಪ್ಪು ಜಯಂತಿ ಆಚರಣೆಗೆ ಯಾರೂ ಕೂಡ ವಿರೋಧ ವ್ಯಕ್ತಪಡಿಸಬಾರದು. ಅಲ್ಲದೇ ಬ್ರಿಟಿಷರ ವಿರುದ್ಧ ಹೋರಾಡಿದವರಲ್ಲಿ ಟಿಪ್ಪು ಕೂಡ ಪ್ರಮುಖರೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ರವರೆ ಹೇಳಿದ್ದಾರೆ. ಹೀಗಾಗಿ ಇಂತಹ ಜಯಂತಿಗಳಲ್ಲಿ ಹುಳುಕನ್ನು ಹುಡುಕುವುದಕ್ಕಿಂತ ಅವರ ಆದರ್ಶ ಪಾಲಿಸಬೇಕೆಂದು ಅಭಿಪ್ರಾಯಪಟ್ಟರು.

HDK TIPPU siddaramaiah

ಟಿಪ್ಪು ಜಯಂತಿ ಆಚರಣೆ ಮಾಡಿದ ಶ್ರೇಯಸ್ಸು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಆದರೆ ಇಂದು ಕೆಲವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಈ ಕಾರ್ಯಕ್ರಮಕ್ಕೆ ಭಾಗವಹಿಸುತ್ತಿದ್ದರು. ಆದರೆ ಇಂದು ರಾಜಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆಂದು ಬಿಎಸ್ ಯಡಿಯೂರಪ್ಪನವರಿಗೆ ಪರೋಕ್ಷವಾಗಿ ಕುಟುಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:BallarympPublic TVTippu JayanthiV.S.Ugrappaಟಿಪ್ಪು ಜಯಂತಿಪಬ್ಲಿಕ್ ಟಿವಿಬಳ್ಳಾರಿವಿ ಎಸ್ ಉಗ್ರಪ್ಪಸಂಸದ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
5 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
9 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
9 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
11 hours ago

You Might Also Like

RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
2 hours ago
RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
2 hours ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
2 hours ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
2 hours ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
2 hours ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?