Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಮಾಡು ಅಂದೋರು, ಇಂದು ಅದೇ ಕ್ಯಾನ್ಸರ್ ನಿಂದ ತೀರಿಕೊಂಡ್ರು- ಜೋಷಿ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಮಾಡು ಅಂದೋರು, ಇಂದು ಅದೇ ಕ್ಯಾನ್ಸರ್ ನಿಂದ ತೀರಿಕೊಂಡ್ರು- ಜೋಷಿ ಕಣ್ಣೀರು

Dharwad

ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಮಾಡು ಅಂದೋರು, ಇಂದು ಅದೇ ಕ್ಯಾನ್ಸರ್ ನಿಂದ ತೀರಿಕೊಂಡ್ರು- ಜೋಷಿ ಕಣ್ಣೀರು

Public TV
Last updated: November 12, 2018 4:21 pm
Public TV
Share
2 Min Read
ANANTH JOSHI copy
SHARE

ಹುಬ್ಬಳ್ಳಿ: ಕೇಂದ್ರ ಸಚಿವ ಅನಂತ ಕುಮಾರ್ ಅವರು ಇಂದು ನಸುಕಿನ ಜಾವ ಅನಾರೋಗ್ಯದಿಂದ ವಿಧಿವಶರಾಗಿದ್ದು, ದೇಶ ಹಾಗೂ ರಾಜ್ಯದ ಎಲ್ಲಾ ರಾಜಕೀಯ ನಾಯಕರು ಕಂಬನಿ ಮಿಡಿಯುತ್ತಿದ್ದಾರೆ.

ಅನಂತ್ ಜೀ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ದುಃಖತಪ್ತರಾದ ಸಂಸದ ಪ್ರಹ್ಲಾದ್ ಜೋಷಿ, ಇತ್ತೀಚೆಗೆ ಸದನದಲ್ಲಿ ಕೂಡ ಅನೇಕ ಮಂತ್ರಿಗಳಿಗೆ ನಮ್ಮ ಕ್ಷೇತ್ರದ ಕೆಲಸಕ್ಕೆ ಫೋನ್ ಮಾಡಿ ಕರೆಸಿ, ಹುಬ್ಬಳ್ಳಿಯಲ್ಲಿ ಎಂತಾ ದುರ್ದೈವ ನೋಡಿ ಕ್ಯಾನ್ಸರ್ ಆಸ್ಪತ್ರೆ ಆಗಬೇಕು ಅಂತ ಹೇಳಿದಾಗ, ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ತನ್ನ ಛೇಂಬರ್ ಗೆ ಕರೆಸಿ ಮಾತನಾಡಿದ್ರು.

vlcsnap 2018 11 12 09h13m58s56 e1541994936701

ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ನಿಂದ ತಾಯಿ ತೀರಿಕೊಂಡರು. ನಡ್ಡಾ ಜೀ.. ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಬೇಕು. ಪ್ರಹ್ಲಾದ್ ಜೋಷಿ ಹೇಳ್ತಾ ಇದ್ದಾನೆ. ಜಾಗ ಕೊಡುಸ್ತೀನಿ ಅಂತಾನೆ. ಹೀಗಾಗಿ ಅಲ್ಲೊಂದು ಕ್ಯಾನ್ಸರ್ ಆಸ್ಪತ್ರೆ ಮಾಡು ಅಂತ ಅನಂತ ಕುಮಾರ್ ಅವರು ಆರೋಗ್ಯ ಸಚಿವ ಜೆಪಿ ನಡ್ಡಾ ಅವರಿಗೆ ಸೂಚಿಸಿದ್ದರು. ನಡ್ಡಾ ಅವರು ಕರ್ನಾಟಕ ಸರ್ಕಾರಕ್ಕೆ ಪ್ರೊಪೋಸಲ್ ಕಳುಹಿಸಿ ಇನ್ ಪ್ರಿನ್ಸಿಪಲ್ ಒಪ್ಪಿಗೆ ಕೊಟ್ಟು ಕಳುಹಿಸ್ತೀನಿ ಅಂತ ಹೇಳಿದ್ದರು. ಆದ್ರೆ ಇಂದು ಅನಂತ್ ಜೀ ಅದೇ ಕ್ಯಾನ್ಸರ್ ನಿಂದ ಈ ಲೋಕವನ್ನು ತ್ಯಜಿಸುತ್ತಾರೆ ಎಂದು ಊಹಿಸಿಯೂ ಇಲ್ಲ ಅಂತ ಕಣ್ಣೀರು ಹಾಕಿದ್ರು.

ಅನಂತ್ ಜೀ ಇನ್ನಿಲ್ಲ ಅಂದಾಗ ನನಗೆ ಬಹಳ ದೊಡ್ಡ ಆಘಾತವೇ ಆಗಿದೆ. ಅವರೊಬ್ಬ ನನ್ನ ವೈಯಕ್ತಿಕ ಗೆಳೆಯ ಅಲ್ಲದೇ ಮಾರ್ಗದರ್ಶಕರಾಗಿಯೂ ಇದ್ದರು. ದೇವರ ಇಚ್ಛೆಗೆ ಉಪಾಯವಿಲ್ಲ ಅಂತ ಗದ್ಗದಿತರಾದ್ರು.

ANANTH KUMAR copy

ಪಾರ್ಲಿಮೆಂಟ್ ನಲ್ಲಿ ಕ್ಯಾಂಟೀನ್ ಊಟ ಮಾಡಲು ಬಿಡುತ್ತಿರಲಿಲ್ಲ. ಊಟ ನನ್ನ ಛೇಂಬರ್ ನಲ್ಲೇ ಬಂದು ಮಾಡಬೇಕು ಅಂತ ಹೇಳುತ್ತಿದ್ದರು. ಅಧಿವೇಶನದ ಸಂದರ್ಭದಲ್ಲಿ ಊಟಕ್ಕೆ ಅವರ ಮನೆಯಲ್ಲೇ ಮಾಡಲು ಬೈದು ಕರೆದುಕೊಂಡು ಹೋಗುತ್ತಿದ್ದರು. ಮತ್ತೊಂದು ಸಲ ನೀನು ಗೆಲ್ಲಬೇಕು. ನಿನ್ನ ಕ್ಷೇತ್ರದಲ್ಲಿ ಏನೇನ್ ಕೆಲ್ಸ ಇದೆ ಅದನ್ನು ಈಗ ಮುಗಿಸಿಬಿಡು ಅಂತ ಹೇಳುತ್ತಿದ್ದರು.

ಅನಂತ್ ಜೀ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸಂಘಟಿಸಿ 89+5 ಸ್ಥಾನ ಬಂದಿತ್ತು. ಅವರು ಅವತ್ತು ಅಧ್ಯಕ್ಷರಾಗಿ ರಾಜಕೀಯ ಧ್ರುವೀಕರಣ ಆಗದೇ ಇರುತ್ತಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಈ ಸ್ಥಿತಿಗೆ ಬರುತ್ತಿರಲಿಲ್ಲ. ಯಡಿಯೂರಪ್ಪ, ಅನಂತ್ ಜೀ ಅವರನ್ನು ದುಡಿಯುವ ಎತ್ತು ಅಂತ ಕರೆಯುತ್ತಿದ್ದರು. ಬಿಎಸ್‍ವೈ ಮಾಸ್ ಲೀಡರ್, ಇವರೊಬ್ಬ ಕರ್ನಾಟಕ ರಾಜ್ಯದ ಬ್ರೈನ್. ಈ ರೀತಿಯ ಪ್ರಖ್ಯಾತಿಯನ್ನು ಅವರಿಬ್ಬರೂ ಪಡೆದಿದ್ದರು ಅಂತ ಮೆಲುಕು ಹಾಕಿದ್ರು.

anant kumar

ಎಬಿವಿಪಿ ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ನಿಪುಣರಾಗಿದ್ದರು. ಇವತ್ತು ಬಹುತೇಕವಾಗಿ ಜನತಾ ಪರಿವಾರದಿಂದ ಬಂದವರು ಬಿಜೆಪಿಯಲ್ಲಿ ಇದ್ದಾರೆಯೋ ಅದರಲ್ಲಿ ಶೇ.90ರಷ್ಟು ಮಂದಿ ಅನಂತ ಕುಮಾರ್ ಅವರ ವೈಯಕ್ತಿಕ ಸಂಬಂಧ, ಚಾಕಚಕ್ಯತೆಯಿಂದ ಬಂದು ಉಳಿದುಕೊಂಡಿದ್ದಾರೆ ಅಂತ ಹೇಳಿದ್ರು.

ಅನಂತ್ ಜೀ ತಂದೆ ಸಾಮಾನ್ಯ ವ್ಯಕ್ತಿಯಾಗಿದ್ದು, ಓರ್ವ ರೈಲ್ವೇ ನೌಕರರಾಗಿದ್ದಾರೆ. ಅವರು ಕೂಡ ಕ್ಯಾನ್ಸರ್ ನಿಂದಲೇ ತೀರಿಕೊಂಡರು. ತಾಯಿ ಕೂಡ ಕ್ಯಾನ್ಸರ್‍ನಿಂದಲೇ ಮೃತಪಟ್ಟಿದ್ದರು. ಇದೀಗ ಇವರು ಕೂಡ ಅದರಿಂದಲೇ ಮೃತಪಟ್ಟಿದ್ದಾರೆ. ಇದೇ ವಿಚಾರಕ್ಕೆ ನನಗೆ ಬಹಳ ದುಃಖವಾಗುತ್ತದೆ ಅಂದ್ರು.

ನಾನೆಂದೂ ಮರೆಯಲಾರದ ಅನಂತಕುಮಾರ್ ಜೀ, ಇನ್ನು ನಿಮ್ಮ ನೆನಪು ಮಾತ್ರ ಅನಂತ…..
￰ನಮ್ಮನ್ನೆಲರನ್ನು ಅಗಲಿದ ನನ್ನ ನೆಚ್ಚಿನ ಗುರು, ಮಾರ್ಗದರ್ಶಿ ಹಾಗೂ ಅಣ್ಣನಂತಿದ್ದ ಅನಂತಕುಮಾರ್ ಜೀ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಪಡೆದು, ನನ್ನ ಅನಂತ ಅನಂತ ಗೌರವ ನಮನಗಳನ್ನು ಸಲ್ಲಿಸಿದೆನು. #AnanthKumar 🙏 pic.twitter.com/UPCMPnaTcE

— Pralhad Joshi (@JoshiPralhad) November 12, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:anath kumarhubballino morem bjpprahlad joshiPublic TVUnion Ministerಅನಂತ ಕುಮಾರ್ಕೇಂದ್ರ ಸಚಿವನಿಧನಪಬ್ಲಿಕ್ ಟಿವಿಪ್ರಹ್ಲಾದ್ ಜೋಷಿಬಿಜೆಪಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
10 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
41 minutes ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
1 hour ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
2 hours ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
3 hours ago
Shri Ramayana Yatra
Latest

ಮಾ.30ರಿಂದ ಭಾರತೀಯ ರೈಲ್ವೇಯಿಂದ ಶ್ರೀ ರಾಮಾಯಣ ಯಾತ್ರೆ; 17 ದಿನಗಳ ಯಾತ್ರೆ – ಕರ್ನಾಟಕದ ಹಂಪಿಗೂ ಬರುತ್ತೆ ಈ ರೈಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?